ಶಿಕ್ಷಣ ಕ್ಷೇತ್ರದಲ್ಲಿ ದ.ಕ. ಜಿಲ್ಲೆ ಇಡೀ ರಾಜ್ಯಕ್ಕೆ ಮಾದರಿ: 42ನೇ ರಾಜ್ಯಮಟ್ಟದ ಮಾಸ್ಟರ್ಸ್ ಅಥ್ಲೆಟಿಕ್ಸ್ ಕ್ರೀಡಾಕೂಟ ಉದ್ಘಾಟಿಸಿ ಸಚಿವ ಬ... ಮಂಗಳೂರು(reporterkarnataka.com): ತುಳುನಾಡು ಮಂಗಳೂರುನಲ್ಲಿ ಕ್ರೀಡಾ ಸಾಧಕರ ಜೊತೆಗೆ ಶಿಕ್ಷಣ ಕ್ಷೇತ್ರದಲ್ಲಿ ಕೂಡ ಬಹಳಷ್ಟು ಸಾಧನೆ ಮಾಡಿದ ಸಾಧಕರು ಇದ್ದಾರೆ. ನಮ್ಮ ಉತ್ತರ ಕರ್ನಾಟಕಕ್ಕಿಂತಲೂ ಮಂಗಳೂರು ಭಾಗದ ಜನರು ಬಹಳ ಬುದ್ಧಿವಂತರು ಇರುವ ಕಾರಣ ಮಂಗಳೂರು ಜಿಲ್ಲೆಯನ್ನು ಬುದ್ದಿವಂತರ ನಾಡು ಬಹಳ ಅನ... ಫಾದರ್ ಮುಲ್ಲರ್ ಒಳಾಂಗಣ ಕ್ರೀಡಾಂಗಣದಲ್ಲಿ ಜ.14ರಂದು ಕ್ರಿಶ್ಚಿಯನ್ ಬ್ಯಾಡ್ಮಿಂಟನ್ ಪ್ರೀಮಿಯರ್ ಲೀಗ್ ಮಂಗಳೂರು(reporterkarnataka.com): ಕ್ರಿಶ್ಚಿಯನ್ ಸ್ಪೋರ್ಟ್ಸ್ ಅಸೋಸಿಯೇಷನ್ ವತಿಯಿಂದ ಕ್ರಿಶ್ಚಿಯನ್ ಬ್ಯಾಡ್ಮಿಂಟನ್ ಪ್ರೀಮಿಯರ್ ಲೀಗ್ ಫಾದರ್ ಮುಲ್ಲರ್ ಒಳಾಂಗಣ ಕ್ರೀಡಾಂಗಣದಲ್ಲಿ ಜನವರಿ 14ರಂದು ಆಯೋಜಿಸಲಾಗಿದೆ. ಇದು ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಲ್ಲಿ, ಕ್ರಿಶ್ಚಿಯನ್ ಸಮುದಾಯದವರ ಮ... ಜಾರ್ಖಂಡ್ ನಲ್ಲಿ ನಡೆದ ರಾಷ್ಟ್ರ ಮಟ್ಟದ ನೆಟ್ಬಾಲ್ ಸ್ಪರ್ಧೆ: ಮೌಲ್ಯ ಆರ್. ಶೆಟ್ಟಿಗೆ ಕಂಚಿನ ಪದಕ ಮಂಗಳೂರು(reporterkarnataka.com): ಜಾರ್ಖಂಡ್ ನಲ್ಲಿ ನಡೆದ ನ್ಯಾಷನಲ್ ನೆಟ್ ಬಾಲ್ ಕರ್ನಾಟಕ v/s ಮಣಿಪುರ್ 22-22 ಸ್ಪರ್ಧೆಯಲ್ಲಿ ಮೌಲ್ಯ ಆರ್. ಶೆಟ್ಟಿ ಕಂಚು ಪದಕ ಪಡೆದಿದ್ದಾರೆ. ಡಿಸೆಂಬರ್ 2ರಂದು ಬೆಂಗಳೂರಿನಲ್ಲಿ ನೆಟ್ಬಾಲ್ ಫೆಡರೇಷನ್ ಆಫ್ ಇಂಡಿಯಾ ಆಯೋಜಿಸಿದ 29ನೇ ಸಬ್ ಜೂನಿಯರ್ ನ್ಯಾಷನಲ್ ನೆಟ... ಕ್ಯಾ. ಪ್ರಾಂಜಲ್ ಗೌರವಾರ್ಥ ಕೆಯುಡಬ್ಲ್ಯುಜೆ ರಾಜ್ಯಮಟ್ಟದ ‘ಬ್ರ್ಯಾಂಡ್ ಮಂಗಳೂರು ರೋಹನ್ ಕಪ್’ -2024′ ಕ್ರಿಕೆಟ್ ಪಂದ... ಮಂಗಳೂರು(reporterkarnataka.com):ಕರ್ನಾಟಕ ಕಾರ್ಯ ನಿರತ ಪತ್ರಕರ್ತರ ಸಂಘ ಮತ್ತು ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಸಹಯೋಗದಲ್ಲಿ ಕೆಯುಡಬ್ಲ್ಯುಜೆ ರಾಜ್ಯಮಟ್ಟದ 'ಬ್ರ್ಯಾಂಡ್ ಮಂಗಳೂರು ರೋಹನ್ ಕಪ್' -2024'ಕ್ರಿಕೆಟ್ ಪಂದ್ಯಾಟ ಜ.5 ರಿಂದ 7 ರವರೆಗೆ ಅಡ್ಯಾರಿನ ಸಹ್ಯಾದ್ರಿ ಕಾಲೇ... ಕಥೊಲಿಕ್ ಸಭಾ ಆಂಜೆಲೊರ್ ಘಟಕದಿಂದ ಅಂತರ-ಧರ್ಮೀಯ ಸೌಹಾರ್ದ ಕ್ರೀಡಾಕೂಟ: ವಾಲಿಬಾಲ್ ಪಂದ್ಯದಲ್ಲಿ ಬೊಂದೆಲ್ ಎ ತಂಡಕ್ಕೆ ಟ್ರೋಫಿ; ಥ್ರೊಬಾಲ್ ನಲ... ಮಂಗಳೂರು(reporterkarnataka.com): ಮಂಗಳೂರು ಕಥೊಲಿಕ್ ಸಭಾ ಪ್ರದೇಶದ ಆಂಜೆಲೊರ್ ಘಟಕವು ಗಾರ್ಡಿಯನ್ ಏಂಜೆಲ್ ಧರ್ಮಕ್ಷೇತ್ರ, ನಾಗೋರಿ, ಮಂಗಳೂರು ಇದರ ಅಂತರ ಧರ್ಮೀಯ ಸೌಹಾರ್ದ ಆಯೋಗದ ಸಹಯೋಗದೊಂದಿಗೆ ಭಾನುವಾರ ಡಿಸೆಂಬರ್ 2023ರಂದು ಕಪಿತಾನಿಯೋ ಶಾಲಾ ಕ್ರೀಡಾಂಗಣದಲ್ಲಿ ಅಂತರ-ಧರ್ಮೀಯ ಸೌಹಾರ್ದ ಕ್ರೀಡಾ... ಸುರತ್ಕಲ್ ನಲ್ಲಿ ಮಿ. ದಕ್ಷಿಣ ಕನ್ನಡ-2023 ದೇಹದಾರ್ಡ್ಯ ಸ್ಪರ್ಧೆ: ಶಾಸಕ ಡಾ. ಭರತ್ ಶೆಟ್ಟಿ ಉದ್ಘಾಟನೆ ಸುರತ್ಕಲ್(reporterkarnataka.com): ಝೆನ್ ಜಿಮ್ ಸುರತ್ಕಲ್ ಹಾಗೂ ದ.ಕ. ಅಶೋಸಿಯೇಷನ್ ಆಫ್ ಬಾಡಿ ಬಿಲ್ಡರ್ಸ್ ಮಂಗಳೂರು ಜಂಟಿ ಆಶ್ರಯದಲ್ಲಿ ಮಿ. ದಕ್ಷಿಣ ಕನ್ನಡ 2023 ದೇಹದಾರ್ಡ್ಯ ಸ್ಪರ್ಧೆಯನ್ನು ಶನಿವಾರ ಇಲ್ಲಿನ ಕರ್ನಾಟಕ ಸೇವಾ ವೃಂದ ಸಭಾಂಗಣದಲ್ಲಿ ಶಾಸಕ ಡಾ.ಭರತ್ ಶೆಟ್ಟಿ ವೈ. ಉದ್ಘಾಟಿಸಿದರು. ... ಪೆರಾಜೆ: ಬಾಲವಿಕಾಸ ಆಂಗ್ಲ ಮಾಧ್ಯಮ ಶಾಲೆಯ 2 ದಿನಗಳ ವಾರ್ಷಿಕ ಕ್ರೀಡಾಕೂಟಕ್ಕೆ ಚಾಲನೆ ಬಂಟ್ವಾಳ(reporterkarnataka.com): ಪೆರಾಜೆ ವಿದ್ಯಾನಗರದ ಬಾಲವಿಕಾಸ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಎರಡು ದಿನಗಳ ಕಾಲ ನಡೆಯಲಿರುವ ವಾರ್ಷಿಕ ಕ್ರೀಡಾಕೂಟಕ್ಕೆ ಡಿಸೆಂಬರ್ 8 ರಂದು ಚಾಲನೆ ನೀಡಲಾಯಿತು. ಕಲ್ಲಡ್ಕ ಮ್ಯೂಸಿಯಂನ ಸಂಸ್ಥಾಪಕ, ಬಾಲವಿಕಾಸ ಶಾಲೆಯ ಹಿರಿಯ ವಿದ್ಯಾರ್ಥಿ ಮೊಹಮ್ಮದ್ ಯಾಸಿರ್ ಅವರು ಕ್ರೀ... ಪುತ್ತೂರು: ನವೆಂಬರ್ 30ರಂದು ಸಹಕಾರಿ ಸಂಘಗಳ ಹಾಗೂ ನವೋದಯ ಸ್ವ ಸಹಾಯ ಸಂಘಗಳ ಸದಸ್ಯರ ಜಿಲ್ಲಾಮಟ್ಟದ ಕ್ರೀಡಾಕೂಟ ಮಂಗಳೂರು(reporterkarnataka.com): ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಸಂಘ, ನವೋದಯ ಗ್ರಾಮ ವಿಕಾಸ ಟ್ರಸ್ಟ್ ನ ಸಹಭಾಗಿತತ್ವದಲ್ಲಿ ಜಿಲ್ಲೆಯ ಎಲ್ಲ ಸಹಕಾರಿ ಸಂಘಗಳ ಹಾಗೂ ನವೋದಯ ಸ್ವ ಸಹಾಯ ಸಂಘಗಳ ಸದಸ್ಯರ ಜಿಲ್ಲಾಮಟ್ಟದ ಕ್ರೀಡಾಕೂಟ ಪುತ್ತೂರಿನ ಕೊಂಬೆಟ್ಟು ಸರಕಾರಿ ಪದವಿಪೂರ್ವ ಕಾಲೇಜಿನ ಮೈದಾನದ... ಡಿ.10: ಕಪಿತಾನಿಯೊ ಶಾಲಾ ಮೈದಾನದಲ್ಲಿ ಅಂತರ್ ಧರ್ಮೀಯ ಸೌಹಾರ್ದ ಕ್ರೀಡಾಕೂಟ ಮಂಗಳೂರು(reporterkarnataka.com): ಅಂತರ್ ಧರ್ಮೀಯ ಸೌಹಾರ್ದ ಕ್ರೀಡಾಕೂಟ ಕಥೊಲಿಕ್ ಸಭಾ ಮಂಗಳೂರು ಪ್ರದೇಶ (ರಿ), ಆಂಜೆಲೊರ್ ಘಟಕ ಮತ್ತು ಅಂತರ್ ಧರ್ಮೀಯ ಸಂವಾದ ಆಯೋಗ, ಆಂಜೆಲೊರ್ ಚರ್ಚ್, ಪುರುಷರಿಗೆ ವಾಲಿಬಾಲ್ ಹಾಗೂ ಮಹಿಳೆಯರಿಗೆ ತ್ರೋಬಾಲ್ ಪಂದ್ಯಾವಳಿ ಡಿಸೆಂಬರ್ ೧೦ರಂದು ಬೆಳಿಗ್ಗೆ ೮.೪೫ ರಿಂದ ... ಬಾಳೂರು: ನ.20ರಂದು ಪ್ಯಾರಾಲಂಪಿಕ್ ಚಿನ್ನ ಗೆದ್ದ ರಕ್ಷಿತಾರಾಜುಗೆ ಸನ್ಮಾನ, ಅಭಿನಂದನಾ ಸಮಾರಂಭ ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಬಾಳೂರು ಹೋಬಳಿಯಲ್ಲಿ ರಾಜ್ಯ ಹಾಗೂ ರಾಷ್ಟ್ರ ಮಟ್ಟದಲ್ಲಿ ಮಿಂಚಿದ ಕ್ರೀಡಾಪಟುಗಳಿಗೆ ಬಾಳೂರು ನಾಗರೀಕರ ವೇದಿಕೆ ಹಾಗೂ ಗ್ರಾಮ ಪಂಚಾಯಿತಿ ವತಿಯಿಂದ ಅಭಿನಂದನಾ ಸಮಾರಂಭ ಹಮ್ಮಿಕೊಳ್ಳಲಾಗಿದೆ ಎಂದು ಬಾಳೂರು ಹೋಬಳಿಯ ನಾಗರೀಕರ ... « Previous Page 1 …3 4 5 6 7 … 12 Next Page » ಜಾಹೀರಾತು