ಕೊರೋನಾ ಮತ್ತೆ ಏರಿಕೆಯ ಭೀತಿ; ವಿಮಾನದೊಳಗೆ, ವಿಮಾನ ನಿಲ್ದಾಣಗಳಲ್ಲಿ ಮಾಸ್ಕ್ ಕಡ್ಡಾಯ: ದೆಹಲಿ ಹೈಕೋರ್ಟ್ ನಿರ್ದೇಶನ ಹೊಸದಿಲ್ಲಿ(reporterkarnataka.com): ದೇಶದಲ್ಲಿ ಕೊರೊನಾ ಮತ್ತೆ ಸದ್ದು ಮಾಡುತ್ತಿದೆ. ಸೋಂಕಿನ ಪ್ರಮಾಣ ಗಣನೀಯ ಪ್ರಮಾಣದಲ್ಲಿ ಹೆಚ್ಚಳವಾಗುತ್ತಿರುವ ಕಾರಣ ವಿಮಾನ ಮತ್ತು ವಿಮಾನ ನಿಲ್ದಾಣಗಳಲ್ಲಿ ಕಡ್ಡಾಯವಾಗಿ ಮಾಸ್ಕ್ ಜಾರಿಗೊಳಿಸುವಂತೆ ದೆಹಲಿ ಹೈಕೋರ್ಟ್ ನಿರ್ದೇಶನ ನೀಡಿದೆ. ವಿಮಾನ ಪ್ರಯಾಣದ ಸಮಯದ... ಚೀನಾದಲ್ಲಿ ಭೂಕಂಪ: 14,427 ಮಂದಿ ಬೀದಿಪಾಲು 4,500ಕ್ಕಿಂತ ಹೆಚ್ಚು ಜನರ ಸ್ಥಳಾಂತರ ಬೀಜಿಂಗ್ (reporterkarnataka.com): ನೈಋತ್ಯ ಚೀನಾದ ಸಿಚುವಾನ್ನಲ್ಲಿರುವ ಯಾನ್ ನಗರದಲ್ಲಿ ಬುಧವಾರ 6.1 ತೀವ್ರತೆಯ ಭೂಕಂಪ ಸಂಭವಿಸಿದ್ದು, ನಾಲ್ವರು ಸಾವನ್ನಪಿದ್ದಾರೆ. 41 ಮಂದಿ ಗಾಯಗೊಂಡಿದ್ದಾರೆ. 14,427ಕ್ಕೂ ಅಧಿಕ ಮಂದಿ ಮನೆ ಕಳೆದುಕೊಂಡಿದ್ದಾರೆ. ಅವಶೇಷಗಳಡಿ ಸಿಲುಕಿದವರನ್ನು ರಕ್ಷಿಸುವ ಕಾರ... ಹಾಡುತ್ತಾ ಕುಸಿದು ಬಿದ್ದು ಅಸುನೀಗಿದ ಖ್ಯಾತ ಗಾಯಕ ಕೆಕೆ ! ಕೊಲ್ಕತ್ತಾ(Reporterkarnataka.com):ಖ್ಯಾತ ಬಾಲಿವುಡ್ ಗಾಯಕ ಕೃಷ್ಣಕುಮಾರ್ ಕುನ್ನತ್(ಕೆಕೆ) ವೇದಿಕೆಯಲ್ಲೇ ಕುಸಿದು ಬಿದ್ದ ನಿಧನರಾಗಿದ್ದಾರೆ. ಕೋಲ್ಕತಾದಲ್ಲಿ ನಜ್ರುಲ್ ಮಂಜ್ನಲ್ಲಿ ಆಯೋಜಿಸಿದ್ದ ಕಾನ್ಸರ್ಟ್ನಲ್ಲಿ ಪಾಲ್ಗೊಂಡ ಕೆಕೆ ಹಾಡುತ್ತಲೇ ಕುಸಿದು ಬಿದ್ದಿದ್ದಾರೆ. ತಕ್ಷಣವೇ ಅವರನ್ನು ಆಸ್ಪತ... ಮೋದಿ ಸರಕಾರಕ್ಕೆ 8ನೇ ವರ್ಷಾಚರಣೆ: ಮೇ 30ರಿಂದ ಜೂನ್ 14ವರೆಗೆ ಬಿಜೆಪಿಯಿಂದ ಬೃಹತ್ ಪ್ರಚಾರಾಂದೋಲನ ಹೊಸದಿಲ್ಲಿ(reporterkarnataka.com): ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರದ 8ನೇ ವರ್ಷಾಚರಣೆ ಹಿನ್ನೆಲೆಯಲ್ಲಿ ಬಿಜೆಪಿಯು ಮೇ 30ರಿಂದ ಜೂನ್ 14ರ ವರೆಗೆ ದೇಶದಾದ್ಯಂತ ಬೃಹತ್ ಪ್ರಚಾರಾಂದೋಲನ ಹಮ್ಮಿಕೊಂಡಿದೆ. ಈ ಕುರಿತು ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ಪಕ್ಷದ ರಾಷ್ಟ್ರೀಯ ... ಅಂತಾರಾಷ್ಟ್ರೀಯ ವ್ಯಾಪಾರ ಮೇಳವಾದ ‘ಇಂಡಿಯಾ ವುಡ್ 2022’ ನಲ್ಲಿ ಭಾಗವಹಿಸಲು ಕೆನಡಿಯನ್ ವುಡ್ ಸಜ್ಜು ಬೆಂಗಳೂರು( reporterkarnataka.com): ಬ್ರಿಟಿಷ್ ಕೊಲಂಬಿಯಾದ ಪ್ರಾಂತೀಯ ಸರ್ಕಾರದ (ಬಿ.ಸಿ.) ಕ್ರೌನ್ ಏಜೆನ್ಸಿಯಾಗಿರುವ ಎಫ್ಐಐ ತನ್ನ ಲೋಗೋ ಕೆನಡಿಯನ್ ವುಡ್ನಿಂದ ಜನಪ್ರಿಯವಾಗಿದ್ದು, ಇದು ಮರ ಮತ್ತು ಮರಗೆಲಸ ಉದ್ಯಮದ ಅಂತಾರಾಷ್ಟ್ರೀಯ ವ್ಯಾಪಾರ ಮೇಳವಾದ ಇಂಡಿಯಾ ವುಡ್ 2022 ನಲ್ಲಿ ಭಾಗವಹಿಸಲು ಸಜ್ಜ... ಪ್ರತ್ಯೇಕವಾದಿ ನಾಯಕ ಯಾಸಿನ್ ಮಲಿಕ್ ಗೆ ಜೀವಾವಧಿ ಶಿಕ್ಷೆ: ದಿಲ್ಲಿಯ ಎನ್ಐಎ ವಿಶೇಷ ನ್ಯಾಯಾಲಯ ತೀರ್ಪು ಶ್ರೀನಗರ(reporterkarnataka.com): ಉಗ್ರರಿಗೆ ಆರ್ಥಿಕ ಸಹಾಯ ನೀಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಉಗ್ರ ಯಾಸಿನ್ ಮಲಿಕ್ಗೆ ದೆಹಲಿಯ ಎನ್ಐಎ ವಿಶೇಷ ನ್ಯಾಯಾಲಯ ಜೀವಾವಧಿ ಶಿಕ್ಷೆ ನೀಡಿದೆ. ವಿಶೇಷ ಜಡ್ಜ್ ಪ್ರವೀಣ್ ಸಿಂಗ್ ಜೀವಾವಧಿ ಶಿಕ್ಷೆ ಜತೆಗೆ 10 ಲಕ್ಷ ದಂಡ ವಿಧಿಸಿ ಆದೇಶಿಸಿದ್ದಾರೆ. ... ಹಣದುಬ್ಬರದ ನಿಯಂತ್ರಣಕ್ಕೆ ಕೇಂದ್ರ ಸರಕಾರ ಕ್ರಮ: ಗೋಧಿ ಬಳಿಕ ಸಕ್ಕರೆ ರಫ್ತಿನ ಮೇಲೂ ನಿರ್ಬಂಧ ಹೊಸದಿಲ್ಲಿ( reporterkarnataka.com); ದೇಶದಲ್ಲಿ ಹೆಚ್ಚುತ್ತಿರುವ ಹಣ ದುಬ್ಬರವನ್ನು ನಿಯಂತ್ರಿಸಲು ಸರಕಾರ ಕಠಿಣ ಕ್ರಮಗಳಿಗೆ ಮುಂದಾಗಿದೆ. ಈ ಹಿನ್ನೆಲೆಯಲ್ಲಿ ಗೋಧಿ ರಫ್ತು ನಿಷೇಧಿಸಿದ್ದ ಸರ್ಕಾರ ಇದೀಗ ಸಕ್ಕರೆ ಸರಬರಾಜಿನ ಮೇಲೂ ನಿರ್ಬಂಧ ಹೇರಿದೆ. ದೇಶದಲ್ಲಿ ಸಕ್ಕರೆಯ ದೇಶೀಯ ಲಭ್ಯತೆ ಮತ್ತು ಬೆಲ... ಆಶಾ ಕಾರ್ಯಕರ್ತೆಯರಿಗೆ ವಿಶ್ವ ಆರೋಗ್ಯ ಸಂಸ್ಥೆ ಗೌರವ: ಪ್ರಧಾನಿ ಮೋದಿ ಅಭಿನಂದನೆ ಹೊಸದಿಲ್ಲಿ(reporterkarnataka.com): ವಿಶ್ವ ಆರೋಗ್ಯ ಸಂಸ್ಥೆ (ಡಬ್ಲ್ಯುಎಚ್ಒ) ಮಹಾನಿರ್ದೇಶಕ ಡಾ.ಟೆಡ್ರೊಸ್ ಅಧಾನೊಮ್ ಘೆಬ್ರೆಯೆಸಸ್ ಅವರು ಭಾರತದ ಆಶಾ ಕಾರ್ಯಕರ್ತೆಯರಿಗೆ ʻಜಾಗತಿಕ ಆರೋಗ್ಯ ನಾಯಕʼ ಪ್ರಶಸ್ತಿಯನ್ನು ನೀಡಿ ಗೌರವಿಸಿದ್ದು, ಪ್ರಧಾನಿ ನರೇಂದ್ರ ಮೋದಿ ಅಭಿನಂದಿಸಿದ್ದಾರೆ. ಈ ಕುರಿತ... ಇಂಧನ ದರ ಭಾರಿ ಇಳಿಕೆ: ಪ್ರಮುಖ ನಗರಗಳಲ್ಲಿ ಇಂದು ಪೆಟ್ರೋಲ್, ಡಿಸೇಲ್ ಬೆಲೆ ಎಷ್ಟಿದೆ ನೋಡಿ ಹೊಸದಿಲ್ಲಿ(reporterkarnataka.com): ಪೆಟ್ರೋಲ್, ಡಿಸೇಲ್, ಏರಿಕೆಯಿಂದ ಕಂಗಾಲಾಗಿದ್ದ ಜನರಿಗೆ ಕೇಂದ್ರ ಸರಕಾರ ಗುಡ್ನ್ಯೂಸ್ ನೀಡಿದೆ. ಇಂಧನದ ಮೇಲಿನ ಅಬಕಾರಿ ಸುಂಕ ಕಡಿತ ಮಾಡಿದ ಬಳಿಕ ಇಂದು ದೇಶಾದ್ಯಂತ ಪೆಟ್ರೋಲ್ ಮತ್ತು ಡೀಸೆಲ್ ದರ ಇಳಿಕೆಯಾಗಿದೆ. ಪೆಟ್ರೋಲ್ ದರದ ಪ್ರತಿ ಲೀಟರ್ಗೆ 8 ರ... ಕೆನಡಾ ಸಂಸತ್ತಿನಲ್ಲಿ ಕನ್ನಡದ ಕಂಪು: ಮಾತೃಭಾಷೆಯಲ್ಲಿ ಮಾತನಾಡಿದ ಅಪ್ಪಟ ಕನ್ನಡಿಗ ಚಂದ್ರ ಆರ್ಯ ಒಟ್ಟಾವ(reporterkarnataka.com): ಕೆನಡಾದ ಸಂಸತ್ತಿನಲ್ಲಿ ಕನ್ನಡದ ಧ್ವನಿ ಮೊಳಗಿದೆ. ಕೆನಡಾ ಸಂಸತ್ತಿನ ಸದಸ್ಯನಾಗಿ ಆಯ್ಕೆಯಾದ ಅಪ್ಪಟ ಕನ್ನಡಿಗರೊಬ್ಬರು ಸಂಸತ್ತಿನಲ್ಲಿ ಕನ್ನಡ ಮಾತನಾಡುವ ಮೂಲಕ ಇಡೀ ವಿಶ್ವ ಬೆರಗು ಆಗುವಂತೆ ಮಾಡಿದ್ದಾರೆ. ನೆಪಿಯನ್ ಕ್ಷೇತ್ರದ ಪ್ರತಿನಿಧಿ, ರಾಜ್ಯಸಭೆ ಸದಸ್ಯರಾದ ಕ... « Previous Page 1 …26 27 28 29 30 … 51 Next Page » ಜಾಹೀರಾತು