ಪ್ರತಿಪಕ್ಷಗಳಿಗೆ ಜಯ: ಲೋಕಸಭೆಯಲ್ಲಿ ಮಹಿಳಾ ಮೀಸಲಾತಿ ತಿದ್ದುಪಡಿ ಮಸೂದೆಗೆ ಸೋಲು ನವದೆಹಲಿ(reporterkarnataka.com): ಮೋದಿ ಸರ್ಕಾರದ ಮಹತ್ವಾಕಾಂಕ್ಷೆಯ ಮಹಿಳಾ ಮೀಸಲಾತಿ ತಿದ್ದುಪಡಿ ಮಸೂದೆಗೆ ಸೋಲಾಗಿದೆ. ಶುಕ್ರವಾರ ಲೋಕಸಭೆಯಲ್ಲಿ ನಡೆದ ಮತದಾನದಲ್ಲಿ ಮಹಿಳಾ ಮೀಸಲಾತಿ ತಿದ್ದುಪಡಿ ಮಸೂದೆಯನ್ನು ಮತದಾನಕ್ಕೆ ಇಳಿಸಿದಾಗ 540 ಸಂಸದರ ಪೈಕಿ 489 ಮಂದಿ ಸಂಸದರ ಮತದಾನ ಮಾಡಿದರು. ತಿದ್ದ... ದೈವ ಅನುಕರಣೆ ಪ್ರಕರಣ | ಹೊಸದಾಗಿ ಕ್ಷಮಾಪಣೆ ಕೇಳಲು ಸಿದ್ಧ: ಬಾಲಿವುಡ್ ನಟ ರಣವೀರ್ ಸಿಂಗ್ ಬೆಂಗಳೂರು(reporterkarnataka.com): ಚಾವುಂಡಿ ದೈವ ಅನುಕರಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ರಣವೀರ್ ಸಿಂಗ್ ಅವರು ಕೇಸ್ ಎದುರಿಸುತ್ತಿದ್ದಾರೆ. ಈ ಪ್ರಕರಣ ಕರ್ನಾಟಕ ಹೈಕೋರ್ಟ್ನಲ್ಲಿದೆ. ಇಂದು (ಏಪ್ರಿಲ್ 10) ನಡೆದ ವಿಚಾರಣೆಯಲ್ಲಿ ರಣವೀರ್ ಸಿಂಗ್ ಪರವಾಗಿ ವಕೀಲರು ಹೊಸ ಹೇಳಿಕೆ ನೀಡಿದ್ದಾರೆ. ಹೊಸ... 3 ವಿಧಾನಸಭಾ ಚುನಾವಣೆ | ಕೇರಳದಲ್ಲಿ ಶೇ. 75.1, ಅಸ್ಸಾಂ 84.42, ಪುದುಚೇರಿ 86.92 ಮತದಾನ ನವದೆಹಲಿ(reporterkarnataka.com): ಕೇರಳ, ಅಸ್ಸಾಂ ಮತ್ತು ಪುದುಚೇರಿಯಲ್ಲಿ ವಿಧಾನಸಭಾ ಚುನಾವಣೆ ಹಿನ್ನೆಲೆ ಗುರುವಾರ ಬಿಗಿ ಭದ್ರತೆಯಲ್ಲಿ ಮತದಾನ ನಡೆದಿದೆ. ಚುನಾವಣಾ ಆಯೋಗದ ಪ್ರಕಾರ, ಸಂಜೆ 5 ಗಂಟೆಯ ವೇಳೆ ಅಸ್ಸಾಂನಲ್ಲಿ 84.42% ಮತದಾನ ದಾಖಲಾಗಿದೆ. ಕೇರಳದಲ್ಲಿ 75.01% ಮತದಾನ ದಾಖಲಾಗಿದೆ. ಪುದು... ದೆಹಲಿ ವಿಧಾನಸಭೆಯಲ್ಲಿ ಭಾರಿ ಭದ್ರತಾ ಲೋಪ: ಗೇಟ್ ಮುರಿದು ಒಳನುಗ್ಗಿದ ಕಾರು; ಸ್ಪೀಕರ್ ವಾಹನಕ್ಕೆ ಕಪ್ಪುಮಸಿ ನವದೆಹಲಿ(reporterkarnataka.com): ದೇಶದ ರಾಜಧಾನಿಯ ಅತ್ಯಂತ ಸುರಕ್ಷಿತ ಪ್ರದೇಶಗಳಲ್ಲಿ ಒಂದಾದ ದೆಹಲಿ ವಿಧಾನಸಭೆಯ ಭದ್ರತಾ ವ್ಯವಸ್ಥೆಗೆ ಭಾರೀ ಹಾನಿಯಾಗಿರುವ ಘಟನೆ ನಡೆದಿದೆ. ಸೋಮವಾರ ಅಪರಿಚಿತ ವಾಹನವೊಂದು ವಿಧಾನಸಭೆಯ ಮುಖ್ಯ ಗೇಟ್ಗೆ ಬಲವಾಗಿ ಡಿಕ್ಕಿ ಹೊಡೆದು, ಆವರಣದೊಳಗೆ ನುಗ್ಗಿ ಬಳಿಕ ಯಾರಿಗೂ... ಶಿವಕುಮಾರ ಸ್ವಾಮೀಜಿ ಜಯಂತಿ: ಸಿದ್ಧಗಂಗೆಲಿ ಅನ್ನ, ಕರುಣೆ, ಶಿಕ್ಷಣ ಗಂಗೆ ಹರಿಯುತ್ತಿದೆ: ರಾಷ್ಟ್ರಪತಿ ಮುರ್ಮು ಸಂತಸ ತುಮಕೂರು(reporterkarnataka.com): ಸಿದ್ಧಗಂಗಾ ಮಠದಲ್ಲಿ 'ಅನ್ನ ಗಂಗಾ, ಕರುಣಾ ಗಂಗಾ, ಶಿಕ್ಷಣ ಗಂಗಾ' ಹರಿಯುತ್ತಿದೆ ಎಂದು ರಾಷ್ಟ್ರಪತಿ ದ್ರೌಪದಿ ಮುರ್ಮು ಪ್ರಶಂಸಿದರು. ನಗರದ ಸಿದ್ಧಗಂಗಾ ಮಠದಲ್ಲಿ ಹಮ್ಮಿಕೊಂಡಿದ್ದ ಲಿಂಗೈಕ್ಯ ಶಿವಕುಮಾರ ಸ್ವಾಮೀಜಿ ಅವರ 119ನೇ ಜಯಂತಿ ಹಾಗೂ ಗುರುವಂದನಾ ಮಹೋತ್ಸವಕ್... ಭಾರತ ಸೇರಿದಂತೆ 5 ದೇಶಗಳಿಗೆ ಹಾರ್ಮುಜ್ ಪ್ರವೇಶಕ್ಕೆ ಇರಾನ್ ಅನುಮತಿ ಟೆಹರಾನ್(reporterkarnataka.com):ಪಶ್ಚಿಮ ಏಷ್ಯಾದಲ್ಲಿ ಉಲ್ಬಣಗೊಳ್ಳುತ್ತಿರುವ ಸಂಘರ್ಷದ ಮಧ್ಯೆ ಇರಾನ್ ಭಾರತಕ್ಕೆ ಗುಡ್ ನ್ಯೂಸ್ ನೀಡಿದೆ. ಇಂಧನ ಹಡಗುಗಳ ಸಾಗಾಟಕ್ಕೆ ನಿರ್ಣಾಯಕವಾಗಿರುವ ಹಾರ್ಮುಜ್ ಜಲಸಂಧಿಯೊಳಗೆ ಪ್ರವೇಶಿಸಲು ಭಾರತಕ್ಕೆ ಅನುಮತಿ ನೀಡಲಾಗಿದೆ. ವಿಶ್ವದ ತೈಲದ ಐದನೇ ಒಂದು ಭಾಗದಷ್ಟು ... ಪಶ್ಚಿಮ ಏಷ್ಯಾ ಬಿಕ್ಕಟ್ಟು: ಭಾರತದ ಇಂಧನ ಭದ್ರತೆ ಸುಭದ್ರ, ಆತಂಕ ಬೇಡ ಎಂದ ಕೇಂದ್ರ ಸರಕಾರ ನವದೆಹಲಿ(reporterkarnataka.com): ಪಶ್ಚಿಮ ಏಷ್ಯಾದಲ್ಲಿ ಉಲ್ಬಣಿಸಿರುವ ಇರಾನ್-ಇಸ್ರೇಲ್ ಸಂಘರ್ಷದ ನಡುವೆಯೂ ಭಾರತದ ಇಂಧನ ಭದ್ರತೆ ಸ್ಥಿರವಾಗಿದ್ದು, ಯಾವುದೇ ಆತಂಕ ಪಡುವ ಅಗತ್ಯವಿಲ್ಲ ಎಂದು ಕೇಂದ್ರ ಸರ್ಕಾರ ಬುಧವಾರ ನಡೆದ ಸರ್ವಪಕ್ಷ ಸಭೆಯಲ್ಲಿ ಭರವಸೆ ನೀಡಿದೆ. ಸುಮಾರು ಒಂದು ಗಂಟೆ 45 ನಿಮಿಷಗಳ ಕಾಲ... ಕಾಂಗ್ರೆಸ್ಗೆ ಬಿಗ್ ಶಾಕ್; 48 ವರ್ಷಗಳ ಇತಿಹಾಸವಿರುವ 24 ಅಕ್ಬರ್ ರೋಡ್ ಕಚೇರಿ ಖಾಲಿ ಮಾಡಲು ಡೆಡ್ಲೈನ್! ನವದೆಹಲಿ(reporterkarnataka.com): ದೇಶದ ರಾಜಕಾರಣದಲ್ಲಿ ಹಲವು ದಶಕಗಳ ಕಾಲ ಪಾರುಪತ್ಯ ಮೆರೆದಿದ್ದ, ಹಾಗೂ ಅನೇಕ ಏಳುಬೀಳುಗಳನ್ನು ಕಂಡಿರುವ ಕಾಂಗ್ರೆಸ್ ಪಕ್ಷಕ್ಕೆ ಇದೀಗ ಅನಿರೀಕ್ಷಿತ ಸಂಕಷ್ಟವೊಂದು ಎದುರಾಗಿದೆ. ರಾಷ್ಟ್ರ ರಾಜಧಾನಿ ಹೊಸದಿಲ್ಲಿಯಲ್ಲಿ ಕಳೆದ 48 ವರ್ಷಗಳಿಂದ ಕಾಂಗ್ರೆಸ್ ಪಕ್ಷದ ಶಕ್ತಿ ... New Delhi | ಪ್ರತಿಪಕ್ಷಗಳ ವಿರೋಧದ ನಡುವೆ ಲೋಕಸಭೆಯಲ್ಲಿ ಹಣಕಾಸು ಮಸೂದೆ- 2026 ಅಂಗೀಕಾರ ನವದೆಹಲಿ(reporterkarnataka.com): ಲೋಕಸಭೆಯಲ್ಲಿ ಹಣಕಾಸು ಮಸೂದೆ 2026 ಅನ್ನು ಧ್ವನಿ ಮತದ ಮೂಲಕ ಅಂಗೀಕರಿಸಲಾಯಿತು. ಇದಕ್ಕೂ ಮೊದಲು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಲೋಕಸಭೆಯಲ್ಲಿ ಹಣಕಾಸು ಮಸೂದೆ 2026 ಕುರಿತು ಮಾತನಾಡಿದರು. ಕಾಂಗ್ರೆಸ್ ಸಂಸದ ಮನೀಶ್ ತಿವಾರಿ, ತೃಣಮೂಲ ಕಾಂಗ್ರೆಸ್... 13 ವರ್ಷಗಳ ಕೋಮಾ ಜೀವನ ಅಂತ್ಯಗೊಳಿಸಿ ನೋವಿಲ್ಲದ ಸಾವು ಕಂಡ ಹರೀಶ್ ರಾಣಾ: ಅಂತಿಮ ಕ್ಷಣದಲ್ಲಿ ಜತೆಗಿದ್ದ ತಾಯಿ ನವದೆಹಲಿ(reporterkarnataka.com): ಸುಪ್ರೀಂ ಕೋರ್ಟ್ ನಿಂದ ಇತ್ತೀಚೆಗೆ ದಯಾಮರಣ ಪಡೆದ ಹರೀಶ್ ರಾಣಾ ತನ್ನ 13 ವರ್ಷಗಳ ಕೋಮಾ ಜೀವನಕ್ಕೆ ಅಂತಿಮ ವಿದಾಯ ಹಾಡಿದರು. ಜೀವ ರಕ್ಷಕವನ್ನು ಹಂತ ಹಂತವಾಗಿ ಹಿಂತೆಗೆಯುವ ಪ್ರಕ್ರಿಯೆ ಮೂಲಕ ಹರೀಶ್ ಇಂದು ಕೊನೆಯುಸಿರೆಳೆದರು. 2013ರಿಂದ ಕೋಮಾದಲ್ಲಿರುವ ಹರೀಶ್ ರಾ... « Previous Page 1 2 3 4 5 6 … 61 Next Page » ಜಾಹೀರಾತು