Mangaluru | ಪಾಲ್ದನೆ ಚರ್ಚ್ ನಲ್ಲಿ ಅಕ್ಟೋಬರ್ 12ರಂದು ವಾರ್ಷಿಕ ಹಬ್ಬ: 12 ಚರ್ಚ್ ಧರ್ಮಗುರುಗಳಿಂದ ಬಲಿಪೂಜೆ ಮಂಗಳೂರು(reporterkarnataka.com): ಮಂಗಳೂರಿನ ಪಾಲ್ದನೆ ಸಂತ ತೆರೆಸಾ ಚರ್ಚಿನಲ್ಲಿ ವಾರ್ಷಿಕ ಹಬ್ಬ (ಸಾಂತ್ ಮಾರಿ) ವನ್ನು ಅಕ್ಟೋಬರ್ 12ರಂದು ವಿಜೃಂಭಣೆಯಿಂದ ಆಚರಿಸಲಾಗುವುದು. ಅಂದು ಬೆಳಗ್ಗೆ 10 ಗಂಟೆಗೆ ಮಂಗಳೂರು ಧರ್ಮ ಪ್ರಾಂತ್ಯದ ವಿಶ್ರಾಂತ ಬಿಷಪ್ ಅತಿ ವಂದನೀಯ ಡಾ. ಅಲೋಷಿಯಸ್ ಪಾವ್ಲ್ ಡಿ' ಸೋ... Raichur | ಮಸ್ಕಿ: 55ನೇ ವರ್ಷದ ಮಹಾದೇವಿ ಪುರಾಣ ಮಹೋತ್ಸವ, ರಥೋತ್ಸವ ವಿರೂಪಾಕ್ಷಯ್ಯ ಸ್ವಾಮಿ ಸಾಲಿಮಠ ಅಂತರಗಂಗೆ ಮಸ್ಕಿ ರಾಯಚೂರು info.reporterkarnata@gmail.com ಮಸ್ಕಿ ಪಟ್ಟಣದ ಭ್ರಮರಾಂಬ ಕಲ್ಯಾಣ ಮಂಟಪದಲ್ಲಿ 55ನೇ ವರ್ಷದ ಮಹಾದೇವಿ ಪುರಾಣ ಮಹೋತ್ಸವ ರಥೋತ್ಸವ ಪರಂಪರೆಯ ಗುರುಗಳಾದ ಶ್ರೀ ಷಟಸ್ಥಲ ಬ್ರಹ್ಮ ಪರ ರುದ್ರಮುನಿ ಶಿವಾಚಾರ್ಯ ಮಹಾಸ್ವಾಮಿಗಳ ನೇತೃತ್ವದಲ... ಮಂಗಳೂರು ಪಾಲ್ದನೆ ಚರ್ಚ್ ನಲ್ಲಿ ವಾಹನಗಳಿಗೆ ಆಶೀರ್ವಾದ ಕಾರ್ಯಕ್ರಮ ಮಂಗಳೂರು(reporterkarnataka.com): ಮಂಗಳೂರಿನ ಪಾಲ್ದನೆ ಸಂತ ತೆರೆಸಾ ಚರ್ಚ್ ನಲ್ಲಿ ವಾಹನಗಳನ್ನು ಆಶೀರ್ವಾದಿಸುವ ಕಾರ್ಯಕ್ರಮ ಭಾನುವಾರ ನಡೆಯಿತು. ಚರ್ಚ್ ನ ಧರ್ಮಗುರು ವಂದನೀಯ ಫಾ. ರಿಚಾರ್ಡ್ ಅಲೋಶಿಯಸ್ ಕುವೆಲ್ಲೊ ಅವರು ಬಲಿಪೂಜೆಯ ಬಳಿಕ ಪವಿತ್ರ ಜಲವನ್ನು ಸಂಪ್ರೋಕ್ಷಣೆ ಮಾಡಿ ವಾಹನಗಳನ್ನು ಆಶೀರ... ಕಲ್ಲಡ್ಕ ಶ್ರೀ ಶಾರದಾ ಸೇವಾ ಪ್ರತಿಷ್ಠಾನದಿಂದ ಶಾರದಾ ಪೂಜಾ ಮಹೋತ್ಸವ: ವಿದುಷಿ ವಿದ್ಯಾ ಮನೋಜ್ ಗೆ “ಶಾಂತಶ್ರೀ” ಪ್ರಶಸ್ತಿ ಪ್ರದಾನ ಕಲ್ಲಡ್ಕ(reporterkarnataka.com): ಬಂಟ್ವಾಳ ತಾಲೂಕಿನ ಶ್ರೀ ಶಾರದಾ ಸೇವಾ ಪ್ರತಿಷ್ಠಾನ (ರಿ.) ಕಲ್ಲಡ್ಕ ವತಿಯಿಂದ ಕಲ್ಲಡ್ಕ ಮಾದರಿ ಹಿರಿಯ ಪ್ರಾಥಮಿಕ ಶಾಲಾ ವಠಾರದಲ್ಲಿ ನಡೆಯುತ್ತಿರುವ 48 ವರ್ಷದ ಶ್ರೀ ಶಾರದಾ ಪೂಜಾ ಮಹೋತ್ಸವದ ಧಾರ್ಮಿಕ ಸಭಾ ಕಾರ್ಯಕ್ರಮ ಮಂಗಳವಾರ ವಿಟ್ಲ ಗ್ರಾಮೀಣ ಸಹಕಾರಿ ಬ್ಯಾಂಕ... ಕುದ್ರೋಳಿ ಕ್ಷೇತ್ರದ ಕಾಳಭೈರವ ದೇವರಿಗೆ 9 ಲಕ್ಷ ರೂ. ವೆಚ್ಚದ ಬೆಳ್ಳಿಯ ಪ್ರಭಾವಳಿ ಸಮರ್ಪಣೆ ಮಂಗಳೂರು(reporterkarnataka.com): ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದ ಶ್ರೀ ಕಾಳಭೈರವ ದೇವರಿಗೆ ಸುಮಾರು 9 ಲಕ್ಷ ರೂಪಾಯಿ ವೆಚ್ಚದಲ್ಲಿ 6 ಕೆಜಿ ತೂಕ ಬೆಳ್ಳಿಯ ಪ್ರಭಾವಳಿ ಅರ್ಪಿಸಲಾಗಿದೆ. ಕುದ್ರೋಳಿ ಕ್ಷೇತ್ರದ ಸ್ಥಾಪಕ ಅಧ್ಯಕ್ಷ ಸಾಹುಕಾರ್ ಕೊರಗಪ್ಪರವರ ಪುತ್ರ ದಿ.ಸೋಮಸುಂದರಂ ಕುಟುಂಬಸ್ಥರು ಸ... Mangaluru | ಕೆಲರಾಯ್ ಚರ್ಚ್ ನಲ್ಲಿ ಲಾಯಿಕೋತ್ಸವ್ 2025 ಮಂಗಳೂರು(reporterkarnataka.com): ಮಂಗಳೂರು ತಾಲೂಕಿನ ಕೆಲರಾಯ್ ಸೈಂಟ್ ಆ್ಯನ್ಸ್ ಚರ್ಚ್ ಮತ್ತು ಕ್ಯಾಥೊಲಿಕ್ ಸಭಾ ಕೆಲರಾಯ್ ಘಟಕದ ವತಿಯಿಂದ ಲಾಯಿಕೋತ್ಸವ್ 2025 ರವಿವಾರ ಚರ್ಚ್ ನ ಗೋಲ್ಡನ್ ಜುಬಿಲಿ ಹಾಲ್ನಲ್ಲಿ ನಡೆಯಿತು. ಕಾರ್ಯಕ್ರಮವನ್ನು ಫಾದರ್ ಮುಲ್ಲರ್ ಚಾರೆಟೆಬಲ್ ಸಂಸ್ಥೆಗಳ ನಿರ್ದೇಶಕ ... ನಾವೆಲ್ಲ ಒಂದು ಎಂದು ಅರಿತುಕೊಂಡಾಗ ಸಮಾಜದ ಅಭಿವೃದ್ಧಿ ಸಾಧ್ಯ: ಮಂಗಳೂರು ದಸರಾಕ್ಕೆ ಚಾಲನೆ ನೀಡಿ ಸ್ಪೀಕರ್ ಖಾದರ್ ಮಂಗಳೂರು(reporterkarnata.com): ಕುದ್ರೋಳಿ ಕ್ಷೇತ್ರ ಸೌಹಾರ್ದ ಪರಂಪರೆಯ ಸಂದೇಶ ಸಾರುವ ಕೇಂದ್ರ. ಕುದ್ರೋಳಿಯಲ್ಲಿ ನಡೆಯುತ್ತಿರುವ ಮಂಗಳೂರು ದಸರಾದಲ್ಲಿ ಜಿಲ್ಲೆಯ ಸಾಂಸ್ಕೃತಿಕ ವೈಶಿಷ್ಟ್ಯಗಳನ್ನು ಕಾಣಲು ಸಾಧ್ಯ. ನಾವೆಲ್ಲರೂ ಭಾರತೀಯರು; ನಾವೆಲ್ಲ ಒಂದು ಎಂದು ಅರಿತುಕೊಂಡಾಗ ಸಮಾಜದ ಅಭಿವೃದ್ಧಿ ಸಾಧ್... Mangaluru | ಪಾಲ್ದನೆ ಚರ್ಚ್: ಕಾಲ್ವರಿ ವಾರ್ಡಿನ ವಾರ್ಷಿಕ ದಿನಾಚರಣೆ ಮಂಗಳೂರು(reporterkarnataka.com): ನಗರದ ಪಾಲ್ದನೆ ಸಂತ ತೆರೆಸಾ ಚರ್ಚ್ ನ ಕಾಲ್ವರಿ ವಾರ್ಡಿನ ವಾರ್ಷಿಕ ದಿನಾಚರಣೆ ಭಾನುವಾರ ಚರ್ಚ್ ಸಭಾಂಗಣದಲ್ಲಿ ನಡೆಯಿತು. ಅಸಿಸಿ ಪ್ರೆಸ್ ನ ನಿರ್ದೇಶಕ ಹಾಗೂ ಸೇವಕ್ ಕೊಂಕಣಿ ಪತ್ರಿಕೆಯ ಸಂಪಾದಕ ವಂದನೀಯ ಫಾ. ಚೇತನ್ ಲೋಬೊ ಅವರು ಮುಖ್ಯ ಅತಿಥಿಯಾಗಿ ಮಾತನಾಡಿ ವಾರ್... Mangaluru | ಪಾಲ್ದನೆ ಸಂತ ತೆರೆಸಾ ಚರ್ಚ್ ನಲ್ಲಿ ಸ್ತ್ರೀ ಆಯೋಗ ಉದ್ಘಾಟನೆ ಮಂಗಳೂರು(reporterkarnataka.com): ನಗರದ ಪಾಲ್ದನೆ ಸಂತ ತೆರೆಸಾ ಚರ್ಚ್ ನಲ್ಲಿ ಸ್ತ್ರೀ ಆಯೋಗವನ್ನು ರಚಿಸಲಾಗಿದ್ದು, ಅದರ ಉದ್ಘಾಟನೆ ನೆರವೇರಿತು. ಉದ್ಘಾಟನಾ ಸಮಾರಂಭದಲ್ಲಿ ಚರ್ಚ್ ಧರ್ಮಗುರು ವಂದನೀಯ ಫಾ. ರಿಚಾರ್ಡ್ ಅಲೋಸಿಯಸ್ ಕುವೆಲ್ಲೊ ಅವರು ಭಾಗವಹಿಸಿ ಮಾತನಾಡಿ, ಸ್ತ್ರೀ ಆಯೋಗ ಘಟಕಕ್ಕೆ ಶುಭ ಹಾ... Mangaluru | ಪಾಲ್ದನೆ ಚರ್ಚ್: ಸೇಕ್ರೆಡ್ ಹಾರ್ಟ್ ವಾರ್ಡ್ ನಲ್ಲಿ ಮೊಂತಿ ಫೆಸ್ತ್ ಆಚರಣೆ ಮಂಗಳೂರು(reporterkarnataka.com): ಮಂಗಳೂರಿನ ಪಾಲ್ದನೆ ಸಂತ ತೆರೆಸಾ ಚರ್ಚ್ ನ ಸೇಕ್ರೆಡ್ ಹಾರ್ಟ್ ವಾರ್ಡ್ ನಲ್ಲಿ ಮೊಂತಿ ಫೆಸ್ತ್ ನ್ನು ಹೊಸ ತೆನೆಯ ಹಬ್ಬದ ಊಟದೊಂದಿಗೆ ಆಚರಿಸಲಾಯಿತು. ಚರ್ಚ್ ಧರ್ಮಗುರು ವಂದನೀಯ ಫಾ. ರಿಚಾರ್ಡ್ ಅಲೋಶಿಯಸ್ ಕುವೆಲ್ಲೊ ಅವರು ಮಾತನಾಡಿ ಇಂತಹ ಸಾಮೂಹಿಕ ಆಚರಣೆಗಳಿಂದ ವಾ... 1 2 3 … 58 Next Page » ಜಾಹೀರಾತು