ಸುಳ್ಳು ಸುದ್ದಿ ತಡೆಗಟ್ಟುವಲ್ಲಿ ಪಿಐಬಿ ಸತ್ಯಶೋಧನಾ ಘಟಕ ವಿಫಲ: ಲೋಕಸಭೆಯಲ್ಲಿ ಸಂಸದ ಕುಮಾರ ನಾಯಕ ಕಳವಳ ನವದೆಹಲಿ(reporterkarnataka.com): ಕೇಂದ್ರ ಸರ್ಕಾರದ ಅಧೀನದಲ್ಲಿರುವ ಪಿಐಬಿಯ (Press Information Bureau) ಸತ್ಯಶೋಧನಾ ಘಟಕದ ಕಾರ್ಯವೈಖರಿಯ ಬಗ್ಗೆ ರಾಯಚೂರು-ಯಾದಗಿರಿ ಸಂಸದ ಜಿ. ಕುಮಾರ ನಾಯಕ ಅವರು ಸಂಸತ್ನಲ್ಲಿ ಇಂದು ಕಳವಳ ವ್ಯಕ್ತಪಡಿಸಿದರು. ಲೋಕಸಭೆಯಲ್ಲಿ ಮಾತನಾಡಿದ ಅವರು, ಸುಳ್ಳು ಸುದ್ದ... SOTTO Karnataka | ಹುಟ್ಟಿನಿಂದಲೇ ಹೃದಯ ಸಮಸ್ಯೆಯಿಂದ ಬಳಲುತ್ತಿದ್ದ 9 ವರ್ಷದ ಬಾಲಕನಿಗೆ ಯಶಸ್ವಿ “ಹೃದಯ ಕಸಿ” ಬೆಂಗಳೂರು(reporterkarnataka.com): ಹೃದಯ ವೈಫಲ್ಯಕ್ಕೆ ಒಳಗಾಗುವ ಸ್ಥಿತಿಗೆ ತಲುಪಿದ್ದ 9 ವರ್ಷದ ಬಾಲಕನಿಗೆ ಯಶಸ್ವಿಯಾಗಿ ಹೃದಯ ಕಸಿ ಮಾಡುವ ಮೂಲಕ ಬಾಲಕನಿಗೆ ಮರುಹುಟ್ಟು ನೀಡಲಾಗಿದೆ. ಯಶವಂತಪುರ ಸ್ಪರ್ಶ್ ಆಸ್ಪತ್ರೆಯ ಹೃದಯ ಕಸಿತಜ್ಞ, ಹೃದಯ ರಕ್ತನಾಳಗಳ ಹಿರಿಯ ಶಸ್ತ್ರ ಚಿಕಿತ್ಸಕರಾದ ಡಾ.ರವಿಶಂಕರ... ಕೇರಳದಲ್ಲಿ ಕಾಂಗ್ರೆಸ್-ಕಮ್ಯುನಿಸ್ಟ್ ಬರೀ ಭ್ರಷ್ಟಾಚಾರದ ಆಡಳಿತ: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ವಾಗ್ದಾಳಿ * ʼಸೂರ್ಯ ಘರ್ʼ ಅನುಷ್ಠಾನಗೊಳಿಸದ ಕೇರಳ ಸರ್ಕಾರ: ಗಂಭೀರ ಆರೋಪ ತಿರುವನಂತಪುರ(reporterkarnataka.com): ಪ್ರಧಾನಿ ನರೇಂದ್ರ ಮೋದಿ ಅವರ ನೇತೃತ್ವದಲ್ಲಿ ಕೇಂದ್ರ ಸರ್ಕಾರ ಅಭಿವೃದ್ಧಿ ಪಥದಲ್ಲಿ ಹೆಜ್ಜೆ ಹಾಕುತ್ತಿದ್ದರೆ, ಕಾಂಗ್ರೆಸ್-ಕಮ್ಯುನಿಸ್ಟ್ ಆಡಳಿತದ ಸರ್ಕಾರಗಳು ಬರೀ ಭ್ರಷ್ಟಾಚಾರ, ಹಿಂಸಾ... Ring Road | 900 ಕೋಟಿ ವೆಚ್ಚದ ಮಂಡ್ಯ ವರ್ತುಲ ರಸ್ತೆ ಯೋಜನೆಗೆ ಕೇಂದ್ರ ಸರಕಾರ ಸಮ್ಮತಿ ನವದೆಹಲಿ(reporterkarnataka.com): ಮಂಡ್ಯ ನಗರ ವರ್ತುಲ ರಸ್ತೆಯನ್ನು ಅದಷ್ಟು ಬೇಗ ಕೈಗೆತ್ತಿಕೊಂಡು ಅನುಷ್ಠಾನಕ್ಕೆ ತರುವ ಬಗ್ಗೆ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಅವರು ಕೇಂದ್ರ ಭೂಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಅವರನ್ನು ಭೇಟಿಯಾಗಿ ಚರ್ಚೆ ನಡೆಸಿದರು. ಸಂಸತ್ ಭವನದಲ್ಲಿರು... Rajyasabha | ಆಯುಷ್ಮಾನ್ ಭಾರತ್ ವ್ಯಾಪ್ತಿಗೆ ಹೃದಯಾಘಾತ, ಪಾರ್ಶ್ವವಾಯು ಚಿಕಿತ್ಸೆ ತರಲು ಮಾಜಿ ಪ್ರಧಾನಿ ದೇವೇಗೌಡ ಒತ್ತಾಯ ನವದೆಹಲಿ(reporterkarnataka.com): ಆಯುಷ್ಮಾನ್ ಭಾರತ್ ಕಾರ್ಯಕ್ರಮದಡಿಯಲ್ಲಿ ಹೃದಯಾಘಾತ ಮತ್ತು ಪಾರ್ಶ್ವವಾಯುಗೆ ಚಿಕಿತ್ಸೆ ಪಡೆಯಲು ರಾಷ್ಟ್ರವ್ಯಾಪಿ ಯೋಜನೆ ರೂಪಿಸಬೇಕು ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ ಅವರು ಪ್ರಧಾನಿ ನರೇಂದ್ರ ಮೋದಿ ಅವರಲ್ಲಿ ಮನವಿ ಮಾಡಿದರು. ರಾಜ್ಯಸಭೆಯಲ್ಲಿ ಬಜೆಟ್ ಮೇಲಿನ ಚ... ಅಧಾರ್ ನೊಂದಿಗೆ ಎಪಿಕ್ (EPIC) ಜೋಡಣೆಗೆ ಶೀಘ್ರ ಕ್ರಮ: ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ನವದೆಹಲಿ (reporterkarnataka.com): ಆಧಾರ್ ಕಾರ್ಡ್ ನೊಂದಿಗೆ ಎಪಿಕ್ (EPIC ) ಸಂಖ್ಯೆಯನ್ನು ಕೂಡಲೇ ಜೋಡಣೆ (Link) ಮಾಡಲು ಕ್ರಮ ವಹಿಸಲಾಗುವುದು ಎಂದು ಭಾರತ ಚುನಾವಣಾ ಆಯೋಗದ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಹೇಳಿದ್ದಾರೆ. ಇಂದು ಈ ಸಂಬಂಧ ನವದೆಹಲಿಯ ನಿರ್ವಚನ ಸದನದಲ್ಲಿ ಚುನಾವಣಾ ಭ... ISS | ಅಂತಾರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣ ತಲುಪಿದ ಸ್ಪೇಸ್ಎಕ್ಸ್ ಕ್ಯಾಪ್ಸುಲ್: ಸುನೀತಾ ವಿಲಿಯಂ, ವಿಲ್ಮೋರ್ ಭೂಮಿಗೆ ಮರಳುವ ಹಾದಿ ಸುಗಮ reporterkarnataka.com ಸ್ಪೇಸ್ಎಕ್ಸ್ ಕ್ಯಾಪ್ಸುಲ್ ಭಾನುವಾರ ಮುಂಜಾನೆ ನಾಲ್ವರು ಗಗನಯಾತ್ರಿಗಳನ್ನು ಅಂತಾರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣಕ್ಕೆ (ಐಎಸ್ಎಸ್) ಯಶಸ್ವಿಯಾಗಿ ತಲುಪಿಸಿದ್ದು, ಇದರೊಂದಿಗೆ ಭಾರತೀಯ ಮೂಲದ ಸುನೀತಾ ವಿಲಿಯಮ್ಸ್ ಹಾಗೂ ಬುಚ್ ವಿಲ್ಮೋರ್ ಅವರನ್ನು ಮರಳಿ ಭೂಮಿಗೆ ಕರೆದು ತರು... Mango | ವಿಶ್ವದಲ್ಲೇ ಅತಿ ಹೆಚ್ಚು ಮಾವು ಬೆಳೆಸುವ ಶ್ರೀನಿವಾಸಪುರಕ್ಕಿಲ್ಲ ಸುಸಜ್ಜಿತ ಎಪಿಎಂಸಿ ಮಾರ್ಕೆಟ್!: ಹೈಟೆಕ್ ಮಾರುಕಟ್ಟೆಗಾಗಿ ರೈತರ ... ಶಬ್ಬೀರ್ ಅಹ್ಮದ್ ಶ್ರೀನಿವಾಸಪುರ ಕೋಲಾರ info.reporterkarnataka@gmail.com ಪ್ರಪಂಚದಲ್ಲೇ ಅತಿ ಹೆಚ್ಚು ಮಾವು ಉತ್ಪಾದಿಸುವ ಶ್ರೀನಿವಾಸಪುರ ತಾಲ್ಲೂಕು ಕೋಲಾರ ಜಿಲ್ಲೆಯಲ್ಲಿ ಪ್ರಮುಖ ಕೃಷಿ ಪ್ರದೇಶವಾಗಿ ಗುರುತಿಸಿಕೊಂಡಿದೆ. ಇಲ್ಲಿ ಸುಮಾರು 70% ರೈತರು ಹಾಗೂ ವ್ಯಾಪಾರಸ್ಥರು ಮಾವಿನ ಬೆಳೆಗಾರಿ... Ex PM | ಕರ್ನಾಟಕದ ವಿಶ್ವವಿದ್ಯಾಲಯಗಳ ಆರ್ಥಿಕ ಸಂಕಷ್ಟ; ಕೇಂದ್ರದ ಗಮನ ಸೆಳೆದ ಮಾಜಿ ಪ್ರಧಾನಿ ದೇವೇಗೌಡ ನವದೆಹಲಿ(reporterkarnataka.com): ಕರ್ನಾಟಕದ ಪ್ರತಿಷ್ಠಿತ ವಿಶ್ವವಿದ್ಯಾಲಯಗಳ ಮೈಸೂರು ಮತ್ತು ಧಾರವಾಡ ವಿವಿಗಳು ತೀವ್ರ ಆರ್ಥಿಕ ಸಂಕಷ್ಟ ಎದುರಿಸುತ್ತಿದ್ದು, ಕೇಂದ್ರ ಸರ್ಕಾರ ನೆರವಿಗೆ ಧಾವಿಸಬೇಕು ಎಂದು ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಮನವಿ ಮಾಡಿದರು. ಈ ಬಗ್ಗೆ ರಾಜ್ಯಸಭೆಯಲ್ಲಿ ಸುದೀರ್ಘವಾಗಿ ... ಪಿಎಂ ಸೂರ್ಯಘರ್: 10 ಲಕ್ಷ ಸೌರ ಮೇಲ್ಛಾವಣಿ ಸ್ಥಾಪನೆ ಗುರಿ:15 ಸಾವಿರ ಹೂಡಿಕೆಗೆ 15 ಲಕ್ಷದವರೆಗೆ ಆದಾಯ ನವದೆಹಲಿ(reporterkarnataka.com): ವಿಶ್ವದ ಅತಿ ದೊಡ್ಡ ಸೌರ ಶಕ್ತಿ ಯೋಜನೆ ಹೆಗ್ಗಳಿಕೆಗೆ ಪಾತ್ರವಾದ "PM ಸೂರ್ಯಘರ್ " ಈಗ 10 ಲಕ್ಷ ಸೌರ ಮೇಲ್ಛಾವಣಿ ಸ್ಥಾಪನೆಯ ಹೊಸ ಮೈಲಿಗಲ್ಲು ಸಾಧಿಸಿದೆ. ಜತೆಗೆ ದೇಶದ ನಾಗರಿಕರಿಗೆ ವಿದ್ಯುತ್ ವೆಚ್ಚ ಉಳಿತಾಯ ಹಾಗೂ ದೀರ್ಘ ಕಾಲದ ಆದಾಯಕ್ಕೂ ದಾರಿ ಮಾಡಿಕೊಡುತ್ತಿದೆ... « Previous Page 1 …15 16 17 18 19 … 61 Next Page » ಜಾಹೀರಾತು