ವಿದೇಶದಲ್ಲಿ ತುಳು ನಾಮಫಲಕ!: ಜೈತುಲುನಾಡ್ ಸಂಘಟನೆಯ ತುಳುಲಿಪಿ ಹೋರಾಟಕ್ಕೆ ಮತ್ತೊಂದು ಯಶಸ್ಸು ಅರೀಝೋನಾ(reporterkarnataka.com): ಅಮೇರಿಕಾದ ಅರೀಝೋನಾ ರಾಜ್ಯದ ಟೆಂಫೆ ನಗರದಲ್ಲಿರುವ ಪ್ರಸಿದ್ಧ ದೇವಾಸ್ಥಾನ ಶ್ರೀ ವೆಂಕಟ ಕೃಷ್ಣ ಕ್ಷೇತ್ರವು ಶ್ರೀ ಪುತ್ತಿಗೆ ಮಠದ ದೇವಾಸ್ಥಾನವಾಗಿದ್ದು ಪ್ರಧಾನ ಅರ್ಚಕರಾಗಿ ಶ್ರೀ ಕಿರಣ್ ರಾವ್ ಇವರನ್ನು ಜೈತುಲುನಾಡ್ (ರಿ.) ಮನವಿ ಮಾಡಿದ ತಕ್ಷಣ ಸಂತೋಷದಿಂದ ಅ... ಸ್ಮಾರ್ಟ್ ಮೀಟರ್ ಅನುಷ್ಠಾನಕ್ಕೆ ಬಿಜೆಪಿ ಅಡ್ಡಗಾಲು: ಕೇಂದ್ರ ಇಂಧನ ಸಚಿವ ಖಟ್ಟರ್ಗೆ ಕೆಪಿಸಿಸಿಯಿಂದ ಲಿಖಿತ ದೂರು ಬೆಂಗಳೂರು(reporterkarnataka.com): ಸ್ಮಾರ್ಟ್ ಮೀಟರ್ ಅಳವಡಿಕೆಗೆ ಕೇಂದ್ರ ಸರ್ಕಾರ 3 ತಿಂಗಳ ಕಾಲಮಿತಿ ವಿಧಿಸಿ ಒತ್ತಡ ಹೇರುತ್ತಿದ್ದರೆ, ರಾಜ್ಯ ಬಿಜೆಪಿ ನಾಯಕರು ಆ ಯೋಜನೆ ಅನುಷ್ಠಾನಗೊಳಿಸಲು ಅಡ್ಡಗಾಲು ಹಾಕುತ್ತಿದ್ದಾರೆ. ಈ ವಿಷಯವಾಗಿ ಕೇಂದ್ರ ಇಂಧನ ಸಚಿವ ಮನೋಹರ್ ಲಾಲ್ ಖಟ್ಟರ್ ಅವರಿಗೆ ಲಿಖಿ... ಭಾರತದ ಭಯೋತ್ಪಾದನೆ ನಿಗ್ರಹ ಸಂದೇಶವನ್ನು ಗಯಾನಾದ ಉಪಾಧ್ಯಕ್ಷ ಭರತ್ ಜಗ್ದೇವ್ ಅವರಿಗೆ ತಲುಪಿಸಿದ ಶಶಿ ತರೂರ್, ತೇಜಸ್ವೀ ಸೂರ್ಯ ಜಾರ್ಜ್ಟೌನ್, ಗಯಾನಾ | (reporterkarnataka.com): ಕಾಂಗ್ರೆಸ್ ಸಂಸದ ಡಾ. ಶಶಿ ತರೂರ್, ಬೆಂಗಳೂರು ದಕ್ಷಿಣ ಸಂಸದ ತೇಜಸ್ವಿ ಸೂರ್ಯ ಮತ್ತು ಅಮೆರಿಕ ಪ್ರವಾಸದಲ್ಲಿರುವ ಭಾರತೀಯ ಸರ್ವಪಕ್ಷ ನಿಯೋಗದ ಸದಸ್ಯರು, ಗಯಾನಾ ಗಣರಾಜ್ಯದ ಉಪಾಧ್ಯಕ್ಷ ಘನತೆವೆತ್ತ ಭರತ್ ಜಗ್ದೇವ್ ಅವರನ್ನು ಭೇಟಿ ಮಾಡಿದ್ದು, ಈ ವೇ... ಜನ ಸತ್ತರೂ ಕಾಂಗ್ರೆಸ್ ಸಾಧನಾ ಸಂಭ್ರಮಾಚರಣೆ; ನಾಚಿಕೆ ಆಗುವುದಿಲ್ಲವೇ?: ಸಿಎಂ ವಿರುದ್ಧ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಆಕ್ರೋಶ ನವದೆಹಲಿ(reporterkarnataka.com): ಬೆಂಗಳೂರಿನಲ್ಲಿ ಮಳೆಯಿಂದಾಗಿ ಮೂವರು ಸಾವನ್ನಪ್ಪಿದ್ದಾರೆ. ಇಂಥ ಸ್ಥಿತಿಯಲ್ಲಿ ನೀವು ವಿಜಯನಗರಕ್ಕೆ ಹೋಗಿ ಸಂಭ್ರಮಾಚರಣೆ ಮಾಡುತ್ತಿದ್ದೀರಲ್ಲ? ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರೇ...ನಿಮಗೆ ಸ್ವಲ್ಪವೂ ನಾಚಿಕೆ ಆಗುವುದಿಲ್ಲವೇ... ಬೆಂಗಳೂರು ಜನರು ಬ್ರ್ಯಾಂಡೆಡ್ ನರಕದಲ್ಲಿ ನರಳುತ್ತಿದ್ದಾರೆ: ಡಿಸಿಎಂ ಡಿಕೆಶಿ ವಿರುದ್ಧ ಕೇಂದ್ರ ಸಚಿವ ಕುಮಾರಸ್ವಾಮಿ ವಾಗ್ದಾಳಿ *ಜನ ಸತ್ತು ಬದುಕುತ್ತಿದ್ದರೆ ಇವರಿಗೆ ಸಾಧನಾ ಸಮಾವೇಶದ ಚಿಂತೆ* *ಸಾಯಿ ಬಡಾವಣೆಗೆ ಎಷ್ಟು ಸಲ ಭೇಟಿ ನೀಡಿದ್ದೀರಿ ಎಂದು ಪ್ರಶ್ನೆ* *ಕೊಟ್ಟ ಕುದುರೆ ಏರದವನು ಶೂರನೂ ಅಲ್ಲ, ವೀರನೂ ಅಲ್ಲ, ಕುದುರೆ ಶೋಕಿಗಲ್ಲ ಎಂದು ಕುಟುಕು* ನವದೆಹಲಿ(reporterkarnataka.com): ಸತತ ಮಳೆಯಿಂದ ತತ್ತರಿಸ... Bangalore |”ಒಳಕೋವೆ” ಕೃತಿ ಬಿಡುಗಡೆ: 5 ಮಂದಿ ಸಾಧಕರಿಗೆ ವಿ.ಪಿ.ಸಿಂಗ್ ಪ್ರಶಸ್ತಿ ಪ್ರದಾನ ಬೆಂಗಳೂರು(reporterkarnataka.com): ಬಾಯಲ್ಲಿ ಸಾಮಾಜಿಕ ನ್ಯಾಯ ಹೇಳೋದು, ಸಾಮಾಜಿಕ ನ್ಯಾಯದ ವಿರೋಧಿಗಳ ಜೊತೆ ಹೋಗಿ ಸೇರೋದು ಸರಿಯಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅಭಿಪ್ರಾಯಪಟ್ಟರು. ಕಾವೇರಿ ನಿವಾಸದಲ್ಲಿ ಹಿರಿಯ ಪತ್ರಕರ್ತ ಡಾ.ಎಂ.ಎಸ್.ಮಣಿ ಅವ... ವಿಧಾನಸಭಾ ಸ್ವೀಕರ್ ಗಳ ರಾಷ್ಟ್ರೀಯ ಸಮಿತಿಗೆ ಯು.ಟಿ.ಖಾದರ್ ನೇಮಕ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಅವರಿಂದ ನಾಮ ನಿರ್ದೇಶನ ನವದೆಹಲಿ(reporterkarnataka.com): ಸಂವಿಧಾನದ ಹತ್ತನೇ ಅನುಸೂಚಿಯಡಿಯಲ್ಲಿ ಸಭಾಧ್ಯಕ್ಷರ ಅಧಿಕಾರಗಳನ್ನು ಮತ್ತು ನಿಯಮಗಳನ್ನು ಪರಿಶೀಲಿಸುವ ರಾಷ್ಟ್ರೀಯ ಸಮಿತಿಗೆ ಕರ್ನಾಟಕ ವಿಧಾನಸಭಾಧ್ಯಕ್ಷ ಹಾಗೂ ಮಂಗಳೂರು ಶಾಸಕರಾದ ಯು.ಟಿ.ಖಾದರ್ ಅವರನ್ನು ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಅವರು ನೇಮಕಗೊಳಿಸಿ ಆದೇಶ ಹೊರ... ಇ-ಕಾಮರ್ಸ್ ಸಂಸ್ಥೆಗಳಲ್ಲಿ ಪಾಕ್ಗೆ ಸರಕು ಮಾರಿದರೆ ಹುಷಾರ್: ಕೇಂದ್ರ ಗ್ರಾಹಕ ವ್ಯವಹಾರಗಳ ಸಚಿವ ಪ್ರಹ್ಲಾದ್ ಜೋಶಿ ಎಚ್ಚರಿಕೆ ನವದೆಹಲಿ(reporterkarnataka.com): ಇ-ಕಾಮರ್ಸ್ ಸಂಸ್ಥೆಗಳಲ್ಲಿ ಪಾಕಿಸ್ತಾನಕ್ಕೆ ಸರಕು ಮಾರಾಟ ಮಾಡುತ್ತಿರುವುದು ಬೆಳಕಿಗೆ ಬಂದಿದ್ದು, ತಕ್ಷಣವೇ ಇದನ್ನು ನಿಲ್ಲಿಸಬೇಕು ಎಂದು ಕೇಂದ್ರ ಗ್ರಾಹಕ ವ್ಯವಹಾರಗಳ ಸಚಿವ ಪ್ರಲ್ಹಾದ ಜೋಶಿ ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ. ಪಾಕಿಸ್ತಾನಕ್ಕೆ ಸರಕುಗಳ ಮಾರಾಟ... New Delhi | 327 ಕೋಟಿ ರೂ. ವೆಚ್ಚದ ನವಲಗುಂದ ಬೈಪಾಸ್ ರಸ್ತೆಗೆ ಕೇಂದ್ರ ಸರಕಾರ ಅಸ್ತು * 10.575 ಕಿ.ಮೀ. ರಸ್ತೆ ನಿರ್ಮಾಣಕ್ಕೆ ಕೇಂದ್ರದಿಂದ ಅನುಮೋದನೆ * ಕಾಮಗಾರಿಗೆ ಶೀಘ್ರ ಟೆಂಡರ್ ಪ್ರತಿಕ್ರಿಯೆ: ಸಚಿವ ಪ್ರಲ್ಹಾದ ಜೋಶಿ ನವದೆಹಲಿ(reporterkarnataka.com): ಸವದತ್ತಿ ಯಲ್ಲಮ್ಮನಗುಡ್ಡ ಸೇರಿದಂತೆ ವಿವಿಧ ಸುಕ್ಷೇತ್ರಗಳಿಗೆ ಸಂಪರ್ಕ ಕಲ್ಪಿಸುವ ನವಲಗುಂದ ಬೈಪಾಸ್ ರಸ್ತೆ ₹327 ಕೋ... ಕರ್ನಾಟಕದ ಕೌಶಲ್ಯಪೂರ್ಣ ಕಾರ್ಯಪಡೆಯತ್ತ ಜಪಾನ್ ಕಣ್ಣು: ಕಾನ್ಸುಲ್ ಜನರಲ್ ಜತೆಗೆ ಸಚಿವ ಡಾ. ಶರಣ್ ಪ್ರಕಾಶ್ ಪಾಟೀಲ್ ಚರ್ಚೆ ಬೆಂಗಳೂರು(reporterkarnataka.com): ವಿವಿಧ ಕ್ಷೇತ್ರಗಳಲ್ಲಿ ಕೌಶಲ್ಯಪೂರ್ಣ ವೃತ್ತಿಪರರರು, ನರ್ಸ್ ಗಳ ಅಗತ್ಯವಿದೆ ಎಂದು ಬೆಂಗಳೂರಿನಲ್ಲಿರುವ ಜಪಾನ್ನ ಕಾನ್ಸುಲ್-ಜನರಲ್ ನಕೇನ್ ಸ್ಟಮೊ ಸ್ಪಷ್ಟಪಡಿಸಿದ್ದು, ಕರ್ನಾಟಕದಲ್ಲಿ ತಾಂತ್ರಿಕ ಮತ್ತು ವಿಶೇಷ ಕೋರ್ಸ್ ವಿದ್ಯಾರ್ಥಿಗಳ ಕೌಶಲ್ಯವನ್ನು ಹೆಚ್ಚಿಸುವ ... « Previous Page 1 …10 11 12 13 14 … 59 Next Page » ಜಾಹೀರಾತು