ಪ್ರಧಾನಿ ಮೋದಿ ನೇತೃತ್ವದ ಕೇಂದ್ರ ಸಚಿವ ಸಂಪುಟ ಶೀಘ್ರದಲ್ಲೇ ವಿಸ್ತರಣೆ? ರಾಜ್ಯದಿಂದ ಯಾರಿಗೆ ಸಚಿವ ಸ್ಥಾನ ? ನವದೆಹಲಿ(reporterkarnataka news): ಕೇಂದ್ರ ಸಚಿವ ಸಂಪುಟ ಶೀಘ್ರದಲ್ಲೇ ವಿಸ್ತರಣೆಯಾಗಲಿದ್ದು, ರಾಜ್ಯದಿಂದ ಒಬ್ಬರು ಹಾಗೂ ಮಧ್ಯಪ್ರದೇಶದಿಂದ ಜ್ಯೋತಿರಾಧಿತ್ಯ ಸಿಂಧಿಯಾ ಮತ್ತು ಅಸ್ಸಾಂನಿಂದ ಮಾಜಿ ಸಿಎಂ ಸರ್ಬಾನಂದ ಸೋನೋವಾಲ್ ಅವರು ಸಂಪುಟ ಸೇರುವ ಸಾಧ್ಯತೆಗಳಿವೆ. ಪ್ರಧಾನಿ ನರೇಂದ್ರ ಮೋದಿ ಸಂಪುಟದಿ... ಅವರು ಸಚಿನ್ ತೆಂಡುಲ್ಕರ್ ಜತೆ ಮಾತನಾಡಿರಬಹುದು: ರೀಟಾ ಹೇಳಿಕೆಗೆ ಸಚಿನ್ ಪೈಲಟ್ ಖಾರವಾಗಿ ಪ್ರತಿಕ್ರಿಯೆ ಜೈಪುರ: ಅವರು ಸಚಿನ್ ತೆಂಡುಲ್ಕರ್ ಅವರೊಂದಿಗೆ ಮಾತನಾಡಿದ್ದಿರಬಹುದು. ನನ್ನೊಂದಿಗೆ ಮಾತನಾಡಲು ಅವರಿಗೆ ಧೈರ್ಯವಿಲ್ಲ" ಎಂದು ಕಾಂಗ್ರೆಸ್ ನಾಯಕ ಸಚಿನ್ ಪೈಲಟ್ ಹೇಳಿದ್ದಾರೆ. ಸಚಿನ್ ಪೈಲಟ್ ಅವರೊಂದಿಗೆ ಮಾತನಾಡಿದ್ದೇನೆ ಹಾಗೂ ಅವರು ಶೀಘ್ರದಲ್ಲೇ ಬಿಜೆಪಿಗೆ ಸೇರುತ್ತಾರೆ ಎಂಬ ಬಿಜೆಪಿ ಮುಖಂಡರಾದ ರೀಟಾ ಬ... ವರ್ಷದ ಮೊದಲ ‘ರಿಂಗ್ ಆಫ್ ಫೈಯರ್’ ಸೂರ್ಯ ಗ್ರಹಣ ಇಂದು: ಇದು ಕರ್ನಾಟಕದಲ್ಲಿ ಕಾಣ್ಸೋಲ್ಲ, ಮತ್ತೆ ಎಲ್ಲೆಲ್ಲಿ ಕಾಣ್ಸುತ್ತೆ? ಓ... ನವದೆಹಲಿ(reporterkarnataka news): 'ರಿಂಗ್ ಆಫ್ ಫೈಯರ್' ಎಂದು ಕರೆಯಲ್ಪಡುವ ಈ ವರ್ಷದ ಮೊದಲ ಸೂರ್ಯ ಗ್ರಹಣ ಜೂನ್ 10ರಂದು ಗೋಚರವಾಗಲಿದೆ. ಇದು 2021ರ ಮೊದಲ ಸೂರ್ಯಗ್ರಹಣ ಆಗಿದೆ. ಆದರೆ ಇದು ಕರ್ನಾಟಕದಲ್ಲಿ ಗೋಚರಿಸುವುದಿಲ್ಲ. ಇದು ಭಾರತದ ಈಶಾನ್ಯ ರಾಜ್ಯಗಳಾದ ಅರುಣಾಚಲ ಪ್ರದೇಶದಲ್ಲಿ ಭಾಗಶಃ ಗೋಚ... ಮತ್ತೆರಡು ಬ್ಯಾಂಕ್ ಗಳ ಶೀಘ್ರ ಖಾಸಗೀಕರಣ?: ನೀತಿ ಆಯೋಗ ಶಿಫಾರಸು; ಕಳೆದ ಬಜೆಟ್ ನಲ್ಲೇ ಸೂಚನೆ ನೀಡಿದ್ದ ವಿತ್ತ ಸಚಿವೆ ನವದೆಹಲಿ(reporterkarnataka news): ಕೇಂದ್ರ ಸರಕಾರದ ಬ್ಯಾಂಕ್ ಗಳ ಖಾಸಗೀಕರಣದ ಪ್ರಕ್ರಿಯೆ ಮುಂದುವರೆದಿದ್ದು, ಸೆಂಟ್ರಲ್ ಬ್ಯಾಂಕ್ ಆಫ್ ಇಂಡಿಯಾ ಮತ್ತು ಇಂಡಿಯನ್ ಓವರ್ ಸೀಸ್ ಬ್ಯಾಂಕ್ ಶೀಘ್ರದಲ್ಲೇ ಖಾಸಗೀಕರಣಗೊಳ್ಳುವ ಸಾಧ್ಯತೆಗಳಿವೆ. ನೀತಿ ಆಯೋಗ ಈ ಕುರಿತು ಶಿಫಾರಸು ಮಾಡಿದೆ. ಕೇಂದ್ರ ಸರಕಾರದ... ವಂಚನೆ ಆರೋಪ ಗಾಂಧೀಜಿ ಮರಿಮೊಮ್ಮಗಳಿಗೆ ಜೈಲು.!! ವರ್ಷದ ಮೊದಲ ‘ರಿಂಗ್ ಆಫ್ ಫೈಯರ್’ ಸೂರ್ಯ ಗ್ರಹಣ ಜೂನ್ 10ರಂದು: ಎಲ್ಲೆಲ್ಲಿ ಗೋಚರಿಸಲಿದೆ? ಓದಿ ನೋಡಿ ನವದೆಹಲಿ(reporterkarnataka news): 'ರಿಂಗ್ ಆಫ್ ಫೈಯರ್' ಎಂದು ಕರೆಯಲ್ಪಡುವ ಪ್ರಸ್ತುತ ವರ್ಷದ ಮೊದಲ ಸೂರ್ಯ ಗ್ರಹಣ ಜೂನ್ 10ರಂದು ಗೋಚರವಾಗಲಿದೆ. ಇದು 2021ರ ಮೊದಲ ಸೂರ್ಯಗ್ರಹಣ ಆಗಿದೆ. ಇದು ಭಾರತದ ಈಶಾನ್ಯ ರಾಜ್ಯಗಳಾದ ಅರುಣಾಚಲ ಪ್ರದೇಶದಲ್ಲಿ ಭಾಗಶಃ ಗೋಚರಿಸಲಿದೆ. ಯುರೋಪ್, ರಷ್ಯಾ, ಉತ್ತರ ಅ... Unlock Update : ಜೂ.7ರಿಂದ ದೆಹಲಿಯಲ್ಲಿ ಮೆಟ್ರೊ ಆರಂಭ, ಓಪನ್ ಆಗಲಿದೆ ಮಾರುಕಟ್ಟೆ ಹಾಗೂ ಮಾಲ್ಗಳು : ದೆಹಲಿ (Reporter Karnataka News) ರಾಷ್ಟ್ರರಾಜಧಾನಿ ದೆಹಲಿಯಲ್ಲಿ ಕೆಲವೊಂದು ನಿರ್ಬಂಧಗಳೊಂದಿಗೆ ಜೂನ್ 7ರಿಂದ ಅಂಗಡಿ, ಮಾಲ್ ಗಳನ್ನು ತೆರೆಯಲು ಅವಕಾಶ ನೀಡಲಾಗುವುದು ಎಂದು ಎಂದು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಶನಿವಾರ ಹೇಳಿದ್ದಾರೆ. ಜೂ.7ರಿಂದ ಮಾಲ್ ಗಳು ಹಾಗೂ ಅಂಗಡಿಗಳು ಕಾರ್ಯಾ... ‘ಕೆಎಸ್ಸಾರ್ಟಿಸಿ’ ಹೆಸರು ಕೇರಳದ ಪಾಲು: 7 ವರ್ಷಗಳ ಕಾನೂನು ಸಮರದ ಬಳಿಕ ತೀರ್ಪು ಹೊಸದಿಲ್ಲಿ(reporterkarnataka news): ಕರ್ನಾಟಕ ಮತ್ತು ಕೇರಳ ನಡುವೆ ಕೆಎಸ್ಸಾರ್ಟಿಸಿ ಪದ ಬಳಕೆ ಸಂಬಂಧಿಸಿದಂತೆ ಕಳೆದ 7 ವರ್ಷಗಳಿಂದ ನಡೆಯುತ್ತಿರುವ ಕಾನೂನು ಸಮರಕ್ಕೆ ಒಂದು ಹಂತದಲ್ಲಿ ತೆರೆ ಬಿದ್ದಿದೆ. ಕೆಎಸ್ಸಾರ್ಟಿಸಿ ಪದ ಕೇರಳಕ್ಕೆ ಸೇರಿದ್ದು ತೀರ್ಪು ನೀಡಲಾಗಿದೆ. ಕರ್ನಾಟಕ ಮತ್ತು ಕೇರಳ ರಸ್... ಜೂನ್ ಮೊದಲ ವಾರದಲ್ಲಿ ರಾಜ್ಯಕ್ಕೆ ಮುಂಗಾರು ಆಗಮನ ? ‘ಯಾಸ್’ ನಿಂದ ಆರಂಭದಲ್ಲಿ ದುರ್ಬಲ? ಬೆಂಗಳೂರು(reporterkarnataka news): ಕೇರಳಕ್ಕೆ ಮೇ 31ರಂದು ಮುಂಗಾರು ಪ್ರವೇಶಿಸುವ ಸಾಧ್ಯತೆಯಿದ್ದು, ರಾಜ್ಯಕ್ಕೆ ಜೂನ್ ಮೊದಲ ವಾರದಲ್ಲಿ ಪ್ರವೇಶಿಸುವ ನಿರೀಕ್ಷೆಯಿದೆ. ಆದರೆ ಯಾಸ್ ಚಂಡಮಾರುತದ ಪರಿಣಾಮ ಆರಂಭದಲ್ಲಿ ದುರ್ಬಲ ಮುಂಗಾರು ಇರಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಯಾಸ್ ಚಂಡಮಾರುತ ಪರ... ಬ್ಯಾಂಕ್ ಸೇವಾ ಅವಧಿ ಬೆಳಗ್ಗೆ 8ರಿಂದ 11ರ ವರೆಗೆ ಜಾರಿಗೊಳಿಸುವಂತೆ ಶಾಸಕ ವೇದವ್ಯಾಸ ಕಾಮತ್ ಮನವಿ ಮಂಗಳೂರು(reporterkarnataka news): ಕೋವಿಡ್ 2ನೇ ಅಲೆಯನ್ನು ತಡೆಗಟ್ಟಲು ರಾಜ್ಯ ಸರಕಾರ ಜಾರಿಗೊಳಿಸಿರುವ ಲಾಕ್ ಡೌನ್ ಸಂದರ್ಭದಲ್ಲಿ ಬ್ಯಾಂಕ್ ಗ್ರಾಹಕ ವ್ಯವಹಾರದ ಸಮಯವನ್ನು ಬೆಳಗ್ಗೆ 8 ಗಂಟೆಯಿಂದ ಬೆಳಗ್ಗೆ 11 ಗಂಟೆ ವರೆಗೆ ನೀಡುವಂತೆ ಶಾಸಕ ವೇದವ್ಯಾಸ್ ಕಾಮತ್ ಅವರು ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ... « Previous Page 1 …57 58 59 60 61 Next Page » ಜಾಹೀರಾತು