ಇಂಧನ ದರ ಭಾರಿ ಇಳಿಕೆ: ಪ್ರಮುಖ ನಗರಗಳಲ್ಲಿ ಇಂದು ಪೆಟ್ರೋಲ್, ಡಿಸೇಲ್ ಬೆಲೆ ಎಷ್ಟಿದೆ ನೋಡಿ ಹೊಸದಿಲ್ಲಿ(reporterkarnataka.com): ಪೆಟ್ರೋಲ್, ಡಿಸೇಲ್, ಏರಿಕೆಯಿಂದ ಕಂಗಾಲಾಗಿದ್ದ ಜನರಿಗೆ ಕೇಂದ್ರ ಸರಕಾರ ಗುಡ್ನ್ಯೂಸ್ ನೀಡಿದೆ. ಇಂಧನದ ಮೇಲಿನ ಅಬಕಾರಿ ಸುಂಕ ಕಡಿತ ಮಾಡಿದ ಬಳಿಕ ಇಂದು ದೇಶಾದ್ಯಂತ ಪೆಟ್ರೋಲ್ ಮತ್ತು ಡೀಸೆಲ್ ದರ ಇಳಿಕೆಯಾಗಿದೆ. ಪೆಟ್ರೋಲ್ ದರದ ಪ್ರತಿ ಲೀಟರ್ಗೆ 8 ರ... ಕೆನಡಾ ಸಂಸತ್ತಿನಲ್ಲಿ ಕನ್ನಡದ ಕಂಪು: ಮಾತೃಭಾಷೆಯಲ್ಲಿ ಮಾತನಾಡಿದ ಅಪ್ಪಟ ಕನ್ನಡಿಗ ಚಂದ್ರ ಆರ್ಯ ಒಟ್ಟಾವ(reporterkarnataka.com): ಕೆನಡಾದ ಸಂಸತ್ತಿನಲ್ಲಿ ಕನ್ನಡದ ಧ್ವನಿ ಮೊಳಗಿದೆ. ಕೆನಡಾ ಸಂಸತ್ತಿನ ಸದಸ್ಯನಾಗಿ ಆಯ್ಕೆಯಾದ ಅಪ್ಪಟ ಕನ್ನಡಿಗರೊಬ್ಬರು ಸಂಸತ್ತಿನಲ್ಲಿ ಕನ್ನಡ ಮಾತನಾಡುವ ಮೂಲಕ ಇಡೀ ವಿಶ್ವ ಬೆರಗು ಆಗುವಂತೆ ಮಾಡಿದ್ದಾರೆ. ನೆಪಿಯನ್ ಕ್ಷೇತ್ರದ ಪ್ರತಿನಿಧಿ, ರಾಜ್ಯಸಭೆ ಸದಸ್ಯರಾದ ಕ... ಕುತುಬ್ ಮಿನಾರ್: ಪುರಾತತ್ವ ಇಲಾಖೆ ಮಾಜಿ ನಿರ್ದೇಶಕ ಧರಂವೀರ್ ಶರ್ಮಾ ಹೇಳಿದ್ದೇನು..? ಹೊಸದಿಲ್ಲಿ(reporterkarnataka.com): ಕುತುಬ್ ಮಿನಾರ್ ಬಗ್ಗೆ ಸ್ಫೋಟಕ ಮಾಹಿತಿಯೊಂದು ಹೊರಬಿದ್ದಿದೆ.ದೇಶದೆಲ್ಲೆಡೆ ಸ್ಮಾರಕಗಳ ಬಗ್ಗೆ ವಿವಾದಗಳು ಭುಗಿಲೇಳುತ್ತಿರುವ ಬೆನ್ನಲ್ಲೇ ಭಾರತೀಯ ಪುರಾತತ್ವ ಇಲಾಖೆಯ ಮಾಜಿ ನಿರ್ದೇಶಕರು ಈ ಸ್ಫೋಟಕ ಮಾಹಿತಿಯನ್ನು ಹೊರಹಾಕಿದ್ದಾರೆ. ಅದೇನೆಂದರೆ ಕುತುಬ್ ಮಿನಾರ್... ಭೀಕರ ಕಾರು ಅಪಘಾತ: ಆಸ್ಟ್ರೇಲಿಯಾದ ಕ್ರಿಕೆಟ್ ತಾರೆ ಆಂಡ್ರ್ಯೂ ಸೈಮಂಡ್ಸ್ ಸಾವು ಮೆಲ್ಬೋರ್ನ್(reporterkarnataka.com): ಕಾರು ಅಪಘಾತದಲ್ಲಿ ಆಸ್ಟ್ರೇಲಿಯಾದ ಕ್ರಿಕೆಟ್ ತಾರೆ ಆಂಡ್ರ್ಯೂ ಸೈಮಂಡ್ಸ್ ಸಾವನ್ನಪ್ಪಿದ್ದಾರೆ. 26 ಟೆಸ್ಟ್ಗಳು ಮತ್ತು 198 ಏಕದಿನ ಅಂತರಾಷ್ಟ್ರೀಯ ಪಂದ್ಯಗಳನ್ನು ಆಡಿರುವ 46 ವರ್ಷದ ಅವರು ಶನಿವಾರ ರಾತ್ರಿ ಕ್ವೀನ್ಸ್ಲ್ಯಾಂಡ್ ರಾಜ್ಯದ ಟೌನ್ಸ್ವಿಲ್ಲೆ ಹೊ... ಯುನೈಟೆಡ್ ಅರಬ್ ಎಮಿರೇಟ್ಸ್ ನೂತನ ಅಧ್ಯಕ್ಷರಾಗಿ ಶೇಖ್ ಮೊಹಮ್ಮದ್ ಬಿನ್ ಜಾಯೆದ್ ಆಯ್ಕೆ ಅಬುದಾಬಿ(reporterkarnataka.com): ಯುನೈಟೆಡ್ ಅರಬ್ ಎಮಿರೇಟ್ಸ್ ನೂತನ ಅಧ್ಯಕ್ಷರಾಗಿ ಶೇಖ್ ಮೊಹಮ್ಮದ್ ಬಿನ್ ಜಾಯೆದ್ ಆಯ್ಕೆಯಾಗಿದ್ದಾರೆ. ಶುಕ್ರವಾರ ಯುಎಇ ಅಧ್ಯಕ್ಷ ಶೇಖ್ ಖಲೀಫಾ ಬಿನ್ ಜಾಯೆದ್ ಅಲ್ ನಹ್ಯಾನ್ ನಿಧನರಾಗಿದ್ದರು. ಅಧ್ಯಕ್ಷರ ನಿಧನಕ್ಕೆ ರಾಷ್ಟ್ರಪತಿ ವ್ಯವಹಾರಗಳ ಸಚಿವಾಲಯವು ಶುಕ್ರ... ವಿದೇಶಕ್ಕೆ ಪ್ರಯಾಣಿಸುವ ಭಾರತೀಯರಿಗೆ ಶೀಘ್ರವೇ 3ನೇ ಡೋಸ್ ಕೋವಿಡ್ ಲಸಿಕೆ ಹೊಸದಿಲ್ಲಿ(reporterkarnataka.com) ಭಾರತದಿಂದ ವಿದೇಶಕ್ಕೆ ಪ್ರಯಾಣಿಸುವ ವಿದ್ಯಾರ್ಥಿಗಳು ಮತ್ತು ನಾಗರೀಕರು ಶೀಘ್ರವೇ ಕೋವಿಡ್ ಲಸಿಕೆಯ ಮೂರನೇ ಡೋಸ್ ಪಡೆಯಬಹುದು ಎಂದು ಕೇಂದ್ರ ಆರೋಗ್ಯ ಸಚಿವಾಲಯ ಹೇಳಿದೆ. ತಾವು ಹೋಗಬೇಕಾಗಿರುವ ದೇಶಗಳಲ್ಲಿನ ಮಾರ್ಗಸೂಚಿಗಳಿಗೆ ಅನುಗುಣವಾಗಿ ವಿದೇಶಕ್ಕೆ ಪ್ರಯಾಣ... ವಿದ್ಯುತ್ ಬಿಕ್ಕಟ್ಟು: 1ನೇ ಶ್ರೇಣಿ ನಗರಗಳ ಪೈಕಿ ಬೆಂಗಳೂರು, ಹೈದರಾಬಾದ್ ಮತ್ತು ಚೆನ್ನೈ ನಲ್ಲಿ ಇನ್ವರ್ಟರ್ಗಳ ಬೇಡಿಕೆ ಶೇ. 35ರಷ್ಟು ಹೆಚ್ಚಳ * ಎಸಿಅಗಳಿಗೆ ಅಖಿಲ ಭಾರತ ಮಟ್ಟದಲ್ಲಿ ಬೇಡಿಕೆಯು ಶೇಕಡ 53 ಮತ್ತು ಇನ್ವರ್ಟರ್ಗಳಿಗೆ ಬೇಡಿಕೆ ಶೇಕಡ 101 ರಷ್ಟು ಹೆಚ್ಚಾಗಿದೆ * 2ನೇ ಶ್ರೇಣಿ ನಗರಗಳು ಇನ್ವರ್ಟರ್ಗಳ ಹುಡುಕಾಟದಲ್ಲಿ ಶೇಕಡ 146ರಷ್ಟು ಏರಿಕೆ ಕಂಡಿವೆ. ಬೆಂಗಳೂರು(reporterkarnataka.com): ಭಾರತವು ವಿದ್ಯುತ್ ಬಿಕ್ಕಟ್ಟಿನಿ... ಅಸಾನಿ ಚಂಡಮಾರುತ ಎಫೆಕ್ಟ್: 23 ವಿಮಾನ ಸಂಚಾರ, 37 ರೈಲು ಯಾನ ರದ್ದು: ಕರಾವಳಿಯಲ್ಲಿ ಜನಜೀವನ ಅಸ್ತವ್ಯಸ್ತ ಹೊಸದಿಲ್ಲಿ(reporterkarnataka.com): ಬಂಗಾಳ ಕೊಲ್ಲಿಯಲ್ಲಿ ಉಂಟಾಗಿರುವ ಅಸಾನಿ ಚಂಡಮಾರುತದಿಂದ ಕರಾವಳಿ ರಾಜ್ಯಗಳು ತತ್ತರಿಸಿದ್ದು, ಹಲವೆಡೆ ವಿಮಾನ ಹಾಗೂ ರೈಲು ಸಂಚಾರ ಸ್ಥಗಿತಗೊಳಿಸಲಾಗಿದೆ. ಕರಾವಳಿ ರಾಜ್ಯಗಳಲ್ಲಿ ಭಾರೀ ಗಾಳಿ ಮಳೆಯಿಂದಾಗಿ ಜನಜೀವನ ಅಸ್ತವ್ಯಸ್ತವಾಗಿದೆ. ಅಸಾನಿ ಚಂಡಮಾರುತ ವಿಮಾನ... ‘ಅಸಾನಿ’ ಚಂಡಮಾರುತ ಅಬ್ಬರ, ಆಂಧ್ರಪ್ರದೇಶ ತತ್ತರ: 10 ವಿಮಾನಗಳ ಹಾರಾಟ ರದ್ದು ಹೈದರಾಬಾದ್( reporterkarnataka.com) ಅಸಾನಿ ಚಂಡಮಾರುತದ ಅಬ್ಬರ ನೆರೆಯ ಆಂಧ್ರಪ್ರದೇಶದಲ್ಲಿ ಕಾಣಿಸಿಕೊಂಡಿದ್ದು, ನಿನ್ನೆ ಸಂಜೆ ಬಲವಾದ ಗಾಳಿ ಮಳೆ ಸುರಿದಿದೆ. ಶ್ರೀಕಾಕುಳಂ ಜಿಲ್ಲೆಯ ಕೆಲ ಭಾಗಗಳಲ್ಲಿ ನಿನ್ನೆ ಸಂಜೆ ಭಾರಿ ಗಾಳಿ ಹಾಗೂ ಭಾರೀ ಮಳೆಯಾಗಿದೆ. 10 ವಿಮಾನಗಳ ಹಾರಾಟ ರದ್ದುಗೊಳಿಸಲಾಗಿದೆ. ... 3 ವರ್ಷದ ಬಳಿಕ ಮತ್ತೆ ಹಾರಾಡಲಿದೆ ಜೆಟ್ ಏರ್ವೇಸ್: ಇದೊಂದು ಭಾವನಾತ್ಮಕ ಕ್ಷಣ ಎಂದ ಸಿಇಒ ಹೊಸದಿಲ್ಲಿ(reporterkarnataka.com):ಆರ್ಥಿಕ ಬಿಕ್ಕಟ್ಟಿನಿಂದಾಗಿ ಸ್ಥಗಿತಗೊಂಡಿದ್ದ ದೇಶೀಯ ವಿಮಾನಯಾನ ಸಂಸ್ಥೆ ಜೆಟ್ ಏರ್ವೇಸ್ಗೆ ಗೃಹ ಸಚಿವಾಲಯ ಲೈನ್ ಕ್ಲಿಯರ್ ಮಾಡಿದೆ. ವಾಣಿಜ್ಯ ವಿಮಾನ ಸೇವೆಗಳನ್ನು ನಿರ್ವಹಿಸಲು ನಾಗರಿಕ ವಿಮಾನಯಾನ ಮಹಾನಿರ್ದೇಶಕರಿಂದ ಅನುಮತಿ ದೊರೆತಿದೆ. ಏಪ್ರಿಲ್ 17, 2019 ರ... « Previous Page 1 …22 23 24 25 26 … 46 Next Page » ಜಾಹೀರಾತು