Election Commission | ನವದೆಹಲಿ: ಮಾ.4, 5ರಂದು ಎಲ್ಲ ರಾಜ್ಯಗಳ / ಕೇಂದ್ರಾಡಳಿತ ಪ್ರದೇಶಗಳ ಮುಖ್ಯ ಚುನಾವಣಾಧಿಕಾರಿಗಳ 2 ದಿನಗಳ ಸಮ್ಮೇಳನ ನವದೆಹಲಿ (reporterkarnataka.com): ಭಾರತೀಯ ಚುನಾವಣಾ ಆಯೋಗದಿಂದ ಎಲ್ಲಾ ರಾಜ್ಯಗಳ / ಕೇಂದ್ರಾಡಳಿತ ಪ್ರದೇಶಗಳ ಮುಖ್ಯ ಚುನಾವಣಾಧಿಕಾರಿಗಳ ಎರಡು ದಿನಗಳ ಸಮ್ಮೇಳನವನ್ನು ಮಾರ್ಚ್ 4 ಮತ್ತ 5ರಂದು ಇಂಡಿಯಾ ಇಂಟರ್ ನ್ಯಾಶನಲ್ ಇನ್ಸ್ಟಿಟ್ಯೂಟ್ ಆಫ್ ಡೆಮಾಕ್ರಸಿ & ಎಲೆಕ್ಷನ್ ಮ್ಯಾನೇಜ್ ಮೆಂಟ್, ನವದೆಹಲ... ಕರ್ನಾಟಕ- ಮಹಾರಾಷ್ಟ್ರ ಗಡಿ ಭಾಗದಲ್ಲಿ ಉದ್ವಿಗ್ನ ಸ್ಥಿತಿ: ಉಭಯ ರಾಜ್ಯಗಳ ಬಸ್ ಸಂಚಾರ ರದ್ದು; ಪ್ರಯಾಣಿಕರ ಪರದಾಟ ಬೆಳಗಾವಿ(reporterkarnataka.com): ಕೆಎಸ್ಸಾರ್ಟಿಸಿ ಬಸ್ ಕಂಡೆಕ್ಟರ್ ಮೇಲೆ ಹಲ್ಲೆ ನಡೆದ ಘಟನೆ ಬೆನ್ನಲ್ಲೇ ಕರ್ನಾಟಕ-ಮಹಾರಾಷ್ಟ್ರ ಗಡಿ ಭಾಗದಲ್ಲಿ ಪರಿಸ್ಥಿತಿ ಉದ್ವಿಗ್ನಗೊಂಡಿದ್ದು, ಎರಡೂ ರಾಜ್ಯಗಳ ನಡುವಿನ ಬಸ್ ಸಂಚಾರ ಸ್ಥಗಿತಗೊಂಡಿದೆ. ಇದರಿಂದ ಬಡ ಮತ್ತು ಮಧ್ಯಮ ವರ್ಗದ ಪ್ರಯಾಣಿಕರು ಪರದಾಡುವಂತಾ... European Union | ಆರ್ಥಿಕ ಪ್ರಗತಿಯ ಭಾರತದತ್ತ ಯುರೋಪಿಯನ್ ರಾಷ್ಟ್ರಗಳ ಹೆಜ್ಜೆ: ಆಯುಕ್ತರ ತಂಡ ತಿಂಗಳಾಂತ್ಯಕ್ಕೆ ಭೇಟಿ •ಫೆಬ್ರವರಿ ತಿಂಗಳಾಂತ್ಯಕ್ಕೆ ಯುರೋಪಿಯನ್ ಯೂನಿಯನ್ ಆಯುಕ್ತರ ತಂಡ ಭಾರತ ಭೇಟಿ * 27 ರಾಷ್ಟ್ರಗಳ ಯುರೋಪಿಯನ್ ಆಯುಕ್ತರು ಇದೇ ಮೊದಲ ಬಾರಿ ಭಾರತಕ್ಕೆ ಅನಿರೀಕ್ಷಿತ ಆಗಮನ ನವದೆಹಲಿ(reporterkarnataka.com): ಆರ್ಥಿಕತೆಯಲ್ಲಿ ಜಗತ್ತಿಗೆ ಸ್ಫೂರ್ತಿಯಂತೆ ತೋರುವ ಭಾರತದತ್ತ ಈಗ ಯುರೋಪಿಯನ್ ರಾಷ್ಟ... ಕೇಂದ್ರದಿಂದ ಹೆಚ್ಚುವರಿ ಅಕ್ಕಿ ಖರೀದಿ ಬಗ್ಗೆ ರಾಜ್ಯ ಸರ್ಕಾರಕ್ಕೆ ಈಗ ಜ್ಞಾನೋದಯ: ಕೇಂದ್ರ ಆಹಾರ ಸಚಿವ ಪ್ರಹ್ಲಾದ್ ಜೋಶಿ ಪ್ರತಿಕ್ರಿಯೆ ಹುಬ್ಬಳ್ಳಿ(reporterkarnataka.com): ಕೇಂದ್ರದಿಂದ ಹೆಚ್ಚುವರಿ ಅಕ್ಕಿ ಖರೀದಿಸಲು ರಾಜ್ಯ ಸರ್ಕಾರಕ್ಕೆ ಈಗ ಜ್ಞಾನೋದಯ ಆಗಿದೆ ಎಂದು ಕೇಂದ್ರ ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಪ್ರಲ್ಹಾದ ಜೋಶಿ ಹೇಳಿದ್ದಾರೆ. ಹುಬ್ಬಳ್ಳಿಯಲ್ಲಿ ಇಂದು ಮಾಧ್ಯಮದವರೊಂದಿಗೆ ಮಾತನಾಡಿ, ರಾಜ್ಯದಲ್ಲಿ 10 ಕೆಜಿ ಪಡಿತರ ಅಕ... ಕತಾರ್ ನ “ತುಳು ಜಾತ್ರೆ” ಯಲ್ಲಿ ಮಿಂಚಿದ ಬಿಲ್ಲವಾಸ್ ಕತಾರ್ ನ “ಅಮ್ಮನ ತಮ್ಮನ” ತಂಡ ದೋಹಾ(reporterkarnataka.com): 'ತುಳು ಕೂಟ ಕತಾರ್' ಆಶ್ರಯದಲ್ಲಿ "ತುಳು ಜಾತ್ರೆ" "ಐಡಿಯಲ್ ಇಂಡಿಯನ್ ಸ್ಕೂಲ್", ಕತಾರ್ ನ ರಂಗವೇದಿಕೆಯಲ್ಲಿ ಅದ್ದೂರಿಯಾಗಿ ನಡೆಯಿತು. ತುಳುವರ ಪಾರಂಪರಿಕ ಪರಿಕಲ್ಪನೆ "ತುಳು ಜಾತ್ರೆ" ಯ ಅಂಗವಾಗಿ ನೃತ್ಯ,ಯಕ್ಷಗಾನ, ಪ್ರತಿಭಾ ಪುರಸ್ಕಾರ, ಜಾನಪದ ಆಟಗಳು ಮತ್ತು ವಿವಿ... Delhi CM | ದೆಹಲಿ ನೂತನ ಮುಖ್ಯಮಂತ್ರಿಯಾಗಿ ರೇಖಾ ಗುಪ್ತಾ ಆಯ್ಕೆ; ಬಿಜೆಪಿ ಶಾಸಕಾಂಗ ಪಕ್ಷದ ಸಭೆಯಲ್ಲಿ ಘೋಷಣೆ ನವದೆಹಲಿ(reporterkarnataka.com): ದೆಹಲಿಯ ನೂತನ ಮುಖ್ಯಮಂತ್ರಿಯಾಗಿ 50ರ ಹರೆಯದ ರೇಖಾ ಗುಪ್ತಾ ಆಯ್ಕೆಗೊಂಡಿದ್ದಾರೆ. ಬಾಲ್ಯದಿಂದಲೂ ಆರೆಸ್ಸೆಸ್ ಎಬಿವಿಪಿ ಜೊತೆ ಸಹಯೋಗ ಹೊಂದಿದ್ದ ರೇಖಾ ಗುಪ್ತಾಗೆ ದೆಹಲಿಯ ಮುಖ್ಯಮಂತ್ರಿ ಗದ್ದುಗೆ ಒಲಿದಿದೆ. ಬುಧವಾರ ದೆಹಲಿಯಲ್ಲಿ ನಡೆದ ಬಿಜೆಪಿ ಶಾಸಕಾಂಗ ಪಕ್ಷದ... Water Resources | ಕರ್ನಾಟಕದ ನೀರಾವರಿ ಯೋಜನೆಗಳಿಗೆ ಬಾಕಿ ಇರುವ ಅನುಮತಿ, ಅನುದಾನ ನೀಡಿ: ರಾಜಸ್ಥಾನದಲ್ಲಿ ಡಿಸಿಎಂ ಡಿ.ಕೆ.ಶಿವಕುಮಾರ್ ಉದಯಪುರ(ರಾಜಸ್ಥಾನ)reporterkarnataka.com:ಕೇಂದ್ರ ಸರಕಾರವು ಕರ್ನಾಟಕ ರಾಜ್ಯಕ್ಕೆ ಬಾಕಿ ಇರುವ ನೀರಾವರಿ ಯೋಜನೆಗಳಿಗೆ ಅನುಮತಿ ಹಾಗೂ ಅನುದಾನಗಳನ್ನು ನೀಡಬೇಕು ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಮನವಿ ಮಾಡಿದರು. ರಾಜಸ್ಥಾನದ ಉದಯಪುರದಲ್ಲಿ ನಡೆಯುತ್ತಿರುವ “2047ರಲ್ಲಿ ಭಾರತ ಜಲ ಸಮೃದ್ಧಿ ರಾಷ್ಟ್ರ" ... Kerala Politics | ಕೇರಳದಲ್ಲಿ ಬಿಜೆಪಿ ಜತೆ ಸಿಪಿಎಂ ಒಳ ಒಪ್ಪಂದ: ಕಾಸರಗೋಡಿನಲ್ಲಿ ಡಿಸಿಎಂ ಡಿ.ಕೆ.ಶಿವಕುಮಾರ್ ಆರೋಪ ಕಾಸರಗೋಡು (reporterkarnataka.com): ಕೇರಳದಲ್ಲಿ ಸಿಪಿಎಂ ಪಕ್ಷವು ಬಿಜೆಪಿ ಜೊತೆ ಒಳ ಒಪ್ಪಂದ ಮಾಡಿಕೊಂಡಿದೆ. ಇದು ಯಾವುದೇ ಕಾರಣಕ್ಕೂ ಕೇರಳದ ಬೆಳವಣಿಗೆಗೆ ಪೂರಕವಾದ ರಾಜಕಾರವಲ್ಲ. ಈಗಿನ ಸರ್ಕಾರ ತನ್ನ ಜನರನ್ನು ಸಂತೋಷವಾಗಿ ಇಡಲು ವಿಫಲವಾಗಿದೆ ಎಂದು ಕರ್ನಾಟಕದ ಉಪ ಮುಖ್ಯಮಂತ್ರಿ ಹಾಗೂ ಕೆಪಿಸಿಸಿ ಅಧ್... Indian Journalist | ಪಣಜಿ: ಇಂಡಿಯನ್ ಜರ್ನಲಿಸ್ಟ್ ಯೂನಿಯನ್ ನ್ಯಾಷನಲ್ ಕಾನ್ಫರೆನ್ಸ್ ಪಣಜಿ(reporterkarnataka.com): ಸಂಪೂರ್ಣವಾಗಿ ಸಾರ್ವಜನಿಕ ಸೇವೆಯಲ್ಲಿ ತೂಡಗಿಸಿಕೊಂಡ ಕ್ಷೇತ್ರ ಯಾವುದಾದರು ಇದ್ದಲ್ಲಿ ,ಅವು ಪತ್ರಿಕಾರಂಗ ಮತ್ತು ರಾಜಕಾರಣ ಮಾತ್ರ. ಇವೆರೆಡರ ಮೇಲೆ ಸಾಮಾನ್ಯ ಪ್ರಜೆಗಳು ಬಹಳಷ್ಟು ವಿಶ್ವಾಸ ಮತ್ತು ನಿರೀಕ್ಷೆ ಎರಡನ್ನೂ ಇಟ್ಟಿದ್ದಾರೆ, ನಾವು ಈ ನೆಲದ ಹಿತ ದೃಷ್ಟಿಯಿಂದ... Leopard Death | ಭದ್ರಾ ಹುಲಿ ಸಂರಕ್ಷಿತ ಪ್ರದೇಶದಲ್ಲಿ ಚಿರತೆಯ ಶವ ಪತ್ತೆ: ಅತಿಯಾದ ಸಫಾರಿ ಪ್ರವಾಸೋದ್ಯಮಕ್ಕೆ ಮೂಕ ಪ್ರಾಣಿ ಬಲಿ? ಬೆಂಗಳೂರು(reporterkarnataka.com):ಭದ್ರಾ ಹುಲಿ ಸಂರಕ್ಷಿತ ಪ್ರದೇಶದ ಲಕ್ಕವಳ್ಳಿ ವ್ಯಾಪ್ತಿಯಲ್ಲಿ ಚಿರತೆಯೊಂದು ಶವವಾಗಿ ಪತ್ತೆಯಾಗಿದ್ದು ತಡವಾಗಿ ಬೆಳಕಿಗೆ ಬಂದಿದೆ. ಫೆಬ್ರವರಿ 5ರಂದು ನಡೆಸಿದ ಮರಣೋತ್ತರ ಪರೀಕ್ಷೆಯಲ್ಲಿ ಚಿರತೆ ಬೆನ್ನುಮೂಳೆ ಮುರಿದು ಹಸಿವಿನಿಂದ ಸಾವನ್ನಪ್ಪಿದೆ ಎಂದು ತಿಳಿದು ಬಂದಿ... « Previous Page 1 2 3 4 5 … 45 Next Page » ಜಾಹೀರಾತು