Bangaluru | ಫಿಲಿಪೈನ್ಸ್ ಅಧ್ಯಕ್ಷ ಪರ್ಡಿನ್ಯಾಂಡ್ ರೊಮುಡ್ಜ್ ಮಾರ್ಕೋಸ್ ಜ್ಯೂನಿಯರ್ ಬೆಂಗಳೂರು ಭೇಟಿ ಬೆಂಗಳೂರು(reporterkarnataka.com): ಫಿಲಿಪೈನ್ಸ್ ಗಣರಾಜ್ಯದ ಗೌರವಾನ್ವಿತ ಅಧ್ಯಕ್ಷರಾದ ಪರ್ಡಿನ್ಯಾಂಡ್ ರೊಮುಡ್ಜ್ ಮಾರ್ಕೋಸ್ ಜ್ಯೂನಿಯರ್, ಫಿಲಿಪೈನ್ಸ್ ದೇಶದ ಪ್ರಥಮ ಮಹಿಳೆ ಲೂಯಿಸ್ ಅರ್ನೆಟಾ ಮಾರ್ಕೋಸ್ ಅವರು ತಮ್ಮ ದೇಶದ ನಿಯೋಗದೊಂದಿಗೆ ಇಂದು ಬೆಂಗಳೂರಿಗೆ ಭೇಟಿ ನೀಡಿದರು. ಬೆಂಗಳೂರಿನ ಕೆಂಪೇ... America | ದೇಶದ ಅಭ್ಯುದಯದಲ್ಲಿ ಶಾಸನ ಸಭೆಗಳ ಪಾತ್ರ ಮಹತ್ತರ: ಬೋಸ್ಟನ್ ಶೃಂಗಸಭೆಯಲ್ಲಿ ಸಭಾಪತಿ ಹೊರಟ್ಟಿ ಅಭಿಮತ ಬೋಸ್ಟನ್ (reporterkarnataka.com)): ಜಗತ್ತಿನ ಬಹುದೊಡ್ಡ ಪ್ರಜಾಪ್ರಭುತ್ವ ದೇಶ ಎಂಬ ಹೆಗ್ಗಳಿಕೆಗೆ ಪಾತ್ರವಾಗಿರುವ ಭಾರತದ ಸರ್ವಾಂಗೀಣ ಅಭ್ಯುದಯದಲ್ಲಿ ಶಾಸನ ಸಭೆಗಳ ಹಾಗೂ ಜನಪ್ರತಿನಿಧಿಗಳ ಪಾತ್ರ ಅತ್ಯಂತ ಮಹತ್ತರವಾದುದು ಎಂದು ಕರ್ನಾಟಕ ವಿಧಾನ ಪರಿಷತ್ತಿನ ಸಭಾಪತಿ ಬಸವರಾಜ ಹೊರಟ್ಟಿ ಅಭಿಪ್ರಾಯಪಟ್ಟರ... ಅಮೆರಿಕದ ಸ್ಟಾನ್ಫೋರ್ಡ್ ವಿಶ್ವವಿದ್ಯಾಲಯದ ಜತೆ ಕರ್ನಾಟಕ ಸಹಭಾಗಿತ್ವಕ್ಕೆ ಒಲವು: ಗ್ರಾಮೀಣ ಆರೋಗ್ಯ, ತಂತ್ರಜ್ಞಾನ ಅಭಿವೃದ್ಧಿಗೆ ಹೊಸ ಹೆಜ್ಜೆ - ಸ್ಟಾನ್ಫೋರ್ಡ್ ವಿಶ್ವವಿದ್ಯಾಲಯಕ್ಕೆ ಸ್ಪೀಕರ್ ಯು.ಟಿ. ಖಾದರ್ ಹಾಗೂ ಕೆಪಿಸಿಸಿ ಕಾರ್ಯಾಧ್ಯಕ್ಷ ಮಂಜುನಾಥ್ ಭಂಡಾರಿ ನೇತೃತ್ವದ ನಿಯೋಗ ಭೇಟಿ - ಕರ್ನಾಟಕದೊಂದಿಗೆ ವೈದ್ಯಕೀಯ ಮತ್ತು ಐಟಿಬಿಟಿ ಕ್ಷೇತ್ರಗಳಲ್ಲಿ ಸಹಭಾಗಿತ್ವಕ್ಕೆ ಅಮೆರಿಕದ ಸ್ಟಾನ್ಫೋರ್ಡ್ ವಿಶ್ವವಿದ್ಯಾಲಯ ಆಸಕ್ತಿ - ಕ... ದೆಹಲಿಯಲ್ಲಿ ಎಐಸಿಸಿ ಸಮಾವೇಶ: ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆಶಿ, ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಭಾಗಿ ನವದೆಹಲಿ(reporterkarnataka.com): ನವದೆಹಲಿಯ ವಿಜ್ಞಾನ ಭವನದಲ್ಲಿ ನಡೆದ ಎಐಸಿಸಿ ಕಾನೂನು, ಮಾನವ ಹಕ್ಕುಗಳು ಮತ್ತು ಆರ್.ಟಿ.ಐ. ವಾರ್ಷಿಕ ಸಮಾವೇಶದಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಭಾಗವಹಿಸಿದ್ದರು. ಸಾಂವಿಧಾನಿಕ ಸವಾಲುಗಳು, ನ್ಯಾಯ, ಹಕ್ಕುಗಳು ಮತ್ತು ಕಾನೂನ... ಮಣಿಪುರ: 2 ಪ್ರತ್ಯೇಕ ಕಾರ್ಯಾಚರಣೆ; ಭದ್ರತಾ ಪಡೆಯಿಂದ 4 ಮಂದಿ ದಂಗೆಕೋರರ ಬಂಧನ ಇಂಫಾಲ್(reporterkarnataka.com): ಮಣಿಪುರದಲ್ಲಿ ಭದ್ರತಾ ಪಡೆಗಳು ಎರಡು ದಿನಗಳ ಪ್ರತ್ಯೇಕ ಕಾರ್ಯಾಚರಣೆಯಲ್ಲಿ ನಾಲ್ವರು ದಂಗೆಕೋರರನ್ನು ಬಂಧಿಸಿವೆ, ಇದರಲ್ಲಿ ಸ್ವಯಂಘೋಷಿತ ಸೇನಾ ಮುಖ್ಯಸ್ಥ ಮತ್ತು ಸುಲಿಗೆ ಚಟುವಟಿಕೆಗಳಲ್ಲಿ ತೊಡಗಿರುವ ಇಬ್ಬರು ಸಿಬ್ಬಂದಿಗಳು ಸೇರಿದ್ದಾರೆ. ಜುಲೈ 31ರಂದು ಅಧಿಕಾರಿಗಳ... ಶಿವನಸಮುದ್ರ: ಡ್ರೋನ್ ಕ್ಯಾಮೆರಾದಲ್ಲಿ ಸೆರೆಯಾದ ಕೊಡಗಿನ ಕಾವೇರಿ ವೈಭವ ಗಿರಿಧರ್ ಕೊಂಪುಳಿರ ಮಡಿಕೇರಿ info.reporterkarnataka@gmail.com ಕೊಡಗಿನಲ್ಲಿ ಸುರಿದ ಧಾರಕಾರವಾದ ಮಳೆಯಿಂದ ಕಾವೇರಿ ನದಿ ಉಕ್ಕಿ ಹರಿಯುತ್ತಿದ್ದು, ಕನ್ನಂಬಾಡಿ ಆಣೆಕಟ್ಟು ಭರ್ತಿಯಾಗಿರುವ ಹಿನ್ನೆಲೆಯಲ್ಲಿ ರೈತರ ಮೊಗದಲ್ಲಿ ಹರ್ಷ ಮೂಡಿದೆ. ... ಹುಬ್ಬಳ್ಳಿಗೆ 10 ಹೊಸ ಮೆಮು ರೈಲು ಸಂಚಾರ ಆರಂಭಿಸಿ: ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ಗೆ ಪ್ರಹ್ಲಾದ್ ಜೋಶಿ ಮನವಿ * ಹುಬ್ಬಳ್ಳಿಯಲ್ಲಿ ಮತ್ತೊಂದು ರೈಲ್ವೆ ಬ್ರಿಡ್ಜ್ ನಿರ್ಮಾಣಕ್ಕೆ ಒತ್ತಾಯ ನವದೆಹಲಿ(reporterkarnataka.com): ಹುಬ್ಬಳ್ಳಿ-ಧಾರವಾಡ ಅಕ್ಕಪಕ್ಕದ ಪಟ್ಟಣಗಳಿಂದ ಹುಬ್ಬಳ್ಳಿಗೆ ಪ್ರಯಾಣಿಸುವವರ ಅನುಕೂಲಕ್ಕಾಗಿ 10 ಹೊಸ ಮೆಮು ರೈಲುಗಳ ಸಂಚಾರ ಆರಂಭಿಸುವಂತೆ ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಅವ... New Delhi | ರಾಜ್ಯದಲ್ಲಿ ಯೂರಿಯಾ ವಿತರಣೆಯಲ್ಲಿ ವ್ಯಾಪಕ ಭ್ರಷ್ಟಾಚಾರ: ದಿಲ್ಲಿಯಲ್ಲಿ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಆರೋಪ ದೆಹಲಿ(reporterkarnataka.com): ಹತ್ತು ಹದಿನೈದು ದಿನಗಳಲ್ಲಿ ಕರ್ನಾಟಕಕ್ಕೆ ಅಗತ್ಯವಿರುವ 1.35 ಲಕ್ಷ ಮೆಟ್ರಿಕ್ ಟನ್ ಯೂರಿಯಾ ಗೊಬ್ಬರವನ್ನು ಪೂರೈಸುವುದಾಗಿ ಕೇಂದ್ರ ರಾಸಾಯನಿಕ ಮತ್ತು ರಸಗೊಬ್ಬರ ಸಚಿವ ಜೆ.ಪಿ. ನಡ್ಡಾ ತಿಳಿಸಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಹೇಳ... ರಾಜ್ಯಕ್ಕೆ ಅಧಿಕ ರಸಗೊಬ್ಬರ ತರಲು ಜೋಶಿ ಸಾರಥ್ಯ: ರಸಗೊಬ್ಬರ ಸಚಿವ ನಡ್ಡಾರಿಗೆ ಬಿಜೆಪಿ ಸಂಸದರ ಮನವಿ ನವದೆಹಲಿ(reporterkarnataka.com): ಕರ್ನಾಟಕದಲ್ಲಿ ಮುಂಗಾರು ಹಂಗಾಮಿನ ಕೃಷಿ ಚಟುವಟಿಕೆ ಬಿರುಸುಗೊಂಡಿದ್ದು, ಅಧಿಕ ರಸಗೊಬ್ಬರ ಪೂರೈಕೆಗಾಗಿ ಕೇಂದ್ರ ಸಚಿವ ಪ್ರಲ್ಹಾದ ಜೋಶಿ ನೇತೃತ್ವದಲ್ಲಿ ರಾಜ್ಯ ಬಿಜೆಪಿ ಸಂಸದರೆಲ್ಲ ಸೇರಿ ಕೇಂದ್ರ ಸರ್ಕಾರದ ಗಮನ ಸೆಳೆದಿದ್ದಾರೆ. ಕೇಂದ್ರ ಆಹಾರ ಮತ್ತು ನ... ಎಐಸಿಸಿ ಒಬಿಸಿ ವಿಭಾಗದ ‘ಭಾಗೀಧಾರಿ ನ್ಯಾಯ ಸಮ್ಮೇಳನ’ದ ಉದ್ದೇಶ: ದೆಹಲಿಯಲ್ಲಿ ಸಿಎಂ ಸಿದ್ದರಾಮಯ್ಯ ವಿವರಣೆ *ಸಾಮಾಜಿಕ ಆರ್ಥಿಕ ಸಮೀಕ್ಷೆ ನಡೆಸಲು ರಾಹುಲ್ ಗಾಂಧಿ ಬದ್ಧರಾಗಿದ್ದಾರೆ* *ದೇಶದ ಪ್ರತಿ ನಾಗರಿಕನ ಆರ್ಥಿಕ ಸಾಮಾಜಿಕ ಸ್ಥಿತಿಗತಿಯ ಮಾಹಿತಿ ಅತ್ಯಗತ್ಯ* *ಹಿಂದುಳಿದವರನ್ನು ಸಮಾಜದ ಮುಖ್ಯವಾಹಿನಿಗೆ ತರಲು ಸಮೀಕ್ಷೆ ಅನಿವಾರ್ಯ- ಮುಖ್ಯಮಂತ್ರಿ ಸಿದ್ದರಾಮಯ್ಯ* ನವದೆಹಲಿ(reporterkarnataka... « Previous Page 1 2 3 4 5 … 54 Next Page » ಜಾಹೀರಾತು