ಎಸ್ಸೆಸ್ಸೆಲ್ಸಿ, ಪಿಯುಸಿ ಪರೀಕ್ಷೆಯಲ್ಲಿ ಸಾಧನೆ ಮಾಡಿದ ವಿದ್ಯಾರ್ಥಿಗಳಿಗೆ ಜಿಲ್ಲಾಧಿಕಾರಿ ನಿವಾಸದಲ್ಲಿ ವಿಶೇಷ ಕಾರ್ಯಕ್ರಮ ಮಂಗಳೂರು(reporterkarnataka.com): 2023-24ರ ಶೈಕ್ಷಣಿಕ ಸಾಲಿನಲ್ಲಿ ಸಾಧನೆ ಮಾಡಿದ ಜಿಲ್ಲೆಯ ಎಸ್ಸೆಸ್ಸೆಲ್ಸಿ ಹಾಗೂ ಪಿಯುಸಿಯ ವಿದ್ಯಾರ್ಥಿಗಳಿಗೆ ದಕ್ಷಿಣ ಕನ್ನಡ ಜಿಲ್ಲೆಯ ಜಿಲ್ಲಾಧಿಕಾರಿಗಳ ನಿವಾಸದಲ್ಲಿ ವಿಶೇಷ ಕಾರ್ಯಕ್ರಮ ಆಯೋಜಿಸಲಾಯಿತು. ಎಸ್ಸೆಸ್ಸೆಲ್ಸಿಯ ಆಯ್ದ 30 ವಿದ್ಯಾರ್ಥಿಗಳು ಹಾಗೂ ಪಿಯು... ಮಂಗಳೂರು: 5 ದಿನಗಳ ಕಾಲ ನಡೆದ ‘ನವಲೇಖನ ಶಿಬಿರ’ ಸಮಾರೋಪ ಮಂಗಳೂರು(reporterkarnataka.com): ಭಾರತದಲ್ಲಿ ಹಿಂದಿ ರಾಜ್ಯಭಾಷಾ ಸ್ಥಾನ ಪಡೆದಿದೆ. ಅತಿ ಹೆಚ್ಚಿನ ಜನರು ಹಿಂದಿ ಭಾಷೆ ಮಾತನಾಡಬಲ್ಲವರಾಗಿದ್ದಾರೆ. ಹಾಗಾಗಿ ಹಿಂದಿ ಭಾಷೆ ಮಾತನಾಡುವುದಕ್ಕೆ ಯಾವುದೇ ರೀತಿಯ ಸಂಕೋಚ ಇರಕೂಡದು ಎಂದು ಡಾ. ವಿದ್ಯಾಕುಮಾರ್ ಹೇಳಿದರು. ನಗರದ ವಿಶ್ವವಿದ್ಯಾನಿಲಯ ಕಾಲೇಜಿನ ಶ... ಪಿ.ಎ. ಪ್ರಥಮ ದರ್ಜೆ ಕಾಲೇಜು ವಾರ್ಷಿಕೋತ್ಸವ: ಮಂಗಳೂರು ವಿವಿ ಕುಲಪತಿ ಪ್ರೊ. ಧರ್ಮ ಭಾಗಿ ಮಂಗಳೂರು(reporterkarnataka.com): ಅಧ್ಯಾಪಕರುಗಳ ಪ್ರೋತ್ಸಾಹ ಮತ್ತು ಬೆಂಬಲವೇ ಇವತ್ತಿನ ಈ ದಿನದ ಯಶಸ್ಸು ಮತ್ತು ಇಲ್ಲಿಯ ಕಾರ್ಯಕ್ರಮಗಳೇ ಈ ಕಾಲೇಜಿನ ಮಹತ್ವವನ್ನು ಸಾರುತ್ತಿದೆ ಹಾಗೂ ಉಳಿದ ಕಾಲೇಜುಗಳಿಗಿಂತ ಭಿನ್ನ ಎನ್ನುವುದನ್ನು ಸಾಬೀತುಪಡಿಸುತ್ತಿದೆ ಎಂದು ಮಂಗಳೂರು ವಿವಿಯ ಕುಲಪತಿಗಳಾದ ಡಾ.ಪಿ.... ಎಚ್ ಪಿಪಿಸಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಪದವಿ ಹಾಗೂ ಸ್ನಾತಕೋತ್ತರ ಪದವಿಗಳಿಗೆ ಪ್ರವೇಶ ಪ್ರಾರಂಭ ಮುರುಡೇಗೌಡ ಚಳ್ಳಕೆರೆ ಚಿತ್ರದುರ್ಗ info.reporterkarnataka@gmail.com ಚಳ್ಳಕೆರೆಯ ಎಚ್ ಪಿಪಿಸಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ 2024- 25ನೇ ಸಾಲಿನ ಪದವಿ ಹಾಗೂ ಸ್ನಾತಕೋತರ ಪದವಿಗಳಿಗೆ ಪ್ರವೇಶಗಳು ಪ್ರಾರಂಭವಾಗಿದ್ದು, ಕೂಡಲೇ ಅರ್ಜಿ ಸಲ್ಲಿಸುವಂತೆ ಪ್ರಾಂಶುಪಾಲ ಪ್ರೊ. ಬಿ ಎಸ್ ಮಂಜ... ಕೆನರಾ ಇಂಜಿನಿಯರಿಂಗ್ ಕಾಲೇಜಿನಲ್ಲಿ ರಾಜ್ಯಮಟ್ಟದ ‘ಆಕೃತಿ’ ತಾಂತ್ರಿಕ, ಸಾಂಸ್ಕೃತಿಕ ಉತ್ಸವ 2024 ಉದ್ಘಾಟನೆ ಮಂಗಳೂರು(reporterkarnataka.com): ಶೈಕ್ಷಣಿಕ ಜೀವನದಲ್ಲಿನ ತಾಂತ್ರಿಕ ಸಾಂಸ್ಕೃತಿಕ ಉತ್ಸವಗಳು ಕಲಿಕೆಯಲ್ಲಿ ಯಶಸ್ಸಿನ ಜತೆಗೆ ಬದುಕಿನಲ್ಲಿ ಉತ್ಸಾಹ ತುಂಬುವ ಅವಕಾಶಗಳಾಗಿವೆ. ತರಗತಿಯ ಜ್ಞಾನದ ಜತೆಗೆ ಸ್ಫೂರ್ತಿ, ಸೃಜನಶೀಲತೆ, ನಾಯಕತ್ವ, ಪರಿಶ್ರಮ , ಬದ್ಧತೆಯೇ ಮೊದಲಾದ ಕೌಶಲಗಳ ಮೂಲಕ ವ್ಯಕ್ತಿತ್ವ ರೂಪ... ಮಂಗಳೂರು ಪಿ.ಎ. ಕಾಲೇಜಿನ ಬ್ಲಡ್ ಡೊನೇಶನ್ ಕ್ಯಾಂಪ್ ಮಂಗಳೂರು(reporterkarnataka.com): ಯೂತ್ ರೆಡ್ ಕ್ರಾಸ್, ಎನ್.ಎಸ್.ಎಸ್. ಮತ್ತು ಐ.ಕ್ಯೂ.ಎ.ಸಿ ಅಂಗವಾಗಿ ರೆಡ್ ಕ್ರಾಸ್ ಸೊಸೈಟಿ ಬ್ಲಡ್ ಬ್ಯಾಂಕ್ ಮಂಗಳೂರಿನ ಸರಕಾರಿ ಲೇಡಿಗೋಶನ್ ಹಾಸ್ಪಿಟಲ್ ಸಹಭಾಗಿತ್ವದಲ್ಲಿ ಪಿ.ಎ. ಪ್ರಥಮ ದರ್ಜೆ ಕಾಲೇಜಿನಲ್ಲಿ ವಿಶ್ವ ಬ್ಲಡ್ ಡೋನರ್ ದಿನದ ಅಂಗವಾಗಿ ಬ್ಲಡ್ ಡೊನೇಶ... ಮಂಗಳೂರು ಫಾದರ್ ಮುಲ್ಲರ್ ವೈದ್ಯಕೀಯ ಕಾಲೇಜಿನಲ್ಲಿ ಎಂಬಿಬಿಎಸ್ 99 ಸಾಲಿನ ಬ್ಯಾಚಿನ 25ನೇ ವರ್ಷಾಚರಣೆ, ಗುರುವಂದನ ಸಮಾರಂಭ ಮಂಗಳೂರು(reporterkarnataka.com): ನಗರದ ಪ್ರತಿಷ್ಠಿತ ಫಾದರ್ ಮುಲ್ಲರ್ ವೈದ್ಯಕೀಯ ಕಾಲೇಜು ತನ್ನ ಮೊದಲ ಎಂಬಿಬಿಎಸ್ ಬ್ಯಾಚ್ 99 ರ ಗುರುವಂದನ ಮತ್ತು 25ನೇ ವರ್ಷದ ಪುನರ್ಮಿಲನವನ್ನು ಆಚರಿಸಿದ ಸಂದರ್ಭದಲ್ಲಿ ಮುಲ್ಲರ್ ಮಿನಿ ಕನ್ವೆನ್ಷನ್ ಸೆಂಟರ್, ಸಂಭ್ರಮಾಚರಣೆಯಿಂದ ತುಂಬಿತ್ತು. ಫಾ... ಎಸ್ಸೆಸ್ಸೆಲ್ಸಿ ಪರೀಕ್ಷೆ: 607 ಅಂಕ ಪಡೆದ ಕಾವೂರು ಬಿಜಿಎಸ್ ವಿದ್ಯಾರ್ಥಿ ಮಹಿತ್ ಕುಮಾರ್ ಮಂಗಳೂರು(reporterkarnataka.com): ನಗರದ ಕಾವೂರಿನ ಬಿಜಿಎಸ್ ಹೈಸ್ಕೂಲ್ ವಿದ್ಯಾರ್ಥಿ ಮಹಿತ್ ಕುಮಾರ್ ಈ ಬಾರಿಯ ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ 607 ಅಂಕ ಪಡೆದು 97.12 % ದಾಖಲೆಯ ಸಾಧನೆ ಮಾಡಿದ್ದಾನೆ. ಬಿಜಿಎಸ್ ಶಾಲೆಯ ಗರಿಷ್ಠ ಅಂಕ ಪಡೆದ ಟಾಪರ್ ವಿದ್ಯಾರ್ಥಿಯಾಗಿರುವ ಮಹಿತ್ ಕುಮಾರ್ ಅವರು ಭಾ... ಮಂಗಳೂರು ಇಂದಿರಾ ಎಜುಕೇಶನ್ ಟ್ರಸ್ಟ್ ಕಾಲೇಜಿನಲ್ಲಿ ಪದವಿ ದಿನ ಆಚರಣೆ ಮಂಗಳೂರು(reporterkarnataka.com): ಮಂಗಳೂರಿನ ಇಂದಿರಾ ಎಜುಕೇಶನ್ ಟ್ರಸ್ಟ್ ಕಾಲೇಜಿನಲ್ಲಿ ಪದವಿ ದಿನವನ್ನು ನಗರದ ಹಂಪನಕಟ್ಟೆಯ ಮಿಲಾಗ್ರಿಸ್ ಹಾಲ್ ಕಾಂಪ್ಲೆಕ್ಸ್ನಲ್ಲಿ ಬೆಳಿಗ್ಗೆ 10 ಗಂಟೆಗೆ ಆಚರಿಸಲಾಯಿತು. ಮೊದಲನೆಯದಾಗಿ ಸಮಾರಂಭವು ಮುಖ್ಯ ಅತಿಥಿ ಮತ್ತು ಗೌರವ ಅತಿಥಿಗಳೊಂದಿಗೆ ಪದವೀಧರರ ಭವ್ಯ ಮೆರ... ಫಾದರ್ ಮುಲ್ಲರ್ ಹೋಮಿಯೋಪಥಿಕ್ ವೈದ್ಯಕೀಯ ಕಾಲೇಜು ಆಸ್ಪತ್ರೆಯಲ್ಲಿ ವಿಶ್ವ ಹೋಮಿಯೋಪತಿ ದಿನಾಚರಣೆ ಮಂಗಳೂರು(reporterkarnataka.com);ಹೋಮಿಯೋಪತಿಯನ್ನು ವೈಜ್ಞಾನಿಕ ವಿಚಾರಗಳೊಂದಿಗೆ ಜನರಿಗೆ ಪ್ರಸ್ತುತಪಡಿಸುವಲ್ಲಿ ಫಾದರ್ ಮುಲ್ಲರ್ ಸಂಸ್ಥೆ ಯಶಸ್ವಿ ಹೆಜ್ಜೆಯನ್ನಿಟ್ಟಿದ್ದು, ವಿದ್ಯಾರ್ಥಿಗಳು ಪ್ರಸ್ತುತತೆಯನ್ನು ಅಳವಡಿಸಿ ಅಧ್ಯಯನದೊಂದಿಗೆ ಸಂಶೋಧನೆ ನಡೆಸುವ ಮನೋಭಾವ ಬೆಳೆಸಿಕೊಂಡಾಗ ಜೀವನದಲ್ಲಿ ಯಶಸ್ಸ... « Previous Page 1 …9 10 11 12 13 … 35 Next Page » ಜಾಹೀರಾತು