ಕರ್ನಾಟಕ ಅಂಡರ್-17 ಫುಟ್ಬಾಲ್ ತಂಡಕ್ಕೆ ಮಡಿಕೇರಿಯ ನಾಲ್ವರು ವಿದ್ಯಾರ್ಥಿಗಳು ಆಯ್ಕೆ ಗಿರಿಧರ್ ಕೊಂಪುಳಿರ ಮಡಿಕೇರಿ info.reporterkarnataka@gmail.com ಮಡಿಕೇರಿಯ ಜನರಲ್ ತಿಮ್ಮಯ್ಯ ಪಬ್ಲಿಕ್ ಸ್ಕೂಲ್ನ ನಾಲ್ವರು ಪ್ರತಿಭಾವಂತ ವಿದ್ಯಾರ್ಥಿಗಳು ದಕ್ಷಿಣ ವಲಯ ಕ್ರೀಡಾಕೂಟದಲ್ಲಿ ಕರ್ನಾಟಕ ರಾಜ್ಯ ಅಂಡರ್-17 ಫುಟ್ಬಾಲ್ ತಂಡವನ್ನು ಪ್ರತಿನಿಧಿಸಲಿದ್ದಾರೆ. ಶಾಲೆಯ 10ನೇ ತರಗತಿಯ ವಿ... 16ನೇ ಇಂಡಿಯಾ ಜೂನಿಯರ್ ಮಹಿಳೆಯರ ರಾಷ್ಟ್ರೀಯ ಹಾಕಿ: ಕರ್ನಾಟಕ ತಂಡ ಪ್ರಕಟ; ಕೊಡಗಿನ ಮನೀಶ್ ಪೂವಮ್ಮ ನಾಯಕಿ ಬೆಂಗಳೂರು(reporterkarnataka.com): ಮಹಾರಾಷ್ಟ್ರದ ಪುಣೆಯಲ್ಲಿ ಆಗಸ್ಟ್ 12 ರಿಂದ 23 ರವರೆಗೆ 16ನೇ ಹಾಕಿ ಇಂಡಿಯಾ ಜೂನಿಯರ್ ಮಹಿಳೆಯರ ರಾಷ್ಟ್ರೀಯ ಹಾಕಿ ಚಾಂಪಿಯನ್ಷಿಪ್-2026 ನಡೆಯಲಿದ್ದು, ಇದರಲ್ಲಿ ಭಾಗವಹಿಸಲಿರುವ ಕರ್ನಾಟಕ ರಾಜ್ಯ ಜೂನಿಯರ್ ಮಹಿಳಾ ಹಾಕಿ ತಂಡ ಪ್ರಕಟಗೊಂಡಿದೆ. ತಂಡದಲ್ಲಿ ಕೊಡಗು ಜಿ... ಮಂಗಳೂರು ಮೂಲದ ಡಾ. ದಿನಕರ್ ಬಿ. ರೈ ಅವರಿಂದ ನ್ಯೂಯಾರ್ಕ್ನಲ್ಲಿ ಗಾಲ್ಫ್ ಆಟಕ್ಕೆ ನೂತನ ಅಲೈನ್ಮೆಂಟ್ ಸಾಧನಗಳ ಪರಿಚಯ ನ್ಯೂಯಾರ್ಕ(reporterkarnataka.com): ಗಾಲ್ಫ್ ಆಟದಲ್ಲಿ ನಿಖರತೆ ಹಾಗೂ ಸ್ಥಿರತೆಯನ್ನು ಹೆಚ್ಚಿಸುವ ಉದ್ದೇಶದಿಂದ ಭಾರತೀಯ ಮೂಲದ ಖ್ಯಾತ ರಕ್ತನಾಳ ಶಸ್ತ್ರಚಿಕಿತ್ಸಕ, ವಿಜ್ಞಾನಿ, ಕ್ರೀಡಾಪಟು ಹಾಗೂ ಆವಿಷ್ಕಾರಕ ಡಾ. ದಿನಕರ್ ಬಿ. ರೈ ಅಭಿವೃದ್ಧಿಪಡಿಸಿರುವ ‘ರೈಸ್ ಸೂಪರ್ ಟಿ’ ಮತ್ತು ‘ರೈಸ್ ಡಿವೈಸ್’ ಎಂಬ... Mangaluru | ಪಾಲ್ದನೆ ಚರ್ಚ್ ನಲ್ಲಿ ವಾರ್ಷಿಕ ಇಂಡೋರ್ ಗೇಮ್ ದಿನಾಚರಣೆ: ವಿಜೇತರ ವಿವರ ಇಲ್ಲಿದೆ ಮಂಗಳೂರು(reporterkarnataka.com): ಮಂಗಳೂರಿನ ಪಾಲ್ದನೆ ಸಂತ ತೆರೆಸಾ ಚರ್ಚ್ ನಲ್ಲಿ ವಾರ್ಷಿಕ ಇಂಡೋರ್ ಗೇಮ್ ದಿನಾಚರಣೆ ನಡೆಯಿತು. ಮುಖ್ಯವಾಗಿ ಚೆಸ್, ಲೂಡೋ, ಉನೋ ಮತ್ತು ಕೇರಂ ವಿಭಾಗಗಳಲ್ಲಿ ಸ್ಪರ್ಧೆಗಳು ನಡೆದವು. ಚರ್ಚ್ ನ ಪ್ರಧಾನ ಧರ್ಮಗುರು ವಂದನೀಯ ಫಾ. ರಿಚಾರ್ಡ್ ಅಲೋಶಿಯಸ್ ಕುವೆಲ್ಲೊ ಮತ್ತ... ಸರಕಾರಿ ವೈಮಾನಿಕ ತರಬೇತಿ ಶಾಲೆಗೆ ಮರುಜೀವ: ಪೋಲ್ ವಾಲ್ಟ್ ಕ್ರೀಡಾಪಟುವಿಗೆ 3 ಪೋಲ್ ಹಾಗೂ 5 ಲಕ್ಷ ಸಹಾಯ ಧನ ಬೆಂಗಳೂರು(reporterkarnataka.com): ದೇಶದಲ್ಲಿರುವ ವೈಮಾನಿಕ ತರಬೇತಿ ಶಾಲೆಗಳಲ್ಲಿ ಅತ್ಯಂತ ಹಳೆಯದಾಗಿರುವ ಹಾಗೂ ರಾಜ್ಯ ಸರ್ಕಾರ ನಡೆಸುವ ಅಗ್ರಮಾನ್ಯ ವೈಮಾನಿಕ ತರಬೇತಿ ಶಾಲೆಯಾಗಿರುವ ಜಕ್ಕೂರು ಸರ್ಕಾರಿ ವೈಮಾನಿಕ ತರಬೇತಿ ಶಾಲೆಗೆ (GFTS) ಮರುಜೀವ ನೀಡಿ ಮತ್ತೇ ಪ್ರಸ್ತುತ ಸಾಲಿನಲ್ಲಿ ಪುನಾರಾರಂಭ ಮಾ... ಡೆಹ್ರಾಡೂನ್ | 21ನೇ ರಾಷ್ಟ್ರೀಯ ಐಸ್ ಸ್ಕೇಟಿಂಗ್ ಚಾಂಪಿಯನ್ಶಿಪ್: ಮಂಗಳೂರಿನ ಡ್ಯಾಶಿಯಲ್ ಕೋನ್ಸೆಸ್ಸೋ ಸಾಧನೆ ಮಂಗಳೂರು(reporterkarnataka.com): ಭಾರತೀಯ ಐಸ್ ಸ್ಕೇಟಿಂಗ್ ಅಸೋಸಿಯೇಶನ್ ವತಿಯಿಂದ ಡೆಹ್ರಾಡೂನ್ನಲ್ಲಿ ನಡೆದ 21ನೇ ರಾಷ್ಟ್ರೀಯ ಐಸ್ ಸ್ಕೇಟಿಂಗ್ ಚಾಂಪಿಯನ್ಶಿಪ್ನಲ್ಲಿ ಮಂಗಳೂರಿನ ಡ್ಯಾಶಿಯಲ್ ಕೋನ್ಸೆಸ್ಸೊ ವಿಶಿಷ್ಟ ಸಾಧನೆ ಮೆರೆದಿದ್ದಾರೆ.ಹಿರಿಯರ ವಿಭಾಗದಲ್ಲಿ ಕರ್ನಾಟಕವನ್ನು ಪ್ರತಿನಿಧಿಸಿ ಡ್ಯಾ... ವಿಶ್ವ ಫುಟ್ಬಾಲ್ ಹಬ್ಬದ ನಡುವೆ ನೆನಪಾಗುವ ‘ಕಪ್ಪು ಮುತ್ತು’: ಬ್ರೆಜಿಲ್ ಸೂಪರ್ ಸ್ಟಾರ್ ಪೀಲೆ ಅಮರ ಯಶೋಗಾಥೆ… ಮನೋಜ್ ಕೆ.ಬೆಂಗ್ರೆ ಮಂಗಳೂರು info.reporterkarnataka@gmail.com ಅಮೆರಿಕ, ಮೆಕ್ಸಿಕೋ ಮತ್ತು ಕೆನಡಾ ಜಂಟಿಯಾಗಿ ಆಯೋಜಿಸಿರುವ 2026ರ ಫಿಫಾ ವಿಶ್ವಕಪ್ ಕ್ರೀಡಾಂಗಣಗಳಲ್ಲಿ ಗೋಲುಗಳ ಹಬ್ಬ ಜೋರಾಗಿದೆ. ಜಗತ್ತಿನ 48 ಬಲಿಷ್ಠ ತಂಡಗಳು ಫುಟ್ಬಾಲ್ ಸಾಮ್ರಾಜ್ಯದ ಮುಕುಟಕ್ಕಾಗಿ ಮೈದಾನದಲ್ಲಿ ಹೋರಾಡ... ಕೊಡಗಿನಲ್ಲಿ ಫುಟ್ಬಾಲ್ ಕ್ರೇಝ್: ತಲೆ ಎತ್ತಿ ನಿಂತ ಕ್ರಿಸ್ಟಿಯಾನೊ ರೊನಾಲ್ಡೊ ಬೃಹತ್ ಕಟೌಟ್ ಗಿರಿಧರ್ ಕೊಂಪುಳಿರ ಮಡಿಕೇರಿ info.reporterkarnataka@gmail.com ಕೊಡಗು ಕ್ರೀಡಾಪಟುಗಳ ತವರೂರು. ಇಲ್ಲಿನವರ ರಕ್ತದಲ್ಲೇ ಕ್ರೀಡಾ ಪ್ರೇಮ ಹರಿಯುತ್ತದೆ ಎಂಬುದಕ್ಕೆ ಈಗ ಮತ್ತೊಂದು ಉದಾಹರಣೆ ಸಿಕ್ಕಿದೆ. ಹೌದು, ಕೊಡಗು ಜಿಲ್ಲೆಯ ಸುಂಟಿಕೊಪ್ಪದ ಗದ್ದೆಹಳ್ಳದಲ್ಲಿ ವಿಶ್ವ ಫುಟ್ಬಾಲ್ನ ಕಾಲ್ಚೆಂಡು... Sports | ಪ್ರಥಮ ಶ್ರೇಯಾಂಕಿತ ದಿಯಾ ಭೀಮಯ್ಯಗೆ ರಾಷ್ಟ್ರೀಯ ಮಟ್ಟದ ಜೂನಿಯರ್ ಬ್ಯಾಡ್ಮಿಂಟನ್ ಆಯ್ಕೆ ಬೆಂಗಳೂರು(reporterkarnataka.com): ಬೆಂಗಳೂರಿನ ವಸಂತ ನಗರದ ಕರ್ನಾಟಕ ಬ್ಯಾಡ್ಮಿಂಟನ್ ಅಕಾಡೆಮಿಯಲ್ಲಿ ಮೇ ತಿಂಗಳು 3 ರಿಂದ 10ನೇ ತಾರೀಖಿನವರೆಗೆ ನಡೆಸಲಾದ ಯೋನೆಕ್ಸ್ ಸನ್ ರೈಸ್ ಆಲ್ ಇಂಡಿಯ ಜೂನಿಯರ್ (19 ವರ್ಷದೊಳಗಿನ)ರಾಂಕಿಂಗ್ ಬ್ಯಾಡ್ಮಿಂಟನ್ ಟೂರ್ನಮೆಂಟ್ 2026 ರಲ್ಲಿ ಜೂನಿಯರ್ ವಿಭಾಗದಲ್ಲಿ ... ವಿಜಯ್ ಪ್ರಮಾಣ ವಚನಕ್ಕೆ ಬ್ರೇಕ್!: ತಮಿಳುನಾಡು ಪಾಲಿಟಿಕ್ಸ್ನಲ್ಲಿ ಬಿಗ್ ಟ್ವಿಸ್ಟ್; ಶಾಸಕರ ರೆಸಾರ್ಟ್ಗೆ ಶಿಫ್ಟ್ ಚೆನ್ನೈ(reporterkarnataka.com): ಹೊಸ ಪಕ್ಷ ಕಟ್ಟಿ ಮೊದಲ ಬಾರಿಗೆ ಚುನಾವಣೆಯಲ್ಲಿ ಸ್ಪರ್ಧಿಸಿ ಭರ್ಜರಿ ಗೆಲುವು ಸಾಧಿಸಿದ ಜೋಸೆಫ್ ವಿಜಯ್ಗೆ ಇದೀಗ ಸರ್ಕಾರ ರಚನೆಯೇ ಕಷ್ಟ ಕಷ್ಟ ವಾಗ್ತಿದೆ. ಕಾಂಗ್ರೆಸ್ನ ಬೆಂಬಲದಿಂದ ವಿಜಯ್ ಇಂದು ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಲು ಸಿದ್ಧರಾಗಿದ್ದರು. ... 1 2 3 … 17 Next Page » ಜಾಹೀರಾತು