ಅನಾರೋಗ್ಯ: ಮಾಜಿ ಪ್ರಧಾನಿ ಡಾ. ಮನಮೋಹನ್ ಸಿಂಗ್ ಏಮ್ಸ್ ಆಸ್ಪತ್ರೆಗೆ ದಾಖಲು ಹೊಸದಿಲ್ಲಿ(reporterkarnataka.com): ಜ್ವರ ಹಾಗೂ ನಿಶ್ಶಕ್ತಿಯ ಕಾರಣಕ್ಕೆ ಮಾಜಿ ಪ್ರಧಾನಿ ಡಾ. ಮನಮೋಹನ್ ಸಿಂಗ್ ಅವರು ಏಮ್ಸ್ ಆಸ್ಪತ್ರೆಗೆ ದಾಖಲಾಗಿದ್ದಾರೆ. ಕಾರ್ಡಿಯಾಲಜಿ ವಿಭಾಗಕ್ಕೆ ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರು ದಾಖಲಾಗಿ, ಚಿಕಿತ್ಸೆ ಪಡೆಯುತ್ತಿದ್ದಾರೆ. ಮಾಜಿ ಪ್ರಧಾನಿ 2009 ರಲ್ಲ... ಇನ್ನು 2ರಿಂದ 18 ವರ್ಷದವರಿಗೆ ಕೋವಾಕ್ಸಿನ್ ಲಸಿಕೆ: ಡಿಸಿಜಿಐ ಗ್ರೀನ್ ಸಿಗ್ನಲ್ ಹೊಸದಿಲ್ಲಿ(reporterkarnataka.com) : ವಿಷಯ ತಜ್ಞರ ಸಮಿತಿಯು 2ರಿಂದ 18 ವರ್ಷ ವಯಸ್ಸಿನ ಮಕ್ಕಳಿಗೆ ಭಾರತ್ ಬಯೋಟೆಕ್ ತಯಾರಿಸಿರುವ ಕೋವಾಕ್ಸಿನ್ ಲಸಿಕೆಯ ತುರ್ತು ಬಳಕೆಗೆ ಅನುಮೋದನೆ ನೀಡಿದೆ ಎಂದು ತಿಳಿದು ಬಂದಿದೆ. ಹೈದರಾಬಾದ್ ಮೂಲದ ಭಾರತ್ ಬಯೋಟೆಕ್ ಕಂಪೆನಿಯು ಸೆಪ್ಟೆಂಬರ್ನಲ್ಲಿ 18 ವರ್ಷಕ... ರಾಜ್ಯ ಉಪ ಚುನಾವಣೆ: ಎಕ್ಸಿಟ್ ಪೋಲ್ ಸಮೀಕ್ಷೆ ನಡೆಸದಂತೆ ಚುನಾವಣಾ ಆಯೋಗ ಖಡಕ್ ಸೂಚನೆ ಬೆಂಗಳೂರು(reporterkarnataka.com): ರಾಜ್ಯದ ಹಾನಗಲ್ ಹಾಗೂ ಸಿಂದಗಿ ವಿಧಾನಸಭಾ ಕ್ಷೇತ್ರಗಳಿಗೆ ಇದೇ ಅಕ್ಟೋಬರ್ 30, 2021ರಂದು ಮತದಾನ ನಡೆಯಲಿದ್ದು, ಚುನಾವಣೋತ್ತರ ಸಮೀಕ್ಷೆಯ ಫಲಿತಾಂಶ ಪ್ರಕಟಿಸದಂತೆ ರಾಜ್ಯ ಚುನಾವಣಾ ಆಯೋಗ ಖಡಕ್ ಆದೇಶ ನೀಡಿದೆ. ಮುಖ್ಯ ಚುನಾವಣಾಧಿಕಾರಿಗಳು ಸಿಂಧಗಿ ಮತ್ತು ಹಾನಗಲ... ಭಾರತೀಯ ಪ್ರಯಾಣಿಕರಿಗೆ ವಿಧಿಸಿದ್ದ ಕ್ವಾರಂಟೈನ್ ನಿಯಮ ಹಿಂಪಡೆದ ಇಂಗ್ಲೆಂಡ್: ಅ.11ರಿಂದ ಜಾರಿ ಲಂಡನ್(reporterkarnataka.com): ಕೋವಿಶೀಲ್ಡ್ ಹಾಗೂ ಯಾವುದೇ ಯುಕೆ ಅನುಮೋದಿಸಿದ ಲಸಿಕೆ ಪಡೆದ ಭಾರತೀಯರಿಗೆ ವಿಧಿಸಿದ್ದ 10 ದಿನಗಳ ಕ್ವಾರಂಟೈನ್ ಅನ್ನು ಇಂಗ್ಲೆಂಡ್ ಸರ್ಕಾರ ಹಿಂಪಡೆದಿದೆ. ಇಂಗ್ಲೆಂಡ್ ಸರ್ಕಾರ ಭಾರತದಲ್ಲಿ ಸಂಪೂರ್ಣ ಲಸಿಕೆ ಪಡೆದ ಭಾರತೀಯ ಪ್ರಯಾಣಿಕರಿಗೆ ಇನ್ಮುಂದೆ ಇಂಗ್ಲೆಂಡ್ ನಲ್... ಮಂಗಳೂರಿನಿಂದ ನಿರ್ಗಮಿಸಿದ ರಾಷ್ಟ್ರೀಯ ಐಕ್ಯತಾ ಸೈಕಲ್ Rally: ಇನ್ನು ಪಯಣ ಗುಜರಾತ್ ಕಡೆಗೆ ಮಂಗಳೂರು(reporterkarnataka.com): ಸರ್ದಾರ್ ವಲ್ಲಭಬಾಯಿ ಪಟೇಲ್ ಅವರ ಜನ್ಮ ವರ್ಷಾಚರಣೆ ಪ್ರಯುಕ್ತವಾಗಿ ಇದೇ ಅಕ್ಟೋಬರ್ 31ರಂದು ಆಚರಿಸಲಾಗುವ ರಾಷ್ಟ್ರೀಯ ಐಕ್ಯತಾ ದಿನದ ಅಂಗವಾಗಿ ಕೈಗಾರಿಕಾ ಭದ್ರತಾ ಪಡೆಯು ಹಮ್ಮಿಕೊಂಡ ಸೈಕಲ್ ರ್ಯಾಲಿ ಗುರುವಾರ ಮಂಗಳೂರಿನಿಂದ ನಿರ್ಗಮಿಸಿದೆ. ಸೈಕಲ್ ರ್ಯಾಲಿ ಬುಧ... ಲಕ್ನೋ ವಿಮಾನ ನಿಲ್ದಾಣದಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಧರಣಿ: ಪೊಲೀಸ್ ವಾಹನದಲ್ಲಿ ತೆರಳಲು ನೀಡಿದ ಆದೇಶ ವಿರುದ್ಧ ಪ್ರತಿಭಟನೆ ಲಕ್ನೋ(reporterkarnataka.com): ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಲಕ್ನೋದ ಚೌಧುರಿ ಚರಣ್ ಸಿಂಗ್ ವಿಮಾನ ನಿಲ್ದಾಣದಲ್ಲಿ ಧರಣಿ ಆರಂಭಿಸಿದ್ದಾರೆ. ಭದ್ರತಾ ಪಡೆ ಅವರನ್ನು ಸ್ವಂತ ವಾಹನದಲ್ಲಿ ಪ್ರಯಾಣಿಸಲು ಅವಕಾಶ ನೀಡದನ್ನು ಪ್ರತಿಭಟಿಸಿ ಧರಣಿ ನಡೆಸುತ್ತಿದ್ದಾರೆ. ಹಿಂಸಾಚಾರ ನಡೆದ ಲಖೀಮ್ ಪುರ... ಫೇಸ್ಬುಕ್, ವಾಟ್ಸಾಪ್ ಬೆನ್ನಲ್ಲೇ ದೇಶದ ಹಲವೆಡೆ ಜಿಯೋ ಮೊಬೈಲ್ ನೆಟ್ ವರ್ಕ್ ಡೌನ್: ಗ್ರಾಹಕರಲ್ಲಿ ಕ್ಷಮೆಯಾಚಿಸಿದ ಕಂಪನಿ! ಹೊಸದಿಲ್ಲಿ(reporterkarnataka.com); ಮೊನ್ನೆಯಷ್ಟೆ ಫೇಸ್ಬುಕ್, ವಾಟ್ಸಾಪ್, ಇನ್ಟಾಗ್ರಾಂ ಸರ್ವರ್ ಡೌನ್ ಆಗಿದ್ದು, ಇಂದು ದೇಶದ ಹಲವೆಡೆ ಜಿಯೋ ಮೊಬೈಲ್ ನೆಟ್ ವರ್ಕ್ ಡೌನ್ ಆಗಿದೆ. ಈ ಕುರಿತು ಹಲವಾರು ಮಂದಿ ಜಿಯೋ ಬಳಕೆದಾರರು ಟ್ವಿಟರ್ ನಲ್ಲಿ ನೆಟ್ ವರ್ಕ್ ಡೌನ್ ಆಗಿದೆ ಎಂದು ದೂರುಗಳನ್ನು ನೀ... ಸರ್ವರ್ ಸಮಸ್ಯೆ: ಫೇಸ್ಬುಕ್, ವಾಟ್ಸಾಪ್, ಇನ್ಟ್ಟಾಗ್ರಾಂ ಜಾಲತಾಣಗಳಿಂದ ಜಾಗತಿಕ ಆರ್ಥಿಕ ನಷ್ಟ ಎಷ್ಟು ಗೊತ್ತೇ ? ವಾಷಿಂಗ್ಟನ್(reporterkarnataka.com) : ಫೇಸ್ಬುಕ್, ಇನ್ಸ್ತಗ್ರಮ್, ವಾಟ್ಸಾಪ್ ಗಳಿಗೆ ಸಂಬಂಧಿಸಿದಂತೆ ಸರ್ವರ್ ಕೆಲವು ತಾಸು ಡೌನ್ ಆಗಿದ್ದು, ಪರ್ಸನಲ್ ಮೆಸೇಜಿಂಗ್ ಹಾಗೂ ಸೋಷಿಯಲ್ ಕಮ್ಯುನಿಕೇಷನ್ ಎರಡೂ ಸಾಧ್ಯವಾಗುತ್ತಿರಲಿಲ್ಲ. ಸದ್ಯ ಇವುಗಳಿಗೆ ಪರ್ಯಾಯವಾಗಿ ಡಿಜಿಟಲ್ ಬಳಕೆದಾರರು ಟ್ವಿಟರ್ , ಟ... ಗ್ರಾಹಕರಿಗೆ ಬಿಗ್ ಶಾಕ್: ವಾಣಿಜ್ಯ ಗ್ಯಾಸ್ ಬೆಲೆ ಮತ್ತೆ ಹೆಚ್ಚಳ; 43.5 ರೂ. ಏರಿಕೆ ಹೊಸದಿಲ್ಲಿ(reporterkarnataka.com) : ಅಕ್ಟೋಬರ್ ಮೊದಲ ದಿನ ಹಣದುಬ್ಬರದಲ್ಲಿ ದೊಡ್ಡ ಹಿನ್ನಡೆ ಕಂಡಿದೆ. ಸರಕಾರಿ ತೈಲ ಮಾರುಕಟ್ಟೆ ಕಂಪನಿಗಳು 1ರಿಂದ ಎಲ್ ಪಿಜಿ ಅನಿಲ ಸಿಲಿಂಡರ್ ಬೆಲೆಯನ್ನು ಹೆಚ್ಚಿಸಿವೆ. ಸರಕಾರಿ ಸ್ವಾಮ್ಯದ ತೈಲ ಕಂಪನಿ ಇಂಡಿಯನ್ ಆಯಿಲ್ ಕಾರ್ಪೋರೇಷನ್ 19 ಕೆಜಿ ವಾಣಿಜ್ಯ ಬಳಕೆ ... ತಿಂಗಳ ಬಳಿಕ ಮತ್ತೆ ತೈಲ ಬೆಲೆಯೇರಿಕೆ:ಪೆಟ್ರೋಲ್ ಗೆ 20-25 ಪೈಸೆ, ಡೀಸೆಲ್ ಗೆ 75 ಪೈಸೆ ಹೆಚ್ಚಳ ಹೊಸದಿಲ್ಲಿ(reporterkarnataka.com): ಈಗಾಗಲೇ 100ರ ಗಡಿ ದಾಟಿ ಮುನ್ನುಗ್ಗುತ್ತಿರುವ ಪೆಟ್ರೋಲ್ ಮತ್ತು ಡೀಸೆಲ್ ದರಗಳಲ್ಲಿ ಮತ್ತಷ್ಟು ಹೆಚ್ಚಳ ಕಂಡು ಬಂದಿದೆ. ಪ್ರತಿ ಲೀಟರ್ ಪೆಟ್ರೋಲ್ ಗೆ 20-25 ಪೈಸೆ ಹೆಚ್ಚಾಗಿದ್ದು, ಲೀಟರ್ ಡೀಸೆಲ್ ಗೆ 75 ಪೈಸೆ ಏರಿಕೆಯಾಗಿದೆ. ದೆಹಲಿ- ಲೀಟರ್ ಪೆಟ್ರ... « Previous Page 1 …35 36 37 38 39 … 46 Next Page » ಜಾಹೀರಾತು