ಮಂಗಳೂರಿನ ಶ್ಲಾಘ್ಯದಲ್ಲಿ 8,9 ಮತ್ತು 10ನೇ ತರಗತಿ ಮಕ್ಕಳಿಗೆ ಗಣಿತ, ವಿಜ್ಞಾನ ಆನ್ ಲೈನ್ ತರಗತಿ ಜುಲೈ 5ರಿಂದ ಆರಂಭ ಮಂಗಳೂರು(reporterkarnataka news): ನಗರದ ಬೊಂದೇಲ್ ನಲ್ಲಿರುವ ಪ್ರತಿಷ್ಠಿತ ಶ್ಲಾಘ್ಯ ತರಬೇತಿ ಸಂಸ್ಥೆಯಲ್ಲಿ 8,9 ಮತ್ತು 10ನೇ ತರಗತಿ ವಿದ್ಯಾರ್ಥಿಗಳಿಗೆ ಟ್ಯೂಷನ್ ಕ್ಲಾಸ್ ಜುಲೈ 5ರಿಂದ ಆರಂಭವಾಗಲಿದ್ದು, ಪ್ರವೇಶ ಶುರುವಾಗಿದೆ. ರಾಜ್ಯ ಮತ್ತು ಸಿಬಿಎಸ್ ಇ ಸಿಲೆಬಸ್ ನ ಗಣಿತ ಹಾಗೂ ವಿಜ್ಞಾನ ವಿ... ಬ್ಯಾಂಕಿಂಗ್ ಹಾಗೂ ಸರಕಾರಿ ವಲಯದ ಎಲ್ಲ ಹುದ್ದೆಗಳ ಪ್ರವೇಶ ಪರೀಕ್ಷೆಗೆ ಮಂಗಳೂರಿನ ಶ್ಲಾಘ್ಯದಲ್ಲಿ ಆನ್ ಲೈನ್ ಲೈವ್ ತರಗತಿ ಮಂಗಳೂರು(reporterkarnataka news): ಬ್ಯಾಂಕಿಂಗ್ ಹಾಗೂ ಸರಕಾರಿ ವಲಯದ ಎಲ್ಲ ಹುದ್ದೆಗಳ ಪ್ರವೇಶ ಪರೀಕ್ಷೆಗೆ ಮಂಗಳೂರಿನ ಬೊಂದೇಲ್ ನಲ್ಲಿರುವ ಪ್ರತಿಷ್ಠಿತ ಶ್ಲಾಘ್ಯ ತರಬೇತಿ ಸಂಸ್ಥೆಯಲ್ಲಿ ಆನ್ ಲೈನ್ ಲೈವ್ ತರಗತಿ ನಡೆಸಲಾಗುವುದು. * 15.7.2021ರಿಂದ ಬ್ಯಾಚ್ ಗಳು ಆರಂಭ * 6 ತಿಂಗಳ ಅವಧಿ... ಸ್ಪರ್ಧಾತ್ಮಕ ಯುಗದಲ್ಲಿ ಸೃಜನಶೀಲತೆ ವೃತ್ತಿ ಯಲ್ಲಿದ್ದರೆ ಯಶಸ್ಸು ಖಂಡಿತ: ಡಾ. ನಾಗರತ್ನ ಕೆ. ಎ. ಮಂಗಳೂರು(reporterkarnataka news): ಮಂಗಳೂರು ವಿಶ್ವವಿದ್ಯಾನಿಲಯ ರಾಷ್ಟ್ರೀಯ ಸೇವಾ ಯೋಜನಾ ಕೋಶ ಮತ್ತು ಪಾದುವ ಕಾಲೇಜ್ ಆಫ್ ಕಾಮರ್ಸ್ ಆಂಡ್ ಮ್ಯಾನೇಜ್ಮೆಂಟ್ ನ ರಾಷ್ಟ್ರೀಯ ಸೇವಾ ಯೋಜನಾ ಘಟಕ ಹಾಗೂ IQAC ವಿಭಾಗದ ನೇತೃತ್ವದಲ್ಲಿ ವಿದ್ಯಾರ್ಥಿಗಳಿಗಾಗಿ 'ಕ್ರಿಯಾಶೀಲತೆ ಮತ್ತು ಉತ್ಸಾಹದೊಂದಿಗೆ ಯಶಸ್ಸು... ಮೊಡಂಕಾಪು ಕಾರ್ಮೆಲ್ ಕಾಲೇಜಿನಲ್ಲಿ ‘ಒತ್ತಡ ನಿರ್ವಹಣೆ’ ಕುರಿತು ಆನ್ ಲೈನ್ ಜಾಗೃತಿ ಕಾರ್ಯಕ್ರಮ ಬಂಟ್ವಾಳ(reporterkarnataka news): ಮೊಡಂಕಾಪು ಕಾರ್ಮೆಲ್ ಕಾಲೇಜ್ ಆಶ್ರಯದಲ್ಲಿ ಎನ್ನೆಸ್ಸೆಸ್ ಸ್ವಯಂಸೇವಕರಿಗೆ ಒತ್ತಡ ನಿರ್ವಹಣೆ ಎಂಬ ವಿಷಯದ ಬಗ್ಗೆ ಆನ್ ಲೈನ್ ಶೈಕ್ಷಣಿಕ ಕಾರ್ಯಕ್ರಮ ಆಯೋಜಿಸಲಾತು. ದಕ್ಷಿಣ ಕನ್ನಡ ಯುವ ಸಬಲೀಕರಣ ಮತ್ತು ಕ್ರೀಡಾ ವಿಭಾಗದ ಜಿಲ್ಲಾ ಯುವ ಸಲಹೆಗಾರ ಶ್ರೀ ಕಾಂತ್ ಪೂ... ಪಾದುವಾ ಕಾಲೇಜಿನ ಎನ್ನೆಸ್ಸೆಸ್ ನಿಂದ ‘ಮಾನಸಿಕ ಆರೋಗ್ಯಕ್ಕಾಗಿ ಮನೋಲ್ಲಾಸದ ಚಟುವಟಿಕೆ’ ಕಾರ್ಯಕ್ರಮ ಮಂಗಳೂರು(reporterkarnataka news): ಪಾದುವ ಕಾಲೇಜ್ ಆಫ್ ಕಾಮರ್ಸ್ ಆಂಡ್ ಮ್ಯಾನೇಜ್ಮೆಂಟ್ ನ ರಾಷ್ಟ್ರೀಯ ಸೇವಾ ಯೋಜನಾ ಘಟಕದ ವತಿಯಿಂದ ವಿದ್ಯಾರ್ಥಿಗಳಿಗಾಗಿ 'ಮಾನಸಿಕ ಆರೋಗ್ಯಕ್ಕಾಗಿ ಮನೋಲ್ಲಾಸದ ಚಟುವಟಿಕೆ' ಎಂಬ ಕಾರ್ಯಗಾರವು ಆನ್ಲೈನ್ ಮೂಲಕ ಜರುಗಿತು. ಸಹ್ಯಾದ್ರಿ ಇಂಜಿನಿಯರಿಂಗ್ ಕಾಲೇಜಿನ ಆಪ್ತ ... ಕೆನರಾ ಕಾಲೇಜಿನ ವತಿಯಿಂದ ಕೋವಿಡ್ 19 ಸಂದರ್ಭದಲ್ಲಿ ಒತ್ತಡ ನಿರ್ವಹಣೆ ಕುರಿತು ಆನ್ಲೈನ್ ಕಾರ್ಯಾಗಾರ ಮಂಗಳೂರು(Reporterkarnatkanews): ಕೆನರಾ ಕಾಲೇಜು, ಮಂಗಳೂರು ಇದರ ರಾಷ್ಟ್ರೀಯ ಸೇವಾ ಯೋಜನೆಯು "ಕೋವಿಡ ೧೯ ರ ಸಂದರ್ಭದಲ್ಲಿ ಒತ್ತಡ ನಿರ್ವಹಣೆ " ಎಂಬ ಕಾರ್ಯಾಗಾರವನ್ನು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ದ.ಕ,ರಾಷ್ಟ್ರೀಯ ಮಾನಸಿಕ ಆರೋಗ್ಯ ಹಾಗೂ ನರವಿಜ್ಞಾನ ಸಂಸ್ಥೆ, ಬೆಂಗಳೂರು ಮತ್ತು ಯುವ ಸ್ಪಂ... ಕೋವಿಡ 19′ ರ ಸಂದರ್ಭದಲ್ಲಿ ‘ಮಾನಸಿಕ ಯೋಗಕ್ಷೇಮ’ ಆನ್ಲೈನ್ ಕಾರ್ಯಾಗಾರ ಮಂಗಳೂರು(reporterkarnataka news); ಕೆನರಾ ಕಾಲೇಜು, ಮಂಗಳೂರು ಇದರ ರಾಷ್ಟ್ರೀಯ ಸೇವಾ ಯೋಜನೆಯು "ಕೋವಿಡ 19 ರ ಸಂದರ್ಭದಲ್ಲಿ ಮಾನಸಿಕ ಯೋಗಕ್ಷೇಮ" ಎಂಬ ಕಾರ್ಯಾಗಾರವನ್ನು ಆನ್ಲೈನ್ ಮೂಲಕ ಹಮ್ಮಿಕೊಂಡಿತ್ತು. ಕಾರ್ಯಾಗಾರದ ಉದ್ಘಾಟನೆಯನ್ನು ದಕ್ಷಿಣ ಕನ್ನಡ ಜಿಲ್ಲೆಯ ರಾ.ಸೇ.ಯೋ ಕೋವಿಡ್ ನೋಡಲ್ ಅ... ಬ್ಯಾಂಕಿಂಗ್ ಪ್ರವೇಶ ಪರೀಕ್ಷೆಗೆ ಶ್ಲಾಘ್ಯದಲ್ಲಿ ಆನ್ ಲೈನ್ ಫಾಸ್ಟ್ ಟ್ರ್ಯಾಕ್ ಕೋರ್ಸ್ ಮಂಗಳೂರು(reporterkarnataka news): ಬ್ಯಾಂಕಿಂಗ್ ಪ್ರವೇಶ ಪರೀಕ್ಷೆಗೆ ಆನ್ ಲೈನ್ ನಲ್ಲಿ ಫಾಸ್ಟ್ ಟ್ರ್ಯಾಕ್ ಕೋರ್ಸ್ ಲಭ್ಯವಿದೆ. ನಗರದ ಬೊಂದೇಲ್ ನಲ್ಲಿರುವ ಪ್ರತಿಷ್ಠಿತ ಶ್ಲಾಘ್ಯ ತರಬೇತಿ ಸಂಸ್ಥೆಯಲ್ಲಿ ಇದು ಕಡಿಮೆ ಫೀಸಿನಲ್ಲಿ ನಿಮಗೆ ಕೈಗೆಟಕಲಿದೆ. ಕೋರ್ಸ್ ನ ವೈಶಿಷ್ಟ್ಯಗಳು * ರೆಕಾರ್ಡೆ... ಕಾರ್ಮೆಲ್ ಡಿಗ್ರಿ ಕಾಲೇಜಿಗೆ “ಒಂದು ಜಿಲ್ಲೆ ಒಂದು ಹಸಿರು ಚಾಂಪಿಯನ್” ಪ್ರಶಸ್ತಿಯ ಗರಿ. ಮಂಗಳೂರು(reporterkarnatakanews): ಭಾರತ ಸರ್ಕಾರದ ಉನ್ನತ ಶಿಕ್ಷಣ ಸಚಿವಾಲಯ, ಮಹಾತ್ಮ ಗಾಂಧಿ ರಾಷ್ಟ್ರೀಯ ಶಿಕ್ಷಣ ಮಂಡಳಿಯು ಆಯೋಜಿಸಿದ "ಒಂದು ಜಿಲ್ಲೆ ಒಂದು ಹಸಿರು ಚಾಂಪಿಯನ್" (ಒನ್ ಡಿಸ್ಟ್ರಿಕ್ಟ್ ಒನ್ ಗ್ರೀನ್ ಚಾಂಪಿಯನ್) ಪ್ರಶಸ್ತಿಯನ್ನು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬಂಟ್ವಾಳ ತಾಲೂಕಿನ ಕಾರ್... ಬ್ಯಾಂಕಿಂಗ್ ಪ್ರವೇಶ ಪರೀಕ್ಷೆಗೆ ಶ್ಲಾಘ್ಯದಲ್ಲಿ ಆನ್ ಲೈನ್ ಫಾಸ್ಟ್ ಟ್ರ್ಯಾಕ್ ಕೋರ್ಸ್: ಇಂದೇ ನೋಂದಾಯಿಸಿ ಮಂಗಳೂರು(reporterkarnataka news): ಬ್ಯಾಂಕಿಂಗ್ ಪ್ರವೇಶ ಪರೀಕ್ಷೆಗೆ ಆನ್ ಲೈನ್ ನಲ್ಲಿ ಫಾಸ್ಟ್ ಟ್ರ್ಯಾಕ್ ಕೋರ್ಸ್ ಲಭ್ಯವಿದೆ. ನಗರದ ಬೊಂದೇಲ್ ನಲ್ಲಿರುವ ಪ್ರತಿಷ್ಠಿತ ಶ್ಲಾಘ್ಯ ತರಬೇತಿ ಸಂಸ್ಥೆಯಲ್ಲಿ ಇದು ಕಡಿಮೆ ಫೀಸಿನಲ್ಲಿ ನಿಮಗೆ ಕೈಗೆಟಕಲಿದೆ. ಕೋರ್ಸ್ ನ ವೈಶಿಷ್ಟ್ಯಗಳು * ರೆಕಾರ್ಡೆ... « Previous Page 1 …28 29 30 31 Next Page » ಜಾಹೀರಾತು