New Delhi | ಗ್ಯಾರೆಂಟಿ ನೆಪದಲ್ಲಿ ಕಾಂಗ್ರೆಸ್ ಕಾರ್ಯಕರ್ತರ ಸಲಹುವ ಸರ್ಕಾರ: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಕಿಡಿ ನವದೆಹಲಿ(reporterkarnataka.com): ರಾಜ್ಯ ಕಾಂಗ್ರೆಸ್ ಸರ್ಕಾರ, ಗ್ಯಾರೆಂಟಿ ನೆಪದಲ್ಲಿ ತನ್ನ ಕಾರ್ಯಕರ್ತರನ್ನು ಸಲಹುತ್ತಿದೆ ಅಷ್ಟೇ! ಎಂದು ಕೇಂದ್ರ ಆಹಾರ ಮತ್ತು ನಾಗರೀಕ ಸರಬರಾಜು ಸಚಿವ ಪ್ರಲ್ಹಾದ ಜೋಶಿ ಕಿಡಿ ಕಾರಿದ್ದಾರೆ. ಗ್ಯಾರೆಂಟಿಗಳ ಭರವಸೆ ನೀಡಿ ಅಧಿಕಾರಕ್ಕೆ ಬಂದ ಮುಖ್ಯಮಂತ್ರಿ ಸಿದ್ದರಾಮ... ಕ್ಯಾಬ್ಗಳಿಗೆ ತಟ್ಟಿದ ʼಟಿಪ್ಸ್ʼ ಬಿಸಿ; ಈಗ ʼಐಚ್ಛಿಕʼವೆಂದು ಬದಲು!: ಓಲಾ, ಯಾತ್ರಿ ಅಪ್ಲಿಕೇಷನ್ಗಳಲ್ಲಿ ಹೊಸ ಬದಲಾವಣೆ ನವದೆಹಲಿ(reporterkarnataka.com): ಕ್ಯಾಬ್ ಸೇವೆಗೆ ಮುಂಗಡ ಟಿಪ್ಸ್ ಪಡೆಯುತ್ತಿದ್ದ ಓಲಾ, ಉಬರ್, ನಮ್ಮ ಯಾತ್ರಿ ಕಂಪನಿಗಳಿಗೆ ಈಗ ಬಿಸಿ ತಟ್ಟಿದೆ. ವಾಮ ಮಾರ್ಗದಲ್ಲಿ ಗ್ರಾಹಕರ ಸುಲಿಗೆ ಮಾಡುತ್ತಿದ್ದ ಈ ಸಾರಿಗೆಗಳೀಗ ಕೇಂದ್ರ ಗ್ರಾಹಕ ರಕ್ಷಣಾ ಪ್ರಾಧಿಕಾರ (CCPA) ನೋಟಿಸ್ ಜಾರಿ ಮಾಡುತ್ತಲೇ ಎಚ್ಚೆತ... New Delhi | ಪೌರ ಕಾರ್ಮಿಕರ ಬೇಡಿಕೆ ಈಡೇರಿಕೆಗೆ ತುರ್ತು ಕ್ರಮ ವಹಿಸಿ; ಸಿಎಂಗೆ ಕೇಂದ್ರ ಸಚಿವ ಕುಮಾರಸ್ವಾಮಿ ಆಗ್ರಹ ನವದೆಹಲಿ(reporterkarnataka.com): ಪೌರ ಕಾರ್ಮಿಕರ ಬೇಡಿಕೆಗಳನ್ನು ಹಣದ ಅಳತೆಗೋಲಿನಲ್ಲಿ ಅಳೆಯುವುದು ಬೇಡ. ಅವರ ಬೇಡಿಕೆಗಳನ್ನು ಮುಖ್ಯಮಂತ್ರಿ ಸಿದ್ದರಾಮಯ್ಯನವರು ಸಹಾನುಭೂತಿಯಿಂದ ಪರಿಶೀಲಿಸಿ ತುರ್ತು ಕ್ರಮ ಕೈಗೊಳ್ಳಬೇಕು ಎಂದು ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಅವರು ಒತ್ತಾಯ ಮಾಡಿದ್ದಾರೆ. ... ಇಂಫಾಲ್ ನಲ್ಲಿ ಭಾರೀ ಪ್ರವಾಹ; ಕಣಿವೆ ಪ್ರದೇಶದ ಹಲವು ಭಾಗಗಳು ಜಲಾವೃತ; ಜನಜೀವನ ಅಸ್ತವ್ಯಸ್ತ ಇಂಫಾಲ್(reporterkarnataka.com): ಕಳೆದ ಎರಡು ದಿನಗಳಿಂದ ಎಡೆಬಿಡದೆ ಸುರಿಯುತ್ತಿರುವ ಧಾರಾಕಾರ ಮಳೆಯಿಂದ ಇಂಫಾಲ್ ಪೂರ್ವ ಜಿಲ್ಲೆಯ ಕಣಿವೆ ಪ್ರದೇಶದ ಹಲವು ಭಾಗಗಳು ಜಲಾವೃತಗೊಂಡಿದ್ದು,ಜನಜೀವನ ಅಸ್ತವ್ಯಸ್ತಗೊಂಡಿದೆ. ಇಂಫಾಲ್ ನದಿಯಿಂದ ಭಾರೀ ಪ್ರಮಾಣದಲ್ಲಿ ನೀರು ಹರಿದು ಬರುತ್ತಿದ್ದು, ಹಠಾತ್ ಪ್ರವ... ಇಂಡಿಗೋ- ಬಿಎಐಎಲ್ ಮಹತ್ವದ ಒಪ್ಪಂದ; ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ವಿಶ್ವಮಟ್ಟದ ಎಂಆರ್ಒ ಸೌಲಭ್ಯ ಬೆಂಗಳೂರು(reporterkarnataka.com): ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ನಿಯಮಿತದ (ಬಿಐಎಎಲ್) ಜೊತೆಗೆ ಭಾರತದ ಪ್ರಮುಖ ವಿಮಾನಯಾನ ಸಂಸ್ಥೆ ಇಂಡಿಗೋ ಮಹತ್ವದ ತಿಳುವಳಿಕೆ ಪತ್ರಕ್ಕೆ (ಎಂಒಯು) ಸಹಿ ಹಾಕಿದೆ. ಈ ಒಪ್ಪಂದದ ಪ್ರಕಾರ, ವಿಮಾನಗಳ ನಿರ್ವಹಣೆ, ದುರಸ್ತಿ ಮತ್ತು ಮೂಲಸೌಕರ್ಯಗಳ ಅಭಿ... ಡಿಜಿಟಲ್ ವಹಿವಾಟಿನಲ್ಲಿ ವಂಚನೆ ತಡೆಗೆ 3 ವಿಧದ ಜಾಗ್ರತಿ ಅಪ್ಲಿಕೇಷನ್ ಸಿದ್ಧ; ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ * ಕೇಂದ್ರ ಗ್ರಾಹಕ ವ್ಯವಹಾರಗಳ ಸಚಿವ ಪ್ರಲ್ಹಾದ ಜೋಶಿ ಸೂಚನೆ * ಡಿಜಿಟಲ್ ವಹಿವಾಟು ವೇದಿಕೆಗಳಲ್ಲಿ 13 ಮಾದರಿ ಡಾರ್ಕ್ ಪ್ಯಾಟ್ರನ್ * ನಿಯಂತ್ರಣಕ್ಕೆ IIT BHU ಸಹಯೋಗದಲ್ಲಿ 3 ಜಾಗ್ರತಿ ಅಪ್ಲಿಕೇಷನ್ಗಳು ನವದೆಹಲಿ(reporterkarnataka.com): ಇ ಕಾಮರ್ಸ್ ವೇದಿಕೆಗಳಲ್ಲಿ 13 ಮಾದರಿ ಡಾರ್ಕ... ವಿದೇಶದಲ್ಲಿ ತುಳು ನಾಮಫಲಕ!: ಜೈತುಲುನಾಡ್ ಸಂಘಟನೆಯ ತುಳುಲಿಪಿ ಹೋರಾಟಕ್ಕೆ ಮತ್ತೊಂದು ಯಶಸ್ಸು ಅರೀಝೋನಾ(reporterkarnataka.com): ಅಮೇರಿಕಾದ ಅರೀಝೋನಾ ರಾಜ್ಯದ ಟೆಂಫೆ ನಗರದಲ್ಲಿರುವ ಪ್ರಸಿದ್ಧ ದೇವಾಸ್ಥಾನ ಶ್ರೀ ವೆಂಕಟ ಕೃಷ್ಣ ಕ್ಷೇತ್ರವು ಶ್ರೀ ಪುತ್ತಿಗೆ ಮಠದ ದೇವಾಸ್ಥಾನವಾಗಿದ್ದು ಪ್ರಧಾನ ಅರ್ಚಕರಾಗಿ ಶ್ರೀ ಕಿರಣ್ ರಾವ್ ಇವರನ್ನು ಜೈತುಲುನಾಡ್ (ರಿ.) ಮನವಿ ಮಾಡಿದ ತಕ್ಷಣ ಸಂತೋಷದಿಂದ ಅ... ಸ್ಮಾರ್ಟ್ ಮೀಟರ್ ಅನುಷ್ಠಾನಕ್ಕೆ ಬಿಜೆಪಿ ಅಡ್ಡಗಾಲು: ಕೇಂದ್ರ ಇಂಧನ ಸಚಿವ ಖಟ್ಟರ್ಗೆ ಕೆಪಿಸಿಸಿಯಿಂದ ಲಿಖಿತ ದೂರು ಬೆಂಗಳೂರು(reporterkarnataka.com): ಸ್ಮಾರ್ಟ್ ಮೀಟರ್ ಅಳವಡಿಕೆಗೆ ಕೇಂದ್ರ ಸರ್ಕಾರ 3 ತಿಂಗಳ ಕಾಲಮಿತಿ ವಿಧಿಸಿ ಒತ್ತಡ ಹೇರುತ್ತಿದ್ದರೆ, ರಾಜ್ಯ ಬಿಜೆಪಿ ನಾಯಕರು ಆ ಯೋಜನೆ ಅನುಷ್ಠಾನಗೊಳಿಸಲು ಅಡ್ಡಗಾಲು ಹಾಕುತ್ತಿದ್ದಾರೆ. ಈ ವಿಷಯವಾಗಿ ಕೇಂದ್ರ ಇಂಧನ ಸಚಿವ ಮನೋಹರ್ ಲಾಲ್ ಖಟ್ಟರ್ ಅವರಿಗೆ ಲಿಖಿ... ಭಾರತದ ಭಯೋತ್ಪಾದನೆ ನಿಗ್ರಹ ಸಂದೇಶವನ್ನು ಗಯಾನಾದ ಉಪಾಧ್ಯಕ್ಷ ಭರತ್ ಜಗ್ದೇವ್ ಅವರಿಗೆ ತಲುಪಿಸಿದ ಶಶಿ ತರೂರ್, ತೇಜಸ್ವೀ ಸೂರ್ಯ ಜಾರ್ಜ್ಟೌನ್, ಗಯಾನಾ | (reporterkarnataka.com): ಕಾಂಗ್ರೆಸ್ ಸಂಸದ ಡಾ. ಶಶಿ ತರೂರ್, ಬೆಂಗಳೂರು ದಕ್ಷಿಣ ಸಂಸದ ತೇಜಸ್ವಿ ಸೂರ್ಯ ಮತ್ತು ಅಮೆರಿಕ ಪ್ರವಾಸದಲ್ಲಿರುವ ಭಾರತೀಯ ಸರ್ವಪಕ್ಷ ನಿಯೋಗದ ಸದಸ್ಯರು, ಗಯಾನಾ ಗಣರಾಜ್ಯದ ಉಪಾಧ್ಯಕ್ಷ ಘನತೆವೆತ್ತ ಭರತ್ ಜಗ್ದೇವ್ ಅವರನ್ನು ಭೇಟಿ ಮಾಡಿದ್ದು, ಈ ವೇ... ಜನ ಸತ್ತರೂ ಕಾಂಗ್ರೆಸ್ ಸಾಧನಾ ಸಂಭ್ರಮಾಚರಣೆ; ನಾಚಿಕೆ ಆಗುವುದಿಲ್ಲವೇ?: ಸಿಎಂ ವಿರುದ್ಧ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಆಕ್ರೋಶ ನವದೆಹಲಿ(reporterkarnataka.com): ಬೆಂಗಳೂರಿನಲ್ಲಿ ಮಳೆಯಿಂದಾಗಿ ಮೂವರು ಸಾವನ್ನಪ್ಪಿದ್ದಾರೆ. ಇಂಥ ಸ್ಥಿತಿಯಲ್ಲಿ ನೀವು ವಿಜಯನಗರಕ್ಕೆ ಹೋಗಿ ಸಂಭ್ರಮಾಚರಣೆ ಮಾಡುತ್ತಿದ್ದೀರಲ್ಲ? ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರೇ...ನಿಮಗೆ ಸ್ವಲ್ಪವೂ ನಾಚಿಕೆ ಆಗುವುದಿಲ್ಲವೇ... « Previous Page 1 2 3 4 5 … 50 Next Page » ಜಾಹೀರಾತು