ದೆಹಲಿಯಲ್ಲಿ ಎಐಸಿಸಿ ಸಮಾವೇಶ: ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆಶಿ, ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಭಾಗಿ ನವದೆಹಲಿ(reporterkarnataka.com): ನವದೆಹಲಿಯ ವಿಜ್ಞಾನ ಭವನದಲ್ಲಿ ನಡೆದ ಎಐಸಿಸಿ ಕಾನೂನು, ಮಾನವ ಹಕ್ಕುಗಳು ಮತ್ತು ಆರ್.ಟಿ.ಐ. ವಾರ್ಷಿಕ ಸಮಾವೇಶದಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಭಾಗವಹಿಸಿದ್ದರು. ಸಾಂವಿಧಾನಿಕ ಸವಾಲುಗಳು, ನ್ಯಾಯ, ಹಕ್ಕುಗಳು ಮತ್ತು ಕಾನೂನ... ಮಣಿಪುರ: 2 ಪ್ರತ್ಯೇಕ ಕಾರ್ಯಾಚರಣೆ; ಭದ್ರತಾ ಪಡೆಯಿಂದ 4 ಮಂದಿ ದಂಗೆಕೋರರ ಬಂಧನ ಇಂಫಾಲ್(reporterkarnataka.com): ಮಣಿಪುರದಲ್ಲಿ ಭದ್ರತಾ ಪಡೆಗಳು ಎರಡು ದಿನಗಳ ಪ್ರತ್ಯೇಕ ಕಾರ್ಯಾಚರಣೆಯಲ್ಲಿ ನಾಲ್ವರು ದಂಗೆಕೋರರನ್ನು ಬಂಧಿಸಿವೆ, ಇದರಲ್ಲಿ ಸ್ವಯಂಘೋಷಿತ ಸೇನಾ ಮುಖ್ಯಸ್ಥ ಮತ್ತು ಸುಲಿಗೆ ಚಟುವಟಿಕೆಗಳಲ್ಲಿ ತೊಡಗಿರುವ ಇಬ್ಬರು ಸಿಬ್ಬಂದಿಗಳು ಸೇರಿದ್ದಾರೆ. ಜುಲೈ 31ರಂದು ಅಧಿಕಾರಿಗಳ... ಶಿವನಸಮುದ್ರ: ಡ್ರೋನ್ ಕ್ಯಾಮೆರಾದಲ್ಲಿ ಸೆರೆಯಾದ ಕೊಡಗಿನ ಕಾವೇರಿ ವೈಭವ ಗಿರಿಧರ್ ಕೊಂಪುಳಿರ ಮಡಿಕೇರಿ info.reporterkarnataka@gmail.com ಕೊಡಗಿನಲ್ಲಿ ಸುರಿದ ಧಾರಕಾರವಾದ ಮಳೆಯಿಂದ ಕಾವೇರಿ ನದಿ ಉಕ್ಕಿ ಹರಿಯುತ್ತಿದ್ದು, ಕನ್ನಂಬಾಡಿ ಆಣೆಕಟ್ಟು ಭರ್ತಿಯಾಗಿರುವ ಹಿನ್ನೆಲೆಯಲ್ಲಿ ರೈತರ ಮೊಗದಲ್ಲಿ ಹರ್ಷ ಮೂಡಿದೆ. ... ಹುಬ್ಬಳ್ಳಿಗೆ 10 ಹೊಸ ಮೆಮು ರೈಲು ಸಂಚಾರ ಆರಂಭಿಸಿ: ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ಗೆ ಪ್ರಹ್ಲಾದ್ ಜೋಶಿ ಮನವಿ * ಹುಬ್ಬಳ್ಳಿಯಲ್ಲಿ ಮತ್ತೊಂದು ರೈಲ್ವೆ ಬ್ರಿಡ್ಜ್ ನಿರ್ಮಾಣಕ್ಕೆ ಒತ್ತಾಯ ನವದೆಹಲಿ(reporterkarnataka.com): ಹುಬ್ಬಳ್ಳಿ-ಧಾರವಾಡ ಅಕ್ಕಪಕ್ಕದ ಪಟ್ಟಣಗಳಿಂದ ಹುಬ್ಬಳ್ಳಿಗೆ ಪ್ರಯಾಣಿಸುವವರ ಅನುಕೂಲಕ್ಕಾಗಿ 10 ಹೊಸ ಮೆಮು ರೈಲುಗಳ ಸಂಚಾರ ಆರಂಭಿಸುವಂತೆ ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಅವ... New Delhi | ರಾಜ್ಯದಲ್ಲಿ ಯೂರಿಯಾ ವಿತರಣೆಯಲ್ಲಿ ವ್ಯಾಪಕ ಭ್ರಷ್ಟಾಚಾರ: ದಿಲ್ಲಿಯಲ್ಲಿ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಆರೋಪ ದೆಹಲಿ(reporterkarnataka.com): ಹತ್ತು ಹದಿನೈದು ದಿನಗಳಲ್ಲಿ ಕರ್ನಾಟಕಕ್ಕೆ ಅಗತ್ಯವಿರುವ 1.35 ಲಕ್ಷ ಮೆಟ್ರಿಕ್ ಟನ್ ಯೂರಿಯಾ ಗೊಬ್ಬರವನ್ನು ಪೂರೈಸುವುದಾಗಿ ಕೇಂದ್ರ ರಾಸಾಯನಿಕ ಮತ್ತು ರಸಗೊಬ್ಬರ ಸಚಿವ ಜೆ.ಪಿ. ನಡ್ಡಾ ತಿಳಿಸಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಹೇಳ... ರಾಜ್ಯಕ್ಕೆ ಅಧಿಕ ರಸಗೊಬ್ಬರ ತರಲು ಜೋಶಿ ಸಾರಥ್ಯ: ರಸಗೊಬ್ಬರ ಸಚಿವ ನಡ್ಡಾರಿಗೆ ಬಿಜೆಪಿ ಸಂಸದರ ಮನವಿ ನವದೆಹಲಿ(reporterkarnataka.com): ಕರ್ನಾಟಕದಲ್ಲಿ ಮುಂಗಾರು ಹಂಗಾಮಿನ ಕೃಷಿ ಚಟುವಟಿಕೆ ಬಿರುಸುಗೊಂಡಿದ್ದು, ಅಧಿಕ ರಸಗೊಬ್ಬರ ಪೂರೈಕೆಗಾಗಿ ಕೇಂದ್ರ ಸಚಿವ ಪ್ರಲ್ಹಾದ ಜೋಶಿ ನೇತೃತ್ವದಲ್ಲಿ ರಾಜ್ಯ ಬಿಜೆಪಿ ಸಂಸದರೆಲ್ಲ ಸೇರಿ ಕೇಂದ್ರ ಸರ್ಕಾರದ ಗಮನ ಸೆಳೆದಿದ್ದಾರೆ. ಕೇಂದ್ರ ಆಹಾರ ಮತ್ತು ನ... ಎಐಸಿಸಿ ಒಬಿಸಿ ವಿಭಾಗದ ‘ಭಾಗೀಧಾರಿ ನ್ಯಾಯ ಸಮ್ಮೇಳನ’ದ ಉದ್ದೇಶ: ದೆಹಲಿಯಲ್ಲಿ ಸಿಎಂ ಸಿದ್ದರಾಮಯ್ಯ ವಿವರಣೆ *ಸಾಮಾಜಿಕ ಆರ್ಥಿಕ ಸಮೀಕ್ಷೆ ನಡೆಸಲು ರಾಹುಲ್ ಗಾಂಧಿ ಬದ್ಧರಾಗಿದ್ದಾರೆ* *ದೇಶದ ಪ್ರತಿ ನಾಗರಿಕನ ಆರ್ಥಿಕ ಸಾಮಾಜಿಕ ಸ್ಥಿತಿಗತಿಯ ಮಾಹಿತಿ ಅತ್ಯಗತ್ಯ* *ಹಿಂದುಳಿದವರನ್ನು ಸಮಾಜದ ಮುಖ್ಯವಾಹಿನಿಗೆ ತರಲು ಸಮೀಕ್ಷೆ ಅನಿವಾರ್ಯ- ಮುಖ್ಯಮಂತ್ರಿ ಸಿದ್ದರಾಮಯ್ಯ* ನವದೆಹಲಿ(reporterkarnataka... Bangaluru | “ಸಿಗ್ನೇಚರ್ ಫ್ರೇಗ್ರನ್ಸ್”: ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಪ್ರಯಾಣಿಕರಿಗೆ ವಿಶೇಷ ಸುಗಂಧದ ಅನುಭವ ಬೆಂಗಳೂರು(reporterkarnataka.com): ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಟರ್ಮಿನಲ್2 ರಲ್ಲಿ ಪ್ರಯಾಣಿಕರ ಪ್ರಯಾಣವನ್ನು ಇನ್ನಷ್ಟು ಮಧುರಗೊಳಿಸಲು ವಿಶೇಷ ಸುಗಂಧ ಹೊರಸೂಸುವ ಅನನ್ಯವಾದ “ಡ್ಯಾನ್ಸಿಂಗ್ ಬ್ಯಾಂಬೂ” ವನ್ನು ಪರಿಚಯಿಸಲಾಗಿದೆ. ಏರೋಮ್ ಸಹಯೋಗದೊಂದಿಗೆ ವಿಶೇಷವಾಗಿ ಅಭಿವೃದ್ಧಿಪಡಿಸಲ... ಸಣ್ಣ ವ್ಯಾಪಾರಸ್ಥರಿಗೆ ಜಿಎಸ್ ಟಿ ನೋಟಿಸ್ ಕೇಂದ್ರದ್ದಲ್ಲ: ಕೇಂದ್ರ ಗ್ರಾಹಕ ವ್ಯವಹಾರಗಳ ಸಚಿವ ಪ್ರಹ್ಲಾದ್ ಜೋಶಿ ಸ್ಪಷ್ಟನೆ ನವದೆಹಲಿ(reporterkarnataka.com): ರಾಜ್ಯದಲ್ಲಿ ಸಣ್ಣಪುಟ್ಟ ವ್ಯಾಪಾರಿಗಳಿಗೆ ತೆರಿಗೆ ಬಾಕಿ ನೋಟಿಸ್ ನೀಡುತ್ತಿರುವುದು ರಾಜ್ಯ ಸರ್ಕಾರವೇ ಹೊರತು ಕೇಂದ್ರ ಸರ್ಕಾರವಲ್ಲ ಎಂದು ಕೇಂದ್ರ ಗ್ರಾಹಕ ವ್ಯವಹಾರಗಳ ಸಚಿವ ಪ್ರಲ್ಹಾದ ಜೋಶಿ ಸ್ಪಷ್ಟಪಡಿಸಿದ್ದಾರೆ. ʼತೆರಿಗೆ ನೋಟಿಸ್ ನೀಡುವಲ್ಲಿ ರಾಜ್ಯ ಸಾರ್ಕಾ... NLCIL ಹೂಡಿಕೆ ವಿನಾಯಿತಿ; ಕೇಂದ್ರ ಸಚಿವ ಸಂಪುಟ ಅಸ್ತು: 7,000 ಕೋಟಿ ಹೂಡಿಕೆ, ಜಂಟಿ ಉದ್ಯಮಕ್ಕೆ ಅವಕಾಶ ನವದೆಹಲಿ(reporterkarnataka.com): ಭಾರತದಲ್ಲಿ ನವೀಕರಿಸಬಹುದಾದ ಇಂಧನ ವಲಯವನ್ನು ಮತ್ತಷ್ಟು ವಿಸ್ತರಿಸಲು ಮುಂದಾಗಿರುವ ಕೇಂದ್ರ ಸರ್ಕಾರ ಇದೀಗ NLCILಗೆ ಹೂಡಿಕೆ ವಿನಾಯಿತಿ ನೀಡಿದೆ ಎಂದು ಕೇಂದ್ರ ಹೊಸ ಮತ್ತು ನವೀಕರಿಸಬಹುದಾದ ಇಂಧನ ಸಚಿವ ಪ್ರಲ್ಹಾದ ಜೋಶಿ ಮಾಹಿತಿ ನೀಡಿದ್ದಾರೆ. ಪ್ರಧಾನಿ ನರೇಂದ್ರ ... « Previous Page 1 …6 7 8 9 10 … 59 Next Page » ಜಾಹೀರಾತು