ನಾಲ್ಯಪದವು ಸರಕಾರಿ ಪದವಿಪೂರ್ವ ಕಾಲೇಜಿನ ನೂತನ ಕೊಠಡಿ ಉದ್ಘಾಟನೆ ಮಂಗಳೂರು(reporterkarnataka.com): ನಗರದ ನಾಲ್ಯಪದವು ಸರಕಾರಿ ಪದವಿಪೂರ್ವ ಕಾಲೇಜಿನಲ್ಲಿ ನೂತನವಾಗಿ ನಿರ್ಮಾಣಗೊಂಡ ಎಂಟು ವಿವೇಕ ತರಗತಿ ಕೊಠಡಿಗಳನ್ನು ಶಾಸಕ ವೇದವ್ಯಾಸ ಕಾಮತ್ ಉದ್ಘಾಟಿಸಿದರು. ನಂತರ ಮಾತನಾಡಿದ ಅವರು, ಹಿಂದಿನ ಬಿಜೆಪಿ ಸರಕಾರದ ಅವಧಿಯಲ್ಲಿ ಈ 8 ಕೊಠಡಿಗಳು ಮಾತ್ರವಲ್ಲದೇ ಇಲ್ಲ... 1 ನಿಮಿಷದಲ್ಲಿ 200 ಪಂಚ್ ಮೂಲಕ ನೊಬೆಲ್ ವರ್ಲ್ಡ್ ರೆಕಾರ್ಡ್: ಬಾಲಕಿ ಫಾತಿಮಾ ನಜಫ್ ರಿಗೆ ಸನ್ಮಾನ ಸುರತ್ಕಲ್(reporterkarnataka.com): ಮೂಡಬಿದ್ರೆಯಲ್ಲಿ ನಡೆದ ಕರಾಟೆ ಚಾಂಪಿಯನ್ ಶಿಪ್ ನಲ್ಲಿ ಒಂದು ನಿಮಿಷದಲ್ಲಿ 200 ಪಂಚ್ ಮೂಲಕ ನೊಬೆಲ್ ವರ್ಲ್ಡ್ ಬುಕ್ ಆಫ್ ರೆಕಾರ್ಡ್ ನಲ್ಲಿ ಹೊಸದಾಗಿ ದಾಖಲೆ ಬರೆದಿರುವ ಅಡ್ಡೂರಿನ ಬಾಲಕಿ ಫಾತಿಮಾ ನಜಫ್ ಅವರನ್ನು ಸುರತ್ಕಲ್ ಅಟ್ಲಾಸ್ ಜ್ಯುವೆಲ್ಲರ್ಸ್ ವತಿಯಿಂದ ವಜ... ಮಾತೃ ಭಾಷೆ ಉಳಿವಿಗಾಗಿ ವಿದ್ಯಾರ್ಥಿ ಸಾಹಿತ್ಯ ಸಮ್ಮೇಳನ ಅಗತ್ಯ: ಸಂತ ಅಲೋಶಿಯಸ್ ಪರಿಗಣಿತ ವಿವಿ ಕುಲಪತಿ ಡಾ. ಪ್ರವೀಣ್ ಮಾರ್ಟಿಸ್ ಅಭಿಮತ ಮಂಗಳೂರು(reporterkarnataka.com): ಜನರು ಮಾತೃಭಾಷೆಗಳನ್ನು ಉಪಯೋಗ ಮಾಡುತ್ತಿಲ್ಲ ಎಂದು ಕೊರಗುವ ಬದಲು ಇಂಗ್ಲಿಷ್ ಕಲಿಯುವ ಅನಿವಾರ್ಯದ ಜೊತೆಯಲ್ಲಿ ಮಾತೃಭಾಷೆಯ ವಿವಿಧ ಆಕರ್ಷಕ ಕಾರ್ಯಕ್ರಮಗಳವನ್ನು ಇಟ್ಟು ಮಾತೃಭಾಷೆಯ ಶಬ್ದಗಳನ್ನು ಕಲಿಕೆಯ ಸಂಗಡ ಉಪಯೋಗಿಸುವ ಹಾಗೆ ಶಿಕ್ಷಣ ಸಂಸ್ಥೆಗಳು ಮಾಡಬೇಕು ಎಂದು ... ಡಿ.29, 30ರಂದು ಎಕ್ಸ್ಪರ್ಟ್ ಕಾಲೇಜು ದಿನಾಚರಣೆ ಮತ್ತು ಟೈಂ ಸ್ಕ್ವೇರ್ ಮ್ಯೂಸಿಕ್ ಫೆಸ್ಟಿವಲ್-24 ಮಂಗಳೂರು(reporterkarnataka.com): ಡಿ.29ರಂದು ಎಕ್ಸ್ಪರ್ಟ್ ಪದವಿಪೂರ್ವ ಕಾಲೇಜಿನ 39ನೇ ಎಕ್ಸ್ಪರ್ಟ್ ಕಾಲೇಜು ದಿನಾಚರಣೆ ಮತ್ತು ಡಿ.30ರಂದು ಟೈಂ ಸ್ಕ್ವೇರ್ ಮ್ಯೂಸಿಕ್ ಫೆಸ್ಟಿವಲ್-2024 ಜರುಗಲಿದೆ ಎಂದು ಕಾಲೇಜು ಪ್ರಾಂಶುಪಾಲ ಡಾ.ಎನ್.ಕೆ.ವಿಜಯನ್ ಹೇಳಿದ್ದಾರೆ. ನಗರದಲ್ಲಿ ಪತ್ರಿಕಾಗೋಷ್ಟಿಯಲ... ಕೆಲರಾಯಿ ಸಂತ ಅನ್ನಾ ಆಂಗ್ಲ ಮಾದ್ಯಮ ಶಾಲೆ ವಾರ್ಷಿಕೋತ್ಸವ: ವೈವಿಧ್ಯಮಯ ಸಾಂಸ್ಕೃತಿಕ ರಂಗು ಮಂಗಳೂರು(reporterKarnataka.com): ಕೆಲರಾಯಿ ಸಂತ ಅನ್ನಾ ಆಂಗ್ಲ ಮಾದ್ಯಮ ಶಾಲೆಯ ವಾರ್ಷಿಕೋತ್ಸವ ಇತ್ತೀಚೆಗೆ ಬಹಳ ವಿಜೃಂಭಣೆಯದ ಜರುಗಿತು. ಬೆಳಿಗ್ಗೆ ಸಂತ ಅನ್ನಾ ಚರ್ಚಿನ ಸಭಾಂಗಣದಲ್ಲಿ ನಡೆದ ಬಹುಮಾನ ವಿತರಣಾ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಮಾತನಾಡಿದ ಉದ್ಯಮಿ ಬ್ಯಾಪ್ಟಿಸ್ಟ್ ಕ್ರಾಸ್ತ ಮಕ್... ಯುಯುಸಿಎಂಎಸ್ ನಲ್ಲಿ ಪರೀಕ್ಷಾ ಶುಲ್ಕ ಪಾವತಿ ವಿವಾದ: ವಿದ್ಯಾರ್ಥಿಗಳು ಎದುರಿಸುತ್ತಿರುವ ಸಮಸ್ಯೆಗಳ ಬಗ್ಗೆ ಸ್ಪಷ್ಟೀಕರಣ ಮಂಗಳೂರು(reporterkarnataka.com): ಪಿ.ಎ. ಪ್ರಥಮ ದರ್ಜೆ ಕಾಲೇಜಿನ 768 ವಿದ್ಯಾರ್ಥಿಗಳಲ್ಲಿ 27 ವಿದ್ಯಾರ್ಥಿಗಳು ತಮ್ಮ ಪರೀಕ್ಷಾ ಶುಲ್ಕವನ್ನು ಯುಯುಸಿಎಂಎಸ್ (ಯುನಿಫೈಡ್ ಯೂನಿವರ್ಸಿಟಿ ಕಾಲೇಜ್ ಮ್ಯಾನೇಜ್ಮೆಂಟ್ ಸಿಸ್ಟಮ್) ಮೂಲಕ ಪಾವತಿಸುವಾಗ ಸಮಸ್ಯೆಯನ್ನು ಎದುರಿಸಿರುತ್ತಾರೆ. ಹೊಸ ಶಿಕ್ಷಣ ನೀತಿ... ಸೈಂಟ್ ಆಗ್ನೆಸ್ ಪಿಯು ಕಾಲೇಜಿನಲ್ಲಿ ಸಂಭ್ರಮದ ವಾರ್ಷಿಕ ದಿನಾಚರಣೆ; ಮೇಳೈಸಿದ ಸಾಂಸ್ಕೃತಿಕ ಕಾರ್ಯಕ್ರಮ ಮಂಗಳೂರು(reporterkarnataka.com): ನಗರದ ಸೈಂಟ್ ಆಗ್ನೆಸ್ ಪಿಯು ಕಾಲೇಜು ವಾರ್ಷಿಕ ದಿನವನ್ನು ಸಂಭ್ರಮದಿಂದ ಆಚರಿಸಲಾಯಿತು. ಕಾಲೇಜು ತನ್ನ ಬಹು ನಿರೀಕ್ಷಿತ ಕಾಲೇಜು ದಿನವನ್ನು ನವೆಂಬರ್ 27ರಂದು... ವಾಗ್ದೇವಿ ಶಿಕ್ಷಣ ಸಂಸ್ಥೆಯ ಬೆಳ್ಳಿಹಬ್ಬ ಆಚರಣೆ: ಪ್ರತಿಭಾ ಪುರಸ್ಕಾರ, ಕಾಲೇಜು ವಿದ್ಯಾರ್ಥಿಗಳ ಸಂವಾದ ರಶ್ಮಿ ಶ್ರೀಕಾಂತ್ ನಾಯಕ್ ತೀರ್ಥಹಳ್ಳಿ ಶಿವಮೊಗ್ಗ info.reporterkarnataka@gmail.com ಚಿಕ್ಕದಾಗಿ ಹುಟ್ಟಿಕೊಂಡ ಸಂಸ್ಥೆ ಈಗ ಬೆಳ್ಳಿ ಸಂಭ್ರಮದತ್ತ ಬೆಳೆದು ನಿಂತಿದೆ. ವಾಗ್ದೇವಿ ಶಿಕ್ಷಣ ಸಂಸ್ಥೆಯನ್ನು 1999-2000 ದಲ್ಲಿ ಸ್ಥಾಪನೆ ಮಾಡಲಾಯಿತು. ಅಲ್ಲಿಂದ ಇಲ್ಲಿಯವರೆಗೆ ಎಸ್ ಎಸ್ ಎಲ್ ಸಿಯಲ್ಲಿ ... ಸುರತ್ಕಲ್ ಎನ್ಐಟಿ 22ನೇ ವಾರ್ಷಿಕ ಘಟಿಕೋತ್ಸವ: 2078 ವಿದ್ಯಾರ್ಥಿಗಳಿಗೆ ಪದವಿ ಪ್ರದಾನ ಸುರತ್ಕಲ್(reporterkarnataka.com): ಸುರತ್ಕಲ್ ಎನ್ಐಟಿ 22ನೇ ವಾರ್ಷಿಕ ಘಟಿಕೋತ್ಸವ ನವೆಂಬರ್ 23 ರಂದು ಸಿಲ್ವರ್ ಜುಬಿಲಿ ಸಭಾಂಗಣದಲ್ಲಿ ಆಚರಿಸಿತು. ಮಧ್ಯಾಹ್ನ ನಡೆದ ಪದವಿಪೂರ್ವ (ಯುಜಿ) ಘಟಿಕೋತ್ಸವ ಸಮಾರಂಭದಲ್ಲಿ ಬಾಹ್ಯಾಕಾಶ ಆಯೋಗದ ಸದಸ್ಯ ಮತ್ತು ಇಸ್ರೋ ಮಾಜಿ ಅಧ್ಯಕ್ಷ ಎ.ಎಸ್.ಕಿರಣ್ ಕುಮಾರ್ ಮತ... ವಿಜ್ಞಾನ ಸ್ಪರ್ಧೆಯಿಂದ ವಿದ್ಯಾರ್ಥಿಗಳಲ್ಲಿ ವೖಜ್ಞಾನಿಕ ಮನೋಭಾವ, ವೈಚಾರಿಕತೆ ಬೆಳೆಸಲು ಸಾಧ್ಯ: ಎಸ್. ಎನ್. ಸುಬ್ರಮಣ್ಯಂ ಶಬ್ಬೀರ್ ಅಹಮ್ಮದ್ ಶ್ರೀನಿವಾಸಪುರ ಕೋಲಾರ info.reporterkarnataka@gmail.com ವಿದ್ಯಾರ್ಥಿಗಳಲ್ಲಿ ವೖಜ್ಞಾನಿಕ ಮನೋಭಾವ, ಮಾನವೀಯತೆ, ವೖಚಾರಿಕ ಮನೋಧರ್ಮ ಮತ್ತು ಸುಧಾರಣೆಯನ್ನು ತರಲು ವಿಜ್ಞಾನ ಸ್ಪರ್ಧಾ ಕಾರ್ಯಕ್ರಮಗಳು ಸಹಕಾರಿಯಾಗಿವೆ ಎಂದು ನಿವೃತ್ತ ಕಂದಾಯ ಅಧಿಕಾರಿ ಎಸ್. ಎನ್. ಸುಬ್ರಮಣ್ಯ... « Previous Page 1 …4 5 6 7 8 … 35 Next Page » ಜಾಹೀರಾತು