ತೀರ್ಥಹಳ್ಳಿ ಶ್ರೀ ರಾಮೇಶ್ವರ ದೇವಳದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷರಾಗಿ ಹಾಲಿಗೆ ನಾಗರಾಜ್ ಆಯ್ಕೆ ರಶ್ಮಿ ಶ್ರೀಕಾಂತ್ ನಾಯಕ್ ತೀರ್ಥಹಳ್ಳಿ ಶಿವಮೊಗ್ಗ info.reporterkarnataka@gmail.com ತೀರ್ಥಹಳ್ಳಿ ಶ್ರೀ ರಾಮೇಶ್ವರ ದೇವಳದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷರಾಗಿ ಹಾಲಿಗೆ ನಾಗರಾಜ್ ಅವರನ್ನು ವ್ಯವಸ್ಥಾಪನಾ ಸಮಿತಿ ಸದಸ್ಯರು ಸರ್ವಾನುಮತದಿಂದ ಆಯ್ಕೆ ಮಾಡಿದರು. ನಂತರ ಪಟ್ಟಣದ ಶ್ರೀ ರಾಮೇಶ್... ನಾಗನೂರು ರುದ್ರಾಕ್ಷಿಮಠದ ಡಾ.ಶಿವಬಸವ ಮಹಾಸ್ವಾಮಿಗಳ 136ನೇ ಜಯಂತಿ ಮಹೋತ್ಸವ; ತ್ರಿವಿಧ ದಾಸೋಹಗಳ ಮೂಲಕ ಜನ ಸಾಮಾನ್ಯರ ಸೇವೆ ಬೆಳಗಾವಿ(reporterkarnataka.com): ಕರ್ನಾಟಕದ ಮಠಾದೀಶರು, ಮಠಗಳು ತ್ರಿವಿಧ ದಾಸೋಹಗಳನ್ನು ಆರಂಭಿಸುವ ಮೂಲಕ ಸರ್ಕಾರಕ್ಕೆ ಸ್ಫೂರ್ತಿಯಾಗಿವೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಹೇಳಿದರು. ಬೆಳಗಾವಿಯ ಶಿವಬಸವ ನಗರದಲ್ಲಿರುವ ನಾಗನೂರು ರುದ್ರಾಕ್ಷಿಮಠದ ಡಾ... ಧರ್ಮಸ್ಥಳ ಲಕ್ಷದೀಪೋತ್ಸವ: ಸರ್ವಧರ್ಮ ಸಮ್ಮೇಳನ ಉದ್ಘಾಟಿಸಿದ ಸಚಿವ ಡಾ. ಎಂ.ಬಿ. ಪಾಟೀಲ್ ಬೆಳ್ತಂಗಡಿ(reporterkarnataka.com): ಶ್ರೀಕ್ಷೇತ್ರ ಧರ್ಮಸ್ಥಳದಲ್ಲಿ ನಡೆಯುತ್ತಿರುವ ಲಕ್ಷದೀಪೋತ್ಸವದ ಅಂಗವಾಗಿ ನಡೆದ ಸರ್ವಧರ್ಮ ಸಮ್ಮೇಳನದ 93ನೇಯ ಅಧಿವೇಶನವನ್ನು ಸಚಿವ ಡಾ. ಎಂ.ಬಿ. ಪಾಟೀಲ್ ಉದ್ಘಾಟಿಸಿದರು. ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆ ಅವರ ನೇತೃತ್ವದಲ್ಲಿ ಲಕ್ಷದೀಪೋತ್ಸ... ರಾಣೆಬೆನ್ನೂರು: ಶ್ರೀ ಚಂದ್ರಶೇಖರ ಶಿವಾಚಾರ್ಯ ಮಹಾಸ್ವಾಮಿಗಳ 10ನೇ ಪುಣ್ಯಾರಾಧನೆ: ಅಡ್ಡಪಲ್ಲಕ್ಕಿ ಮಹೋತ್ಸವ, ಧರ್ಮಸಭೆ ರಾಣೆಬೆನ್ನೂರು(reporterkarnataka.com): ಹಾವೇರಿ ಜಿಲ್ಲೆಯ ರಾಣೆಬೆನ್ನೂರ ತಾಲೂಕಿನ ದೇವಗೊಂಡನಕಟ್ಟಿ ಗ್ರಾಮದಲ್ಲಿ ಶಿವಾಚಾರ್ಯ ರತ್ನ ಲಿಂಗೈಕ್ಯ ಶ್ರೀ ಷ.ಬ್ರ ಒಡೆಯರ ಚಂದ್ರಶೇಖರ ಶಿವಾಚಾರ್ಯ ಮಹಾಸ್ವಾಮಿಗಳವರ 10 ನೇಯ ವರ್ಷದ ಪುಣ್ಯಾರಾಧನೆ ನಡೆಯಿತು. ಈ ಪ್ರಯುಕ್ತ ಶ್ರೀ ಮದ್ ರಂಭಾಪು... Mangaluru | ಉರ್ವ ಶ್ರೀ ಮಾರಿಯಮ್ಮ ದೇವಸ್ಥಾನ: ಡಿಸೆಂಬರ್ 25 ಮತ್ತು 26ರಂದು ನವಾಕ್ಷರಿ ಮಹಾಮಂತ್ರ ಯಾಗ ಮಂಗಳೂರು(reporterkarnataka.com): ನಗರದ ಉರ್ವ ಶ್ರೀ ಮಾರಿಯಮ್ಮ ದೇವಸ್ಥಾನದಲ್ಲಿ ಡಿಸೆಂಬರ್ 25 ಮತ್ತು 26ರಂದು ನವಾಕ್ಷರಿ ಮಹಾಮಂತ್ರ ಯಾಗ ನಡೆಯಲಿದೆ. ದೇವಸ್ಥಾನದ ಆಡಳಿತ ಮೊಕ್ತೆಸರರು ಲಕ್ಷ್ಮಣ ಅಮೀನ್ ಕೋಡಿಕಲ್ ಅವರು ಪತ್ರಿಕಾಗೋಷ್ಠಿಯಲ್ಲಿ ಈ ವಿಷಯ ತಿಳಿಸಿದ್ದಾರೆ. ನಾಡಿನ ಸುಪ್ರಸಿದ್ಧ ಧಾರ್ಮ... ಬೆಳ್ತಂಗಡಿ ಮೋಸ್ಟ್ ಹೋಲಿ ರೆಡೀಮರ್ ಚರ್ಚ್ ನಲ್ಲಿ ಹಿರಿಯ ನಾಗರಿಕರ ದಿನಾಚರಣೆ ಬೆಳ್ತಂಗಡಿ(reporterkarnataka.com): ಹಿರಿಯ ವಯಸ್ಸು ಶಾಪವಲ್ಲ. ಅದೊಂದು ವರ. ಹಿರಿಯರು ನಮ್ಮ ಸಮಾಜಕ್ಕೆ ನೀಡಿರುವ ಕೊಡುಗೆಗಳನ್ನು ಗುರುತಿಸುವುದು, ಅವರ ಯೋಗ ಕ್ಷೇಮಕ್ಕೆ ಆದ್ಯತೆ ನೀಡುವುದು ನಮ್ಮೆಲ್ಲರ ಕರ್ತವ್ಯವಾಗಿದೆ ಎಂದು ನಿವೃತ್ತ ಶಿಕ್ಷಕ ಹಾಗೂ ಆಳ್ವಾಸ್ ಎಜುಕೇಶನಲ್ ಟ್ರಸ್ಟ್ ನ ಮಾಜಿ ಆಡಳಿತಾಧ... Mangaluru | ಸೈಂಟ್ ತೆರೆಸಾ ಆಫ್ ಲಿಶುಕ್ಸ್ ಅವರ ಸಂತ ಪದವಿಯ ಶತಮಾನೋತ್ಸವ ಮಂಗಳೂರು(reporterkarnataka.com): ಸೈಂಟ್ ತೆರೆಸಾ ಆಫ್ ಲಿಶುಕ್ಸ್ ಅವರಿಗೆ ಸಂತ ಪದವಿ ಪ್ರಾಪ್ತವಾಗಿ ನೂರು ವರ್ಷಗಳಾಗಿದ್ದು, ಶತಮಾನೋತ್ಸವ ಸಂಭ್ರಮದ ಬಲಿ ಪೂಜೆಯು ನವೆಂಬರ್ 9 ರಂದು ಅಪರಾಹ್ನ 3.30ಕ್ಕೆ ನಗರದ ಬೆಂದೂರು ಸೈಂಟ್ ಸೆಬಾಸ್ಟಿಯನ್ ಚರ್ಚಿನಲ್ಲಿ ನಡೆಯಲಿದೆ. ಮಂಗಳೂರು ಬಿಷಪ್ ಅತಿ ವಂದನೀ... Mangaluru | ಪಾಲ್ದನೆ ಚರ್ಚ್ ನಲ್ಲಿ ಐಸಿವೈಎಂ ವತಿಯಿಂದ ಯುವೋತ್ಸವ ಮಂಗಳೂರು(reporterkarnataka.com): ಮಂಗಳೂರಿನ ಪಾಲ್ದನೆ ಸಂತ ತೆರೆಸಾ ಚರ್ಚ್ ನ ಯುವಕರ ಸಂಘಟನೆ ಐ.ಸಿ. ವೈ. ಎಂ. ವತಿಯಿಂದ ಯುವೋತ್ಸವ ಕಾರ್ಯಕ್ರಮ ನಡೆಯಿತು. ಚರ್ಚ್ ಪಾಲನಾ ಸಮಿತಿಯ ಸದಸ್ಯೆ ಹಾಗೂ ಆಧ್ಯಾತ್ಮಿಕ ಸಮಿತಿಯ ಸಂಚಾಲಕಿ ಪ್ರೆಸಿಲ್ಲಾ ಫೆರ್ನಾಂಡಿಸ್ (ಪ್ರೆಸ್ಸಿ)ಅವರು ಮುಖ್ಯ ಅತಿಥಿಯಾಗಿದ್ದ... ಮಂಗಳೂರು: ಪಾಲ್ದನೆ ಸಂತ ತೆರೆಸಾ ಚರ್ಚ್ ನಲ್ಲಿ ವಾರ್ಷಿಕೋತ್ಸವ ಸಂಭ್ರಮ ಮಂಗಳೂರು(reporterkarnataka.com): ಮಂಗಳೂರಿನ ಪಾಲ್ದನೆ ಸಂತ ತೆರೆಸಾ ಚರ್ಚ್ ನ ವಾರ್ಷಿಕೋತ್ಸವ ವಿಜೃಂಭಣೆಯಿಂದ ನಡೆಯಿತು. ಹಬ್ಬದ ಸಾಂಭ್ರಮಿಕ ಬಲಿ ಪೂಜೆಯ ನೇತೃತ್ವವನ್ನು ಮಂಗಳೂರು ಧರ್ಮ ಪ್ರಾಂತ್ಯದ ವಿಶ್ರಾಂತ ಬಿಷಪ್ ಅತಿ ವಂದನೀಯ ಡಾ. ಅಲೋಶಿಯಸ್ ಪಾವ್ಲ್ ಡಿ ಸೋಜಾ ಅವರು ವಹಿಸಿ ವಾರ್ಷಿಕೋತ್ಸವದ ... ಮಂಗಳೂರು: ಪಾಲ್ದನೆ ಸಂತ ತೆರೆಸಾ ಚರ್ಚ್ ನಲ್ಲಿ ವಾರ್ಷಿಕೋತ್ಸವ ಸಂಭ್ರಮ ಮಂಗಳೂರು(reporterkarnataka.com): ಮಂಗಳೂರಿನ ಪಾಲ್ದನೆ ಸಂತ ತೆರೆಸಾ ಚರ್ಚ್ ನ ವಾರ್ಷಿಕೋತ್ಸವ ಅಕ್ಟೋಬರ್ 12 ರಂದು ರವಿವಾರ ವಿಜೃಂಭಣೆಯಿಂದ ನಡೆಯಿತು. ಹಬ್ಬದ ಸಾಂಭ್ರಮಿಕ ಬಲಿ ಪೂಜೆಯ ನೇತೃತ್ವವನ್ನು ಮಂಗಳೂರು ಧರ್ಮ ಪ್ರಾಂತ್ಯದ ವಿಶ್ರಾಂತ ಬಿಷಪ್ ಅತಿ ವಂದನೀಯ ಡಾ. ಅಲೋಶಿಯಸ್ ಪಾವ್ಲ್ ಡಿ ಸೋಜಾ ಅವ... 1 2 3 … 59 Next Page » ಜಾಹೀರಾತು