ಸಂತ ರವಿದಾಸರ 650ನೇ ಜನ್ಮ ಜಯಂತಿಯ ಅಂಗವಾಗಿ ಉಪನ್ಯಾಸ ಕಾರ್ಯಕ್ರಮ ; ಸಂತ ರವಿದಾಸರ ಚಿಂತನೆಗಳು ಮಕ್ಕಳಿಗೆ ಮಾದರಿ : ರವಿ ಅಲೆವೂರಾಯ ಮಂಗಳೂರು(reporterkarnataka.com): ಸಂತ ರವಿದಾಸರ 650ನೇ ಜನ್ಮ ಜಯಂತಿಯ ಅಂಗವಾಗಿ ಕರ್ನಾಟಕ ರಾಜ್ಯ ಮಹಾವಿದ್ಯಾಲಯ ಶಿಕ್ಷಕರ ಸಂಘ (KRMSS), ದಕ್ಷಿಣ ಕನ್ನಡ ಜಿಲ್ಲಾ ಘಟಕ ಹಾಗೂ ಸರಕಾರಿ ಹಿರಿಯ ಪ್ರಾಥಮಿಕ ಮತ್ತು ಪ್ರೌಢಶಾಲೆ ಬೈಕಂಪಾಡಿ (ಮುಸ್ಲಿಂ), ಅಂಗರಗುಂಡಿ ಕ್ಲಸ್ಟರ್ನ ಸಂಯುಕ್ತ ಆಶ್ರಯದಲ್ಲಿ ಶಾಲ... 28 ವರ್ಷಗಳ ಶೈಕ್ಷಣಿಕ ಸೇವೆ: ಆ.10ರಂದು ತ್ರಿಶಾ ದಿನಾಚರಣೆ; ವಿವಿಧ ಕ್ಷೇತ್ರಗಳ ಗಣ್ಯರಿಗೆ ಸನ್ಮಾನ ಮಂಗಳೂರು:(reporterkarnataka.com):ಉನ್ನತ ಶಿಕ್ಷಣ ಮತ್ತು ಶೈಕ್ಷಣಿಕ ಕ್ಷೇತ್ರದಲ್ಲಿ ತ್ರಿಶಾ ಶಿಕ್ಷಣ ಸಂಸ್ಥೆಗಳು ಸಲ್ಲಿಸಿರುವ 28 ವರ್ಷಗಳ ಸಮರ್ಪಿತ ಸೇವೆಯನ್ನು ಸ್ಮರಿಸುವ ಸಲುವಾಗಿ ಆಗಸ್ಟ್ 10ರಂದು ‘ತ್ರಿಶಾ ದಿನ’ ಆಚರಣೆ ನಡೆಯಲಿದೆ. ಬಲ್ಮಠದ ಡಾನ್ ಬೋಸ್ಕೋ ಹಾಲ್ನಲ್ಲಿ ಸೋಮವಾರ ಬೆಳಿಗ್ಗೆ 9 ... ಸಂತ ರವಿದಾಸ್ ಅವರ 650ನೇ ಜನ್ಮ ಜಯಂತಿ ಅಂಗವಾಗಿ “ಭಾರತೀಯ ಸಂತ ಪರಂಪರೆ – ಉಪನ್ಯಾಸಮಾಲೆ” ಮಂಗಳೂರು(reporterkarnataka.com):ಕರ್ನಾಟಕ ರಾಜ್ಯ ಮಹಾವಿದ್ಯಾಲಯ ಶಿಕ್ಷಕರ ಸಂಘ (KRMSS), ದಕ್ಷಿಣ ಕನ್ನಡ ಜಿಲ್ಲಾ ಘಟಕ ಹಾಗೂ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾಲೇಜ್ ಆಫ್ ಬಿಸಿನೆಸ್ ಮ್ಯಾನೇಜ್ಮೆಂಟ್, ಮಂಗಳೂರು ಇವರ ಸಂಯುಕ್ತ ಆಶ್ರಯದಲ್ಲಿ ಆಗಸ್ಟ್ 6ರಂದು ಕಾಲೇಜಿನ ಸಭಾಂಗಣದಲ್ಲಿ ಸಂತ ರವಿದಾಸ್ ಅ... Mangaluru | ಪೇಸ್ನಲ್ಲಿ ಬ್ಯಾಟರಿ ಥರ್ಮಲ್ ಮ್ಯಾನೇಜ್ಮೆಂಟ್ ಕುರಿತು ಎಫ್ಡಿಪಿ ಉದ್ಘಾಟನೆ ಮಂಗಳೂರು(reporterkarnataka.com): ಪಿ.ಎ. ಕಾಲೇಜ್ ಆಫ್ ಎಂಜಿನಿಯರಿಂಗ್ (ಪೇಸ್), ಮಂಗಳೂರಿನ ಮೆಕ್ಯಾನಿಕಲ್ ಎಂಜಿನಿಯರಿಂಗ್ ವಿಭಾಗದ ವತಿಯಿಂದ ‘ಬ್ಯಾಟರಿ ಥರ್ಮಲ್ ಮ್ಯಾನೇಜ್ಮೆಂಟ್ ಸಿಸ್ಟಮ್ಸ್: ಪ್ರೆಸೆಂಟ್ & ಫ್ಯೂಚರ್’ ವಿಷಯದ ಕುರಿತು ಆಯೋಜಿಸಿರುವ ಒಂದು ವಾರದ AICTE ATAL Academy ಪ್ರಾಯೋಜಿತ ಅಧ... ಗುರುವಾಯನಕೆರೆ ವಿದ್ವತ್ ಪಿಯು ಕಾಲೇಜು: ಸಾಧಕರೊಂದಿಗೆ ಸಂವಾದ, ಸನ್ಮಾನ ಸಮಾರಂಭ ಬೆಳ್ತಂಗಡಿ(reporterkarnataka.com): ಪ್ರತಿಯೊಬ್ಬರಲ್ಲೂ ಅದ್ಭುತ ದೈವೀ ಶಕ್ತಿಯಿದೆ. ಅದನ್ನ ಗುರುತಿಸಿ ಪ್ರಕಟಿಸುವುದೇ ವಿದ್ಯಾಭ್ಯಾಸದ ಮೂಲ ಉದ್ದೇಶ. ಯುವ ಮನಸ್ಸಿನಲ್ಲಿ ಬಹಳಷ್ಟು ಕನಸುಗಳು ತುಂಬಿರುತ್ತವೆ. ಪದವಿ ಪೂರ್ವ ಶಿಕ್ಷಣ ಬದುಕಿನ ಕನಸುಗಳನ್ನು ಸಾಕ್ಷಾತ್ಕಾರಗೊಳಿಸುವ ಅಮೂಲ್ಯ ಸಮಯ. ಮನಸ್ಸನ್ನ... ಮಂಗಳೂರು ವಿವಿ | ಸ್ಥಗಿತಗೊಂಡಿದ್ದ ಕೋರ್ಸ್ಗಳಿಗೆ ಪುನರ್ಜೀವ: ಅರ್ಜಿ ಆಹ್ವಾನ; ವಿದ್ಯಾರ್ಥಿಗಳಿದ್ದರೆ ಪುನರಾರಂಭ: ಕುಲಪತಿ ಡಾ. ಪಿ.ಎಲ್.ಧರ್ಮ ಮಂಗಳೂರು(reporterkarnataka.com): ಕಳೆದ ಶೈಕ್ಷಣಿಕ ವರ್ಷದಲ್ಲಿ ವಿದ್ಯಾರ್ಥಿಗಳ ಕೊರತೆಯಿಂದ ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದ್ದ ಸ್ನಾತಕೋತ್ತರ ಕೋರ್ಸ್ಗಳು ಸೇರಿದಂತೆ ಮಂಗಳೂರು ವಿಶ್ವವಿದ್ಯಾನಿಲಯದ ಎಲ್ಲ 46 ಸ್ನಾತಕೋತ್ತರ ಕೋರ್ಸ್ಗಳಿಗೆ ಈ ಬಾರಿ ಪ್ರವೇಶಾತಿ ಅರ್ಜಿ ಆಹ್ವಾನಿಸಲಾಗಿದೆ. ಸ್ಥಗಿತ... ಬೆಂಗಳೂರು: ಜುಲೈ 27ರಂದು ಸಂತ ಜೋಸೆಫರ ವಿಶ್ವವಿದ್ಯಾಲಯದಲ್ಲಿ ‘ಓಪನ್ ಡೇ 2026’ ಬೆಂಗಳೂರು(reporterkarnataka.com): ಲಾಲ್ಬಾಗ್ ರಸ್ತೆಯಲ್ಲಿರುವ ಪ್ರತಿಷ್ಠಿತ ಸಂತ ಜೋಸೆಫರ ವಿಶ್ವವಿದ್ಯಾಲಯವು ತನ್ನ ವಾರ್ಷಿಕ ಶೈಕ್ಷಣಿಕ ಪ್ರದರ್ಶನವಾದ ‘ಓಪನ್ ಡೇ 2026’ ((Open Day-2026) ಅನ್ನು ಜುಲೈ 27ರಂದು ಬೆಳಿಗ್ಗೆ 8:00 ರಿಂದ ಸಂಜೆ 4:00 ರವರೆಗೆ ಆಯೋಜಿಸಿದೆ. ಮುಂಬರುವ ವರ್ಷಗಳಲ್ಲಿ ಈ ... Bangalore | ಸೈಂಟ್ ಜೋಸೆಫ್ ವಿಶ್ವವಿದ್ಯಾಲಯದಲ್ಲಿ ಎಂಎಸ್ಸಿ ಸೈಬರ್ ಭದ್ರತೆ ಮತ್ತು ಕೃತಕ ಬುದ್ಧಿಮತ್ತೆ ಕೋರ್ಸ್ ಚಾಲನೆ ಬೆಂಗಳೂರು(reporterkarnata.com): ಸೈಂಟ್ ಜೋಸೆಫ್ ವಿಶ್ವವಿದ್ಯಾಲಯದ ಮಾಹಿತಿ ತಂತ್ರಜ್ಞಾನ ಶಾಲೆಯ ಕಂಪ್ಯೂಟರ್ ವಿಜ್ಞಾನ ವಿಭಾಗವು ಹೊಸ ಎಂಎಸ್ಸಿ ಸೈಬರ್ ಭದ್ರತೆ ಮತ್ತು ಕೃತಕ ಬುದ್ಧಿಮತ್ತೆ (Cybersecurity and Artificial Intelligence) ಸ್ನಾತಕೋತ್ತರ ಕೋರ್ಸ್ ಶನಿವಾರ ಚಾಲನೆ ನೀಡಿತು. ವಿಶ್ವವ... Mangaluru | ಮಿಲಾಗ್ರಿಸ್ ಪದವಿಪೂರ್ವ ಕಾಲೇಜಿನಲ್ಲಿ ವಿದ್ಯಾರ್ಥಿ ಪರಿಷತ್ತಿನ ಉದ್ಘಾಟನಾ ಸಮಾರಂಭ ಮಂಗಳೂರು(reporterkarnataka.com): ಮಿಲಾಗ್ರಿಸ್ ಪದವಿಪೂರ್ವ ಕಾಲೇಜಿನ 2026-27 ನೇ ಶೈಕ್ಷಣಿಕ ಸಾಲಿನ ವಿದ್ಯಾರ್ಥಿ ಪರಿಷತ್ತಿನ ಉದ್ಘಾಟನಾ ಸಮಾರಂಭವು ಕಾಲೇಜಿನ ಸಭಾಂಗಣದಲ್ಲಿ ಅತ್ಯಂತ ವಿಜೃಂಭಣೆಯಿಂದ ಜರುಗಿತು. ಈ ಕಾರ್ಯಕ್ರಮವು ವಿದ್ಯಾರ್ಥಿಗಳಲ್ಲಿ ನಾಯಕತ್ವ ಗುಣ, ಶಿಸ್ತು ಮತ್ತು ಸಾಮಾಜಿಕ ಜ... ರಾಜೀವ ಗಾಂಧಿ ಆರೋಗ್ಯ ವಿಜ್ಞಾನ ವಿವಿ ಘಟಿಕೋತ್ಸವ: ಡಾ.ಪೂಜಾ ಬಿ.ಜಿ.ಗೆ ಚಿನ್ನದ ಪದಕ ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ರಾಜೀವ ಗಾಂಧಿ ಆರೋಗ್ಯ ವಿಜ್ಞಾನ ವಿಶ್ವವಿದ್ಯಾಲಯದ ೨೮ನೇ ಘಟಿಕೋತ್ಸವದಲ್ಲಿ ಆಯುರ್ವೇದ ವೈದ್ಯಕೀಯ ಕ್ಷೇತ್ರದಲ್ಲಿ ಕಾಯಚಿಕಿತ್ಸಾ ಸ್ನಾತಕೋತ್ತರ ವಿಭಾಗದಲ್ಲಿ ಕೊಟ್ಟಿಗೆಹಾರ ಬಿನ್ನಡಿಯ ಡಾ.ಪೂಜಾ ಬಿ.ಜಿ ಚಿನ್ನದ ಪದಕ ಪಡೆದು... 1 2 3 … 37 Next Page » ಜಾಹೀರಾತು