ಕ್ಯಾ. ಪ್ರಾಂಜಲ್ ಗೌರವಾರ್ಥ ಕೆಯುಡಬ್ಲ್ಯುಜೆ ರಾಜ್ಯಮಟ್ಟದ ‘ಬ್ರ್ಯಾಂಡ್ ಮಂಗಳೂರು ರೋಹನ್ ಕಪ್’ -2024′ ಕ್ರಿಕೆಟ್ ಪಂದ... ಮಂಗಳೂರು(reporterkarnataka.com):ಕರ್ನಾಟಕ ಕಾರ್ಯ ನಿರತ ಪತ್ರಕರ್ತರ ಸಂಘ ಮತ್ತು ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಸಹಯೋಗದಲ್ಲಿ ಕೆಯುಡಬ್ಲ್ಯುಜೆ ರಾಜ್ಯಮಟ್ಟದ 'ಬ್ರ್ಯಾಂಡ್ ಮಂಗಳೂರು ರೋಹನ್ ಕಪ್' -2024'ಕ್ರಿಕೆಟ್ ಪಂದ್ಯಾಟ ಜ.5 ರಿಂದ 7 ರವರೆಗೆ ಅಡ್ಯಾರಿನ ಸಹ್ಯಾದ್ರಿ ಕಾಲೇ... ಕಥೊಲಿಕ್ ಸಭಾ ಆಂಜೆಲೊರ್ ಘಟಕದಿಂದ ಅಂತರ-ಧರ್ಮೀಯ ಸೌಹಾರ್ದ ಕ್ರೀಡಾಕೂಟ: ವಾಲಿಬಾಲ್ ಪಂದ್ಯದಲ್ಲಿ ಬೊಂದೆಲ್ ಎ ತಂಡಕ್ಕೆ ಟ್ರೋಫಿ; ಥ್ರೊಬಾಲ್ ನಲ... ಮಂಗಳೂರು(reporterkarnataka.com): ಮಂಗಳೂರು ಕಥೊಲಿಕ್ ಸಭಾ ಪ್ರದೇಶದ ಆಂಜೆಲೊರ್ ಘಟಕವು ಗಾರ್ಡಿಯನ್ ಏಂಜೆಲ್ ಧರ್ಮಕ್ಷೇತ್ರ, ನಾಗೋರಿ, ಮಂಗಳೂರು ಇದರ ಅಂತರ ಧರ್ಮೀಯ ಸೌಹಾರ್ದ ಆಯೋಗದ ಸಹಯೋಗದೊಂದಿಗೆ ಭಾನುವಾರ ಡಿಸೆಂಬರ್ 2023ರಂದು ಕಪಿತಾನಿಯೋ ಶಾಲಾ ಕ್ರೀಡಾಂಗಣದಲ್ಲಿ ಅಂತರ-ಧರ್ಮೀಯ ಸೌಹಾರ್ದ ಕ್ರೀಡಾ... ಸುರತ್ಕಲ್ ನಲ್ಲಿ ಮಿ. ದಕ್ಷಿಣ ಕನ್ನಡ-2023 ದೇಹದಾರ್ಡ್ಯ ಸ್ಪರ್ಧೆ: ಶಾಸಕ ಡಾ. ಭರತ್ ಶೆಟ್ಟಿ ಉದ್ಘಾಟನೆ ಸುರತ್ಕಲ್(reporterkarnataka.com): ಝೆನ್ ಜಿಮ್ ಸುರತ್ಕಲ್ ಹಾಗೂ ದ.ಕ. ಅಶೋಸಿಯೇಷನ್ ಆಫ್ ಬಾಡಿ ಬಿಲ್ಡರ್ಸ್ ಮಂಗಳೂರು ಜಂಟಿ ಆಶ್ರಯದಲ್ಲಿ ಮಿ. ದಕ್ಷಿಣ ಕನ್ನಡ 2023 ದೇಹದಾರ್ಡ್ಯ ಸ್ಪರ್ಧೆಯನ್ನು ಶನಿವಾರ ಇಲ್ಲಿನ ಕರ್ನಾಟಕ ಸೇವಾ ವೃಂದ ಸಭಾಂಗಣದಲ್ಲಿ ಶಾಸಕ ಡಾ.ಭರತ್ ಶೆಟ್ಟಿ ವೈ. ಉದ್ಘಾಟಿಸಿದರು. ... ಪೆರಾಜೆ: ಬಾಲವಿಕಾಸ ಆಂಗ್ಲ ಮಾಧ್ಯಮ ಶಾಲೆಯ 2 ದಿನಗಳ ವಾರ್ಷಿಕ ಕ್ರೀಡಾಕೂಟಕ್ಕೆ ಚಾಲನೆ ಬಂಟ್ವಾಳ(reporterkarnataka.com): ಪೆರಾಜೆ ವಿದ್ಯಾನಗರದ ಬಾಲವಿಕಾಸ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಎರಡು ದಿನಗಳ ಕಾಲ ನಡೆಯಲಿರುವ ವಾರ್ಷಿಕ ಕ್ರೀಡಾಕೂಟಕ್ಕೆ ಡಿಸೆಂಬರ್ 8 ರಂದು ಚಾಲನೆ ನೀಡಲಾಯಿತು. ಕಲ್ಲಡ್ಕ ಮ್ಯೂಸಿಯಂನ ಸಂಸ್ಥಾಪಕ, ಬಾಲವಿಕಾಸ ಶಾಲೆಯ ಹಿರಿಯ ವಿದ್ಯಾರ್ಥಿ ಮೊಹಮ್ಮದ್ ಯಾಸಿರ್ ಅವರು ಕ್ರೀ... ಪುತ್ತೂರು: ನವೆಂಬರ್ 30ರಂದು ಸಹಕಾರಿ ಸಂಘಗಳ ಹಾಗೂ ನವೋದಯ ಸ್ವ ಸಹಾಯ ಸಂಘಗಳ ಸದಸ್ಯರ ಜಿಲ್ಲಾಮಟ್ಟದ ಕ್ರೀಡಾಕೂಟ ಮಂಗಳೂರು(reporterkarnataka.com): ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಸಂಘ, ನವೋದಯ ಗ್ರಾಮ ವಿಕಾಸ ಟ್ರಸ್ಟ್ ನ ಸಹಭಾಗಿತತ್ವದಲ್ಲಿ ಜಿಲ್ಲೆಯ ಎಲ್ಲ ಸಹಕಾರಿ ಸಂಘಗಳ ಹಾಗೂ ನವೋದಯ ಸ್ವ ಸಹಾಯ ಸಂಘಗಳ ಸದಸ್ಯರ ಜಿಲ್ಲಾಮಟ್ಟದ ಕ್ರೀಡಾಕೂಟ ಪುತ್ತೂರಿನ ಕೊಂಬೆಟ್ಟು ಸರಕಾರಿ ಪದವಿಪೂರ್ವ ಕಾಲೇಜಿನ ಮೈದಾನದ... ಡಿ.10: ಕಪಿತಾನಿಯೊ ಶಾಲಾ ಮೈದಾನದಲ್ಲಿ ಅಂತರ್ ಧರ್ಮೀಯ ಸೌಹಾರ್ದ ಕ್ರೀಡಾಕೂಟ ಮಂಗಳೂರು(reporterkarnataka.com): ಅಂತರ್ ಧರ್ಮೀಯ ಸೌಹಾರ್ದ ಕ್ರೀಡಾಕೂಟ ಕಥೊಲಿಕ್ ಸಭಾ ಮಂಗಳೂರು ಪ್ರದೇಶ (ರಿ), ಆಂಜೆಲೊರ್ ಘಟಕ ಮತ್ತು ಅಂತರ್ ಧರ್ಮೀಯ ಸಂವಾದ ಆಯೋಗ, ಆಂಜೆಲೊರ್ ಚರ್ಚ್, ಪುರುಷರಿಗೆ ವಾಲಿಬಾಲ್ ಹಾಗೂ ಮಹಿಳೆಯರಿಗೆ ತ್ರೋಬಾಲ್ ಪಂದ್ಯಾವಳಿ ಡಿಸೆಂಬರ್ ೧೦ರಂದು ಬೆಳಿಗ್ಗೆ ೮.೪೫ ರಿಂದ ... ಬಾಳೂರು: ನ.20ರಂದು ಪ್ಯಾರಾಲಂಪಿಕ್ ಚಿನ್ನ ಗೆದ್ದ ರಕ್ಷಿತಾರಾಜುಗೆ ಸನ್ಮಾನ, ಅಭಿನಂದನಾ ಸಮಾರಂಭ ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಬಾಳೂರು ಹೋಬಳಿಯಲ್ಲಿ ರಾಜ್ಯ ಹಾಗೂ ರಾಷ್ಟ್ರ ಮಟ್ಟದಲ್ಲಿ ಮಿಂಚಿದ ಕ್ರೀಡಾಪಟುಗಳಿಗೆ ಬಾಳೂರು ನಾಗರೀಕರ ವೇದಿಕೆ ಹಾಗೂ ಗ್ರಾಮ ಪಂಚಾಯಿತಿ ವತಿಯಿಂದ ಅಭಿನಂದನಾ ಸಮಾರಂಭ ಹಮ್ಮಿಕೊಳ್ಳಲಾಗಿದೆ ಎಂದು ಬಾಳೂರು ಹೋಬಳಿಯ ನಾಗರೀಕರ ... ಪಿರಾನಾ ಹಂರ್ಸ್ ತೆಕ್ಕೆಗೆ ಸಿಪಿಎಲ್ 2023 ಕ್ರಿಕೆಟ್ ಟ್ರೋಫಿ: ಪ್ರಜ್ವಲ್ ಗ್ಲ್ಯಾಡಿಯೇಟರ್ಸ್ ತಂಡ ರನ್ನರ್ಸ್ ಅಪ್ ಮಂಗಳೂರು(reporterkarnataka.com): ಮಂಗಳೂರು ಪ್ರಾಂತ್ಯದ ಕಥೊಲಿಕ್ ಕ್ರಿಶ್ಚಿಯನ್ನರ ಕ್ರಿಕೆಟ್ ಕ್ರಿಡಾಕೂಟವು 2 ದಿನಗಳ ಕಾಲ ನಗರದ ಉರ್ವಾ ಮುನ್ಸಿಪಲ್ ಕ್ರಿಡಾಂಗಣದಲ್ಲಿ ನವಂಬರ್ 11 ಮತ್ತು 12ರಂದು ನಡೆಯಿತು. ನವಂಬರ್ 11 ಬೆಳಿಗ್ಗೆ ವಂದನೀಯ ಬೆಂಜಮಿನ್ ಪಿಂಟೋ ಅವರು ಆಶೀರ್ವಚಿಸಿ ಎಲ್ಲಾ ಆಟಗಾರರಿಗ... ಮಂಗಳೂರು ವಿಶ್ವವಿದ್ಯಾಲಯ ಮಟ್ಟದ ಬಾಸ್ಕೆಟ್ ಬಾಲ್ ಪಂದ್ಯಾವಳಿ: ನಿಟ್ಟೆ ಕಾಲೇಜಿಗೆ ಅವಳಿ ಪ್ರಶಸ್ತಿ ಕಾರ್ಕಳ(reporterkarnataka.com): ಮಂಗಳೂರು ವಿಶ್ವವಿದ್ಯಾಲಯ ಮಟ್ಟದ ಅಂತರ್ ಕಾಲೇಜು ಪುರುಷರ ಹಾಗೂ ಮಹಿಳೆಯರ ಬಾಸ್ಕೆಟ್ ಬಾಲ್ ಪಂದ್ಯಾವಳಿಯು ಇತ್ತೀಚೆಗೆ ಡಾ. ನಿಟ್ಟೆ ಶಂಕರ ಅಡ್ಯಂತಾಯ ಕಾಲೇಜಿನ ಆಶ್ರಯದಲ್ಲಿ ಜರುಗಿತು. ಈ ಪಂದ್ಯಾವಳಿಯಲ್ಲಿ ಪುರುಷರ ಹಾಗೂ ಮಹಿಳೆಯರ ಎರಡೂ ವಿಭಾಗದಲ್ಲಿ ಅತಿಥೇಯ ನಿಟ್ಟೆ... ತ್ರೋಬಾಲ್: ಅಮೃತ ಭಾರತಿ ಪದವಿಪೂರ್ವ ಕಾಲೇಜಿನ ದ್ವಿತೀಯ ಪಿಯು ವಿದ್ಯಾರ್ಥಿ ಪವನ್ ಬೆಳ್ವೆ ರಾಜ್ಯ ಮಟ್ಟಕ್ಕೆ ಆಯ್ಕೆ ಬ್ರಹ್ಮಾವರ(reporterkarnataka.com): ಬ್ರಹ್ಮಾವರ ಎಸ್.ಎಮ್.ಎಸ್ ಪದವಿ ಪೂರ್ವ ಕಾಲೇಜಿನಲ್ಲಿ ನಡೆದ ಜಿಲ್ಲಾ ಮಟ್ಟದ ತ್ರೋಬಾಲ್ ಪಂದ್ಯಾಟದಲ್ಲಿ ಉತ್ತಮ ಪ್ರದರ್ಶನ ನೀಡಿ ಪಾಂಡುರಂಗ ರಮಣ ನಾಯಕ್ ಅಮೃತ ಭಾರತಿ ಪದವಿ ಪೂರ್ವ ಕಾಲೇಜಿನ ದ್ವಿತೀಯ ಪಿ.ಯು.ಸಿ ವಿದ್ಯಾರ್ಥಿ ಪವನ್ ಬೆಳ್ವೆ ರಾಜ್ಯ ಮಟ್ಟಕ್ಕೆ ಆಯ್... « Previous Page 1 …5 6 7 8 9 … 14 Next Page » ಜಾಹೀರಾತು