Shocking News : ಕೋವಿಡ್ 19 ಸೋಂಕಿತಳನ್ನೇ ರೇಪ್ ಮಾಡಿದ ಪುರುಷ ನರ್ಸ್ : 24 ಗಂಟೆಗಳ ಬಳಿಕ ಪ್ರಾಣ ಬಿಟ್ಟ ಸೋಂಕಿತೆ ! ಭೋಪಾಲ್ (Reporter Karnataka News) ಮಧ್ಯ ಪ್ರದೇಶದ ಭೋಪಾಲ್ನ ಆಸ್ಪತ್ರೆಯೊಂದರಲ್ಲಿ ನಡೆದ ಭೀಕರ ಘಟನೆಯಲ್ಲಿ 43 ವರ್ಷದ ಕೋವಿಡ್ ಪಾಸಿಟಿವ್ ಮಹಿಳೆ ಭೋಪಾಲ್ನ ಸರ್ಕಾರಿ ಆಸ್ಪತ್ರೆಯ ವಾರ್ಡ್ ಬಾಯ್ಯಿಂದ ಅತ್ಯಾಚಾರಕ್ಕೊಳಗಾದ 24 ಗಂಟೆಗಳ ಒಳಗೆ ಸಾವನ್ನಪ್ಪಿದ್ದಾಳೆ. 1984 ರ ಭೋಪಾಲ್ ಅನಿಲ ದುರಂತ... ಗಂಗಾ ನದಿಯಲ್ಲಿ ರಾಶಿ ರಾಶಿ ಶವಪತ್ತೆ: ಕೋವಿಡ್ ರೋಗಿಗಳದ್ದು ಎಂಬ ಶಂಕೆ ಫಾಜಿಪುರ : ಉತ್ತರ ಪ್ರದೇಶದ ಘಾಜಿಪುರದ ಪವಿತ್ರ ಗಂಗಾ ನದಿ ತೀರದಲ್ಲಿ ರಾಶಿ ರಾಶಿ ಮೃತದೇಹಗಳು ಎರಡನೇ ದಿನವೂ ಪತ್ತೆಯಾಗಿದೆ.ಮಂಗಳವಾರ ಬಿಹಾರದ ಬಕ್ಸಾರ್ ನಿಂದ 55 ಕಿಮೀ. ದೂರದಲ್ಲಿ ರಾಶಿ-ರಾಶಿ ಮೃತದೇಹಗಳು ಪತ್ತೆಯಾಗಿತ್ತು. ಮೃತದೇಹಗಳು ಉತ್ತರ ಪ್ರದೇಶದಿಂದ ಬಂದಿದೆ ಎಂದು ನಿನ್ನೆ ಬಿಹಾರದ ಅಧಿಕಾರಿ... ಕೊರೊನಾ ವಿರುದ್ಧ ಹೋರಾಡಲು ದುಬೈ ಬೆಂಬಲ: ಬುರ್ಜ್ ಖಲೀಫಾದ ಮೇಲೆ ತ್ರಿವರ್ಣ ಧ್ವಜ ಬುರ್ಜ್ ಖಲೀಫಾದ ಮೇಲೆ ತ್ರಿವರ್ಣ ಧ್ವಜ ನವದೆಹಲಿ (reporterkarnataka news): ಕೊರೊನಾ ಎರಡನೇ ಅಲೆಯ ಸೋಂಕಿನಿಂದ ಬಿಕ್ಕಟ್ಟು ಎದುರಿಸುತ್ತಿರುವ ಭಾರತದ ಪರವಾಗಿ ದುಬೈ ರಾಷ್ಟ್ರವು ಜುರ್ಜ್ ಖಲೀಫಾದ ಮೇಲೆ ತ್ರಿವರ್ಣ ಧ್ವಜ ಹಾರಿಸುವ ಮೂಲಕ ನಾವು ನಿಮ್ಮೊಂದಿಗಿದ್ದೇವೆ ಎಂಬ ಸಂದೇಶವನ್ನು ರವಾನಿಸಿದೆ. ... ಕೊರೊನಾ ಬಿಕ್ಕಟ್ಟು: 135 ಕೋಟಿ ರೂ. ನೆರವು ಘೋಷಿಸಿದ ಗೂಗಲ್ ಸಿಇಒ ಸುಂದರ್ ಪಿಚೈ ನವದೆಹಲಿ(reporterkarnataka news): ಪ್ರಸಕ್ತ ದೇಶ ಎದುರಿಸುತ್ತಿರುವ ಕೊರೋನಾ ಬಿಕ್ಕಟ್ಟು ನಿವಾರಿಸಲು 135 ಕೋಟಿ ರೂ. ನೆರವು ನೀಡುವುದಾಗಿ ಗೂಗಲ್ ಸಿಇಒ ಸುಂದರ್ ಪಿಚೈ ಘೋಷಿಸಿದ್ದಾರೆ. ಈ ಕುರಿತು ಟ್ವಿಟ್ ಮಾಡಿರುವ ಸುಂದರ್ ಪಿಚೈ, ಭಾರತದಲ್ಲಿ ದಿನದಿಂದ ದಿನಕ್ಕೆ ಕೊರೋನಾ ಪ್ರಕರಣ ಹೆಚ್ಚುತ್ತಿ... ಭಿಕ್ಷೆ ಬೇಡಿಯಾದರೂ ಆಮ್ಲಜನಕ ತನ್ನಿ: ಕೇಂದ್ರ ಸರಕಾರಕ್ಕೆ ದಿಲ್ಲಿ ಹೈಕೋರ್ಟ್ ಕಟು ಸೂಚನೆ ನವದೆಹಲಿ(reporterkarnataka news); ಭಿಕ್ಷೆಯನ್ನಾದರೂ ಬೇಡಿ, ಸಾಲ ತನ್ನಿ ಇಲ್ಲವೇ ಕದ್ದುಕೊಂಡು ಬನ್ನಿ ... ಇದು ದಿಲ್ಲಿ ಹೈಕೋರ್ಟ್ ಕೇಂದ್ರ ಸರಕಾರಕ್ಕೆ ನೀಡಿದ ಕಟು ಪದದ ಎಚ್ಚರಿಕೆ. ಆಮ್ಲಜನಕದ ಕೊರತೆಯಿಂದ ತತ್ತರಿಸಿ ಹೋಗಿರುವ ದೆಹಲಿಯ ಹಲವು ಆಸ್ಪತ್ರೆಗಳು ದಿಲ್ಲಿ ಹೈಕೋರ್ಟ್ ಮೊ... « Previous Page 1 …43 44 45 ಜಾಹೀರಾತು