ಹೆಣ್ಣು ಮಕ್ಕಳ ದೈಹಿಕ ಮತ್ತು ಮಾನಸಿಕ ಬೆಳವಣಿಯಲ್ಲಿ ಕ್ರೀಡೆಗಳ ಪಾತ್ರ ಮಹತ್ವದ್ದು: ಪಿಎಸ್ ಐ ಅಯ್ಯಪ್ಪ ಶಿವು ರಾಠೋಡ್ ಹುಣಸಗಿ ಯಾದಗಿರಿ info.reporterkarnataka@gmail.com ಹೆಣ್ಣು ಮಕ್ಕಳು ಕ್ರೀಡೆಯಲ್ಲಿ ಭಾಗವಹಿಸುವುದರಿಂದ ದೈಹಿಕ ಮತ್ತು ಮಾನಸಿಕ ಬೆಳವಣಿಗೆ ವೃದ್ಧಿಯಾಗುವುದು ಎಂದು ಕೊಡೇಕಲ್ ಪಿಎಸ್ ಐ ಅಯ್ಯಪ್ಪ ಹೇಳಿದರು. ಅವರು ಜಿಲ್ಲಾ ಆಡಳಿತ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ಆರೋಗ್... ಕನಾ೯ಟಕ ಕ್ರೀಡಾಕೂಟ 2025: ವೈಟ್ ಲಿಫ್ಟಿಂಗ್ ನಲ್ಲಿ ಮಂಗಳೂರು ಎಸ್ ಡಿಎಂ ಕಾಲೇಜಿನ ರೈಫಾನ್ ಅಹಮದ್ ದ್ವಿತೀಯ ಮಂಗಳೂರು(reporterkarnataka.com): ನಗರದ ಮಂಗಳಾ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಕನಾ೯ಟಕ ಕ್ರೀಡಾಕೂಟ 2025ರ ಮೊದಲ ದಿನವಾದ ಶುಕ್ರವಾರ ಭಾರ ಎತ್ತುವ ಸ್ಪಧೆ೯ಯಲ್ಲಿ ರೈಫಾನ್ ಅಹಮದ್ ದ್ವಿತೀಯ ಸ್ಥಾನ ಗಳಿಸಿದ್ದಾರೆ. ಪುರುಷರ 61 ಕೆಜಿ ವಿಭಾಗದಲ್ಲಿ ಒಟ್ಟು 138 ಅಂಕಗಳನ್ನು ಗಳಿಸುವ ಮೂಲಕ ರೈಫಾನ್ ದ್... ವುಶು ಚಾಂಪಿಯನ್ ಶಿಪ್: ಅಂತರ್ ಶಾಲಾ ಸಬ್ ಜೂನಿಯರ್ ವಿಭಾಗದಲ್ಲಿ ಹರ್ಷಲ್ಗೆ ಚಿನ್ನದ ಪದಕ ಮಂಗಳೂರು(reporterkarnataka.com): ಮೂರನೇ ಅಂತರ್ ಶಾಲಾ ಮತ್ತು ಅಂತರ್ ಜಿಲ್ಲಾ ವುಶು ಚಾಂಪಿಯನ್ಶಿಪ್-2025 ಸ್ಪರ್ಧೆಯಲ್ಲಿ ಅಂತರ್ ಶಾಲಾ ಸಬ್ ಜೂನಿಯರ್ ವಿಭಾಗದಲ್ಲಿ ಹರ್ಷಲ್ ಎನ್. ಪ್ರಥಮ ಸ್ಥಾನದೊಂದಿಗೆ ಚಿನ್ನದ ಪದಕ ಪಡೆದಿದ್ದಾನೆ. ನಗರದ ಯು.ಎಸ್.ಮಲ್ಯ ಒಳಾಂಗಣ ಕ್ರೀಡಾಂಗಣದಲ್ಲಿ ಜ.12ರಂದು ಸ್ಪರ... ಜನವರಿ 17 ರಿಂದ ಕನಾ೯ಟಕ ಕ್ರೀಡಾಕೂಟ: 25 ವಿಭಾಗಗಳಲ್ಲಿ ಸ್ಪರ್ಧೆ; 3247 ಕ್ರೀಡಾಪಟುಗಳು ಭಾಗಿ ಮಂಗಳೂರು( reporterkarnataka.com): ಜನವರಿ 17 ರಿಂದ 23ರವರೆಗೆ ನಡೆಯುವ ಕರ್ನಾಟಕ ಕ್ರೀಡಾಕೂಟದಲ್ಲಿ ಒಟ್ಟು 25 ವಿವಿಧ ಕ್ರೀಡೆಗಳಲ್ಲಿ ಸ್ಪರ್ಧೆಗಳು ನಡೆಯಲಿವೆ ಎಂದು ಜಿಲ್ಲಾಧಿಕಾರಿ ಮುಲೈ ಮುಗಿಲನ್ ಎಂ.ಪಿ ತಿಳಿಸಿದರು. ಅವರು ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಕರ್ನಾಟಕ ಕ್ರೀಡಾಕೂಟ -202... ‘ಕೋಸ್ಟಲ್ ಬಿಗ್ ಭಾಷ್ ಲೀಗ್’ ಕ್ರಿಕೆಟ್ ಪಂದ್ಯಾಟ: ಹರಾಜು ಮೂಲಕ ಆಟಗಾರರ ಆಯ್ಕೆ ಮಂಗಳೂರು(reporterkarnataka.com): ಮಂಗಳೂರಿನಲ್ಲಿ ಇದೇ ತಿಂಗಳ 25ರಿಂದ ಫೆ.1ರವರೆಗೆ ನಡೆಯಲಿರುವ ಕೋಸ್ಟಲ್ ಬಿಗ್ ಭಾಷ್ ಲೀಗ್ ಕ್ರಿಕೆಟ್ ಪಂದ್ಯಾಟಕ್ಕೆ ಆಟಗಾರರ ಹರಾಜು ಪ್ರಕ್ರಿಯೆ ನಗರದ ಹೊರವಲಯದ ಖಾಸಗಿ ಹೋಟೆಲ್ ನಲ್ಲಿ ಜರುಗಿತು. ಕುಳಾಯಿ ರೆಡ್ ಹಾಕ್ಸ್ ತಂಡಕ್ಕೆ ಕೆಸಿ ಕರಿಯಪ್ಪ, ನವೀನ್ ಎಂಜಿ, ... ಬೆಂಗಳೂರು: ಉತ್ತಮ ಆರೋಗ್ಯಕ್ಕಾಗಿ ವಾಕ್ 2 ಹೀಲ್ ವಾಕಥಾನ್; 1500 ಮಂದಿ ಭಾಗಿ [video width="1280" height="864" mp4="https://reporterkarnataka.com/wp-content/uploads/2025/01/VID-20250107-WA0042.mp4"][/video] ಬೆಂಗಳೂರು(reporterkarnataka.com): ಜನರಲ್ಲಿ ಆರೋಗ್ಯ ಕುರಿತು ಅರಿವು ಮೂಡಿಸುವ ನಿಟ್ಟಿನಲ್ಲಿ ಗೋಪಾಲ್ಸ್ ಸಂಸ್ಥೆಯಿಂದ ನಗರದ ಕಬ್ಬನ್ ಪಾ... ಮಂಗಳೂರು: ಜನವರಿ ತಿಂಗಳಾಂತ್ಯದಲ್ಲಿ ಕೋಸ್ಟಲ್ ಬಿಗ್ ಭಾಷ್ ಲೀಗ್ ಕ್ರಿಕೆಟ್ ಪಂದ್ಯಾಟ ಮಂಗಳೂರು(reporterkarnataka.com): ಮಂಗಳೂರಿನಲ್ಲಿ ಕೋಸ್ಟಲ್ ಬಿಗ್ ಭಾಷ್ ಲೀಗ್ ಕ್ರಿಕೆಟ್ ಪಂದ್ಯಾಟವನ್ನು ಸಹ್ಯಾದ್ರಿ ಕಾಲೇಜಿನ ಮೈದಾನಲ್ಲಿ ಜನವರಿ ತಿಂಗಳಾಂತ್ಯದಲ್ಲಿ ಆಯೋಜಿಸಲಾಗುವುದು ಎಂದು ಆಯೋಜಕರು ಹೇಳಿದ್ದಾರೆ. ಇದು ಟಿ20 ಫಾರ್ಮ್ಯಾಟ್ ಲೆದರ್ ಬಾಲ್ ಕ್ರಿಕೆಟ್ ಟೂರ್ನಮೆಂಟ್ ಆಗಿದ್ದು, ಫ್ರ... ಬಬ್ಲುಗೌಡ ಅವರ ಜನ್ಮದಿನ ನಿಮಿತ್ತ ನಡೆದ ಟೂರ್ನಿ: ಸಿಂಧನೂರು ತಂಡಕ್ಕೆ ಭರ್ಜರಿ ಜಯ ಶಿವು ರಾಠೋಡ ಹುಣಸಗಿ ಯಾದಗಿರಿ info.reporterkarnataka@gmail.com ನಾರಾಯಣಪುರಿ ಎ.ಎನ್. ಸಿ.ಸಿ ಮೈದಾನದಲ್ಲಿ ಶುಕ್ರವಾರ ಸ್ಥಳೀಯ ರಾಜುಗೌಡ ಅಭಿಮಾನಿ ಬಳಗದ ವತಿಯಿಂದ ಮಾಜಿ ಸಚಿವ ರಾಜುಗೌಡ ಹಾಗೂ ಅವರ ಸಹೋದರ ಬಬ್ಲುಗೌಡ ಅವರ ಜನ್ಮದಿನ ನಿಮಿತ್ತ ನಡೆದ ಟೂರ್ನಿಯ ಪ್ರಶಸ್ತಿ ಪ್ರಧಾನ ಕಾರ್ಯಕ್ರಮದಲ... ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದ ಕ್ರೀಡಾಪಟುಗಳಿಗೆ ಪ್ರೋತ್ಸಾಹ ಧನ ಮಂಗಳೂರು(reporterkarnata.com):- 2024-25ನೇ ಸಾಲಿನ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದ ಉಪಯೋಜನೆಯಡಿಯಲ್ಲಿ ಅಂತಾರಾಷ್ಟ್ರೀಯ, ರಾಷ್ಟ್ರೀಯ ಮತ್ತು ರಾಜ್ಯ ಮಟ್ಟದ ಅಧಿಕೃತ ಕ್ರೀಡಾಕೂಟಗಳಲ್ಲಿ ಪದಕ ವಿಜೇತರಾದ ಕರ್ನಾಟಕದ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಕ್ರೀಡಾಪಟುಗಳಿಗೆ ಪ್ರೋತ್ಸಾಹಧನ ... ಕ್ರೀಡೆಯಿಂದ ದೈಹಿಕ-ಮಾನಸಿಕ ಆರೋಗ್ಯ ವೃದ್ಧಿ: ಬಳ್ಳಾರಿ ಜಿಲ್ಲಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರಾ ಗಣೇಶ್ ಇನಾಂದಾರ ಬಳ್ಳಾರಿ info.reporterkarnataka@gmal.com ದೈನಂದಿನ ಜೀವನದಲ್ಲಿ ವಿವಿಧ ಕ್ರೀಡೆಗಳಲ್ಲಿ ಸಕ್ರೀಯವಾಗಿ ತೊಡಗಿಸಿಕೊಳ್ಳುವುದರಿಂದ ದೈಹಿಕ ಹಾಗೂ ಮಾನಸಿಕ ಆರೋಗ್ಯ ವೃದ್ಧಿಗೊಳ್ಳುತ್ತದೆ ಎಂದು ಜಿಲ್ಲಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರಾ ಹೇಳಿದರು. ನಗರದ ಜಿಲ್ಲಾ ಪೊಲೀಸ್ ಕವ... « Previous Page 1 2 3 4 5 … 14 Next Page » ಜಾಹೀರಾತು