Breaking News : ಮಾಜಿ ಸಚಿವ, ಕಾಂಗ್ರೆಸ್ ಹಿರಿಯ ನಾಯಕ ಆಸ್ಕರ್ ಫೆರ್ನಾಂಡಿಸ್ ವಿಧಿವಶ ಮಂಗಳೂರು (Reporterkarnataka.com) ಕೇಂದ್ರದ ಮಾಜಿ ಸಚಿವ, ಕಾಂಗ್ರೆಸ್ ಹಿರಿಯ ನಾಯಕ ಆಸ್ಕರ್ ಫರ್ನಾಂಡಿಸ್ ಚಿಕಿತ್ಸೆ ಫಲಕಾರಿಯಾಗದೆ ನಿಧನರಾಗಿದ್ದಾರೆ. ಯೋಗ ಮಾಡುವಾಗ ಮನೆಯಲ್ಲಿ ಆಯತಪ್ಪಿ ಬಿದ್ದು ಗಾಯಗೊಂಡಿದ್ದ ಅವರು ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಹಲವು ದಿನಗಳಿಂದ ಚಿಕಿತ್ಸೆ ಪಡೆಯುತ್... ಸಮಾಜವೇ ತಲೆತಗ್ಗಿಸುವಂತೆ ಮಾಡಿದ ಕೃತ್ಯ : ಆರು ವರ್ಷದ ಮಗುವನ್ನೇ ಅತ್ಯಾಚಾರ ಮಾಡಿ ಕೊಂದು ಹಾಕಿದ ದುರುಳರು ತೆಲಂಗಾಣ ಆರು ವರ್ಷದ ಮಗುವನ್ನೇ ಅತ್ಯಾಚಾರ ಮಾಡಿ ಕೊಂದು ಹಾಕಿದ ಹೃದಯ ವಿದ್ರಾವಕ ಘಟನೆ ತೆಲಂಗಾಣದ ಸಾಯಿದ ಬಾದ್ನ ಸಿಂಗರೇನಿ ಕಾಲನಿಯಲ್ಲಿ ನಡೆದಿದೆ. ಪುಟ್ಟ ಮಗುವಿನ ಮುಗ್ಧತೆಗೂ ಕರಗದ ದುರುಳರ ವಿಕೃತ ಮನಸ್ಸು ಈ ಕೃತ್ಯವನ್ನು ಗೈದಿದೆ. ಭಾರತದಲ್ಲಿ ಸತತವಾಗಿ ಈ ರೀತಿಯ ಪ್ರಕರಣಗಳು ಪ್ರತಿದಿನ... ಎರಡು ದೋಣಿಗಳ ನಡುವೆ ಭೀಕರ ಅಪಘಾತ : ನೂರಕ್ಕೂ ಅಧಿಕ ಮಂದಿ ಜಲ ಸಮಾಧಿ ? ಜೊರ್ಹಾತ್ (Reporterkarnataka.com) ಅಸ್ಸಾಂನಲ್ಲಿ ಸಂಭವಿಸಿದ ಭೀಕರ ದೋಣಿ ದುರಂತದಲ್ಲಿ ನೂರಕ್ಕೂ ಅಧಿಕ ಮಂದಿ ಜಲಸಮಾಧಿಯಾಗಿರಬಹುದೆಂದು ಶಂಕಿಸಲಾಗಿದೆ.ಬ್ರಹ್ಮಪುತ್ರ ನದಿಯಲ್ಲಿ 2 ಬೋಟ್ಗಳು ಡಿಕ್ಕಿ ಹೊಡೆದ ಪರಿಣಾಮ ನೂರಕ್ಕೂ ಅಧಿಕ ಮಂದಿ ನಾಪತ್ತೆಯಾಗಿದ್ದು, ನದಿಯಲ್ಲಿ ಶೋಧ ಕಾರ್ಯಾಚರಣೆ ಮುಂ... ಭಯೋತ್ಪಾದಕ ತಾಲಿಬಾನ್ ಸರಕಾರಕ್ಕೆ 230 ಕೋಟಿ ನೆರವು ಘೋಷಿಸಿದ ಚೀನಾ ಕಾಬೂಲ್ (Reporterkarnataka.com) ತಾಲಿಬಾನ್ ಅಫ್ಘಾನಿಸ್ತಾನವನ್ನು ವಶಪಡಿಸಿಕೊಂಡು ಸರ್ಕಾರ ರಚನೆ ಮಾಡಿಕೊಂಡ ಬೆನ್ನಲ್ಲೆ ಚೀನಾ ಸರ್ಕಾರ ಅಫ್ಘಾನಿಸ್ತಾನಕ್ಕೆ 230 ಕೋಟಿ ರೂ. ನೆರವು ಘೋಷಣೆ ಮಾಡಿದೆ. ಚೀನಾ ಸರ್ಕಾರ ಅಫ್ಘಾನಿಸ್ತಾನಕ್ಕೆ 31 ಮಿಲಿಯನ್ ಡಾಲರ್ (ಸುಮಾರು 228 ಕೋಟಿ ರೂ.) ಮೌಲ್ಯದ ... ಗೂಗಲ್ ಡೂಡಲ್ ನಲ್ಲಿ ಗ್ರ್ಯಾಮಿ ಅವಾರ್ಡ್ ವಿಜೇತ ಅವಿಸಿ: ಮಹಾನ್ ಸಂಗೀತಗಾರನ ಸ್ಮರಣೆ ನವದೆಹಲಿ(reporterkarnataka.com): ಸ್ವೀಡಿಶ್ ಡಿಜೆ, ರೀಮಿಕ್ಸರ್, ರೆಕಾರ್ಡ್ ನಿರ್ಮಾಪಕ, ಸಂಗೀತಗಾರ, ಗೀತರಚನೆಕಾರ ಎಲ್ಲಕ್ಕಿಂತ ಮಿಗಿಲಾಗಿ ಮಹಾನ್ ಮಾನವತಾವಾದಿ ದಿವಂಗತ ಟಿಮ್ ಬರ್ಗ್ಲಿಂಗ್ ಅವಿಸಿಯ ಮತ್ತೊಮ್ಮೆ ಎಲ್ಲರ ನೆನಪಿನ ಬಂದಿದ್ದಾರೆ. ಗೂಗಲ್ ತನ್ನ ಡೂಡಲ್ ನಲ್ಲಿ ಅವಿಚಿಯನ್ನು ನೆನಪಿಸಿಕೊಂಡಿದ... ಪಾಕಿಸ್ತಾನ ವಿರುದ್ಧ ಘೋಷಣೆ ಕೂಗಿದ ಮಹಿಳೆಯರ ಮೇಲೆ ಗುಂಡು ಹಾರಿಸಿದ ತಾಲಿಬಾನ್ ಕಾಬೂಲ್(reporterkarnataka.com) ಅಫ್ಘಾನಿಸ್ತಾನ ರಾಜಧಾನಿ ಕಾಬೂಲ್ನಲ್ಲಿ ಪಾಕಿಸ್ತಾನದ ವಿರುದ್ಧ ರ್ಯಾಲಿ ನಡೆಯುತ್ತಿದ್ದು, ಈ ವೇಳೆ ಪ್ರತಿಭಟನಾಕಾರರನ್ನು ಚದುರಿಸಲು ತಾಲಿಬಾನ್ ಗುಂಡಿನ ದಾಳಿ ನಡೆಸಿದ್ದು, ಮಕ್ಕಳೂ ಮಹಿಳೆಯರೂ ಸೇರಿದಂತೆ ಹಲವು ಮಂದಿ ಮೃತರಾಗಿದ್ದಾರೆ ಎಂದು ವರದಿಗಳಿಂದ ತಿಳಿದುಬಂ... ಜಾತಿ ಗಣತಿಗೆ ಸಂಬಂಧಿಸಿದ ವಿಷಯಗಳ ಅಧ್ಯಯನ ಸಮಿತಿ: ಮಾಜಿ ಮುಖ್ಯಮಂತ್ರಿ ಎಂ. ವೀರಪ್ಪ ಮೊಯ್ಲಿ ಸಂಚಾಲಕ ನವದೆಹಲಿ(reporterkarnataka.com): ಜಾತಿ ಗಣತಿಗೆ ಸಂಬಂಧಿಸಿದ ವಿಷಯಗಳನ್ನು ಅಧ್ಯಯನ ಮಾಡುವ ನೂತನ ಸಮಿತಿಗೆ ಸಂಚಾಲಕರಾಗಿ ಮಾಜಿ ಮುಖ್ಯಮಂತ್ರಿ ಎಂ.ವೀರಪ್ಪ ಮೊಯ್ಲಿ ಅವರನ್ನು ನೇಮಕ ಮಾಡಲಾಗಿದೆ. ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಅವರ ಶಿಫಾರಸ್ಸಿನ ಮೇರೆಗೆ ಈ ನೇಮಕ ಮಾಡಲಾಗಿದೆ.ಸದಸ್ಯರಾಗಿ ಅಭಿಷೇ... ಕಲ್ಲಿದ್ದಲು ಅಕ್ರಮ ಹಣವರ್ಗಾವಣೆ ಪ್ರಕರಣ : ಮಮತಾ ಬ್ಯಾನರ್ಜಿ ಸೋದರಳಿಯನಿಗೆ ಸಮನ್ಸ್ ಜಾರಿ ಕೊಲ್ಕತ್ತಾ (Reporterkarnataka.com) ಕಲ್ಲಿದ್ದಲು ಹಗರಣ ಅಕ್ರಮ ಹಣ ವರ್ಗಾವಣೆ ಸಂಬಂಧಿಸಿದಂತೆ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸೋದರಳಿಯ ಟಿಎಂಸಿ ಸಂಸದ ಅಭಿಷೇಕ್ ಬ್ಯಾನರ್ಜಿ ಮತ್ತು ಅವರ ಪತ್ನಿಗೆ ಜಾರಿ ನಿರ್ದೇಶನಾಲಯ(ಇಡಿ) ವಿಚಾರಣೆಗೆ ಹಾಜರಾಗುವಂತೆ ಸಮನ್ಸ್ ನೀಡಿದೆ ಎಂದು ಅಧಿಕ... ಅಫ್ಘಾನಿಸ್ತಾನ ನಂಗಾಹರ್ ಪ್ರದೇಶದಲ್ಲಿ ಐಸಿಎಸ್ಕೆ ಉಗ್ರರ ಮೇಲೆ ಅಮೆರಿಕಾ ಏರ್ ಸ್ಟ್ರೈಕ್ Reporterkarnataka.com ಅಫ್ಘಾನಿಸ್ತಾನ ನಂಗಾಹರ್ ಪ್ರಾಂತ್ಯದ ಮೇಲೆ ಅಮೆರಿಕಾ ಏರ್ ಸ್ಟ್ರೈಕ್ ನಡೆಸಿರುವ ಕುರಿತು ಮಾಹಿತಿ ಸಿಕ್ಕಿದೆ. ಆತ್ಮಾಹುತಿ ಬಾಂಬ್ ಸ್ಪೋಟ ನಡೆದ 36 ಗಂಟೆಗಳಲ್ಲಿ ಉಗ್ರರ ಮೇಲೆ ಪ್ರತೀಕಾರದ ದಾಳಿಯಾಗಿದೆ. ಮೊನ್ನೆ ಕಾಬೂಲ್ ಏರ್ಪೋರ್ಟ್ ಮೇಲೆ ದಾಳಿ ನಡೆಸಿದ್ದ ಐಸಿಎಸ್ ಖ... ಅಫ್ಘಾನಿಸ್ತಾನ: ಅಮೆರಿಕ ಯೋಧರ ಹತ್ಯೆಗೆ ಪ್ರತಿಕಾರವಾಗಿ ಉಗ್ರರ ನೆಲೆಯ ಮೇಲೆ ಡ್ರೋನ್ ದಾಳಿ ಕಾಬೂಲ್(reporterkarnataka.com): ಅಫ್ಘಾನಿಸ್ತಾನ ರಾಜಧಾನಿ ಕಾಬೂಲ್ ವಿಮಾನ ನಿಲ್ದಾಣದ ಸುತ್ತಮುತ್ತ ಸರಣಿ ಸ್ಫೋಟ ನಡೆಸಿ ತನ್ನ ಸೈನಿಕರ ಹತ್ಯೆ ನಡೆಸಿದ ಭಯೋತ್ಪಾದಕ ಮೇಲೆ ಅಮೆರಿಕ ಪ್ರತೀಕಾರ ಕ್ರಮ ಕೈಗೊಂಡಿದ್ದು, ಡ್ರೋನ್ ಕಾರ್ಯಾಚರಣೆ ನಡೆಸಿದೆ. ನಂಗರ್ ಐಆರ್ ಪ್ರಾಂತ್ಯದಲ್ಲಿರುವ ಐಸಿಸ್ ನೆಲೆಗಳ ... « Previous Page 1 …37 38 39 40 41 … 46 Next Page » ಜಾಹೀರಾತು