ತಮಿಳುನಾಡು:10 ರೂ.ಗಳ ನಾಣ್ಯ ಕೊಟ್ಟು 6 ಲಕ್ಷ ಮೌಲ್ಯದ ಕಾರು ಖರೀದಿಸಿದ ಅಂಗಡಿ ಮಾಲೀಕ! ಚೆನ್ನೈ(reporterkarnataka.com): ಜನರು 10 ರೂ. ನಾಣ್ಯವನ್ನು ಸ್ವೀಕರಿಸಲು ನಿರಾಕರಿಸುತ್ತಿರುವುದರಿಂದ ಬೇಸತ್ತ ತಮಿಳುನಾಡಿನ ವ್ಯಕ್ತಿಯೊಬ್ಬರು 10 ರೂ. ನಾಣ್ಯಗಳನ್ನು ಸಂಗ್ರಹಿಸಿ ಅದರಿಂದಲೇ 6 ಲಕ್ಷ ರೂ.ಮೌಲ್ಯದ ಕಾರು ಖರೀದಿಸಿದ್ದಾರೆ. ಅರೂರು ನಿವಾಸಿಯಾದ ವೆಟ್ರಿವೇಲ್ ಎಂಬವರು ತಾಯಿಯ ಅಂಗಡಿಯನ... ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಆಸ್ಪತ್ರೆಯಿಂದ ಡಿಸ್ಚಾರ್ಜ್: ಜೂ.23ರಂದು ಜಾರಿ ನಿರ್ದೇಶನಾಲಯ ಎದುರು ಹಾಜರು ಸಾಧ್ಯತೆ ಹೊಸದಿಲ್ಲಿ(reporterkarnataka.com): ಕೋವಿಡ್ ನಿಂದ ಆಸ್ಪತ್ರೆಗೆ ದಾಖಲಾಗಿದ್ದ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಅವರು ಒಂದು ವಾರದ ಬಳಿಕ ದೆಹಲಿಯ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಅವರನ್ನು ಸೋಮವಾರ ಸಂಜೆ ಸರ್ ಗಂಗಾರಾಮ್ ಆಸ್ಪತ್ರೆಯಿಂದ ಬಿ... ಡಾಲರ್ ವಿರುದ್ಧ ತುಸು ಚೇತರಿಕೆ ಕಂಡ ರೂಪಾಯಿ: 12 ಪೈಸೆ ಹೆಚ್ಚಳ; ರೂಪಾಯಿ ದರ 77.93 ಹೊಸದಿಲ್ಲಿ(reporterkarnataka.com): ಸೊಮವಾರದ ಆರಂಭಿಕ ವಹಿವಾಟಿನಲ್ಲಿ ಯುಎಸ್ ಡಾಲರ್ ಎದುರು ರೂಪಾಯಿ 12 ಪೈಸೆಗಳಷ್ಟು ಏರಿಕೆ ಕಂಡಿದ್ದು ರೂಪಾಯಿ ದರವು 77.93 ಆಗಿದೆ. ಈ ಏರಿಕೆಯ ಹಿಂದೆ ಕಚ್ಚಾ ತೈಲಬೆಲೆಗಳಲ್ಲಿನ ಕುಸಿತವು ಕಾರಣವಾಗಿದೆ. ಅನಿಯಮಿತ ವಿದೇಶಿ ನಿಧಿಯ ಹೊರಹರಿವು, ದೇಶೀಯ ಷೇರುಗಳಲ್ಲ... ಜಮ್ಮು ಮತ್ತು ಕಾಶ್ಮೀರ: ಎರಡು ಪ್ರತ್ಯೇಕ ಎನ್ಕೌಂಟರ್ನಲ್ಲಿ 4 ಮಂದಿ ಉಗ್ರರು ಹತ ಶ್ರೀನಗರ(reporterkarnataka.com): ಜಮ್ಮು ಮತ್ತು ಕಾಶ್ಮೀರದಲ್ಲಿ ನಿನ್ನೆ ರಾತ್ರಿ ನಡೆದ ಎರಡು ಪ್ರತ್ಯೇಕ ಎನ್ಕೌಂಟರ್ಗಳಲ್ಲಿ ನಾಲ್ವರು ಉಗ್ರರು ಹತರಾಗಿದ್ದಾರೆ. ಕುಪ್ವಾರ ಮತ್ತು ಕುಲ್ಗಾಮ್ ಜಿಲ್ಲೆಗಳ ಎರಡು ಪ್ರತ್ಯೇಕ ಘಟನೆಗಳಲ್ಲಿ ಭದ್ರತಾ ಪಡೆಗಳು ಉಗ್ರರನ್ನು ಹೊಡೆದುರುಳಿಸಿದ್ದಾರೆ. ಸತ್ತ... 100ನೇ ವಸಂತಕ್ಕೆ ಕಾಲಿಟ್ಟ ಪ್ರಧಾನಿ ಮಾತೃಶ್ರೀ: ಪಾದಪೂಜೆ ಮಾಡಿ ತಾಯಿಯ ಆಶೀರ್ವಾದ ಪಡೆದ ಮೋದಿ ಹೊಸದಿಲ್ಲಿ(reporterkarnataka.com): 100ನೇ ವಸಂತಕ್ಕೆ ಕಾಲಿಟ್ಟಿರುವ ತಾಯಿಯನ್ನು ಭೇಟಿ ಮಾಡಿದ ಪ್ರಧಾನಿ ನರೇಂದ್ರ ಮೋದಿ ಆಶೀರ್ವಾದ ಪಡೆದಿದ್ದಾರೆ. ತಾಯಿಯ ಪಾದಪೂಜೆ ನೆರವೇರಿಸಿದ್ದಾರೆ. ಮಾತೋಶ್ರಿಯವರಿಗೆ ಶುಭ ಹಾರೈಸಿದ ಪ್ರಧಾನಿ ಮೋದಿ ಅವರು ಟ್ವೀಟರ್ ನಲ್ಲಿ ಫೋಟೋಗಳನ್ನು ಹಂಚಿಕೊಂಡಿದ್ದಾರೆ. ... ರಾಷ್ಟ್ರಪತಿ ಚುನಾವಣೆಗೆ ಬಿಜೆಪಿ ನಿರ್ವಹಣಾ ತಂಡ ಪ್ರಕಟ: ರಾಜ್ಯದಿಂದ ಸಿ.ಟಿ.ರವಿಗೆ ಸ್ಥಾನ ಹೊಸದಿಲ್ಲಿ(reporterkarnataka.com): ರಾಷ್ಟ್ರಪತಿ ಚುನಾವಣೆಯ ಹಿನ್ನೆಲೆಯಲ್ಲಿ ಬಿಜೆಪಿ 14 ಮಂದಿ ಪ್ರಮುಖ ನಾಯಕರನ್ನ ಒಳಗೊಂಡಿರುವ ನಿರ್ವಹಣಾ ತಂಡವನ್ನ ಪ್ರಕಟಿಸಿದೆ. ಈ ಪಟ್ಟಿಯಲ್ಲಿ ಕರ್ನಾಟಕದ ಬಿಜೆಪಿಯ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ. ರವಿ ಅವರಿಗೆ ಸ್ಥಾನ ನೀಡಲಾಗಿದೆ. ಈ ನಿರ್ವಹಣಾ ... ಲಿವ್ ಇನ್ ಸಂಬಂಧದಲ್ಲಿ ಜನಿಸಿದ ಮಗು ತಂದೆಯ ಆಸ್ತಿಗೆ ಅರ್ಹ: ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ಹೊಸದಿಲ್ಲಿ (reporterkarnataka.com): ಪುರುಷ ಮತ್ತು ಮಹಿಳೆಯ ದೀರ್ಘಕಾಲದ ಲಿವ್ ಇನ್(ಸಹಬಾಳ್ವೆ) ಸಂಬಂಧದಲ್ಲಿ ಹುಟ್ಟಿದ ಮಗು ತಂದೆ ಆಸ್ತಿಯಲ್ಲಿ ಪಾಲನ್ನು ಪಡೆಯುವ ಹಕ್ಕು ಹೊಂದಿದೆ ಎಂದು ಸುಪ್ರೀಂ ಕೋರ್ಟ್ ಹೇಳಿದೆ. ತಂದೆ ಮತ್ತು ತಾಯಿ ಮದುವೆಯಾಗಿಲ್ಲ ಎಂಬ ಕಾರಣಕ್ಕೆ ಮಗುವಿಗೆ ಆಸ್ತಿಯಲ್ಲಿ ... ಖೇಲೋ ಇಂಡಿಯಾ ಕ್ರೀಡಾಕೂಟ: ಹರಿಯಾಣ ಪ್ರಥಮ; ಕರ್ನಾಟಕಕ್ಕೆ 3ನೇ ಸ್ಥಾನ ಹೊಸದಿಲ್ಲಿ(reporterkarnataka.com): ಹರಿಯಾಣದಲ್ಲಿ ನಡೆದ ಖೇಲೋ ಇಂಡಿಯಾ ಕ್ರೀಡಾಕೂಟದಲ್ಲಿ ಕರ್ನಾಟಕ 3ನೇ ಸ್ಥಾನ ಪಡೆಯಿತು. 22 ಚಿನ್ನ, 17 ಬೆಳ್ಳಿ, 28 ಕಂಚು ಸೇರಿದಂತೆ ಒಟ್ಟು 67 ಪದಕಗಳನ್ನು ರಾಜ್ಯದ ಕ್ರೀಡಾಪಟುಗಳು ಗೆದ್ದಿದ್ದಾರೆ. ಈಜು, ಕುಸ್ತಿ, ಕಬ್ಬಡ್ಡಿ, ಖೋ ಖೋ, ಬ್ಯಾಡ್ಮಿಂಟನ್, ಟ್ರ... ರಾಷ್ಟ್ರಪತಿ ಚುನಾವಣೆ: ಸಾಮಾನ್ಯ ಅಭ್ಯರ್ಥಿಯನ್ನು ಕಣಕ್ಕಿಳಿಸಲು ಕಾಂಗ್ರೆಸ್ ಕಾರ್ಯತಂತ್ರ ಹೊಸದಿಲ್ಲಿ(reporterkarnataka.com): ರಾಷ್ಟ್ರಪತಿ ಚುನಾವಣೆಗೆ ಸಂಬಂಧಿಸಿದಂತೆ ಕಾಂಗ್ರೆಸ್ ಹೊಸ ಕಾರ್ಯತಂತ್ರ ರೂಪಿಸಲು ಸಿದ್ಧತೆ ನಡೆಸಿದೆ. ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಹೊಸ ತಂತ್ರವನ್ನು ರೂಪಿಸುತ್ತಿದ್ದಾರೆ ಎನ್ನಲಾಗಿದೆ. ಇತರ ರಾಜಕೀಯ ಪಕ್ಷಗಳ ಮುಖ್ಯಸ್ಥರನ್ನು ಭೇಟಿ ಮಾಡಿರುವ ಕಾಂಗ್ರೆಸ್... ರಾಷ್ಟ್ರಪತಿ ಚುನಾವಣೆ: ಜುಲೈ 18ರಂದು ಮತದಾನ; ಜೂನ್ 29 ನಾಮಪತ್ರ ಸಲ್ಲಿಕೆಗೆ ಕೊನೆಯ ದಿನಾಂಕ ಹೊಸದಿಲ್ಲಿ(reporterkarnataka.com): ರಾಷ್ಟಪತಿ ಚುನಾವಣೆಯ ದಿನಾಂಕ ಪ್ರಕಟಿಸಲಾಗಿದೆ. ನೂತನ ರಾಷ್ಟ್ರಪತಿ ಆಯ್ಕೆಗೆ ಜುಲೈ 18ರಂದು ಚುನಾವಣೆ ನಡೆಸಲಾಗುವುದು ಎಂದು ಚುನಾವಣಾ ಆಯೋಗ ದಿನಾಂಕ ಘೋಷಣೆ ಮಾಡಿದೆ. ಇಂದು ಮಧ್ಯಾಹ್ನ 3 ಗಂಟೆಗೆ ದೆಹಲಿಯಲ್ಲಿ ಸುದ್ದಿಗೋಷ್ಠಿ ನಡೆಸಿದ ಚುನಾವಣಾ ಆಯೋಗ... « Previous Page 1 …20 21 22 23 24 … 46 Next Page » ಜಾಹೀರಾತು