ಕಡಲನಗರಿಯಲ್ಲಿ 44ನೇ ಚೆಸ್ ಒಲಿಂಪಿಯಾಡ್ ರಿಲೇ ಜ್ಯೋತಿಗೆ ಭವ್ಯ ಸ್ವಾಗತ: ಐತಿಹಾಸಿಕ ಕ್ಷಣ ಎಂದು ಬಣ್ಣಿಸಿದ ಮೇಯರ್ ಮಂಗಳೂರು(reporterkarnataka.com): 44ನೇ ಚೆಸ್ ಒಲಿಂಪಿಯಾಡ್ ರಿಲೇ ಜ್ಯೋತಿ ಜಿಲ್ಲೆಗೆ ಆಗಮಿಸಿರುವುದು ಐತಿಹಾಸಿಕ ಕ್ಷಣವಾಗಿದೆ ಎಂದು ಮಂಗಳೂರು ಮೇಯರ್ ಪ್ರೇಮಾನಂದ ಶೆಟ್ಟಿ ಅವರು ಅಭಿಪ್ರಾಯಪಟ್ಟರು. ಅವರು ನಗರದ ಕುದ್ಮಲ್ ರಂಗರಾವ್ ಪುರಭವನದಲ್ಲಿ ಮಂಗಳವಾರ ಬೆಳಗ್ಗೆ 44ನೇ ಚೆಸ್ ಒಲಿಂಪಿಯಾಡ್ನ ರಿ... ಸಿಂಗಾಪುರ ಓಪನ್ ಬ್ಯಾಡ್ಮಿಂಟನ್ ಚಾಂಪಿಯನ್ ಶಿಪ್: ಭಾರತದ ಸಿಂಧು ಮುಡಿಗೆ ಪ್ರಶಸ್ತಿಯ ಗರಿ ಸಿಂಗಾಪುರ(eporterkarnataka.com) : ಬ್ಯಾಡ್ಮಿಂಟನ್ ಆಟಗಾರ್ತಿ ಪಿ.ವಿ. ಸಿಂಧು 2022ರ ಸಿಂಗಾಪುರ ಓಪನ್ನಲ್ಲಿ ತನ್ನ ಚೊಚ್ಚಲ ಪ್ರಶಸ್ತಿಯನ್ನು ಮುಡಿಗೇರಿಸಿಕೊಂಡಿದ್ದಾರೆ. 21-9, 11-21, 21-15 ರಲ್ಲಿ ವಾಂಗ್ ಝಿ ಯಿ ಅವರನ್ನು ಸೋಲಿಸಿದ್ದಾರೆ. ಆರಂಭಿಕ ಪಂದ್ಯದಲ್ಲಿ 13 ಅಂಕವನ್ನು ಪೂರ್ಣಗೊಳಿಸಲ... ಕೆ.ಆರ್.ಪೇಟೆ ಶಂಕರ್ ಸ್ಪೋರ್ಟ್ಸ್ ಅಕಾಡೆಮಿಯಿಂದ ಅಂತರ್ ರಾಜ್ಯಮಟ್ಟದ ಶಟಲ್ ಬ್ಯಾಡ್ಮಿಂಟನ್ ಟೂರ್ನಮೆಂಟ್ ಮಂಡ್ಯ(reporterkarnataka.com): ಕೆ.ಆರ್.ಪೇಟೆ ಪಟ್ಟಣದ ಶಂಕರ್ ಸ್ಪೋರ್ಟ್ಸ್ ಅಕಾಡೆಮಿ ವತಿಯಿಂದ ಅಂತರ ರಾಜ್ಯ ಮಟ್ಟದ ಶಟಲ್ ಬ್ಯಾಡ್ಮಿಂಟನ್ ಟೂರ್ನಮೆಂಟ್ ಉದ್ಘಾಟನಾ ಸಮಾರಂಭ ನಡೆಯಿತು. ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದ ತಾಲ್ಲೂಕು ಪಂಚಾಯತಿ ಮಾಜಿ ಅಧ್ಯಕ್ಷ ಕಿಕ್ಕೇರಿ ಸುರೇಶ್ ಅವರು ಮನ್ಮುಲ್ ನಿ... ಲಂಡನಿನ ಬರ್ಮಿಂಗ್ಹ್ಯಾಮ್ ಕಾಮನ್ವೆಲ್ತ್ ಕರಾಟೆ ಚಾಂಪಿಯನ್ ಶಿಪ್: ಅರುಣ್ ಮಾಚಯ್ಯ ಆಯ್ಕೆ ಮಡಿಕೇರಿ(reporterkarnataka.com): ಲಂಡನಿನ ಬರ್ಮಿಂಗ್ಹ್ಯಾಮ್ ನಲ್ಲಿ ಮುಂದಿನ ಸೆಪ್ಟೆಂಬರ್ 26ರಿಂದ ನಡೆಯಲಿರುವ ಕಾಮನ್ವೆಲ್ತ್ ಕರಾಟೆ ಚಾಂಪಿಯನ್ ಶಿಪ್ ಗೆ ಭಾರತ ತಂಡವನ್ನು ಪ್ರತಿನಿಧಿಸಲು ಹಿರಿಯ ಕರಾಟೆಪಟು ಮತ್ತು ಮಾಜಿ ಶಾಸಕ ಸಿ. ಎಸ್. ಅರುಣ್ ಮಾಚಯ್ಯ ಆಯ್ಕೆಗೊಂಡಿದ್ದಾರೆ. ದಕ್ಷಿಣ ಭಾರತ ಕರಾ... ಜಾವೆಲಿನ್ ಎಸೆತ: ಫಿನ್ಲ್ಯಾಂಡ್ ನಲ್ಲಿ ಹೊಸ ವಿಶ್ವದಾಖಲೆ ಬರೆದ ಭಾರತದ ನೀರಜ್ ಚೋಪ್ರಾ ಹೆಲ್ಸಿನ್ಕಿ(reporterkarnataka.com): ಫಿನ್ಲ್ಯಾಂಡ್ ನ ಪಾವೊ ನುರ್ಮಿ ಗೇಮ್ಸ್ 2022ರ ಕಾಂಟಿನೆಂಟಲ್ ಟೂರ್ ಈವೆಂಟ್ನಲ್ಲಿ 89.30 ಮೀ. ಜಾವೆಲಿನ್ ಎಸೆಯುವ ಮೂಲಕ ಹೊಸ ರಾಷ್ಟ್ರೀಯ ದಾಖಲೆಯನ್ನು ನಿರ್ಮಿಸಿದ್ದಾರೆ. ನೀರಜ್ ಎಸೆದಿರುವ ಥ್ರೋ ಇಲ್ಲಿಯವರೆಗಿನ ವಿಶ್ವದ ಐದನೇ ಅತ್ಯುತ್ತಮ ಥ್ರೋ ಆಗಿ... ಉಡುಪಿ ಜಿಲ್ಲೆಯಲ್ಲಿ 274 ಕ್ರೀಡಾ ಅಂಕಣ ನಿರ್ಮಾಣ: ಅರ್ಜಿ ಆಹ್ವಾನ ಉಡುಪಿ(reporterkarnataka.com) :ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಹಾಗೂ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಸಹಯೋಗದೊಂದಿಗೆ ಮಹಾತ್ಮಾ ಗಾಂಧಿ ನರೇಗಾ ಯೋಜನೆಯಡಿ ಜಿಲ್ಲೆಯ ಗ್ರಾಮ ಪಂಚಾಯತ್ಗಳ ವ್ಯಾಪ್ತಿಯ ಸರ್ಕಾರಿ ಶಾಲೆ, ಕಾಲೇಜು, ವಸತಿ ನಿಲಯಗಳಲ್ಲಿ ಲಭ್ಯವಿರುವ ಸರ್ಕಾರಿ ಜಾಗಗ... ಅಪಘಾತದಲ್ಲಿ ಆಸ್ಟ್ರೇಲಿಯಾದ ಮಾಜಿ ಕ್ರಿಕೆಟಿಗ ಆಂಡ್ರ್ಯೂ ಸೈಮಂಡ್ಸ್ ಸಾವು: ಕ್ರೀಡಾ ಜಗತ್ತು ಕಂಬನಿ ಕ್ವೀನ್ಸ್ಲ್ಯಾಂಡ್(reporterkarnataka.com): ಆಸ್ಟ್ರೇಲಿಯಾದ ಮಾಜಿ ಕ್ರಿಕೆಟಿಗ ಆಂಡ್ರ್ಯೂ ಸೈಮಂಡ್ಸ್(46 )ಕಾರು ಅಪಘಾತದಲ್ಲಿ ಮೃತಪಟ್ಟಿರುವುದಕ್ಕೆ ಇಡೀ ಕ್ರೀಡಾ ಜಗತ್ತೇ ಕಂಬನಿ ಮಿಡಿದಿದೆ. ಕ್ವೀನ್ಸ್ಲ್ಯಾಂಡ್ನ ಟೌನ್ಸ್ವಿಲ್ಲೆಯಲ್ಲಿರುವ ಅವರ ನಿವಾಸದ ಬಳಿ ಶನಿವಾರ ರಾತ್ರಿ ಕಾರು ಅಪಘಾತಕ್ಕೀ... ಕರ್ನಾಟಕದ ಮಹಿಳಾ ಸೀನಿಯರ್ ಹಾಕಿ ತಂಡ: ಕೊಡಗಿನ ಮರದಾಳು ಯಶಿಕ ಆಯ್ಕೆ ಮಡಿಕೇರಿ(reporterkarnataka.com): ಮಧ್ಯಪ್ರದೇಶದ ಭೂಪಾಲ್ ನಲ್ಲಿ ಆರಂಭಗೊಂಡಿರುವ ಹಾಕಿ ಪಂದ್ಯಾವಳಿಯಲ್ಲಿ ಕರ್ನಾಟಕದ ಮಹಿಳಾ ಸೀನಿಯರ್ ಹಾಕಿ ತಂಡವನ್ನು ಕೊಡಗಿನ ಮರದಾಳು ಯಶಿಕ ಪ್ರತಿನಿಧಿಸುತ್ತಿದ್ದಾರೆ. 8ನೇ ತರಗತಿ ವಿದ್ಯಾರ್ಥಿನಿಯಾಗಿದ್ದಾಗಲೇ ಯಶಿಕ ಮೊದಲ ಪಂದ್ಯವನ್ನು ಜಾರ್ಖಂಡ್ ನ ಕರಾಚಿಯಲ್ಲ... Breaking : ಫುಟ್ಬಾಲ್ ದಂತಕಥೆ ಕ್ರಿಸ್ಟಿಯಾನೋ ರೊನಾಲ್ಡೊ ಗಂಡು ಮಗು ನಿಧನ ! Reporterkarnataka.com ಫುಟ್ಬಾಲ್ನ ಜೀವಂತ ದಂತಕಥೆ ಕ್ರಿಸ್ಟಿಯಾನೋ ರೊನಾಲ್ಡೋ ಅವರ ಗಂಡು ಮಗು ನಿಧನವಾಗಿರುವ ಬಗ್ಗೆ ವರದಿಯಾಗಿದೆ. ಹೌದು, ಲೆಜೆಂಡರಿ ಫುಟ್ಬಾಲ್ ಆಟಗಾರ ಕ್ರಿಸ್ಟಿಯಾನೋ ರೊನಾಲ್ಡೊ ಹಾಗೂ ಅವರ ಸಂಗಾತಿ ಜಾರ್ಜಿನಾ ರೋಡ್ರಿಗಸ್ ತಮ್ಮ ಗಂಡು ಮಗುವನ್ನು ಕಳೆದುಕೊಂಡಿರುವ ಬಗ್ಗೆ ಅಧಿಕ... ಟೇಕ್ವಾಂಡೊ ಅಂತಾರಾಷ್ಟ್ರೀಯ ಕೂಟ: ಮಂಗಳೂರಿನ ಸಂಹಿತಾ ಅಲೆವೂರಾಯಗೆ ಚಿನ್ನ ಮಂಗಳೂರು(reporterkarnataka.com): ನೇಪಾಳದ ಕಾಠ್ಮಂಡುವಿನಲ್ಲಿ ನಡೆದ ಐಎಂಎಎ ಮುಕ್ತ ಅಂತಾರಾಷ್ಟ್ರೀಯ ಟೇಕ್ವಾಂಡೊ ಪಂದ್ಯಾವಳಿಯಲ್ಲಿ ಭಾರತವನ್ನು ಪ್ರತಿನಿಧಿಸಿದ ಮಂಗಳೂರಿನ ಸಂಹಿತಾ ಅಲೆವೂರಾಯ ಕೆ.ವಿ. ಚಿನ್ನದ ಪದಕ ಗಳಿಸಿದ್ದಾರೆ. ೪೬ ಕಿಲೊ ವಿಭಾಗದಲ್ಲಿ ಸ್ಪರ್ಧಿಸಿದ್ದು, ಇವರು ತಲಪಾಡಿ ಶಾರದಾ ವಿ... « Previous Page 1 …8 9 10 11 12 … 14 Next Page » ಜಾಹೀರಾತು