ಅಧಿವೇಶನ ಇದ್ದಾಗಲೆಲ್ಲ ರಾಹುಲ್ ವಿದೇಶದಲ್ಲೇ ಹೆಚ್ಚಿರ್ತಾರೆ: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಟೀಕೆ * ಪ್ರಧಾನಿ ವಿದೇಶ ಪ್ರವಾಸ ಬಗ್ಗೆ ತಗಾದೆ ತೆಗೆಯುವ ವಿಪಕ್ಷ ನಾಯಕರಿಗೆ ಜೋಶಿ ಖಡಕ್ ಚಾಟಿ ನವದೆಹಲಿ(reporterkarnataka.com): "ಲೋಕಸಭೆ ವಿರೋಧ ಪಕ್ಷ ನಾಯಕ ರಾಹುಲ್ ಗಾಂಧಿ ಸಂಸತ್ ಅಧಿವೇಶನ ಇದ್ದಾಗಲೆಲ್ಲ ಹೆಚ್ಚು ಕಾಲ ವಿದೇಶದಲ್ಲೇ ಇರುತ್ತಾರೆ" ಎಂದು ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಕಾಂಗ್ರೆ... New Delhi | ತೊಗರಿಬೇಳೆ, ಕಬ್ಬಿಗೆ ಬೆಂಬಲ ಬೆಲೆ ನಿಗದಿ: ಸಿಎಂ ಪತ್ರದೊಂದಿಗೆ ಕೇಂದ್ರ ಸಚಿವರಿಗೆ ಮನವಿ ನೀಡಿದ ಸಂಸದರ ನಿಯೋಗ ದಾವಣಗೆರೆ/ನವದೆಹಲಿ(reporterkarnataka.com); ಕರ್ನಾಟಕ ರಾಜ್ಯದಲ್ಲಿ ಭಾರತದ ರಾಷ್ಟ್ರೀಯ ಕೃಷಿ ಸಹಕಾರಿ ಮಾರುಕಟ್ಟೆ ಒಕ್ಕೂಟ ಹಾಗೂ ಭಾರತದ ರಾಷ್ಟ್ರೀಯ ಸಹಕಾರಿ ಗ್ರಾಹಕರ ಒಕ್ಕೂಟದ ಮೂಲಕ ತೊಗರಿಬೇಳೆ ಹಾಗೂ ಕಬ್ಬು ಬೆಳೆಗೆ ಕನಿಷ್ಠ ಬೆಂಬಲ ಬೆಲೆ ನಿಗದಿಗೆ ಕೂಡಲೇ ಅನುಮೋದನೆ ನೀಡಬೇಕೆಂದು ನವದೆಹಲಿಯ... ಚಳಿಗಾಲದ ಅಧಿವೇಶನ; ಸಿಎಂ ಕರೆದ ಸಭೆಗೆ ಬರೋದು ಅಸಾಧ್ಯ: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ * ಸಿಎಂಗೆ ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಪತ್ರ * ಮತ್ತೊಂದು ದಿನ ಗೊತ್ತುಪಡಿಸಲು ಸಲಹೆ * ಅದಕ್ಕೂ ಮುನ್ನ ಒಮ್ಮೆ ಸಮಾಲೋಚಿಸಲಿ ಸಿಎಂ ನವದೆಹಲಿ(reporterkarnataka.com): ಸಂಸತ್ ಚಳಿಗಾಲದ ಅಧಿವೇಶನ ಹಾಗೂ ಕಾರ್ಯದೊತ್ತಡದ ಕಾರಣ, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕರೆದಿರುವ ಸಂಸದರ ಸಭೆ... ಸ್ಲೋವಾಕಿಯಾದಲ್ಲಿರುವ ಕರ್ನಾಟಕದ ಉದ್ಯೋಗಿಗಳೊಂದಿಗೆ ಸಚಿವ ಡಾ. ಶರಣಪ್ರಕಾಶ್ ಪಾಟೀಲ್ ಸಂವಾದ *ಕರ್ನಾಟಕದಿಂದ ಹೆಚ್ಚಿನ ಕೌಶಲ್ಯಶಾಲಿ ಉದ್ಯೋಗಿಗಳ ಬೇಕಾಗಿದೆ ಎಂದ ಸ್ಲೋವಾಕಿಯಾ ಕಂಪನಿಗಳು* * ಫೋರ್ಕ್ಲಿಫ್ಟ್ ಆಪರೇಟರ್ಗಳಿಗೆ ಹೆಚ್ಚಿನ ಬೇಡಿಕೆ: ಡಿಎಚ್ಎಲ್ * ಸಚಿವರ ನಿಯೋಗದಲ್ಲಿ ಸಚಿವ ಡಾ. ಸುಧಾಕರ್, ಹಿರಿಯ ಅಧಿಕಾರಿಗಳು ಬ್ರಾಟಿಸ್ಲಾವಾ (reporterkarnataka.com): ಕರ್ನಾ... ಬಿಎಸ್ಸೆನ್ನೆಲ್ ಟವರ್ ಸ್ಥಾಪನೆ, ನೌಕರರ ವೇತನ ಪರಿಷ್ಕರಣೆ: ಲೋಕಸಭೆಯಲ್ಲಿ ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ್ ಒತ್ತಾಯ ನವದೆಹಲಿ(reporterkarnatata.com); ದಾವಣಗೆರೆ ಜಿಲ್ಲೆಯ ಚನ್ನಗಿರಿ ತಾಲ್ಲೂಕಿನ ಹಾಲೇಶಪುರ ಗ್ರಾಮದಲ್ಲಿ ಬಿಎಸ್ ಎನ್ಎಲ್ ಮೊಬೈಲ್ ಟವರ್ ಸ್ಥಾಪನೆಯ ಕುರಿತು ಬುಧವಾರ ನಡೆದ ಸಂಸತ್ ಅಧಿವೇಶನದ ಶೂನ್ಯ ವೇಳೆಯಲ್ಲಿ ದಾವಣಗೆರೆ ಸಂಸದರಾದ ಡಾ.ಪ್ರಭಾ ಮಲ್ಲಿಕಾರ್ಜುನ್ ಕೇಂದ್ರ ಸರ್ಕಾರದ ಗಮನ ಸೆಳೆದರು. ಅಧ... ಸಿಎಂ-ಡಿಸಿಎಂ ಪರಸ್ಪರ ಬಾವಿಗೆ ತಳ್ಳಲು ನೋಡುತ್ತಿದ್ದಾರೆ: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಟೀಕೆ * ಕಾಂಗ್ರೆಸ್ ನಲ್ಲಿ ಸಿಎಂ ಕುರ್ಚಿಗೆ ಡಿಕೆಶಿ, ಸಿದ್ದರಾಮಯ್ಯ ಮುಸುಕಿನ ಗುದ್ದಾಟ * ಸಿಎಂ ಗಾದಿ ಬಾಡಿದಾಟದಲ್ಲಿ ರಾಜ್ಯದ ಹಿತ, ರೈತರ ಸಂಕಷ್ಟ ಮರೆತ ಸರ್ಕಾರ ಹುಬ್ಬಳ್ಳಿ(reporterkarnataka.com): "ರಾಜ್ಯ ಕಾಂಗ್ರೆಸ್ ನಲ್ಲಿ ಸಿಎಂ-ಡಿಸಿಎಂ ಇಬ್ಬರೂ ಒಬ್ಬರಿಗೊಬ್ಬರು ಬಾವಿಯಲ್ಲಿ ಕೆಡವಲು ... ಗೋವಾದ ಎಡಿಸಿ ಪ್ರಕಾಶನದಿಂದ “ಚಾರೊಳಿ ಕಿಂಗ್” ರೇಮಂಡ್ ಡಿಕೂನಾ ತಾಕೊಡೆಗೆ ಸನ್ಮಾನ ಪಣಜಿ(reporterkarnataka.com): ಕಳೆದ ಆರು ವರ್ಷಗಳಲ್ಲಿ ಪ್ರತಿ ದಿನ ಒಂದು ಚಾರೊಳಿ ಚುಟುಕು ತನ್ನ ಮಾತೃಭಾಷೆ ಕೊಂಕಣಿಯಲ್ಲಿ ಬರೆದು ಇಂದಿಗೆ ಎಡುವರೆ ಸಾವಿರಕ್ಕೂ ಹೆಚ್ಚು ಚುಟುಕು ಕೊಂಕಣಿಯಲ್ಲಿ ಬರೆದು ಪ್ರಕಟಿಸಿದ ರೇಮಂಡ್ ಡಿಕೂನಾ ತಾಕೊಡೆ ಅವರಿಗೆ ಗೋವಾದ ಪಣಜಿಯಲ್ಲಿ ಎಡಿಸಿ ಪ್ರಕಾಶನವತಿಯಿಂದ "ಚಾರೊಳ... ಅಯೋಧ್ಯೆ ಶ್ರೀರಾಮ ಮಂದಿರದ 191 ಅಡಿ ಎತ್ತರದ ಶಿಖರದಲ್ಲಿ ಧರ್ಮ ಧ್ವಜಾರೋಹಣ: ವಿಶೇಷ ಪೂಜೆ ಸಲ್ಲಿಸಿದ ಪ್ರಧಾನಿ ಅಯೋಧ್ಯೆ(reporterkarnataka.com): ಅಯೋಧ್ಯೆ ರಾಮ ಮಂದಿರದಲ್ಲಿ ಇಂದು ಧರ್ಮಧ್ವಜಾರೋಹಣ ಸಮಾರಂಭ ನಡೆಯಿತು. ಪ್ರಧಾನಿ ನರೇಂದ್ರ ಮೋದಿ 'ಅಭಿಜಿತ್ ಮುಹೂರ್ತ'ದಲ್ಲಿ ಧ್ವಜಾರೋಹಣ ನೆರವೇರಿಸಿ ಭಕ್ತರಿಗೆ ದೇವಾಲಯಕ್ಕೆ ಮುಕ್ತ ಪ್ರವೇಶದ ಸಂಕೇತ ನೀಡಿದರು. ಈ ಸಮಾರಂಭವು ತ್ರೇತಾಯುಗದಲ್ಲಿ ಶ್ರೀರಾಮ ಮತ್ತು ಸೀತೆ... ಬೆಂಗಳೂರು: ಭಾರತೀಯ ಗಗನಯಾತ್ರಿ ಶುಭಾಂಶು ಶುಕ್ಲಾ – ಮುಖ್ಯಮಂತ್ರಿ ಸಿದ್ದರಾಮಯ್ಯ ಭೇಟಿ ಬೆಂಗಳೂರು(reporterkarnataka.com): ಭಾರತೀಯ ಗಗನಯಾತ್ರಿ ಮತ್ತು ಭಾರತೀಯ ವಾಯುಪಡೆಯ (IAF) ಗ್ರೂಪ್ ಕ್ಯಾಪ್ಟನ್ ಶುಭಾಂಶು ಶುಕ್ಲಾ ಅವರು ವಿಧಾನಸೌಧದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಸೌಹಾರ್ದ ಭೇಟಿಯಾದರು. ಖಾಸಗಿ ಆಕ್ಸಿಯಮ್-4 ಮಿಷನ್ನಲ್ಲಿ ಅಂತಾರಾಷ್ಟ್ರೀಯ ಬಾಹ್ಯಾಕಾ... ಚೀನಾ, ಯುಎನ್ ಅಂತಾರಾಷ್ಟ್ರೀಯ ಒಕ್ಕೂಟ ಸೇರ್ಪಡೆಗೆ ಭಾರತ ಮುಕ್ತ ನಿಲುವು: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಸ್ಪಷ್ಟನೆ ನವದೆಹಲಿ(reporterkarnataka.com): ಚೀನಾ ಸೇರಿದಂತೆ ಎಲ್ಲಾ ಯುಎನ್ ಅಂತಾರಾಷ್ಟ್ರೀಯ ಒಕ್ಕೂಟ ಸೇರುವ ಬಗ್ಗೆ ಭಾರತ ಮುಕ್ತ ನಿಲುವು ಹೊಂದಿದೆ ಎಂದು ಕೇಂದ್ರ ಹೊಸ ಮತ್ತು ನವೀಕರಿಸಬಹುದಾದ ಇಂಧನ ಸಚಿವ ಪ್ರಲ್ಹಾದ ಜೋಶಿ ತಿಳಿಸಿದರು. ದೆಹಲಿಯಲ್ಲಿ ಮಾದ್ಯಮವೊಂದಕ್ಕೆ ನೀಡಿದ ಸಂದರ್ಶನ ವೇಳೆ ಈ ಬಗ್ಗೆ ಸ್ಪಷ್... 1 2 3 … 55 Next Page » ಜಾಹೀರಾತು