ಮಹಾರಾಷ್ಟ್ರದಲ್ಲಿ ಮಹಾ ಪ್ರವಾಹ : ಮೃತರ ಸಂಖ್ಯೆ ಏರಿಕೆ, ಹಲವು ಮಂದಿ ನಾಪತ್ತೆ ಮುಂಬಾಯಿ(reporterKarnataka.com) ಕರ್ನಾಟಕದ ನೆರೆಯ ರಾಜ್ಯ ಮಹಾರಾಷ್ಟ್ರದಲ್ಲಿ ಹಲವು ದಿನಗಳಿಂದ ಸುರಿಯುತ್ತಿರುವ ಭಾರಿ ಮಳೆಯಿಂದ ಉಂಟಾದ ಪ್ರವಾಹದಲ್ಲಿ 76 ಮಂದಿ ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ. 38 ಜನರಿಗೆ ಗಾಯಗಳಾಗಿದೆ ಎಂದು ಮುಖ್ಯಮಂತ್ರಿ ಕಚೇರಿ ಮಾಹಿತಿ ನೀಡಿದೆ.ಪ್ರವಾಹದಲ್ಲಿ 30... ಪರ್ತಗಾಳಿ ಸ್ವಾಮೀಜಿ ವಿಧಿವಶ: ರಾಷ್ಟ್ರಪತಿ ಕೋವಿಂದ್, ಪ್ರಧಾನಿ ಮೋದಿ ಸಂತಾಪ ನವದೆಹಲಿ: ಗೋಕರ್ಣ ಪರ್ತಗಾಳಿ ಮಠಾಧೀಶರಾದ ಶ್ರೀ ವಿದ್ಯಾಧಿರಾಜ ಸ್ವಾಮೀಜಿಯವರು ವಿಧಿವಶರಾಗಿರುವ ಬಗ್ಗೆ ರಾಷ್ಪ್ರಪತಿ ರಾಮ್ ನಾಥ್ ಕೋವಿಂದ್ ಹಾಗೂ ಪ್ರಧಾನಿ ನರೇಂದ್ರ ಮೋದಿ ಸಂತಾಪ ವ್ಯಕ್ತಪಡಿಸಿದ್ದಾರೆ. ಸ್ವಾಮೀಜಿಯವರು ತನ್ನ ಅಸಂಖ್ಯಾತ ಅನುಯಾಯಿಗಳನ್ನು ಬಿಟ್ಟು ಹರಿಪಾದ ಸೇರಿದ್ದಾರೆ. ದಾನದ ಮೂಲಕ ಅ... ಆಡಿಯೋದಲ್ಲಿರುವುದು ನನ್ನ ಧ್ವನಿಯಲ್ಲ, ಅದು ಕಿಡಿಗೇಡಿಗಳ ಕೃತ್ಯ: ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಸ್ಪಷ್ಟನೆ ಮಂಗಳೂರು(reporterkarnataka news): ಆಡಿಯೋದಲ್ಲಿರುವುದು ನನ್ನ ಧ್ವನಿಯಲ್ಲ. ಯಾರೋ ಕಿಡಿಗೇಡಿಗಳು ಆಡಿಯೋ ಸೃಷ್ಟಿಸಿದ್ದಾರೆ. ಈ ಕುರಿತು ನ್ಯಾಯಾಲಯಕ್ಕೆ ಹೋಗುವ ಚಿಂತನೆ ನಡೆಸಿದ್ದೇನೆ. ಇದರ ಬಗ್ಗೆ ತನಿಖೆ ನಡೆಯಲಿ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಸ್ಪಷ್ಟೀಕರಣ ನೀಡಿದ್ದಾರೆ. ಬ... ಪ್ರಧಾನಿ ಮೋದಿ ಜತೆ ಸಿಎಂ ಯಡಿಯೂರಪ್ಪ ಚರ್ಚೆ: ಮೇಕೆದಾಟು ಯೋಜನೆ ಪ್ರಸ್ತಾಪ, ತಮಿಳುನಾಡು ತಕರಾರು ಬಗ್ಗೆ ಆಕ್ಷೇಪ ನವದೆಹಲಿ(reporterkarnataka news): ಬಿಜೆಪಿ ಹೈಕಮಾಂಡ್ ಸೂಚನೆ ಮೇರೆಗೆ ಶುಕ್ರವಾರ ದೆಹಲಿಗೆ ಭೇಟಿ ನೀಡಿದ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿಯಾಗಿ ಚರ್ಚೆ ನಡೆಸಿದರು. ರಾಜ್ಯದ ಅಭಿವೃದ್ಧಿ ಯೋಜನೆಗಳು ವಿಶೇಷವಾಗಿ ಮೇಕೆದಾಟು ಯೋಜನೆ ಬಗ್ಗೆ ಮುಖ್ಯಮಂತ್ರಿ ... Good News :ಒಲಿಂಪಿಕ್ಸ್ನಲ್ಲಿ ದೇಶವನ್ನು ಪ್ರತಿನಿಧಿಸಲಿದ್ದಾರೆ ಆಳ್ವಾಸ್ನ ವಿದ್ಯಾರ್ಥಿಗಳು ಮೂಡಬಿದ್ರೆ (Reporterkarnataka.com) ಜಪಾನಿನಲ್ಲಿ ನಡೆಯಲಿರುವ ಟೋಕಿಯೋ ಒಲಿಂಪಿಕ್ಸ್ ನಲ್ಲಿ ಭಾರತವನ್ನು ಪ್ರತಿನಿಧಿಸಲು ಮೂಡಬಿದಿರೆಯ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಇಬ್ಬರು ಕ್ರೀಡಾಪಟು ವಿದ್ಯಾರ್ಥಿಗಳು ಆಯ್ಕೆಯಾಗಿದ್ದಾರೆ. ಟೋಕಿಯೊ ಒಲಿಂಪಿಕ್ಸ್ ನಲ್ಲಿ ಭಾಗವಹಿಸಲು ಆಳ್ವಾಸ್ ನ ಧನಲಕ್ಷ್... RK Exclusive : ವಿಸ್ಟಾಡೋಮ್ ಹೊಸ ಪ್ರಯೋಗವೇ ?ರಾಜಕಾರಣಿಗಳು ಬಿಟ್ಟದ್ದು ರೈಲೇ? ಹಾಗಾದರೆ ಕೊಂಕಣ ರೈಲು ಓಡಿಸಿದ್ದು ಮತ್ಯೇನು? ಮಂಗಳೂರು(reporterkarnataka news): ಪಶ್ಚಿಮ ಘಟ್ಟದ ಪ್ರಕೃತಿ ಸೌಂದರ್ಯವನ್ನು ಅಸ್ವಾದಿಸಲು ಮಂಗಳೂರು-ಬೆಂಗಳೂರು ರೈಲಿನಲ್ಲಿ ಅಳವಡಿಸಲಾದ ಗಾಜಿನ ಛಾವಣಿ(ವಿಸ್ಟಾಡೋಮ್) ಹೊಂದಿರುವ ಬೋಗಿಗಳು ರೈಲ್ವೆಯ ನೂತನ ಪ್ರಯೋಗವೇ? ದಕ್ಷಿಣ ಭಾರತದಲ್ಲೇ ಇದನ್ನು ಮೊದಲ ಬಾರಿಗೆ ಬಳಸಲಾಗಿದೆ? ರಾಜಕಾರಣಿಗಳು, ಅಧಿಕಾರಿಗ... ಶಬರಿಮಲೆ ದೇಗುಲ ಜುಲೈ 17ರಿಂದ 5 ದಿನ ಓಪನ್ : ಯಾರಿಗೆಲ್ಲ ಸಿಗಲಿದೆ ಪ್ರವೇಶ? ತಿರುವನಂತಪುರ(reporterkarnataka news): ಶಬರಿಮಲೆ ಅಯ್ಯಪ್ಪ ಸ್ವಾಮಿ ದೇವಾಲಯದಲ್ಲಿ ಮಾಸ ಪೂಜೆಯ ಅಂಗವಾಗಿ ಜುಲೈ 17ರಿಂದ 21ರ ವರೆಗೆ 5 ದಿನಗಳ ಕಾಲ ದೇಗುಲದ ಬಾಗಿಲು ತೆರೆಯಲಿದೆ. ಮಲಯಾಳಂ ತಿಂಗಳ ಆಚರಣೆಯ ಸಲುವಾಗಿ ದೇಗುಲದ ಬಾಗಿಲು ತೆರೆದು ಪೂಜೆಗೆ ಅವಕಾಶ ಮಾಡಿ ಕೊಡಲಾಗುತ್ತದೆ. ಕೊರೊನಾ ಹಿನ್ನೆಲ... ಜುಲೈ 25ರಂದು ಮಂಗಳೂರಿನಲ್ಲಿ ಆರ್ಮಿ ರಿಕ್ರೂಟ್ಮೆಂಟ್ ಆಫೀಸಿನ ಸಾಮಾನ್ಯ ಪ್ರವೇಶ ಪರೀಕ್ಷೆ ಮಂಗಳೂರು(reporterkarnataka news): ಇದೇ 2021 ರ ಮಾರ್ಚ್ 17 ರಿಂದ 27 ರವರೆಗೆ ಉಡುಪಿಯಲ್ಲಿ ನಡೆದ ನೇಮಕಾತಿ ರ್ಯಾಲಿ ಯನ್ನು ತೆರವುಗೊಳಿಸಿದ ಅಭ್ಯರ್ಥಿಗಳಿಗೆ ಮಂಗಳೂರಿನ ಎಆರ್ ಒಗೆ ಸಂಬಂಧಿಸಿದಂತೆ ಸಾಮಾನ್ಯ ಪ್ರವೇಶ ಪರೀಕ್ಷೆ (ಸಿಇಇ) ಇದೇ 2021 ರ ಜುಲೈ 25 ರಂದು ನಡೆಯಲಿದೆ. ಸಾಮಾನ್ಯ ಪ್ರವೇ... ಕೊರೊನಾ ನಡುವೆಯೆ ಮತ್ತೊಂದು ವೈರಸ್ ಆತಂಕ : ಕೇರಳದಲ್ಲಿ ಪತ್ತೆಯಾಯಿತು ಜಿಕಾ .! Reporterkarnataka.com ಕೊರೊನಾ ವೈರಸ್ ಎರಡನೆಯ ಅಲೆ ನಿಯಂತ್ರಣಕ್ಕೆ ಬರುವ ಮೊದಲೆ ಕೇರಳಕ್ಕೆ ಮತ್ತೊಂದು ಆಘಾತ ಎದುರಾಗಿದೆ. ಒಂದು ಕಾಲದಲ್ಲಿ ಜಗತ್ತಿನಾದ್ಯಂತ ಭೀತಿ ಮೂಡಿಸಿದ್ದ ಜಿಕಾ ವೈರಸ್ ಮತ್ತೆ ಕಾಣಿಸಿಕೊಂಡಿದ್ದು, ಸೊಳ್ಳೆಯಿಂದ ಹರಡುವ ವೈರಾಣು ಸೋಂಕುವಿನ ಮೊದಲ ಪ್ರಕರಣ ದೃಢಪಟ್ಟಿದೆ. ಜಿ... ಉತ್ತರ ಕರ್ನಾಟಕದ 5 ಜಿಲ್ಲೆಗಳಲ್ಲಿ ಕೈಗಾರಿಕೆ ಕೇಂದ್ರ ಸ್ಥಾಪನೆ: ಯಾದಗಿರಿಯಲ್ಲಿ 2531 ಕೋಟಿ ಹೂಡಿಕೆ ಸಾಂದರ್ಭಿಕ ಚಿತ್ರ ಬೆಂಗಳೂರು(reporterkarnataka news): ರಾಜ್ಯದಲ್ಲಿ ಏಕರೂಪದ ಅಭಿವೃದ್ಧಿಯನ್ನು ಸಾಧಿಸಲು ರಾಯಚೂರು ಸೇರಿದಂತೆ ಉತ್ತರ ಕರ್ನಾಟಕದ 5 ಜಿಲ್ಲೆಗಳಲ್ಲಿ ಕೈಗಾರಿಕಾ ಕೇಂದ್ರಗಳನ್ನು ಆರಂಭಿಸಲಾಗುತ್ತದೆ ಎಂದು ಸಚಿವ ಜಗದೀಶ್ ಶೆಟ್ಟರ್ ಹೇಳಿದ್ದಾರೆ. ಬೀದರ್, ಕಲ್ಬುರ್ಗಿ, ಕೊಪ್ಪಳ, ರಾ... « Previous Page 1 …48 49 50 51 52 … 54 Next Page » ಜಾಹೀರಾತು