ಪುರುಷನ ಜತೆಗಿದ್ದ ಮಹಿಳೆ ಸಂಬಂಧ ಕೆಟ್ಟಾಗ ಅತ್ಯಾಚಾರವಾಯಿತು ಅನ್ನೋ ಹಾಗಿಲ್ಲ: ಸುಪ್ರೀಂಕೋರ್ಟ್ ಹೊಸದಿಲ್ಲಿ(reporterkarnataka.com): ಮಹಿಳೆ ತಾನು ಇಷ್ಟಪಟ್ಟು ಪುರುಷನ ಜೊತೆಗಿದ್ದು,ಆ ಬಳಿಕ ಸಂಬಂಧ ನಡುವೆ ವೈಮನಸು ಉಂಟಾಗಿ ದೂರವಾದಾಗ ಅತ್ಯಾಚಾರವಾಯಿತು ಎಂದು ದೂರು ನೀಡುವಂತಿಲ್ಲ ಎಂದು ಸುಪ್ರೀಂಕೋರ್ಟ್ ಹೇಳಿದೆ. ಆರೋಪಿ ಅನ್ಸಾರ್ ಮೊಹಮ್ಮದ್ ಎಂಬಾತ ತಮ್ಮ ವಿರುದ್ಧ ಸಲ್ಲಿಕೆ ಆಗಿರುವ ಅತ್ಯಾಚಾರ... ಮುಂದಿನ 5 ವರ್ಷಗಳಲ್ಲಿ ಭಾರತದಲ್ಲಿ ಪೆಟ್ರೋಲ್ ನಿಷೇಧ?: ಕೇಂದ್ರ ಭೂ ಸಾರಿಗೆ ಸಚಿವ ಗಡ್ಕರಿ ಹೇಳಿದ್ದೇನು? ಹೊಸದಿಲ್ಲಿ(reporterkarnataka.com): ಇಂದಿನ ಬದಲಾವಣೆಯ ಹೊಸತನಕ್ಕೆ ಭಾರತವು ನಾನಾ ರೀತಿಯಲ್ಲಿ ಅಭಿವೃದ್ಧಿ ಆಗುತ್ತಿದ್ದು, ಎಲ್ಲಾ ಕ್ಷೇತ್ರದಲ್ಲೂ ಹೊಸ ಆವಿಷ್ಕಾರಗಳು ನಡೆಯುತ್ತಿದೆ. ಅದೇ ರೀತಿ ಸಾರಿಗೆ ವಿಭಾಗದಲ್ಲೂ ಬದಲಾವಣೆಯಾಗುತ್ತಿದೆ. ಪ್ರಸುತ್ತ ಪರ್ಯಾಯ ಇಂಧನಗಳತ್ತ ಮುಖ ಮಾಡಿರುವ ಭಾರತ ಮುಂ... ಪ್ರಧಾನಿ ಹೆಲಿಕಾಪ್ಟರ್ ಟೇಕ್ ಆಫ್ ವೇಳೆ ಕಪ್ಪು ಬಲೂನ್ ಹಾರಿಸಿದ ಪ್ರಕರಣ: ರಾಜೀವ್ ರತನ್ ಕೊನೆಗೂ ಪೊಲೀಸರಿಗೆ ಶರಣು ವಿಜಯವಾಡ(reporterkarnataka.com): ಆಂಧ್ರಪ್ರದೇಶಕ್ಕೆ ಇತ್ತೀಚೆಗೆ ಪ್ರಧಾನಿ ನರೇಂದ್ರ ಮೋದಿ ಭೇಟಿ ನೀಡಿ ವಾಪಸ್ ತೆರಳುವ ವೇಳೆ ಗನ್ನವರಂ ವಿಮಾನ ನಿಲ್ದಾಣದ ವ್ಯಾಪ್ತಿಯಲ್ಲಿ ಕಪ್ಪು ಬಲೂನ್ ಹಾರಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ತಲೆಮರೆಸಿಕೊಂಡಿದ್ದ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ರಾಜೀವ್ ರತನ್, ಗ... ಎಡ್ಟೆಕ್ ಬ್ರ್ಯಾಂಡ್ ಇನ್ಫಿನಿಟಿ ಲರ್ನ್: ಕೈಗೆಟುಕುವ ದರಗಳಲ್ಲಿ ಕಲಿಕೆಗೆ ಪ್ರವೇಶಾವಕಾಶ ನವದೆಹಲಿ(reporterkarnataka.com): ಎಲ್ಲರಿಗೂ ಉತ್ತಮ ಶಿಕ್ಷಣಕ್ಕೆ ಪ್ರವೇಶಾವಕಾಶವಿರಬೇಕು, ಕೈಗೆಟುಕುವಂತಿರಬೇಕು ಮತ್ತು ವ್ಯಕ್ತಿಯ ದೃಷ್ಟಿಕೋನ, ಸಾಮಾಜಿಕ ಅರ್ಥೈಸಿಕೆ, ಮತ್ತು ಒಳಗೊಳ್ಳುವಿಕೆಯಲ್ಲಿ ಧನಾತ್ಮಕ ಪರಿವರ್ತನೆಯನ್ನು ಉಂಟು ಮಾಡುವಂತಿರಬೇಕು. ತನ್ನ ಮೊದಲನೇ ವರ್ಷದ ಕಾರ್ಯಾಚರಣೆಗಳನ್ನು ಪೂರ... ತೆರಿಗೆ ವಂಚನೆ, ದೇಶದ ಗೌಪ್ಯ ಮಾಹಿತಿ ಸೋರಿಕೆ: ಚೀನಾದ ಕಂಪನಿಗಳ ಮೇಲೆ ಇಡಿ ದಾಳಿ ಹೊಸದಿಲ್ಲಿ(reporterkarnataka.com): ತೆರಿಗೆ ವಂಚನೆ ತನಿಖೆಯ ಭಾಗವಾಗಿ ದೇಶದಲ್ಲಿನ ಚೀನಾದ ಟೆಲಿಕಾಂ ಕಂಪನಿಗಳ ಮೇಲೆ ಆದಾಯ ತೆರಿಗೆ ಇಲಾಖೆ ದಾಳಿ ನಡೆಸಿದ ಬೆನ್ನೆಲ್ಲೇ ಇದೀಗ ಜಾರಿ ನಿರ್ದೇಶನಾಲಯ ದಾಳಿ ನಡೆಸಿದೆ. ತೆರಿಗೆ ವಂಚನೆ ಮತ್ತು ದೇಶದ ಗೌಪ್ಯ ವಿಚಾರಗಳನ್ನು ಸೋರಿಕೆ ಮಾಡುತ್ತಿರುವ ಆರೋಪದ ಮ... ಕೊಲ್ಕತ್ತಾ : ಹಸೆ ಮಣೆಗೇರಿದ ಸಲಿಂಗಕಾಮಿ ಜೋಡಿ ಕೊಲ್ಕತ್ತಾ (Reporterkarnataka.com) ಸಲಿಂಗಕಾಮಿ ಜೋಡಿ ವಿವಾಹವಾಗಿ ತಮ್ಮ ಸಂಬಂಧವನ್ನು ಅಧಿಕೃತಗೊಳಿಸಿದ ಪ್ರಸಂಗ ಕೊಲ್ಕತ್ತಾದಲ್ಲಿ ನಡೆದಿದೆ. ವಿವಾಹ ಸಮಾರಂಭದಲ್ಲಿ ಸ್ನೇಹಿತರು ಮತ್ತು ಕುಟುಂಬ ಸದಸ್ಯರು ಭಾಗವಹಿಸಿದ್ದರು. ಅಭಿಷೇಕ್ ರೇ ಮತ್ತು ಚೈತನ್ಯ ಶರ್ಮಾ ವಿವಾಹವಾದವರು. ದಂಪತಿ ಅರಿಷಿಣ... ಪ್ರಧಾನಿ ಭದ್ರತೆಯಲ್ಲಿ ಮತ್ತೆ ಲೋಪ: ಹೆಲಿಕಾಪ್ಟರ್ ಬಳಿ ಹಾರಿ ಬಂದ ಪ್ರತಿಭಟನಾಕಾರರ ಬಲೂನ್ ವಿಜಯವಾಡ(reporterkarnataka.com):ಆಂಧ್ರಪ್ರದೇಶದ ವಿಜಯವಾಡದಲ್ಲಿ ಪ್ರಧಾನಿ ನರೇಂದ್ರ ಮೋದಿ ಭದ್ರತೆಯಲ್ಲಿ ಲೋಪವಾಗಿದೆ. ಈ ಹಿಂದೆ ಪಂಜಾಬ್ನಲ್ಲಿ ಭದ್ರತಾ ಲೋಪದ ಬಳಿಕ ಇದೀಗ ಮತ್ತೆ ಆಂಧ್ರಪ್ರದೇಶದಲ್ಲಿ ಇದೇ ರೀತಿ ಘಟನೆ ನಡೆದಿದ್ದು, ಪ್ರಧಾನಿ ಮೋದಿಯ ಹೆಲಿಕಾಪ್ಟರ್ ಸನಿಹದಲ್ಲಿ ಪ್ರತಿಭಟನಕಾರರ ಬಲೂ... ನಿಯಮ ಉಲ್ಲಂಘಿಸಿದರೆ ಜೋಕೆ!:19 ಲಕ್ಷಕ್ಕೂ ಅಧಿಕ ಭಾರತೀಯರ ವಾಟ್ಸ್ಆ್ಯಪ್ ಖಾತೆ ಬ್ಯಾನ್!! ಹೊಸದಿಲ್ಲಿ(reporterkarnataka.com): ಹೊಸ ಐಟಿ ನಿಯಮಗಳು 2021ರ ಅನುಸಾರವಾಗಿ ಮೇ ತಿಂಗಳಲ್ಲಿ ಭಾರತದಲ್ಲಿ 19 ಲಕ್ಷಕ್ಕೂ ಹೆಚ್ಚು ಕೆಟ್ಟ ಖಾತೆಗಳನ್ನು ನಿಷೇಧಿಸಲಾಗಿದೆ ಎಂದು ವಾಟ್ಸ್ಆ್ಯಪ್ ಕಂಪನಿ ತಿಳಿಸಿದೆ. ಮೆಟಾ ಒಡೆತನದ ಪ್ರಸಿದ್ದ ಮೆಸೇಜಿಂಗ್ ಅಪ್ಲಿಕೇಷನ್ ವಾಟ್ಸ್ ಆಪ್ ಬಳಕೆದಾರರು ನೀಡುವ ದೂ... ಪ್ರಧಾನಿ ಮೋದಿ ಜರ್ಮನಿ, ಯುಎಇ ಪ್ರವಾಸ: 60 ತಾಸು, 15 ಕಾರ್ಯಕ್ರಮ; ಇದು ಪಿಎಂ ಪ್ರೋಗ್ರಾಂ ಶೆಡ್ಯೂಲ್ ಹೊಸದಿಲ್ಲಿ(reporterkarnataka.com): ಪ್ರಧಾನಿ ನರೇಂದ್ರ ಮೋದಿ ಇಂದಿನಿಂದ 3 ದಿನಗಳ ಕಾಲ ಜರ್ಮನಿ ಮತ್ತು ಯುಎಇ ಪ್ರವಾಸ ಕೈಗೊಳ್ಳಲಿದ್ದು, 60 ತಾಸಿನಲ್ಲಿ 15 ಕಾರ್ಯಕ್ರಮಗಳಲ್ಲಿ ಭಾಗವಹಿಸಲಿದ್ದಾರೆ. ಜಿ7 ಶೃಂಗಸಭೆಯಲ್ಲಿ ಭಾಗಿಯಾಗಲಿರುವ ಪ್ರಧಾನಿ ಮೋದಿ ಬಳಿಕ 12 ಜಾಗತಿಕ ನಾಯಕರ ಜತೆ ಪ್ರತ್ಯೇಕ ಸ... ಅಗ್ನಿವೀರರ ನೇಮಕಾತಿ ಪ್ರಕ್ರಿಯೆ ನಾಳೆಯಿಂದ ಆರಂಭ: ವೈಸ್ ಅಡ್ಮಿರಲ್ ಪ್ರಕಟಣೆ ಹೊಸದಿಲ್ಲಿ(reporterkarnataka.com): ಜೂನ್ 25ರಂದು ಇದ್ದ ಅಗ್ನಿವೀರ್ ನೇಮಕಾತಿ ಪ್ರಕ್ರಿಯೆ ಆರಂಭ ಇದೀಗ ನಾಳೆಯಿಂದ(ಜೂನ್ 22) ಪ್ರಾರಂಭವಾಗಲಿದೆ. ಭಾರತೀಯ ನೌಕಾಪಡೆಯ ಚೀಫ್ ಆಫ್ ಪರ್ಸನಲ್ (COP) ವೈಸ್ ಅಡ್ಮಿರಲ್ ದಿನೇಶ್ ಕೆ ತ್ರಿಪಾಠಿ ಈ ಬದಲಾವಣೆಯನ್ನು ಘೋಷಿಸಿದ್ದಾರೆ. ಅದ್ರಂತೆ, ಈಗ ಆನ್ಲ... « Previous Page 1 …19 20 21 22 23 … 46 Next Page » ಜಾಹೀರಾತು