ಮೈಸೂರು ದಸರಾ ಉತ್ಸವದಲ್ಲಿ ವೈಮಾನಿಕ ಪ್ರದರ್ಶನ: ರಕ್ಷಣಾ ಸಚಿವ ರಾಜನಾಥಸಿಂಗ್ ಜತೆ ಸಿಎಂ ಸಿದ್ದರಾಮಯ್ಯ ಚರ್ಚೆ ನವದೆಹಲಿ(reporterkarnataka.com): ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ದೆಹಲಿಯಲ್ಲಿ ಇಂದು ರಕ್ಷಣಾ ಸಚಿವ ರಾಜನಾಥಸಿಂಗ್ ಅವರನ್ನು ಭೇಟಿಯಾಗಿ ಮೈಸೂರು ದಸರಾ ಉತ್ಸವದಲ್ಲಿ ವೈಮಾನಿಕ ಪ್ರದರ್ಶನ ಆಯೋಜಿಸುವ ಕುರಿತು ಚರ್ಚೆ ನಡೆಸಿದರು. ಬೆಂಗಳೂರಿನಲ್ಲಿ ಡಿಫೆನ್ಸ್ ಕಾರಿಡಾರ್, ಅಭಿವೃದ್ಧಿ ಕಾಮಗಾರಿಗಳಿಗ... ಗುಜರಾತ್: ಸೇತುವೆ ಕುಸಿತದಲ್ಲಿ ಮೃತರ ಸಂಖ್ಯೆ 10ಕ್ಕೆ ಏರಿಕೆ; 5 ಮಂದಿಯ ರಕ್ಷಣೆ ಅಹಮದಾಬಾದ್(reporterkarnataka.com): ಗುಜರಾತ್ ನ ವಡೋದರಾ ಜಿಲ್ಲೆಯ ಮುಜ್ಪುರ ಬಳಿಯ ಸೇತುವೆಯೊಂದು ಬುಧವಾರ ಬೆಳಗ್ಗೆ ಕುಸಿದು ಬಿದ್ದ ಪರಿಣಾಮ ಹಲವಾರು ವಾಹನಗಳು ನದಿಗೆ ಬಿದ್ದು, ಕನಿಷ್ಠ 9 ಮಂದಿ ಸಾವನ್ನಪ್ಪಿದ್ದಾರೆ. ಕೇವಲ 40 ವರ್ಷಗಳಷ್ಟು ಹಳೆಯದಾದ ಗಂಭೀರಾ ಸೇತುವೆಯ ಒಂದು ಭಾಗ ಕುಸಿದು ಬಿದ... ಸ್ವದೇಶಿ ವ್ಯಾಕ್ಸಿನ್ ತಂದ ವಿಜ್ಞಾನಿಗಳನ್ನೇ ಕಾಂಗ್ರೆಸ್ ಅವಮಾನಿಸುತ್ತಿದೆ; ಸಿಎಂ ಕ್ಷಮೆ ಕೇಳಲಿ: ಪ್ರಹ್ಲಾದ್ ಜೋಶಿ ಬೆಂಗಳೂರು(reporterkarnataka.com): ಕಾಂಗ್ರೆಸ್ ಪಕ್ಷ ಮೋದಿ ಅವರನ್ನು ವಿರೋಧಿಸುವ ಭರದಲ್ಲಿ ದೇಶದ ಸಾಧನೆ ಹಾಗೂ ಸಂಶೋಧಕರು-ವಿಜ್ಞಾನಿಗಳ ಸಮೂಹವನ್ನೇ ಅವಮಾನಿಸುತ್ತಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕ್ಷಮೆ ಕೇಳಬೇಕು ಎಂದು ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಆಗ್ರಹಿಸಿದರು. ಬೆಂಗಳೂರಿನಲ್ಲಿ ಇ... ಜರ್ಮನಿಯ ನಾರ್ತ್ ರೈನ್-ವೆಸ್ಟ್ಫಾಲಿಯಾ, ಡಸೆಲ್ಡಾರ್ಫ್ಗೆ ಸಚಿವ ಡಾ. ಶರಣಪ್ರಕಾಶ್ ಪಾಟೀಲ್ ಭೇಟಿ: ಕೌಶಲ್ಯ ವಿನಿಯಮ ಬಗ್ಗೆ ಒಪ್ಪಂದ ಡಸೆಲ್ಡಾರ್ಫ್ (reporter Karnataka.com): ವೈದ್ಯಕೀಯ ಶಿಕ್ಷಣ, ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ, ಜೀವನೋಪಾಯ ಮತ್ತು ರಾಯಚೂರು ಜಿಲ್ಲಾ ಉಸ್ತುವಾರಿ ಸಚಿವ ಡಾ. ಶರಣಪ್ರಕಾಶ್ ಆರ್. ಪಾಟೀಲ್ ನೇತೃತ್ವದ ನಿಯೋಗ ಜರ್ಮನಿ ಪ್ರವಾಸ ಕೈಗೊಂಡಿದೆ. ಸಚಿವರ ನೇತೃತ್ವದ ನಿಯೋಗವು, ಜರ್ಮನಿಯ ನಾರ್ತ್ ರೈನ್-ವೆಸ್ಟ... Kharge v/s Joshi | ಎಐಸಿಸಿ ಅಧ್ಯಕ್ಷ ಖರ್ಗೆ ಕಾಂಗ್ರೆಸ್ ಕೈಗೊಂಬೆ: ಹುಬ್ಬಳ್ಳಿಯಲ್ಲಿ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಕೌಂಟರ್ ಹುಬ್ಬಳ್ಳಿ(reporterkarnataka.com): ಕಾಂಗ್ರೆಸ್ ಪಕ್ಷ ನಾಮಕಾವಸ್ತೆ ಎನ್ನುವಂತೆ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಅಧಿಕಾರ ನೀಡಿದ್ದು, ತನ್ನ ಕೈಗೊಂಬೆಯಂತೆ ನಡೆಸಿಕೊಳ್ಳುತ್ತಿದೆ ಎಂದು ಕೇಂದ್ರ ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಪ್ರಲ್ಹಾದ ಜೋಶಿ ಆರೋಪಿಸಿದರು. ಹುಬ್ಬಳ್ಳಿಯಲ್ಲಿ ಸೋಮವಾರ ಮಾದ್ಯಮ... ಕಾಮನ್ವೆಲ್ತ್ ಪಾರ್ಲಿಮೆಂಟರಿ ಅಸೋಸಿಯೇಷನ್ ಸಮ್ಮೇಳನ: ಹಿಮಾಚಲ ಪ್ರದೇಶಕ್ಕೆ ತೆರಳಿದ ಸ್ಪೀಕರ್ ಯು.ಟಿ.ಖಾದರ್ ಮಂಗಳೂರು(reporterkarnataka.com): ಹಿಮಾಚಲ ಪ್ರದೇಶದ ಧರ್ಮಶಾಲಾ ತಪೋವನ ದಲ್ಲಿ ನಡೆಯುವ ಕಾಮನ್ವೆಲ್ತ್ ಪಾರ್ಲಿಮೆಂಟರಿ ಅಸೋಸಿಯೇಷನ್ (CPA), ಭಾರತ ಪ್ರದೇಶ, ವಲಯ II ರ ವಾರ್ಷಿಕ ಸಮ್ಮೇಳನದಲ್ಲಿ ವಿಶೇಷ ಅತಿಥಿಯಾಗಿ ಕರ್ನಾಟಕ ಸಭಾಧ್ಯಕ್ಷ ಯು.ಟಿ.ಖಾದರ್ ಭಾಗವಹಿಸಲಿದ್ದಾರೆ. ಈ ಸಂಬಂಧ ಇಂದು ಹಿಮಾಚ... ಲೋಕಸಭೆ ಸ್ಪೀಕರ್ ಅವರನ್ನು ಕರ್ನಾಟಕ ಸ್ಪೀಕರ್ ಖಾದರ್ ಭೇಟಿ: 11ನೇ ಕಾಮನ್ ವೆಲ್ತ್ ಸಂಸದೀಯ ಸಂಘ ಭಾರತ ವಲಯದ ಸಮ್ಮೇಳನದ ಚರ್ಚೆ ನವದಹಲಿ(reporterkarnataka.com): ಕರ್ನಾಟಕ ವಿಧಾನ ಸಭಾಧ್ಯಕ್ಷರಾದ ಯು.ಟಿ. ಖಾದರ್ ಫರೀದ್ ಅವರು ಲೋಕಸಭಾಧ್ಯಕ್ಷರಾದ ಓಂ.ಬಿರ್ಲಾ ಅವರನ್ನು ನವ ದೆಹಲಿಯಲ್ಲಿ ಭೇಟಿ ಮಾಡಿ 11ನೇ ಕಾಮನ್ ವೆಲ್ತ್ ಸಂಸದೀಯ ಸಂಘ ಭಾರತ ವಲಯದ ಸಮ್ಮೇಳನವನ್ನು 2025ರ ಸೆಪ್ಟೆಂಬರ್ 9 ಮತ್ತು 10ರಂದು ನಡೆಸಲು ಕರ್ನಾಟಕವನ್ನು ಆಯ... ಶಾಸಕರಷ್ಟೇ ಅಲ್ಲ ಪ್ರಭಾವಿ ಸಚಿವರಿಂದಲೂ ʼದುಡ್ಡಿಲ್ಲʼ ಮಾತು: ಸಿಎಂ ಸಿದ್ದರಾಮಯ್ಯರಿಗೆ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಚಾಟಿ ನವದೆಹಲಿ(reporterkarnataka.com): ರಾಜ್ಯ ಸರ್ಕಾರದ ಆರ್ಥಿಕ ದಿವಾಳಿತನಕ್ಕೆ ಶಾಸಕರ ಜತೆ ಈಗ ಖುದ್ದು ಗೃಹ ಸಚಿವ ಪರಮೇಶ್ವರ್ ಅವರೇ ಕನ್ನಡಿ ಹಿಡಿದಿದ್ದಾರೆ. ಇದಕ್ಕಿಂತ ನಾಚಿಕೆಗೇಡಿನ ಸಂಗತಿ ಮತ್ತೊಂದಿಲ್ಲ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಹೇಳಿದ್ದಾರೆ. ಬಾದಾಮಿಯಲ್ಲಿ ಗೃಹ ಸಚಿವರು, ʼಅಭಿವೃದ... ವಸತಿ ಇಲಾಖೆ ಅಕ್ರಮ; ರಾಜ್ಯ ಸರಕಾರದ ವಿರುದ್ಧ ಕೇಂದ್ರ ಸಚಿವ ಕುಮಾರಸ್ವಾಮಿ ತೀವ್ರ ವಾಗ್ದಾಳಿ *ವಸತಿ ಸಚಿವರ ರಾಜೀನಾಮೆ ಪಡೆಯುವ ಧೈರ್ಯ, ನೈತಿಕತೆ ಸಿಎಂಗೆ ಇದೆಯಾ?* *ಕಾಂಗ್ರೆಸ್ ದರಬಾರಿನಲ್ಲಿ ಶಾಸಕರ ಪರಿಸ್ಥಿತಿ ತಬರನ ಕಥೆಯಂತಾಗಿದೆ ಎಂದು ಕಿಡಿ* *ಅಲ್ಪಸಂಖ್ಯಾತರ ಹೆಸರಿನಲ್ಲಿ ೬೨೫ ಕೋಟಿ ಗೋಲ್ಮಾಲ್; ಸಂಪುಟ ಒಪ್ಪಿಗೆ ಇಲ್ಲ, ಹಣಕಾಸು ಇಲಾಖೆ ಸಮ್ಮತಿಯೂ ಇಲ್ಲ* *ಸರಕಾರದ ವಿರುದ... ಕತಾರಿನಲ್ಲಿ ಹಣ್ಣಿನ ರಾಜನ ದರ್ಬಾರು: ರಾಜಪುರಿ, ತೂತಪುರಿ, ಬಾದಾಮಿ, ನಾಟಿ, ಸಿಂಧೂರ! ಕತಾರು(reporterkarnataka.com): ಕೊಲ್ಲಿ ರಾಷ್ಟ್ರಗಳಲ್ಲೊಂದು ಪುಟ್ಟ ದೇಶ, ಅದರ ರಾಜಧಾನಿಯಲ್ಲೊಂದು ಚಿಕ್ಕ ಜಾಗದಲ್ಲಿ ಒಳಾಂಗಣ ಮಳಿಗೆ. ಮಳಿಗೆಯ ಹೊರಗಿನ ಮಾರುಕಟ್ಟೆ ಪ್ರದೇಶದಲ್ಲಿ 36°C ತಾಪಮಾನ, ಮಳಿಗೆಯ ಒಳಗೆ ಹವಾನಿಯಂತ್ರಿತ ವಾತಾವರಣ, ವಿಶೇಷವಾಗಿ ಹಣ್ಣಿನ ರಾಜನಿಗೆ ಈ ಸಿದ್ಧತೆ. ಎರಡನೇ ಬಾರಿ ಆಯೋ... 1 2 3 … 51 Next Page » ಜಾಹೀರಾತು