ಹೆಡ್ ಕೋಚ್ ರವಿಶಾಸ್ತ್ರಿ ಬಳಿಕ ಬೌಲಿಂಗ್ ಹಾಗೂ ಫೀಲ್ಡಿಂಗ್ ಕೋಚ್ಗೂ ಕೋವಿಡ್ ಸೋಂಕು ದೃಢ ! ಲಂಡನ್(reporterkarnataka.com) ಭಾರತ ಕ್ರಿಕೆಟ್ ತಂಡದ ಹೆಡ್ ಕೋಚ್ ರವಿಶಾಸ್ತ್ರಿ ಕೊರೊನಾ ಪಾಸಿಟಿವ್ ಬಂದ ಒಂದು ದಿನದ ಬಳಿಕ ಬೌಲಿಂಗ್ ಕೋಚ್ ಭರತ್ ಅರುಣ್ ಹಾಗೂ ಫೀಲ್ಡಿಂಗ್ ಕೋಚ್ ಆರ್ ಶ್ರೀಧರ್ ಅವರ ಕೋವಿಡ್-19 ಆರ್ಟಿ-ಪಿಸಿಆರ್ ಟೆಸ್ಟ್ ವರದಿಯೂ ಪಾಸಿಟಿವ್ ಬಂದಿದೆ ಎಂದು ಮೂಲಗ... Sports News : ಕಿಕ್ಬಾಕ್ಸಿಂಗ್ನಲ್ಲಿ ಅಂತಾರಾಷ್ಟ್ರೀಯ ಮಟ್ಟಕ್ಕೆ ಆಯ್ಕೆಯಾದ ಜಿಲ್ಲೆಯ ರಾಜೀಶ್ ಮತ್ತು ಪ್ರಜ್ಞಾ ಶೆಟ್ಟಿ ಮಂಗಳೂರು (reporterkarnataka.com) ಗೋವಾದಲ್ಲಿ ನಡೆದ ರಾಷ್ಟ್ರ ಮಟ್ಟದ ಕಿಕ್ ಬಾಕ್ಸಿಂಗ್ ಕ್ರೀಡಾಕೂಟದಲ್ಲಿ ಕರ್ನಾಟಕ ಕಿಕ್ ಬಾಕ್ಸಿಂಗ್ ಸ್ಪೋರ್ಟ್ಸ್ ಅಸೋಸಿಯೇಷನ್ ಮತ್ತು ದಕ್ಷಿಣ ಕನ್ನಡ ಕಿಕ್ ಬಾಕ್ಸಿಂಗ್ ಸ್ಪೋರ್ಟ್ಸ್ ಅಸೋಸಿಯೇಷನ್ ಸಂಸ್ಥೆಯನ್ನು ಇನ್ಸ್ಟಿಟ್ಯೂಟ್ ಆಫ್ ಕರಾಟೆ ಎಂಡ್ ಮಾರ್ಷಲ... Sports News | ಟೋಕಿಯೋ ಪ್ಯಾರಲಿಂಪಿಕ್ಸ್ ಹೈಜಂಪ್ನಲ್ಲಿ ಬೆಳ್ಳಿ ಗೆದ್ದ ನಿಶಾದ್ ಕುಮಾರ್ ಟೊಕಿಯೊ(Reporterkarnataka.com) ಭಾರತದ ನಿಶಾದ್ ಕುಮಾರ್ ಟೋಕಿಯೊ ಪ್ಯಾರಾಲಂಪಿಕ್ಸ್ ನಲ್ಲಿ ಪುರುಷರ ವಿಭಾಗದ ಹೈಜಂಪ್, ಟಿ46/47ನಲ್ಲಿ ಬೆಳ್ಳಿ ಗೆದ್ದಿದ್ದಾರೆ. 2.06 ಮೀಟರ್ ಗಳಷ್ಟು ಜಿಗಿಯುವ ಮೂಲಕ ನಿಶಾದ್ ಕುಮಾರ್ ತಮ್ಮದೇ ಏಷ್ಯನ್ ದಾಖಲೆಯನ್ನು ಸರಿಗಟ್ಟಿದ್ದಾರೆ. ಭಾರತದ ಮತ್ತೋರ್ವ ಕ್ರೀಡಾ... ಶಿರಸಿಯ ಕಾಶಿನಾಥ್ ನಾಯ್ಕ್ ಅವರನ್ನು ಭೇಟಿಯಾದ ಚಿನ್ನದ ಹುಡುಗ ನೀರಜ್ ಚೋಪ್ರಾ : ಕನ್ನಡಿಗನನ್ನು ಗುರು ಅಲ್ಲ ಎಂದವರಿಗೆ ಶಿಷ್ಯನಿಂದಲೇ ಉತ್ತರ.! ಶಿರಸಿ(ReporterKarnataka.com) ಟೋಕಿಯೋ ಒಲಂಪಿಕ್ಸ್ನ ಜಾವೆಲಿನ್ ತ್ರೋದಲ್ಲಿ ಚಿನ್ನದ ಪದಕ ಗಳಿಸಿ ದೇಶದ ಕೀರ್ತಿ ಹೆಚ್ಚಿಸಿದ ನೀರಜ್ ಚೋಪ್ರಾ ತಮ್ಮ ಮಾಜಿ ಕೋಚ್ ಕನ್ನಡಿಗ ಕಾಶಿನಾಥ್ ಅವರನ್ನು ಭೇಟಿಯಾಗಿ ತನ್ನ ಸಮಯ ಕಳೆದಿದ್ದಾರೆ. ಕಾಶಿನಾಥ್ ಅವರ ಪುಣೆಯ ಮನೆಗೆ ಭೇಟಿ ನೀಡಿ ಕ... 😍 ತನ್ನ ಇನ್ಸ್ಟಾಗ್ರಾಂನಲ್ಲಿ “ಅಪ್ಪಾ ಐ ಲವ್ ಯೂ ಪಾ” ಹಾಡು ಹಂಚಿಕೊಂಡ ಕ್ರಿಕೆಟಿಗ ಡೇವಿಡ್ ವಾರ್ನರ್ ತನ್ನ ಮಗಳು ಗೋ ಡ್ಯಾಡಿ ಎಂದು ಬರೆದುಕೊಂಡು ತನ್ನ ತಂದೆಗೆ ಹುರಿದುಂಬಿಸುವ ವಿಡಿಯೋಗೆ ಎಡಿಟ್ ಮಾಡಲಾದ "ಅಪ್ಪಾ ಐ ಲವ್ ಯೂ ಪಾ" ಹಾಡಿನ ವಿಡಿಯೋವನ್ನು ಆಸ್ಟ್ರೇಲಿಯಾದ ಖ್ಯಾತ ಕ್ರಿಕೆಟಿಗ ಡೇವಿಡ್ ವಾರ್ನರ್ ಹಂಚಿಕೊಂಡಿದ್ದಾರೆ. Instagram ಅದರ ಜತೆಗೆ I can't wait to have my family bac... Sports News : ಅಂಡರ್ 20 ವರ್ಲ್ಡ್ ಅಥ್ಲೆಟಿಕ್ಸ್ನಲ್ಲಿ ಬೆಳ್ಳಿ ಗೆದ್ದ ಅಮಿತ್ ಖತ್ರಿ Reporterkarnataka.com ಕಿನ್ಯಾದ ನೈರೋಬಿಯಲ್ಲಿ ನಡೆಯುತ್ತಿರುವ ಅಂಡರ್ 20 ವಿಶ್ವ ಅಥ್ಲೆಟಿಕ್ಸ್ ನಲ್ಲಿ ಹಿಂದೆ 4x400m ಮಿಶ್ರ ರಿಲೇ ತಂಡ ಕಂಚು ಗೆದ್ದ ನಂತರ ಇದೀಗ 10 ಕಿಲೋ ಮೀಟರ್ ರೇಸ್ ವಾಕ್ ನಲ್ಲಿ ಭಾರತದ ಅಮಿತ್ ಖತ್ರಿ ಬೆಳ್ಳಿ ಪದಕ ಗಳಿಸಿದ್ದಾರೆ. ಕೀನ್ಯಾದ ಹೆರಿಸ್ಟೋನ್ ವನ್ಯೋನಿ ಚಿ... Sports News | ಕಿಕ್ಬಾಕ್ಸಿಂಗ್ನಲ್ಲಿ ರಾಷ್ಟ್ರ ಮಟ್ಟಕ್ಕೆ ಆಯ್ಕೆಯಾದ ಬಜಪೆಯ ಹುಡುಗ ಹೈಮಾನ್ ಬಜಪೆ (ReporterKarnataka.com) ವಾಕೊ ಇಂಡಿಯಾ, ಕರ್ನಾಟಕ ಕಿಕ್ ಬಾಕ್ಸಿಂಗ್ ಸ್ಪೋರ್ಟ್ಸ್ ಅಸೋಸಿಯೇಶನ್ ಹಾಗೂ ಇತರ ಸಂಘ ಸಂಸ್ಥೆಗಳ ಸಹಯೋಗದೊಂದಿಗೆ ಮೈಸೂರಿನಲ್ಲಿ ನಡೆದ ಪ್ರಥಮ ಕಿಕ್ ಬಾಕ್ಸಿಂಗ್ ಚಾಂಪಿಯನ್ಶಿಪ್ನಲ್ಲಿ ಬಂಗಾರದ ಪದಕ ಗೆದ್ದು ಬಜಪೆಯ ಹೈಮಾನ್ ರಾಷ್ಟ್ರ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.... ಕಂಬಳ ಕೋಣಗಳ ಯಜಮಾನ ಕೆದುಬರಿ ಗುರುವಪ್ಪ ಪೂಜಾರಿ ಅಪಘಾತದಲ್ಲಿ ನಿಧನ Photo source : BeautyOfTulunad ಮಂಗಳೂರು (ReporterKarnataka.com) ಕಂಬಳ ಕ್ಷೇತ್ರದಲ್ಲಿ ಅಗ್ರಮಾನ್ಯರಾದ ಕಂಬಳದ ಕೋಣಗಳ ಯಜಮಾನ ಗುರುಪುರ ಕೆದುಬರಿ ಗುರುವಪ್ಪ ಪೂಜಾರಿಯವರು ಅಪಘಾತದಲ್ಲಿ ನಿಧನರಾಗಿದ್ದಾರೆ. ಕಂಬಳ ಕ್ಷೇತ್ರದಲ್ಲಿ ಗುರುಪುರ ಕೆದುಬರಿ ಗುರುವಪ್ಪ ಪೂಜಾರಿಯ ಹೆಸರು ಚಿರಪರಿಚಿ... Neeraj Chopra wins Gold Medal | 12ರ ವಯ್ಯಸ್ಸಲ್ಲಿ 90 ಕೆ.ಜಿ ತೂಗುತ್ತಿದ್ದ ಬಾಲಕ ಟೋಕಿಯೋದಲ್ಲಿಂದು ಚಿನ್ನ ಗೆದ್ದ Reporterkarnataka.comಟೋಕಿಯೋದಲ್ಲಿ ನಡೆಯುತ್ತಿರುವ ಒಲಿಂಪಿಕ್ಸ್ನಲ್ಲಿ ಭಾರತದ ಚಿನ್ನದ ಕನಸಿಗೆ 23ರ ಹುಡುಗ ನೀರಜ್ ಚೋಪ್ರಾ ಬಣ್ಣ ತುಂಬಿದ್ದಾರೆ. ತನ್ಮ ಮೊದಲ ಒಲಿಂಪಿಕ್ನಲ್ಲಿಯೇ ಚಿನ್ನದ ಕದ ತಟ್ಟಿದ ಚಿಗುರು ಮೀಸೆಯ ಯುವಕ ನೀರಕ್ ಚೋಪ್ರಾ ಶನಿವಾರ ನಡೆದ ಪುರುಷರ ಜಾವೆಲಿನ್ ತ್ರೋ ಫೈನಲ್ನಲ್ಲಿ ... ರಾಜೀವ್ ಗಾಂಧಿ ಖೇಲ್ ರತ್ನ ಪ್ರಶಸ್ತಿಯನ್ನು ಮೇಜರ್ ಧ್ಯಾನ್ಚಂದ್ ಅವಾರ್ಡ್ ಎಂದು ಮರುನಾಮಕರಣ ಮಾಡಿದ ಪ್ರಧಾನಿ ದೆಹಲಿ(reporterKarnataka.com) ಕ್ರೀಡಾ ಕ್ಷೇತ್ರದಲ್ಲಿ ಮಹಾನ್ ಸಾಧಕರಿಗೆ ನೀಡಲಾಗುವ ರಾಜೀವ್ ಗಾಂಧಿ ಖೇಲ್ ರತ್ನ ಪ್ರಶಸ್ತಿಯ ಹೆಸರನ್ನು ಬದಲಿಸಿ ಮೇಜರ್ ಧ್ಯಾನ್ ಚಂದ್ ಹೆಸರಲ್ಲಿ ನೀಡುವುದಾಗಿ ಪ್ರಧಾನಿ ನರೇಂದ್ರ ಮೋದಿ ಘೋಷಿಸಿದ್ದಾರೆ. ಈ ಬಗ್ಗೆ ಟ್ವಿಟ್ ಮಾಡಿರುವ ಮೋದಿ, ದೇಶಾದ್ಯಂತ ಅಸಂಖ್ಯಾ... « Previous Page 1 …5 6 7 8 9 Next Page » ಜಾಹೀರಾತು