ಏಕರೂಪ ನಾಗರಿಕ ಸಂಹಿತೆಯಿಂದ ಮಹಿಳಾ ಸಬಲೀಕರಣಕ್ಕೆ ಹೊಸ ವ್ಯಾಖ್ಯಾನ: ಮಾಜಿ ಹೆಚ್ಚುವರಿ ಅಡ್ವೋಕೇಟ್ ಜನರಲ್ ಅರುಣ್ ಶ್ಯಾಮ್ ಮಂಗಳೂರು(reporterkarnataka.com): ಏಕರೂಪ ನಾಗರಿಕ ಸಂಹಿತೆ(ಯುಸಿಸಿ) ಜಾರಿಗೆ ಬಂದರೆ ಮಹಿಳಾ ಸಬಲೀಕರಣಕ್ಕೂ ಹೊಸ ವ್ಯಾಖ್ಯಾನ ಬಂದು ಮಹಿಳಾ ಸಶಕ್ತಿಕರಣಕ್ಕೆ ಇದು ದಾರಿಯಾಗುತ್ತದೆ ಎಂದು ಮಾಜಿ ಹೆಚ್ಚುವರಿ ಅಡ್ವೋಕೇಟ್ ಜನರಲ್, ಹೈಕೋರ್ಟ್ ಹಿರಿಯ ನ್ಯಾಯವಾದಿ ಅರುಣ್ ಶ್ಯಾಮ್ ಹೇಳಿದರು. ಅವರು ಅಧಿವ್ಯಕ್... ವಿದ್ಯುತ್ ದರ ಏರಿಕೆಯಿಂದ ಕುಕ್ಕುಟೋದ್ಯಮಕ್ಕೆ ಹೊಡೆತ: ಸರಕಾರದ ಕ್ರಮಕ್ಕೆ ಕೆಪಿಎಫ್ಬಿಎ ವಿರೋಧ ಬೆಂಗಳೂರು(reporterkarnataka.com): ರಾಜ್ಯದಲ್ಲಿ ವಿದ್ಯುತ್ ದರ ಪ್ರತಿ ಯುನಿಟ್ಗೆ 2.89 ರೂ.ಗೆ ಏರಿಕೆಯಾಗಿರುವುದ್ದರಿಂದ ಅನೇಕ ಕೋಳಿ ಸಾಕಣೆ ಕೇಂದ್ರಗಳು ಮತ್ತು ಸಂಸ್ಕರಣಾ ಘಟಕಗಳನ್ನು ನಡೆಸಲು ಸಾಧ್ಯವಿಲ್ಲವೆಂದು ಕರ್ನಾಟಕ ಪೌಲ್ಟ್ರಿ ಫಾರ್ಮರ್ಸ್ ಮತ್ತು ಬ್ರೀಡರ್ಸ್ ಅಸೋಸಿಯೇಶನ್(ಕೆಪಿಎಫ್ಬಿಎ) ... ಸಿಡಿಲಿಗೆ ಮೊಳಕೆಯೊಡೆಯುವ ಕಲ್ಲಣಬೆ: ಮಲೆನಾಡಿಗರಿಗೆ ಬಲು ಪ್ರಿಯ: ಸೇರಿಗೆ ಮಾತ್ರ ಸಾವಿರ! ಕಾರ್ಕಳ(reporterkarnataka.com): ಅಣಬೆ ಅಂದ್ರೆ ಯಾರಿಗೆ ಇಷ್ಟ ಇಲ್ಲ ಹೇಳಿ? ಅದರಲ್ಲೂ ಮಳೆಗಾಲದಲ್ಲಿ ಸಿಡಿಲಿಗೆ ಹುಟ್ಟುವ ಕಲ್ಲಣಬೆಯನ್ನು ಬೇಡ ಅನ್ನೋವವರು ಉಂಟೇ? ಇದೀಗ ಮಲೆನಾಡಿನ ತಪ್ಪಲು ಭಾಗದಲ್ಲಿ ಕಲ್ಲಣಬೆ ಸದ್ದು ಮಾಡಲಾರಂಭಿಸಿದೆ. ಗುಡುಗಿನೊಡನೆ ಬರುವ ಮೊದಲ ಮುಂಗಾರು ಮಳೆಯ ಸಂದರ್ಭದಲ್ಲಿ ನೆ... ಸಿಐಒ ಕ್ಲಬ್ ಬೆಂಗಳೂರು ವಿಭಾಗದ 13ನೇ ವಾರ್ಷಿಕೋತ್ಸವ ಆಚರಣೆ: ನುರಿತ ತಂತ್ರಜ್ಞರಿಂದ ಮೇಳೈಸಿದ ಡಿಜಿಟಲ್ ಎನ್ಎಕ್ಸ್ಟಿ 2023 ಬೆಂಗಳೂರು(reporterkarnataka.com): ಸಿಐಒ ಸಂಘಟನೆ, ಮಾಹಿತಿ ತಂತ್ರಜ್ಞಾನ ಉದ್ಯಮದಲ್ಲಿ ನಾವೀನ್ಯತೆ ಮತ್ತು ಸಹಯೋಗವನ್ನು ಉತ್ತೇಜಿಸಲು ಮೀಸಲಾಗಿರುವ ಡಿಜಿಟಲ್ ನಾಯಕರ ಲಾಭರಹಿತ ಗುಂಪು, ಸಿಐಒ ಕ್ಲಬ್ ಬೆಂಗಳೂರು ವಿಭಾಗದ (CIOKlub Bangalore Chapter) 13ನೇ ವಾರ್ಷಿಕೋತ್ಸವವನ್ನು ಆಚರಿಸಲಾಯಿತು. ... ಅತುಲ್ಯದಿಂದ ಹಿರಿಯರಿಗಾಗಿ ವೈಯಕ್ತಿಕಗೊಳಿಸಿದ ಮತ್ತು ವೃತ್ತಿಪರ ಟ್ರಾನ್ಸಿಷನ್ ಕೇರ್ ಬೆಂಗಳೂರು(reporterkarnataka.com): ಭಾರತದಲ್ಲಿನ ವಿಶೇಷ ಹಿರಿಯ ಆರೋಗ್ಯ ಸೇವೆಗಳ ಹೆಸರಾಂತ ಪೂರೈಕೆದಾರರಾದ ಅತುಲ್ಯ ಸೀನಿಯರ್ ಕೇರ್, ದೇಶದಲ್ಲಿ ವೇಗವಾಗಿ ಬೆಳೆಯುತ್ತಿರುವ ಹಿರಿಯ ಜನಸಂಖ್ಯೆಗೆ ಪರಿವರ್ತನೆಯ ಆರೈಕೆ ಸೇವೆಗಳ ಅಗತ್ಯವನ್ನು ಪೂರೈಸಿದೆ. ಆಸ್ಪತ್ರೆಗಳು, ಪುನರ್ವಸತಿ ಕೇಂದ್ರಗಳು ಮತ್ತು ಮನ... ಜ್ವರ: ಮುಖ್ಯಮಂತ್ರಿ ಸಿದ್ದರಾಮಯ್ಯ ಪತ್ನಿ ಆಸ್ಪತ್ರೆಗೆ ದಾಖಲು; ಆರೋಗ್ಯ ವಿಚಾರಿಸಿದ ಸಿಎಂ ಬೆಂಗಳೂರು(reporterkarnataka.com): ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪತ್ನಿ ಪಾರ್ವತಿ ಅವರು ಜ್ವರದಿಂದ ಆಸ್ಪತ್ರೆಗೆ ದಾಖಲಾಗಿದ್ದಾರೆ. ಜ್ವರ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಅವರನ್ನು ಬೆಂಗಳೂರಿನ ಖಾಸಗಿ ಆಸ್ಪತ್ರೆಯೊಂದಕ್ಕೆ ದಾಖಲಿಸಲಾಯಿತು. ಪತ್ನಿಯ ಅಸ್ವಸ್ಥದ ಕಾರಣ ಮುಖ್ಯಮಂತ್ರಿ ಸಿದ್ದರಾಮಯ್ಯ ಅ... ರಾಜ್ಯ ಸರಕಾರದಿಂದ ರಾಜಕೀಯ ದ್ವೇಷಕ್ಕಾಗಿ ಪಠ್ಯ ಪರಿಷ್ಕರಣೆ: ಶಾಸಕ ವೇದವ್ಯಾಸ ಕಾಮತ್ ಅಭಿಮತ ಮಂಗಳೂರು(reporterkarnataka.com): ಕಾಂಗ್ರೆಸ್ ಅಧಿಕಾರಕ್ಕೆ ಬಂದ ಬಳಿಕ ಪ್ರತಿಯೊಂದು ನಿರ್ಧಾರವನ್ನೂ ರಾಜಕೀಯ ದ್ವೇಷದಿಂದಲೇ ಮಾಡುತ್ತಿದ್ದು, ಇದೀಗ ಪಠ್ಯ ಪರಿಷ್ಕರಣೆ ಮಾಡುವ ಮೂಲಕ ದೇಶದ ಸಾಮಾಜಿಕ ಹರಿಕಾರರಿಗೆ, ಸ್ವಾತಂತ್ರ್ಯ ಹೋರಾಟಗಾರರಿಗೆ ಅವಮಾನ ಮಾಡಿದೆ ಎಂದು ಮಂಗಳೂರು ದಕ್ಷಿಣ ಕ್ಷೇತ್ರದ ಶಾಸಕ... ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಂದ ದ.ಕ. ಜಿಲ್ಲಾ ಕೊರಗ ಸಮುದಾಯ ಅಭಿವೃದ್ಧಿ ಸಂಘದ ಅಧ್ಯಕ್ಷರಿಂದ ಗೌರವ ಸ್ವೀಕಾರ ಮಂಗಳೂರು(reporterkarnataka.com): ದಕ್ಷಿಣ ಕನ್ನಡ ಜಿಲ್ಲಾ ಕೊರಗ ಸಮುದಾಯ ಅಭಿವೃದ್ಧಿ ಸಂಘದ ಅಧ್ಯಕ್ಷ ಸುಂದರ ಕೊರಗ ಬೆಳುವಾಯಿ ಅವರು ಸೋಮವಾರ ರಾಷ್ಟ್ರಪತಿ ಭವನದಲ್ಲಿ ನಡೆದ ಆದಿವಾಸಿ ಬುಡಕಟ್ಟು ಸಮುದಾಯಗಳೊಂದಿಗೆ ರಾಷ್ಟ್ರಪತಿಗಳ ಸಂವಾದ ಕಾರ್ಯಕ್ರಮದಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಂದ ಗೌರವ... ತಾಪಮಾನ ಏರಿಕೆ, ಹವಾಮಾನ ವೈಪರೀತ್ಯ: ಶಾಂತವಾಗಿದ್ದ ಅರಬ್ಬೀ ಸಮುದ್ರದಲ್ಲೂ ಭಾರೀ ತಲ್ಲಣ! ಅಶೋಕ್ ಕಲ್ಲಡ್ಕ ಮಂಗಳೂರು info.reporterkarnataka@gmail.com ಬಂಗಾಳ ಕೊಲ್ಲಿಯಲ್ಲಿ ಮಾತ್ರ ಆಗಾಗ ಕಾಣಿಸುತ್ತಿದ್ದ ವಾಯುಭಾರ ಕುಸಿತ, ಚಂಡಮಾರುತ ಇದೀಗ ಅರಬ್ಬೀ ಸಮುದ್ರದಲ್ಲಿಯೂ ಕಾಣಿಸಲಾರಂಭಿಸಿದೆ. ಸಾಮಾನ್ಯವಾಗಿ ಇಂತಹ ತಲ್ಲಣ ಬಂಗಾಳ ಕೊಲ್ಲಿಯಲ್ಲಿ ಸರ್ವೇ ಸಾಮಾನ್ಯವಾಗಿತ್ತು. ಆದರೆ ಇತ್ತೀಚಿನ ... ಪರಿಣಾಮಕಾರಿ ಹೂಡಿಕೆ ಸಾಧನವಾಗಿ ಎಸ್ಐಪಿ (ಸಿಪ್) ಉತ್ತೇಜಿಸುತ್ತಿರುವ ಕೊಟ್ಯಾಕ್ ಮ್ಯೂಚುಯಲ್ ಫಂಡ್: 30 ಲಕ್ಷಕ್ಕೂ ಅಧಿಕ ಖಾತೆ ಶಿವಮೊಗ್ಗ(reporterkarnataka.com): ಕೊಟ್ಯಾಕ್ ಮ್ಯೂಚುವಲ್ ಫಂಡ್ (ಕೆಎಂಎಫ್) ಉತ್ತೇಜಕ ಆರ್ಥಿಕ ವರ್ಷವನ್ನು ಕಂಡಿದೆ. ನಮ್ಮ ಕೇಂದ್ರೀಕೃತ ಉತ್ಪನ್ನ ತಂತ್ರವು ವಿತರಣಾ ಜಾಲಗಳಾದ್ಯಂತ ತನ್ನ ಹೆಜ್ಜೆಗುರುತನ್ನು ವಿಸ್ತರಿಸುವಲ್ಲಿ ಪ್ರಮುಖ ಸಾಧನವಾಗಿದೆ. ಕಂಪನಿಯು ಎಲ್ಲ ವರ್ಗಗಳ ಸ್ವತ್ತುಗಳು ಸೇರಿ ಅಸೆಟ್... « Previous Page 1 …18 19 20 21 22 … 50 Next Page » ಜಾಹೀರಾತು