ಬದಲಾಗುತ್ತಿರುವ ಕಾಲಘಟ್ಟದಲ್ಲಿ ಆನ್ ಲೈನ್ ಶಿಕ್ಷಣದ ಅನಿವಾರ್ಯತೆ: ತರಗತಿ ರಹಿತ ಬೋಧನಾ ವ್ಯವಸ್ಥೆ ಆನ್ಲೈನ್ ತಂತ್ರಜ್ಞಾನವೆಂಬ ಅನಿವಾರ್ಯತೆ ಅಪಾಯಕಾರಿ ಹಾಗೂ ಅಷ್ಟೇ ವೇಗದಲ್ಲಿ ಹರಡುತ್ತಿರುವ ಸಾಂಕ್ರಾಮಿಕ ರೋಗವಾದ ಕೊರೊನಾ ಅಥವಾ ಕೋವಿಡ್-೧೯ ಸಂಪೂರ್ಣ ಜಗತ್ತನ್ನು ಆರ್ಥಿಕವಾಗಿ ಹಾಗೂ ಸಾಮಾಜಿಕವಾಗಿ ತಲ್ಲಣಗೊಳಿಸಿದೆ.ಇದಲ್ಲದೆ ಶೈಕ್ಷಣಿಕ ಕ್ಷೇತ್ರದಲ್ಲೂ ಅನೇಕ ರೀತಿಯ ಬದಲಾವಣೆಗಳನ್ನು ತಂದಿದೆ. ಜೂನ್ ತಿಂಗ... ಸುರತ್ಕಲ್ ಗೋವಿಂದ ದಾಸ ಪಿಯು ಕಾಲೇಜಿನಲ್ಲಿ ಬೃಹತ್ ಲಸಿಕಾ ಶಿಬಿರ ಸುರತ್ಕಲ್ (reporterkarnataka news): ಇಲ್ಲಿನ ಗೋವಿಂದ ದಾಸ ಪದವಿಪೂರ್ವ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆ ವತಿಯಿಂದ ಕುಳಾಯಿ ನಗರ ಪ್ರಾಥಮಿಕ ಆರೋಗ್ಯ ಕೇಂದ್ರದ ಸಹಯೋಗದೊಂದಿಗೆ ಬೃಹತ್ ಲಸಿಕಾ ಶಿಬಿರ ಕಾಲೇಜಿನಲ್ಲಿ ಜರುಗಿತು. ಈ ಸಂದರ್ಭದಲ್ಲಿ ಹಿಂದೂ ವಿದ್ಯಾದಾಯಿನೀ ಸಂಘದ ಉಪಾಧ್ಯಕ್ಷ ಪ್ರೊ.ವೈ.... ಜೆಡಿ ಇನ್ಸ್ಟ್ಟ್ಯೂಟ್ ಆಫ್ ಫ್ಯಾಷನ್ ಟೆಕ್ನಾಲಜಿಯಿಂದ ಶಿಷ್ಯವೇತನಕ್ಕೆ ಆಹ್ವಾನ ಮಂಗಳೂರು(reporterkarnataka news): ದಕ್ಷಿಣ ಭಾರತಾದ್ಯಂತ1988ರಿಂದಲೂ ವಿಶಿಷ್ಟ ಡಿಸೈನ್ ಶಿಕ್ಷಣವನ್ನು ನೀಡುತ್ತಿರುವ ಜೆಡಿ ಇನ್ಸ್ಟ್ಟ್ಯೂಟ್ ಆಫ್ ಫ್ಯಾಷನ್ ಟೆಕ್ನಾಲಜಿ 2021ರ ಶೈಕ್ಷಣಿಕ ವರ್ಷಕ್ಕೆ ಪ್ರವೇಶಗಳನ್ನು ಪ್ರಾರಂಭಿಸಿದೆ. 38 ಹೆಚ್ಚು ಕಲಿಕಾ ಕೇಂದ್ರಗಳನ್ನು ಹೊಂದಿರುವ ಜೆಡಿ ಇನ್ಸ್... ಕೋವಿಡ್ ಪಾಸಿಟಿವ್ ವಿದ್ಯಾರ್ಥಿಗಳಿಗೆ ಪರೀಕ್ಷಾ ಕೇಂದ್ರ ಆಗಮಿಸಲು ಆಂಬುಲೆನ್ಸ್ ವ್ಯವಸ್ಥೆ: ಕೇರ್ ಸೆಂಟರ್ ನಲ್ಲಿ ಎಕ್ಸಾಂ ಮಂಗಳೂರು(reporterkarnataka news): ಕೋವಿಡ್ ಪಾಸಿಟಿವ್ ಬಂದ ವಿದ್ಯಾರ್ಥಿಗಳನ್ನು ಎಸ್ಸೆಸ್ಸೆಲ್ಸಿ ಪರೀಕ್ಷೆ ಬರೆಯಲು ಅಂಬುಲೆನ್ಸ್ ಮೂಲಕ ಕರೆದು ತರುವ ವ್ಯವಸ್ಥೆ ಮಾಡಲಾಗಿದ್ದು, ಕೋವಿಡ್ ಕೇರ್ ಸೆಂಟರ್ ನಲ್ಲಿ ಪರೀಕ್ಷೆ ಬರೆಯಲು ಅವಕಾಶ ಮಾಡಿಕೊಡಲಾಗಿದೆ. ಕೋವಿಡ್ ಕೇರ್ ಸೆಂಟರ್ ನಲ್ಲಿ ಮೇಜು, ಕು... ಕೆನರಾ ಕಾಲೇಜಿನಲ್ಲಿ ಕೋವಿಡ್ ಲಸಿಕೆ ಅಭಿಯಾನಕ್ಕೆ ಚಾಲನೆ; 600 ವಿದ್ಯಾರ್ಥಿಗಳಿಗೆ ವ್ಯಾಕ್ಸಿನ್ ಮಂಗಳೂರು (reporterkarnataka): ದ.ಕ. ಜಿಲ್ಲಾಡಳಿತ ಹಾಗೂ ರಾ.ಸೇ.ಯೋ ಸಹಭಾಗಿತ್ವದಲ್ಲಿ ಉಚಿತ ಲಸಿಕಾ ಅಭಿಯಾನವು ಕೆನರಾ ಕಾಲೇಜು ಹಾಗೂ ಕೆನರಾ ಸಂಧ್ಯಾ ಕಾಲೇಜಿನ ವಿದ್ಯಾರ್ಥಿ ಮತ್ತು ಸಿಬ್ಬಂದಿಗಳಿಗಾಗಿ ಬುಧವಾರ ಕಾಲೇಜಿನಲ್ಲಿ ಜರುಗಿತು. ಬಿಜೈ ಪ್ರಾಥಮಿಕ ಆರೋಗ್ಯ ಕೇಂದ್ರ ದ ವೈದ್ಯಾಧಿಕಾರಿ ಡಾ.... ಕೆನರಾ ಕಾಲೇಜು ವತಿಯಿಂದ ಅಂತಾರಾಷ್ಟ್ರೀಯ ಯೋಗ ದಿನಾಚರಣೆ, ಜಾಲ ಗೋಷ್ಠಿ ಮಂಗಳೂರು(reporterkarnataka news): ಕೆನರಾ ಕಾಲೇಜಿನ ಆಡಳಿತ ವ್ಯವಹಾರ ವಿಭಾಗ ಹಾಗೂ ಕ್ರೀಡಾ ವಿಭಾಗ ಜಂಟಿಯಾಗಿ ಶ್ರೀ ಪತಂಜಲಿ ಯೋಗ ಶಿಕ್ಷಣ ಪ್ರತಿಷ್ಠಾನ ಮಂಗಳೂರು ಇವರ ಸಹಯೋಗದೊಂದಿಗೆ ಅಂತಾರಾಷ್ಟ್ರೀಯ ಯೋಗ ದಿನಾಚರಣೆಯನ್ನು ಜಾಲ ಗೋಷ್ಠಿಯ ಮೂಲಕ ಆಚರಿಸಲಾಯಿತು. ಯೋಗ ಹಾಗೂ ಆರೋಗ್ಯ ನಿರ್ವಹಣೆಯ ಬ... ಮಂಗಳೂರಿನ ಶ್ಲಾಘ್ಯದಲ್ಲಿ 8,9 ಮತ್ತು 10ನೇ ತರಗತಿ ಮಕ್ಕಳಿಗೆ ಗಣಿತ, ವಿಜ್ಞಾನ ಆನ್ ಲೈನ್ ತರಗತಿ ಜುಲೈ 5ರಿಂದ ಆರಂಭ ಮಂಗಳೂರು(reporterkarnataka news): ನಗರದ ಬೊಂದೇಲ್ ನಲ್ಲಿರುವ ಪ್ರತಿಷ್ಠಿತ ಶ್ಲಾಘ್ಯ ತರಬೇತಿ ಸಂಸ್ಥೆಯಲ್ಲಿ 8,9 ಮತ್ತು 10ನೇ ತರಗತಿ ವಿದ್ಯಾರ್ಥಿಗಳಿಗೆ ಟ್ಯೂಷನ್ ಕ್ಲಾಸ್ ಜುಲೈ 5ರಿಂದ ಆರಂಭವಾಗಲಿದ್ದು, ಪ್ರವೇಶ ಶುರುವಾಗಿದೆ. ರಾಜ್ಯ ಮತ್ತು ಸಿಬಿಎಸ್ ಇ ಸಿಲೆಬಸ್ ನ ಗಣಿತ ಹಾಗೂ ವಿಜ್ಞಾನ ವಿ... ಬ್ಯಾಂಕಿಂಗ್ ಹಾಗೂ ಸರಕಾರಿ ವಲಯದ ಎಲ್ಲ ಹುದ್ದೆಗಳ ಪ್ರವೇಶ ಪರೀಕ್ಷೆಗೆ ಮಂಗಳೂರಿನ ಶ್ಲಾಘ್ಯದಲ್ಲಿ ಆನ್ ಲೈನ್ ಲೈವ್ ತರಗತಿ ಮಂಗಳೂರು(reporterkarnataka news): ಬ್ಯಾಂಕಿಂಗ್ ಹಾಗೂ ಸರಕಾರಿ ವಲಯದ ಎಲ್ಲ ಹುದ್ದೆಗಳ ಪ್ರವೇಶ ಪರೀಕ್ಷೆಗೆ ಮಂಗಳೂರಿನ ಬೊಂದೇಲ್ ನಲ್ಲಿರುವ ಪ್ರತಿಷ್ಠಿತ ಶ್ಲಾಘ್ಯ ತರಬೇತಿ ಸಂಸ್ಥೆಯಲ್ಲಿ ಆನ್ ಲೈನ್ ಲೈವ್ ತರಗತಿ ನಡೆಸಲಾಗುವುದು. * 15.7.2021ರಿಂದ ಬ್ಯಾಚ್ ಗಳು ಆರಂಭ * 6 ತಿಂಗಳ ಅವಧಿ... ಸ್ಪರ್ಧಾತ್ಮಕ ಯುಗದಲ್ಲಿ ಸೃಜನಶೀಲತೆ ವೃತ್ತಿ ಯಲ್ಲಿದ್ದರೆ ಯಶಸ್ಸು ಖಂಡಿತ: ಡಾ. ನಾಗರತ್ನ ಕೆ. ಎ. ಮಂಗಳೂರು(reporterkarnataka news): ಮಂಗಳೂರು ವಿಶ್ವವಿದ್ಯಾನಿಲಯ ರಾಷ್ಟ್ರೀಯ ಸೇವಾ ಯೋಜನಾ ಕೋಶ ಮತ್ತು ಪಾದುವ ಕಾಲೇಜ್ ಆಫ್ ಕಾಮರ್ಸ್ ಆಂಡ್ ಮ್ಯಾನೇಜ್ಮೆಂಟ್ ನ ರಾಷ್ಟ್ರೀಯ ಸೇವಾ ಯೋಜನಾ ಘಟಕ ಹಾಗೂ IQAC ವಿಭಾಗದ ನೇತೃತ್ವದಲ್ಲಿ ವಿದ್ಯಾರ್ಥಿಗಳಿಗಾಗಿ 'ಕ್ರಿಯಾಶೀಲತೆ ಮತ್ತು ಉತ್ಸಾಹದೊಂದಿಗೆ ಯಶಸ್ಸು... ಮೊಡಂಕಾಪು ಕಾರ್ಮೆಲ್ ಕಾಲೇಜಿನಲ್ಲಿ ‘ಒತ್ತಡ ನಿರ್ವಹಣೆ’ ಕುರಿತು ಆನ್ ಲೈನ್ ಜಾಗೃತಿ ಕಾರ್ಯಕ್ರಮ ಬಂಟ್ವಾಳ(reporterkarnataka news): ಮೊಡಂಕಾಪು ಕಾರ್ಮೆಲ್ ಕಾಲೇಜ್ ಆಶ್ರಯದಲ್ಲಿ ಎನ್ನೆಸ್ಸೆಸ್ ಸ್ವಯಂಸೇವಕರಿಗೆ ಒತ್ತಡ ನಿರ್ವಹಣೆ ಎಂಬ ವಿಷಯದ ಬಗ್ಗೆ ಆನ್ ಲೈನ್ ಶೈಕ್ಷಣಿಕ ಕಾರ್ಯಕ್ರಮ ಆಯೋಜಿಸಲಾತು. ದಕ್ಷಿಣ ಕನ್ನಡ ಯುವ ಸಬಲೀಕರಣ ಮತ್ತು ಕ್ರೀಡಾ ವಿಭಾಗದ ಜಿಲ್ಲಾ ಯುವ ಸಲಹೆಗಾರ ಶ್ರೀ ಕಾಂತ್ ಪೂ... « Previous Page 1 …28 29 30 31 32 Next Page » ಜಾಹೀರಾತು