ಮಂಜೇಶ್ವರ ಅನಂತೇಶ್ವರ ದೇವಸ್ಥಾನ 221ನೇ ವರ್ಷದ ಪುನರ್ ಪ್ರತಿಷ್ಠಾ ವರ್ಧಂತಿ: ಬೆಳ್ಳಿ ಪಲ್ಲಕಿ ಹಗಲೋತ್ಸವ ಕಾಸರಗೋಡು(reporterkarnataka.com): ಮಂಜೇಶ್ವರ ಶ್ರೀಮದ್ ಅನಂತೇಶ್ವರ ದೇವಸ್ಥಾನ 221ನೇ ವರ್ಷದ ಪುನರ್ ಪ್ರತಿಷ್ಠಾ ವರ್ಧಂತಿ ಹಾಗೂ ಬೆಳ್ಳಿ ಲಾಲ್ಕಿಯ 150 ನೇ ವರ್ಷದ ಸಂಭ್ರಮೋತ್ಸವ ಐತಿಹಾಸಿಕವಾಗಿ ಅಪೂರ್ವ ವಿಜೃಂಭಣೆಯಿಂದ ಅವಿಸ್ಮರಣೀಯವಾಗಿ ದೇವಳದ ಸ್ವಯಂ ಸೇವಕರಿಂದ ನೆರವೇರಿತು. ಬೆಳಿ... ಗಣೇಶಪುರ ಶ್ರೀ ಮಹಾಗಣಪತಿ ದೇವಸ್ಥಾನದ ಬ್ರಹ್ಮಕಲಶೋತ್ಸವ ಆಮಂತ್ರಣ ಪತ್ರಿಕೆ ಬಿಡುಗಡೆ, ಚಪ್ಪರ ಮುಹೂರ್ತ ಸುರತ್ಕಲ್(reporterkarnataka.com):ಕಾಟಿಪಳ್ಳ ಗಣೇಶಪುರದ ಶ್ರೀ ಮಹಾಗಣಪತಿ ದೇವಸ್ಥಾನದ ಬ್ರಹ್ಮಕಲಶೋತ್ಸವದ ಆಮಂತ್ರಣ ಪತ್ರ ಬಿಡುಗಡೆ ಕಾರ್ಯಕ್ರಮ ಹಾಗೂ ಚಪ್ಪರ ಮುಹೂರ್ತ ಕಾರ್ಯಕ್ರಮ ನಡೆಯಿತು. ಮಂಗಳೂರು ಉತ್ತರ ಶಾಸಕ ಡಾ. ವೈ ಭರತ್ ಶೆಟ್ಟಿ ಅವರು ಭಾಗವಹಿಸಿದ್ದರು. ಶ್ರೀ ಕ್ಷೇತ್ರ ಚಿತ್ರಾ... ಕಲರ್ ನೀರಿನಲ್ಲಿ ಕೈ ಅದ್ದಿ ಬಿಳಿ ಹಾಳೆಯ ಮೇಲೆ ಅಚ್ಚು, ಮುಖಕ್ಕೆ ಬಣ್ಣ, ಹಾಡಿಗೆ ಹೆಜ್ಜೆ: ಚೇತನಾ ಶಾಲೆಯಲ್ಲಿ ಹೋಳಿ ಸಂಭ್ರಮ! ಮಂಗಳೂರು(reporterkarnataka.com): ಬಣ್ಣಗಳನ್ನು ಮುಖಕ್ಕೆ ಹಚ್ಚಿಕೊಂಡು, ನೀರು ತುಂಬಿದ ಬೆಲೂನುಗಳನ್ನು ಸಿಡಿಸಿ, ಹಾಡಿಗೆ ಹೆಜ್ಜೆ ಹಾಕುತ್ತಾ ಚೇತನಾ ಶಾಲೆಯ ವಿಶೇಷ ಚೇತನ ಮಕ್ಕಳು ಈ ಬಾರಿಯ ಹೋಳಿ ಸಂಭ್ರಮವನ್ನು ಆಚರಿಸಿದರು. ಪ್ರಾರಂಭ... Kogre Festival | ಕೊಗ್ರೆ ಮಾಡ ದೇವಸ್ಥಾನದ ಶ್ರೀ ದುರ್ಗಾಪರಮೇಶ್ವರಿ ಅಮ್ಮನವರ ವೈಭವದ ರಥೋತ್ಸವ ಶಶಿ ಬೆತ್ತದ ಕೊಳಲು info.reporterkarnataka@gmail.com ಜಯಪುರ ಸಮೀಪದ ಕೊಗ್ರೆಯ ಶ್ರೀ ದುರ್ಗಾಪರಮೇಶ್ವರಿ ಅಮ್ಮನವರ ರಥೋತ್ಸವವು ನೆರೆದಿದ್ದ ಭಕ್ತರ ಸಮ್ಮುಖದಲ್ಲಿ ಶನಿವಾರ ಸಡಗರ ಸಂಭ್ರಮದಿಂದ ಜರುಗಿತು. ಬೆಳಗ್ಗೆಯಿಂದಲೇ ದೇವಸ್ಥಾನದಲ್ಲಿ ಪೂಜಾ ಕೈಂಕರ್ಯಗಳನ್ನು ನೇರವೇರಿಸುತ್ತಿದ್ದಂತೆ ಸರತಿ... Haveri | ಶ್ರೀ ವೃಷಭೇಂದ್ರ ಅಪ್ಪನವರ ಸಾನಿದ್ಯದಲ್ಲಿ ಸಂಭ್ರಮದ ಜಾತ್ರ್ಯೋತ್ಸವ: ಕಾಗಿನೆಲೆ ಸಂಗಮೇಶ್ವರರ ಪಲ್ಲಕ್ಕಿ ಉತ್ಸವ ಶಿವು ರಾಠೋಡ ಬ್ಯಾಡಗಿ ಹಾವೇರಿ info.reporterkarnataka@gmail.com ಭಾವೈಕ್ಯತೆಯ ಹರಿಕಾರ ಕಾಲಜ್ಞಾನಿ ಕೊಡೇಕಲ್ ಬಸವಣ್ಣನವರ ಮೂರನೇ ಪುತ್ರನಾದ ಕಾಗಿನೆಲೆಯ ಶ್ರೀ ಸಂಗಮೇಶ್ವರರ ಜಾತ್ರೆಯ ನಿಮಿತ್ಯ ವೈಭವದ ಪಲ್ಲಕ್ಕಿ ಉತ್ಸವ ಜರುಗಿತು. ಹಾವೇರಿ ಜಿಲ್ಲೆಯ ಬ್ಯಾಡಗಿ ತಾಲೂಕಿನ ಕಾಗಿನೆಲೆಯಲ್ಲಿ ನೆಲ... Mahashivaratri | ಮಹಾದೇವನ ಮಹೋತ್ಸವಕ್ಕೆ ಹುಬ್ಬಳ್ಳಿ ಸನ್ನದ್ಧ; ಭಕ್ತಿ ಸಂಗೀತ ಸುಧೆಗೆ ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಸಾರಥ್ಯ *ದೇಶಪಾಂಡೆ ನಗರದ ಜಮಖಾನ ಮೈದಾನದಲ್ಲಿ ಶ್ರೀ ಕಾಶಿ ವಿಶ್ವನಾಥ ಮಾದರಿ ಶಿವಲಿಂಗ ಪ್ರತಿಷ್ಠಾಪನೆ* ಹುಬ್ಬಳ್ಳಿ(reporterkarnataka.com): ವಾಣಿಜ್ಯ ನಗರಿ ಹುಬ್ಬಳ್ಳಿ ಈಗ ಮಹಾದೇವನ ಭಕ್ತಿ ವೈಭವದ ಮಹೋತ್ಸವಕ್ಕೆ ಸಿದ್ಧವಾಗುತ್ತಿದೆ. ಮೊನ್ನೆ ಮೊನ್ನೆಯಷ್ಟೇ ಸಂಸದರ ಅದ್ಧೂರಿ ಸಾಂಸ್ಕೃತಿಕ ಮಹೋತ್ಸವಕ್ಕೆ ... Kudroli Temple | ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದಲ್ಲಿ ಮಹಾ ಶಿವರಾತ್ರಿ ಮಹೋತ್ಸವಕ್ಕೆ ಚಾಲನೆ: ಬಲಿ ಉತ್ಸವ, ಶಯನೋತ್ಸವ ಮಂಗಳೂರು(reporterkarnataka.com): ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದಲ್ಲಿ ಫೆ.21ರಿಂದ 28ರವರೆಗೆ ಜರುಗುವ ವಾರ್ಷಿಕ ಮಹೋತ್ಸವ ಮತ್ತು ಮಹಾ ಶಿವರಾತ್ರಿ ಮಹೋತ್ಸವಕ್ಕೆ ಶುಕ್ರವಾರ ಧ್ವಜಾರೋಹಣ ನೆರವೇರುವ ಮೂಲಕ ಚಾಲನೆ ನೀಡಲಾಯಿತು. ಶುಕ್ರವಾರ ಗುರು ಪ್ರಾರ್ಥನೆ, ಪುಣ್ಯಾಹ ಹೋಮ, ಧ್ವಜ ಪೂಜೆ, ಧ್ವಜ... ಬಣಕಲ್ ಬಾಲಿಕ ಮರಿಯ ಚರ್ಚ್ ವಾರ್ಷಿಕೋತ್ಸವ; ಮಾತೆ ಮರಿಯಮ್ಮ ಭರವಸೆಯ ತಾಯಿ’: ಫಾ.ಪೌಲ್ ಮೆಲ್ವಿನ್ ಡಿಸೋಜ ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಮಾತೆ ಮರಿಯಮ್ಮನವರು ಏಸುಕ್ರಿಸ್ತರ ಜನ್ಮದಾತೆಯಾಗಿ ಭರವಸೆಯ ತಾಯಿಯಾಗಿದ್ದಾರೆ ಎಂದು ಮೈಸೂರು ಬೋಗಾಧಿ ಚರ್ಚಿನ ನಿರ್ದೇಶಕರಾದ ಫಾ.ಪೌಲ್ ಮೆಲ್ವಿನ್ ಡಿಸೋಜ ಹೇಳಿದರು. ಬುಧವಾರ ಸಂಜೆ ಬಣಕಲ್ ಬಾಲಿಕ ಮರಿಯ ಚರ್ಚಿನ ವಾರ್ಷಿಕೋ... Dharma Sabha |ಕಟ್ಟೆಮಾರು: ಮಂತ್ರ ದೇವತೆಗೆ ದೊಂದಿ ಬೆಳಕಿನಲ್ಲಿ ವೈಭವದ ಕೋಲೋತ್ಸವ; ಧಾರ್ಮಿಕ ಸಭೆ ಜಯಾನಂದ ಪೆರಾಜೆ ಬಂಟ್ವಾಳ info.reporterkarnataka@gmail.com ಕಟ್ಟೆಮಾರು ಶ್ರೀ ಮಂತ್ರದೇವತಾ ಕ್ಷೇತ್ರ ಸಾನಿದ್ಯ , ಶ್ರೀ ಮಂತ್ರ ದೇವತೆ, ಸ್ವಾಮಿ ಕೊರಗಜ್ಜ ಮತ್ತು ಶ್ರೀ ಗುಳಿಗ ದೈವಗಳ ವಾರ್ಷಿಕ ಕೋಲೋತ್ಸವ ದೊಂದಿ ಬೆಳಕಿನಲ್ಲಿ ವೈಭವದಲ್ಲಿ ನಡೆಯಿತು. ಧಾರ್ಮಿಕ ಸಭೆಯಲ್ಲಿ ಮಾತನಾಡಿದ ಪುತ್ತೂ... ಮುದ್ದೇಬಿಹಾಳ: ಭಕ್ತಸಾಗರದ ನಡುವೆ ನಾಲತವಾಡ ಅಯ್ಯನಗುಡಿ ರಥೋತ್ಸವ; ಪಲ್ಲಕ್ಕಿ ಮೆರವಣಿಗೆ ಶಿವು ರಾಠೋಡ ಹುಣಸಗಿ ವಿಜಯಪುರ info.reporterkarnataka@gmail.com ವಿಜಯಪುರ ಜಿಲ್ಲೆಯ ಮುದ್ದೇಬಿಹಾಳದ ನಾಲತವಾಡ ಸರ್ವ ಧರ್ಮಗಳ ಸಾಮರಸ್ಯದ ಪ್ರತೀಕವಾದ ಅಯ್ಯನಗುಡಿ ಗಂಗಪ್ಪಯ್ಯನ ರಥೋತ್ಸವ ನಡೆಯಿತು. ರಥೋತ್ಸವ ಆರಂಭಕ್ಕೂ ಮುನ್ನ ದೇಗುಲದ ಮುಂಭಾಗದಲ್ಲಿ ಸಾಬೂನು ಮತ್ತು ಮಾರ್ಜಕ ನಿಗಮದ ಅಧ್ಯಕ್ಷ... 1 2 3 … 53 Next Page » ಜಾಹೀರಾತು