ರಾಜ್ಯಸಭೆಗೆ ಕಾಂಗ್ರೆಸ್ ಅಭ್ಯರ್ಥಿಯಾಗಿ ಅಜಯ್ ಮಾಕನ್, ಸೈಯ್ಯದ್ ನಾಸಿರ್ ಹುಸೇನ್, ಜಿ.ಸಿ. ಚಂದ್ರಶೇಖರ್ ಆಯ್ಕೆ ಬೆಂಗಳೂರು(reporterkarnataka.com): ಕರ್ನಾಟಕದಿಂದ ರಾಜ್ಯಸಭೆಗೆ ನಡೆಯಲಿರುವ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳಾಗಿ ಅಜಯ್ ಮಾಕನ್, ಸೈಯ್ಯದ್ ನಾಸಿರ್ ಹುಸೇನ್ ಹಾಗೂ ಜಿ.ಸಿ ಚಂದ್ರಶೇಖರ್ ಅವರು ಆಯ್ಕೆಗೊಂಡಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅಭ್ಯರ್ಥಿ ಗಳಿಗೆ ಶುಭ ಹಾರೈಸಿದ್ದಾರೆ. ಪ... ಕಂಪ್ಲಿಯ ಮೋಹನ್ ಕುಮಾರ್ ದಾನಪ್ಪಗೆ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಬ್ರಾವೊ ದಾಖಲೆ ಪ್ರದಾನ ಹೊಸದಿಲ್ಲಿ(reporterkarnataka.com): ದೇಶದ ಯುವಕರು ಸೇನೆ ಸೇರುವಂತೆ ಜಾಗೃತಿಗಾಗಿ ಕೇಂದ್ರಾಡಳಿತ ಪ್ರದೇಶ ಲಡಾಖ್ ನ ಕಾರ್ಗಿಲ್ ನಲ್ಲಿ ಮ್ಯಾರಥಾನ್ ಮಾಡಿದ ಬಳ್ಳಾರಿ ಜಿಲ್ಲೆಯ ಕಂಪ್ಲಿಯ ನಿವಾಸಿ ಕರ್ನಾಟಕ ಉಚ್ಚ ನ್ಯಾಯಾಲಯದ ಕೇಂದ್ರ ಸರ್ಕಾರಿ ವಕೀಲರಾದ ಮೋಹನ್ ಕುಮಾರ್ ದಾನಪ್ಪನವರಿಗೆ ಕೇಂದ್ರ ಸರ್ಕಾರದ... ಜಪಾನ್ ಪ್ರಬಲ ಭೂಕಂಪ: 55ಕ್ಕೂ ಹೆಚ್ಚು ಸಾವು; 1 ಲಕ್ಷಕ್ಕೂ ಅಧಿಕ ಮಂದಿಯ ಸ್ಥಳಾಂತರ ಟೊಕಿಯೊ(reporterkarnataka.com): ಜಪಾನ್ನಲ್ಲಿ ನಿನ್ನೆ ಸಂಭವಿಸಿದ ಪ್ರಬಲ ಭೂಕಂಪಕ್ಕೆ 55ಕ್ಕೂ ಅಧಿಕ ಮಂದಿ ಸಾವನ್ನಪ್ಪಿದ್ದು, 1 ಲಕ್ಷಕ್ಕೂ ಹೆಚ್ಚು ಮಂದಿಯನ್ನು ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರ ಮಾಡಲಾಗಿದೆ. ಜಪಾನ್ ಭೂಕಂಪಕ್ಕೆ ಹಲವು ಕಟ್ಟಡಗಳು ನೆಲಕ್ಕುರುಳಿವೆ. ಪ್ರಮುಖ ರಸ್ತೆಗಳು ಬಾಯಿ ಬಿಟ್ಟಿ... ಗೋವಾ ರಾಜ್ಯಪಾಲ ಪಿ. ಎಸ್. ಶ್ರೀಧರನ್ ಪಿಳ್ಳೈ ಕೋಲಾರಕ್ಕೆ ಭೇಟಿ: ಜಿಲ್ಲಾಧಿಕಾರಿ ಅಕ್ರಂ ಪಾಷ ಸ್ವಾಗತ ಶಬ್ಬೀರ್ ಅಹಮ್ಮದ್ ಶ್ರೀನಿವಾಸಪುರ ಕೋಲಾರ info.reporterkarnataka@gmail.com ಗೋವಾ ರಾಜ್ಯಪಾಲ ಪಿ. ಎಸ್. ಶ್ರೀಧರನ್ ಪಿಳ್ಳೈ ಅವರು ಕೋಲಾರಕ್ಕೆ ಆಗಮಿಸಿದ್ದು, ಅವರನ್ನು ಮಾಲೂರು ತಾಲ್ಲೂಕು ಕಟ್ಟಿಗೇನಹಳ್ಳಿ ಗಡಿಭಾಗದಲ್ಲಿ ಶಿಷ್ಟಾಚಾರದನ್ವಯ ಜಿಲ್ಲಾಧಿಕಾರಿ ಅಕ್ರಂ ಪಾಷ ಸ್ವಾಗತಿಸಿದರು. ... ಭಾಷೆಗೆ ಬಾಂಧವ್ಯ ಗಟ್ಟಿಗೊಳಿಸುವ ಅಗಾಧ ಸೆಳೆತ ಇದೆ: ಅಖಿಲ ಭಾರತ ಕೊಂಕಣಿ ಸಾಹಿತ್ಯ ಸಮ್ಮೇಳನದಲ್ಲಿ ಕವಿ, ವಿಮರ್ಶಕ ಉದಯನ್ ವಾಜಪೇಯಿ ಮಂಗಳೂರು(reporterkarnataka.com): ಭಾಷೆಗೆ ಎಲ್ಲರನ್ನು ಒಂದು ಕಡೆ ಹಿಡಿದು ಇಡುವ ಶಕ್ತಿ ಇದೆ. ಭಾಷೆಗೆ ಬಾಂಧವ್ಯ ಗಟ್ಟಿಗೊಳಿಸುವ ಅಗಾಧ ಸೆಳೆತ ಇದೆ. ಭಾಷೆಗಳ ನಿರಂತರತೆಯಿಂದಾಗಿ ನಮಗೆ ಬೇರೆ ಭಾಷೆ ಅರಿವು, ಜ್ಞಾನ ಇಲ್ಲದೇ ಇದ್ದರೂ ನಮ್ಮಲ್ಲಿ ಅನ್ಯತೆಯ ಭಾವನೆ ಬೆಳೆಯುತ್ತದೆ ಎಂದು ಕವಿ, ವಿಮರ್ಶಕ ವಿದ್... ಅಖಿಲ ಭಾರತ ಕೊಂಕಣಿ ಸಾಹಿತ್ಯ ಸಮ್ಮೇಳನ: ಏನೆಲ್ಲ ಗೋಷ್ಠಿಗಳಿವೆ? ಯಾರೆಲ್ಲ ಭಾಗವಹಿಸುತ್ತಾರೆ? ವಿವರ ಇಲ್ಲಿದೆ ಮಂಗಳೂರು(reporterkarnataka.com): ಶಕ್ತಿನಗರದ ವಿಶ್ವ ಕೊಂಕಣಿ ಕೇಂದ್ರದಲ್ಲಿ ನವೆಂಬರ್ 4 ಮತ್ತು 5ರಂದು 25ನೇ ಅಖಿಲ ಭಾರತೀಯ ಕೊಂಕಣಿ ಸಾಹಿತ್ಯ ಸಮ್ಮೇಳನ ನಡೆಯಲಿದ್ದು, ಸಮ್ಮೇಳನ ಕಾರ್ಯಕ್ರಮಗಳ ವಿವರ ಈ ಕೆಳಗಿನಂತಿದೆ: *ನವೆಂಬರ್ 4, 2023 - ಶನಿವಾರ* *8:30 ನೋಂದಣಿ, ಉಪಹಾರ *9:45 ಮೆರವಣಿಗ... ಅಖಿಲ ಭಾರತ ಕೊಂಕಣಿ ರಜತ ಸಮ್ಮೇಳನದ ಲಾಂಛನ ಬಿಡುಗಡೆ: ಆನ್ ಲೈನ್ ನೋಂದಣಿ ಆರಂಭ ಮಂಗಳೂರು(reporterkarnataka.com): ಸಾಹಿತ್ಯ ಸಮ್ಮೇಳನಗಳು ಭಾಷೆ ಮತ್ತು ಸಾಹಿತ್ಯದ ವೈವಿಧ್ಯತೆಯನ್ನು ಸಂಭ್ರಮಿಸುವ ಹಬ್ಬ ಗಳಾಗಿದ್ದು , 1939ರಲ್ಲಿ ಕುಮಟಾದ ವಕೀಲ ಮಾಧವ ಮಂಜುನಾಥ ಶಾನುಭಾಗರ ದೂರದೃಷ್ಟಿಯ ಫಲಶೃತಿ ಅಖಿಲ ಭಾರತ ಕೊಂಕಣಿ ಪರಿಷತ್ ಈ ವರೆಗೆ ದೇಶದ ನಾನಾ ಭಾಗಗಳಲ್ಲಿ 24 ರಾಷ್ಟ್ರ ಮಟ್ಟದ ಕ... ಅ.6ರಂದು ಬಹ್ರೇನ್ ಕನ್ನಡ ಸಂಘದ ರೊನಾಲ್ಡ್ ಕೊಲಾಸೊ ಲಾಂಜ್ ಉದ್ಘಾಟನೆ ಮಂಗಳೂರು(reporterkarnataka.com): ಬಹ್ರೇನ್ ಇಂಡಿಯನ್ ಕ್ಲಬ್ ಶತಮಾನೋತ್ಸವ ಪ್ರಶಸ್ತಿ ಮುಡಿಗೇರಿಸಿಕೊಂಡಿದ್ದ ರೊನಾಲ್ಡ್ ಕುಲಾಸೊ ಅವರ ದೊಡ್ಡ ಕೊಡುಗೆಯಲ್ಲಿ ಭಾರತವನ್ನು ಬಿಟ್ಟು ಹೊರಗೆ ಮೊದಲ ಕನ್ನಡ ಭವನವನ್ನು ಬಹ್ರೇನ್ನಲ್ಲಿ ನಿರ್ಮಿಸಲಾಗಿದೆ. ಇದು ಏಕೈಕ ಕನ್ನಡ ಭವನ. ಬಹ್ರೇನ್ನಲ್ಲಿರುವ ಈ ಕನ್ನ... ಬಲೂಚಿಸ್ತಾನ್: ಈದ್ ಮಿಲಾದ್-ಉಲ್-ನಬಿ ಮೆರವಣಿಯಲ್ಲಿ 2 ಆತ್ಮಾಹುತಿ ಬಾಂಬ್ ಸ್ಫೋಟ; 56ಕ್ಕೂ ಹೆಚ್ಚು ಮಂದಿ ಸಾವು ಮಸ್ತುಂಗ್(reporterkarnataka.com): ಬಲೂಚಿಸ್ತಾನದ ಮಸ್ತುಂಗ್ ಜಿಲ್ಲೆಯ ಅಲ್-ಫಲಾಹ್ ಮಸೀದಿ ಬಳಿ ಈದ್ ಮಿಲಾದ್-ಉಲ್-ನಬಿ ಮೆರವಣಿಗೆಯಲ್ಲಿ ಎರಡು ಆತ್ಮಾಹುತಿ ಬಾಂಬ್ ಸ್ಫೋಟಗೊಂಡು 56ಕ್ಕೂ ಹೆಚ್ಚು ಮಂದಿ ಸಾವನ್ನಪ್ಪಿದ್ದು, ಹಲವು ಮಂದಿ ಗಾಯಗೊಂಡಿದ್ದಾರೆ. ಸ್ಫೋಟದಲ್ಲಿ... ಅಖಿಲ ಭಾರತ ಕೊಂಕಣಿ ಸಾಹಿತ್ಯ ಸಮ್ಮೇಳನಕ್ಕೆ ರಜತ ಸಂಭ್ರಮ: ಕಾರ್ಯಾಲಯ ಉದ್ಘಾಟನೆ ಮಂಗಳೂರು(reporterkarnataka.com): ನವೆಂಬರ್ ತಿಂಗಳ 4 ಮತ್ತು 5ರಂದು ಮಂಗಳೂರಿನ ವಿಶ್ವ ಕೊಂಕಣಿ ಕೇಂದ್ರದಲ್ಲಿ ನಡೆಯುವ 25ನೇ ಅಖಿಲ ಭಾರತೀಯ ಕೊಂಕಣಿ ಸಾಹಿತ್ಯ ಸಮ್ಮೇಳನದ ಕಾರ್ಯಾಲಯದ ಉದ್ಘಾಟಣೆ ಮತ್ತು ಸ್ವಾಗತ ಸಮಿತಿಯ ಪ್ರಥಮ ಸಭೆ ಬೆಂದೂರ್ವೆಲ್ ಟಾಯ್ಟಸ್ ನೊರೊನ್ಹಾ ಅವರ ರಾಹುಲ್ ಎಡ್ವರ್ಟೈರರ್ಸ್... « Previous Page 1 …11 12 13 14 15 … 46 Next Page » ಜಾಹೀರಾತು