ಮಂಗಳೂರು ಕೆನರಾ ಸಂಧ್ಯಾ ಕಾಲೇಜಿನಲ್ಲಿ 8ನೇ ಅಂತಾರಾಷ್ಟ್ರೀಯ ಯೋಗ ದಿನಾಚರಣೆ ಮಂಗಳೂರು(reporterkarnataka.com): ಕೆನರಾ ಸಂಧ್ಯಾ ಕಾಲೇಜಿನಲ್ಲಿ 8ನೇ ಅಂತಾರಾಷ್ಟ್ರೀಯ ಯೋಗ ದಿನಾಚರಣೆಯನ್ನು ಜೂನ್ 21 ರಂದು ಆಚರಿಸಲಾಯಿತು. ಕಾಲೇಜಿನ ಪ್ರಾಂಶುಪಾಲೆ ಪ್ರೊ. ಅನಿಲಾ, ಅಂತಾರಾಷ್ಟ್ರೀಯ ಯೋಗ ದಿನಾಚರಣೆಯ ಮಹತ್ವವನ್ನು ವಿವರಿಸಿದರು. ಕಾಲೇಜಿನ ಸಂಚಾಲಕರಾದ ಸಿ ಎ ಜಗನ್ನಾಥ್ ಕಾಮತ್ ಮಾ... ʻಸನ್ ಸ್ಟೋನ್ʼ ಅನುಕೂಲ; ಈಗ ಬೆಂಗಳೂರಿನ 4 ವಿಶ್ವವಿದ್ಯಾಲಯಗಳಲ್ಲೂ ಲಭ್ಯ ಬೆಂಗಳೂರು(reporterkarnataka.com): ದೇಶಾದ್ಯಂತ 25 ನಗರಗಳ 30ಕ್ಕೂ ಸಂಸ್ಥೆಗಳಲ್ಲಿ ಅಸ್ತಿತ್ವ ಹೊಂದಿರುವ ಭಾರತದ ಪ್ರಮುಖ ಉನ್ನತ ಶಿಕ್ಷಣ ಸೇವಾ ಪೂರೈಕೆದಾರ ಸಂಸ್ಥೆಗಳಲ್ಲಿ ಒಂದಾದ ʻಸನ್ಸ್ಟೋನ್ʼ ಈಗ ಬೆಂಗಳೂರಿನ ನಾಲ್ಕು ಕಾಲೇಜುಗಳಿಗೆ ತನ್ನ ಪ್ರಯೋಜನಗಳನ್ನು ವಿಸ್ತರಿಸಿದೆ. ವಿಶ್ವವಿದ್ಯಾಲಯ... ತಲಪಾಡಿ ದೇವಿನಗರ ಶಾರದಾ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯ ವಿಶೇಷ ವಾರ್ಷಿಕ ಶಿಬಿರ ಮಂಗಳೂರು(reporterkarnataka.com): ತಲಪಾಡಿ ದೇವಿನಗರ ಶಾರದಾ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯ ವಿಶೇಷ ವಾರ್ಷಿಕ ಶಿಬಿರವು ಗೋವನಿತಾಶ್ರಯ ಇನೋಳಿ ಪಜೀರ್ ಇಲ್ಲಿ ನಡೆಯಿತು. ಕಾರ್ಯಕ್ರಮದ ಉದ್ಘಾಟನೆಯನ್ನು ಪಜೀರು ಗ್ರಾಮ ಪಂಚಾಯತ್ ಅಧ್... IBPS ಮತ್ತು ಮುಂಬರುವ ಪರೀಕ್ಷೆಗಳ ಆನ್ ಲೈನ್ ತರಬೇತಿ ಬೇಕೇ?: ಸಂಪರ್ಕಿಸಿ ಮಂಗಳೂರಿನ ಶ್ಲಾಘ್ಯ ತರಬೇತಿ ಸಂಸ್ಥೆ ಮಂಗಳೂರು(reporterkarnataka.com): IBPS ಮತ್ತು ಮುಂಬರುವ ಪರೀಕ್ಷೆಗಳನ್ನು ಉತ್ತೀರ್ಣಗೊಳಿಸಲು ನಗರದ ಬೊಂದೇಲ್ ನ ಪ್ರತಿಷ್ಠಿತ ಶ್ಲಾಘ್ಯ ತರಬೇತಿ ಸಂಸ್ಥೆಯಲ್ಲಿ ಉತ್ತಮ ಅವಕಾಶವಿದೆ. ಶ್ಲಾಘ್ಯ ಆನ್ಲೈನ್ ತರಬೇತಿ ವೈಶಿಷ್ಟ್ಯಗಳು: *120 ರೆಕಾರ್ಡ್ ಮಾಡಿದ ವೀಡಿಯೊ ತರಗತಿಗಳು *ಅಧ್ಯಯನ ಸ... ಪುತ್ತೂರು ವಿವೇಕಾನಂದ ಕಾಲೇಜಿನಲ್ಲಿ “ಜೀವನ ಕೌಶಲ್ಯ ತರಬೇತಿ”ಕಾರ್ಯಕ್ರಮ ಪುತ್ತೂರು(reporterkarnataka.com): ರಾಷ್ಟ್ರೀಯ ಸೇವಾ ಯೋಜನೆಯ ಮಹತ್ವ ಹಾಗೂ ಈ ಯೋಜನೆಯ ಮೂಲಕ ನಮ್ಮ ವ್ಯಕ್ತಿತ್ವವನ್ನು ಯಾವ ರೀತಿಯಲ್ಲಿ ಅಳವಡಿಸಿಕೊಳ್ಳಬೇಕು ಎಂದು ವಿವೇಕಾನಂದ ಕಾಲೇಜಿನ ಸಂಸ್ಕೃತ ವಿಭಾಗದ ಉಪನ್ಯಾಸಕಿ ಶೀತಲ ಹೇಳಿದರು. ಅವರು ವಿವೇಕಾನಂದ ಕಾಲೇಜಿನ ಐಕ್ಯುಎಸಿ ಘಟಕ ಹಾಗೂ ರಾಷ್ಟೀಯ ಸ... ಪುತ್ತೂರಿನ ಆನಂದ ಆಶ್ರಮಕ್ಕೆ ವಿವೇಕಾನಂದ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜಕರಿಂದ ಹಲವು ಸೇವೆ ಪುತ್ತೂರು(reporterkarnataka.com) : ಹಿರಿಯರನ್ನು ಆರೈಕೆ ಮಾಡಿಕೊಂಡು ಬರುತ್ತಿರುವ ಪುತ್ತೂರಿನ ಆನಂದ ಆಶ್ರಮಕ್ಕೆ ವಿವೇಕಾನಂದ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜಕರಿಂದ ಹಲವು ಸಲ ಸೇವೆ ಸಲ್ಲಿಸಲಾಗಿದೆ. ವಿವೇಕಾನಂದ ಕಾಲೇಜು ಐಕ್ಯೂಎ ಸಿ ಘಟಕ ಹಾಗೂ ರಾಷ್ಟೀಯ ಸೇವಾ ಯೋಜನೆಯ ಸಂಘ ದ ಆಶ್ರಯದಲ್ಲಿ ಧನ್ಯತ... ಬೆಸೆಂಟ್ ಸಂಧ್ಯಾ ಕಾಲೇಜು: ಎಂಕಾಂನಲ್ಲಿ ಪ್ರಥಮ ರ್ಯಾಂಕ್ ಪಡೆದ ಶೀತಲ್ ನಾಯಕ್ ಗೆ ಸನ್ಮಾನ ಮಂಗಳೂರು(reporterkarnataka.com); ಬೆಸೆಂಟ್ ಸಂಧ್ಯಾ ಕಾಲೇಜಿನ ಸ್ನಾತಕೋತ್ತರ (ಎಂ.ಕಾಂ) ವಿಭಾಗದ ಶೀತಲ್ ನಾಯಕ್ ಅವರು ಮಂಗಳೂರು ವಿಶ್ವವಿದ್ಯಾನಿಲಯ ೨೦೨೧ ರ ಅಕ್ಟೋಬರ್ನಲ್ಲಿ ನಡೆಸಿದ ಎಂ.ಕಾಂ ಪರೀಕ್ಷೆಯಲ್ಲಿ ಪ್ರಥಮ ರ್ಯಾಂಕ್ನೊಂದಿಗೆ ಎರಡು ಚಿನ್ನದ ಪದಕ ಪಡೆದಿದ್ದು, ಈ ಹೆಮ್ಮೆಯ ಸಾಧನೆಗಾಗಿ ಕಾಲೇ... ಶಿಕ್ಷಣ ಸಂಸ್ಥೆಗಳ ಬೆಳವಣಿಗೆಯಲ್ಲಿ ಹಳೆ ವಿದ್ಯಾರ್ಥಿಗಳ ಕೊಡುಗೆ ಮಹತ್ವದ್ದು: ಜಿ.ಕೆ. ಭಟ್ ಮಂಗಳೂರು(reporterkarnataka.com): ಶಿಕ್ಷಣ ಸಂಸ್ಥೆಗಳೊಂದಿಗೆ ಹಳೆ ವಿದ್ಯಾರ್ಥಿಗಳು ನಿಕಟ ಸಂಪರ್ಕದಲ್ಲಿದ್ದು ಸಂಸ್ಥಗಳ ಸರ್ವತೋಮುಖ ಬೆಳವಣಿಗೆಗೆ ತಮ್ಮಿಂದಾದ ಸಹಕಾರ ನೀಡಿದಲ್ಲಿ ಸಂಸ್ಥೆಗಳ ಅಭಿವೃದ್ಧಿ ಸಾಧ್ಯ ಎಂದು ಬೆಸೆಂಟ್ ಸಂಧ್ಯಾ ಕಾಲೇಜಿನ ಸಂಚಾಲಕ ಗಣೇಶ ಕೃಷ್ಣ ಭಟ್ ಹೇಳಿದರು. ಅವರು ಇತ್ತೀಚೆ... ಹೊನ್ನಾವರದ ಗೇರುಸೊಪ್ಪಾ: ವಿದ್ಯೋದಯ ಶಾಲೆಯಲ್ಲಿ ಉಚಿತ ಬೇಸಿಗೆ ರಜಾ ಶಿಬಿರ ಕಾರವಾರ(reporterkarnataka.con): ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರ ತಾಲ್ಲೂಕಿನ ಗೇರುಸೊಪ್ಪಾದ ಕೃಷ್ಣ ಕೆರೆಯಲ್ಲಿರುವ ವಿದ್ಯೋದಯ ಶಾಲೆಯಲ್ಲಿ ಉಚಿತ ಬೇಸಿಗೆ ರಜಾ ಶಿಬಿರ ಪ್ರಾರಂಭಗೊಂಡಿತು. ಪ್ರಥಮ ದಿನವಾದ ಏಪ್ರಿಲ್ 21 ರಂದು ಇಂಗ್ಲಿಷ್ ಲರ್ನಿಂಗ್ ವಿತ್ ಫನ್, ಚಿತ್ರಕಲೆ, ಇಂಗ್ಲಿಷ್ ಗ್ರಾಮರ... 23ರಂದು ಕಡಲನಗರಿಗೆ ರಾಜ್ಯಪಾಲರು: ಮಂಗಳೂರು ವಿಶ್ವವಿದ್ಯಾನಿಲಯದ 40ನೇ ಘಟಿಕೋತ್ಸವದಲ್ಲಿ ಭಾಗಿ ಮಂಗಳೂರು(reporterkarnataka.com):ಮಂಗಳೂರು ವಿಶ್ವವಿದ್ಯಾನಿಲಯದ 40ನೇ ವಾರ್ಷಿಕ ಘಟಿಕೋತ್ಸವವು ಏಪ್ರಿಲ್, 23 ರಂದು ಮಂಗಳಗಂಗೋತ್ರಿ ಮಂಗಳ ಸಭಾಂಗಣದಲ್ಲಿ ನಡೆಯಲಿದೆ. ಕುಲಾಧಿಪತಿಗಳು ಹಾಗೂ ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್, ಸಹ ಕುಲಾಧಿಪತಿಗಳು ಹಾಗೂ ಉನ್ನತ ಶಿಕ್ಷಣ ಸಚಿ ಡಾ.ಸಿ.ಎನ್.ಅಶ್ವತ್... « Previous Page 1 …20 21 22 23 24 … 31 Next Page » ಜಾಹೀರಾತು