ಪೆರಾಜೆ: ಉಪ್ಪಿನಂಗಡಿ ಮಂಡಲ ವಿದ್ಯಾರ್ಥಿ ಯುವ ಪ್ರತಿಭಾ ಪ್ರದರ್ಶನ ಹಾಗೂ ಕ್ರೀಡೋತ್ಸವ ಬಂಟ್ವಾಳ(reporterkarnataka.com): ಸಹಬಾಳ್ವೆ, ಸಹಕಾರ, ಸಮರ್ಪಣಾಭಾವ ಮನುಷ್ಯನ ಬೆಳವಣಿಗೆಗೆ ಪೂರಕವಾಗಿದೆ. ಕ್ರೀಯಾಶೀಲರಾಗಿ ಚಟುವಟಿಕೆಗಳಲ್ಲಿ ಭಾಗವಹಿಸುವ ಮೂಲಕ ಸಂಘಟಿತವಾಗಿ ಕೆಲಸ ಮಾಡಬೇಕು. ಬಿಂದು ಸಿಂಧುವಾಗಿ ರೂಪುಗೊಳ್ಳಲು ಯುವ ಜನತೆಗೆ ಸೂಕ್ತ ಮಾರ್ಗದರ್ಶನ ಬೇಕಾಗಿದೆ ಎಂದು ಕನ್ಯಾನ ಸರಸ್ವತಿ ... ಮೊಡಂಕಾಪು ಕಾರ್ಮೆಲ್ ಕಾಲೇಜಿನ ರಾಷ್ಟೀಯ ಸೇವಾ ಯೋಜನಾ ಘಟಕದ ವಾರ್ಷಿಕ ವಿಶೇಷ ಶಿಬಿರ ಬಂಟ್ವಾಳ(reporterkarnataka.com): ಮೊಡಂಕಾಪು ಕಾರ್ಮೆಲ್ ಕಾಲೇಜಿನ 2023-24ನೇ ಸಾಲಿನ ರಾಷ್ಟೀಯ ಸೇವಾ ಯೋಜನಾ ಘಟಕದ ವಾರ್ಷಿಕ ವಿಶೇಷ ಶಿಬಿರದ ಉದ್ಘಾಟನಾ ಸಮಾರಂಭ ಅಮ್ಟಾಡಿ ಕಿನ್ನಿಬೆಟ್ಟು ದ. ಕ. ಜಿಪಂ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಜರುಗಿತು. ಬಂಟ್ವಾಳ ಶಾಸಕ ರ... ಕೆನರಾ ಕಾಲೇಜಿನಲ್ಲಿ ರಕ್ತದಾನ ಶಿಬಿರ: ಉಪನ್ಯಾಸಕ ವರ್ಗ ಹಾಗೂ ವಿದ್ಯಾರ್ಥಿಗಳಿಂದ 156 ಯೂನಿಟ್ ಸಂಗ್ರಹ ಮಂಗಳೂರು(reporterkarnataka.com): ಕೆನರಾ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆ, ಯೂತ್ ರೆಡ್ ಕ್ರಾಸ್, ರೆಡ್ ರಿಬ್ಬನ್ ಕ್ಲಬ್ ಘಟಕಗಳು, ಲಯನ್ಸ್ ಕ್ಲಬ್ ಕದ್ರಿ ಹಿಲ್ಸ್, ಎಚ್ ಡಿಎಫ್ ಸಿ ಬ್ಯಾಂಕ್ ಹಾಗೂ ಇಂಡಿಯನ್ ರೆಡ್ ಕ್ರಾಸ್ ಸೊಸೈಟಿ ಜಂಟಿಯಾಗಿ ರಕ್ತದಾನ ಶಿಬಿರವನ್ನು ಆಯೋಜಿಸಿತ್ತು. ... ವಿದ್ಯಾರ್ಥಿಗಳಲ್ಲಿ ಧನಾತ್ಮಕ ಚಿಂತನೆ ಬೆಳೆಸಿಕೊಳ್ಳುವುದು ಅಗತ್ಯ: ಡಾ. ನಾಗರತ್ನ ಕೆ.ಎ. ಮೂಡುಬಿದ್ರೆ(reporterkarnataka.com): ಬನ್ನಡ್ಕ ವಿಶ್ವವಿದ್ಯಾನಿಲಯ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆ ಘಟಕದ 2023-24ನೇ ಶೈಕ್ಷಣಿಕ ಕಾರ್ಯಚಟುವಟಿಕೆಗಳ ಉದ್ಘಾಟನಾ ಸಮಾರಂಭ ಇಂದು ಜರುಗಿತು. ಕಾರ್ಯಕ್ರಮವನ್ನು ಮಂಗಳೂರು ವಿಶ್ವವಿದ್ಯಾನಿಲಯದ ರಾಷ್ಟ್ರೀಯ ಸೇವಾ ಯೋಜನೆಯ ಸಂಯೋಜನಾಧಿಕಾರಿ ಡಾ... ಯುವ ಮನಸ್ಸಿಗೆ ಬೆನ್ನುತಟ್ಟಿ ಪ್ರೋತ್ಸಾಹಿಸುವ ಪ್ರಥಮ ಚಿಕಿತ್ಸೆ ಹೆತ್ತವರಿಂದ ಸಿಗಬೇಕು: ಕೆನರಾ ಕಾಲೇಜು -ರಕ್ಷಕ ಶಿಕ್ಷಕ ಸಂಘದ ಸಭೆಯಲ್ಲಿ ಡಾ... ಮಂಗಳೂರು(reporterkarnataka.com): ಯುವ ಮನಸ್ಸಿಗೆ ಬೆನ್ನು ತಟ್ಟಿ ಪ್ರೋತ್ಸಾಹಿಸುವ ಹಾಗೂ ಪ್ರೀತಿಯನ್ನು ವ್ಯಕ್ತಪಡಿಸುವುದೇ ಮನೆಯಲ್ಲಿ ಹೆತ್ತವರಿಂದ ಸಿಗಬೇಕಾದ ಪ್ರಥಮ ಚಿಕಿತ್ಸೆ. ಮಕ್ಕಳ ಭಾವನೆಯನ್ನು ಅರ್ಥ ಮಾಡಿಕೊಳ್ಳುವ ತಾಳ್ಮೆ ಇರಬೇಕು ಎಂದು ರೋಶನಿ ನಿಲಯದ ಸ್ನಾತಕೋತ್ತರ ವಿಭಾಗದ ಮಾನಸಿಕ ಆರೋಗ್ಯ... ಭ್ರಷ್ಟಾಚಾರ ಪ್ರತಿಭಾವಂತ ವಿದ್ಯಾರ್ಥಿಗಳ ವಿಕಸನಕ್ಕೆ ಮಾರಕ: ಲೋಕಾಯುಕ್ತ ಎಸ್ಪಿ ಸೈಮನ್ ಮಂಗಳೂರು(reporterkarnataka.com): ಭ್ರಷ್ಟಾಚಾರ ಜಾಗೃತಿ ವಾರಾಚರಣೆ ಇದರ ಅಂಗವಾಗಿ ಕೆನರಾ ಕಾಲೇಜಿನ ಆಂತರಿಕ ಗುಣಮಟ್ಟ ಖಾತರಿ ಕೋಶದ ವತಿಯಿಂದ 'ಭ್ರಷ್ಟಾಚಾರಕ್ಕೆ ವಿರೋಧ, ರಾಷ್ಟ್ರಕ್ಕೆ ಸಮರ್ಪಣೆ ' ಎಂಬ ವಿಚಾರದಲ್ಲಿ ಕಾರ್ಯಕ್ರಮ ಆಯೋಜಿಸಲಾಯಿತು. ಮಂಗಳೂರು ಲೋಕಾಯುಕ್ತ ವಿಭಾಗದ ಲೋಕಾಯುಕ್ತ ಎಸ್. ಪ... ಕೆನರಾ ಕಾಲೇಜಿನಲ್ಲಿ ಸರ್ದಾರ್ ವಲ್ಲಭಾಯಿ ಪಟೇಲ್ ಜನ್ಮದಿನದ ಅಂಗವಾಗಿ ‘ರಾಷ್ಟ್ರೀಯ ಏಕತಾ ದಿನ’ ಆಚರಣೆ ಮಂಗಳೂರು(reporterkarnataka.com): ಕೆನರಾ ಕಾಲೇಜಿನ ಆಂತರಿಕ ಗುಣಮಟ್ಟ ಖಾತರಿ ಕೋಶದ ವತಿಯಿಂದ ಭಾರತ ರತ್ನ ಸರ್ದಾರ್ ವಲ್ಲಭಾಯಿ ಪಟೇಲ್ ಅವರ ಜನ್ಮದಿನದ ಅಂಗವಾಗಿ 'ರಾಷ್ಟ್ರೀಯ ಏಕತಾ ದಿನ'ವನ್ನು ಆಚರಿಸಲಾಯಿತು. 18 ಕರ್ನಾಟಕ ಬೆಟಾಲಿಯನ್ ಎನ್.ಸಿ.ಸಿ ಇದರ ಆಡಳಿತಾಧಿಕಾರಿ ಲೆ. ಕರ್ನಲ್ ಗ್ರ... ಮಜಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಸಮುದಾಯದತ್ತ ಕಾರ್ಯಕ್ರಮ ಬಂಟ್ವಾಳ(reporterkarnataka.com): ಶೈಕ್ಷಣಿಕ ವಿಚಾರಗಳ ಸಂಬಂಧಿತವಾದ ಒಳ್ಳೆಯ ಚಚೆ೯ಗಳು ಮೂಡಿಬಂದಾಗ ವಿದ್ಯಾರ್ಥಿಗಳ ಶೈಕ್ಷಣಿಕ ಅಭಿವೃದ್ಧಿಗೆ ಪೂರಕವಾದ ಕೆಲಸಗಳು ಮೂಡಲು ಸಾಧ್ಯ . ಪ್ರತಿಯೊಬ್ಬ ವಿದ್ಯಾರ್ಥಿ, ಪೋಷಕರು, ತನ್ನ ಶಾಲೆಯ ಬಗ್ಗೆ ಒಳ್ಳೆಯ ಭಾವನೆ, ಸಂಬಂಧ ಇಟ್ಟಾಗ ಮಾತ್ರ ಶೈಕ್ಷಣಿಕವಾಗಿ ಹಾಗ... ಅ.27- 29: ಮುಕ್ಕ ಶ್ರೀನಿವಾಸ ವಿಶ್ವವಿದ್ಯಾಲಯ ಇನ್ಸ್ಟಿಟ್ಯೂಟ್ ಆಫ್ ಇಂಜಿನಿಯರಿಂಗ್ ಆಂಡ್ ಟೆಕ್ನಾಲಜಿ ಕಾಲೇಜಿನಲ್ಲಿ ‘ಕೋಡ್ ಮೀಟ್-2023’ ಮಂಗಳೂರು(reporterkarnataka.com): ಮುಕ್ಕ ಶ್ರೀನಿವಾಸ ವಿಶ್ವವಿದ್ಯಾಲಯ ಇನ್ಸ್ಟಿಟ್ಯೂಟ್ ಆಫ್ ಇಂಜಿನಿಯರಿಂಗ್ ಆಂಡ್ ಟೆಕ್ನಾಲಜಿ ಕಾಲೇಜಿನಲ್ಲಿ ಅ.೨೭ ರಿಂದ ೨೯ ರವರೆಗೆ ‘ಕೋಡ್ ಮೀಟ್-೨೦೨೩’ ಕಾರ್ಯಕ್ರಮವನ್ನು ಆಚರಿಸಲಾಗುವುದು ಎಂದು ಶ್ರೀನಿವಾಸ ವಿಶ್ವವಿದ್ಯಾಲಯದ ರಿಜಿಸ್ಟಾರ್ ಡಾ. ಅನಿಲ್ ಕುಮಾರ್ ಹೇಳ... ಮೊಡಂಕಾಪು ಕಾರ್ಮೆಲ್ ಕಾಲೇಜು ಮೈದಾನದಲ್ಲಿ ‘ನನ್ನ ಮಣ್ಣು ನನ್ನ ದೇಶ’ ಅಮೃತ ಕಳಶ ಯಾತ್ರೆ ಕಾರ್ಯಕ್ರಮ ಬಂಟ್ವಾಳ(reporterkarnataka.com): ಮೊಡಂಕಾಪು ಕಾರ್ಮೆಲ್ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆ, ಬಂಟ್ವಾಳ ತಾಲೂಕು ಪಂಚಾಯತ್ , ದಕ್ಷಿಣ ಕನ್ನಡ ಜಿಲ್ಲಾ ಯುವಜನ ಒಕ್ಕೂಟ ಮಂಗಳೂರು ಇದರ ಸಂಯುಕ್ತ ಆಶ್ರಯದಲ್ಲಿ "ನನ್ನ ಮಣ್ಣು ನನ್ನ ದೇಶ " ಅಮೃತ ಕಳಶ ಯಾತ್ರೆ ಕಾರ್ಯಕ್ರಮ ಕಾಲೇಜಿನ ಮೈದಾನದಲ್ಲಿ ಜರುಗಿತು. ... « Previous Page 1 …12 13 14 15 16 … 35 Next Page » ಜಾಹೀರಾತು