ಮೊಂತಿ ಫೆಸ್ತ್ ಗೆ ಸಿದ್ಧತೆ: ಮಂಗಳೂರಿನ ಪಾಲ್ದನೆ ಚರ್ಚ್ ನಲ್ಲಿ 9 ದಿನಗಳ ನೊವೇನಾ ಪ್ರಾರ್ಥನೆ ಆರಂಭ ಮಂಗಳೂರು(reporterkarnataka.com): ಕರಾವಳಿಯ ಕ್ಯಾಥೊಲಿಕ್ ಕ್ರೈಸ್ತರು ಸಪ್ಟೆಂಬರ್ 8 ರಂದು ಮೇರಿ ಮಾತೆಯ ಜನ್ಮ ದಿನದ ಪ್ರಯುಕ್ತ ಮೊಂತಿ ಫೆಸ್ತ್ ಆಚರಿಸುತ್ತಿದ್ದು, ಅದರ ಅಂಗವಾಗಿ 9 ದಿನಗಳ ನೋವೇನಾ ಪ್ರಾರ್ಥನೆ ಆಗಸ್ಟ್ 30 ರಂದು ಭಾನುವಾರ ಆರಂಭವಾಗಿದೆ. ನೋವೇನಾ ಸಂದರ್ಭ ಮೊದಲಿಗೆ ಬಲಿ ಪೂಜೆ ಹಾಗೂ ಬ... Puttur | ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಮಹಿಳೆಯರಿಂದ ಕುಂಕುಮಾರ್ಚನೆ ಪುತ್ತೂರು(reporterkarnataka.com): ಶ್ರಾವಣ ಮಾಸದ ಶುಕ್ರವಾರ ಹಾಗೂ ಪವಿತ್ರ ವರಮಹಾಲಕ್ಷ್ಮೀ ವ್ರತದ ಪ್ರಯುಕ್ತ ಪುತ್ತೂರಿನ ಮಹಾತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಪ್ರತಿ ತಿಂಗಳು 3ನೇ ಶುಕ್ರವಾರ ನಡೆಯುವ ಲಲಿತಾ ಸಹಸ್ರನಾಮ ಪಠಣದೊಂದಿಗೆ, ಮಹಿಳೆಯರಿಂದ ಸಾಮೂಹಿಕ ಕುಂಕುಮಾರ್ಚನೆ ವಿಶೇಷ ರೀತ... Mangaluru | ಕ್ರೈಸ್ತ ಧರ್ಮ ಗುರುಗಳ ದಿನಾಚರಣೆ: ಪಾಲ್ದನೆ ಚರ್ಚ್ ನಲ್ಲಿ ಮೂವರು ಧರ್ಮಗುರುಗಳಿಗೆ ಸನ್ಮಾನ ಮಂಗಳೂರು(reporterkarnataka.com): ಕ್ಯಾಥೊಲಿಕರ ಚರ್ಚ್ ಧರ್ಮಗುರುಗಳ ಪೋಷಕ ಸಂತ ಜಾನ್ ಮೇರಿ ವಿಯಾನ್ನಿ ಅವರ ಸ್ಮರಣಾರ್ಥ ಆಗಸ್ಟ್ 4 ಅನ್ನು ಧರ್ಮಗುರುಗಳ ದಿನವಾಗಿ ಆಚರಿಸಲಾಗುತ್ತದೆ. ಆ ಪ್ರಯುಕ್ತ ಆಗಸ್ಟ್ 9ರಂದು ಭಾನುವಾರ ಮಂಗಳೂರಿನ ಪಾಲ್ದನೆ ಸಂತ ತೆರೆಸಾ ಚರ್ಚ್ ನಲ್ಲಿ ಬಲಿ ಪೂಜೆಯ ಸಂದರ್ಭ ಪ್ರ... ಮೈಸೂರು | ನಾಡದೇವತೆ ಶ್ರೀ ಚಾಮುಂಡೇಶ್ವರಿ ಅಮ್ಮನವರ ‘ವರ್ಧಂತಿ ಉತ್ಸವ’: ಚಾಮುಂಡಿ ಬೆಟ್ಟದಲ್ಲಿ ಭಕ್ತಸಾಗರ ಗಿರಿಧರ್ ಕೊಂಪುಳಿರ ಮೈಸೂರು info.reporterkarnataka@gmail.com ನಾಡದೇವತೆ ಶ್ರೀ ಚಾಮುಂಡೇಶ್ವರಿ ಅಮ್ಮನವರ 'ವರ್ಧಂತಿ ಉತ್ಸವ'ವು ಇಂದು ಚಾಮುಂಡಿ ಬೆಟ್ಟದಲ್ಲಿ ಅತ್ಯಂತ ವಿಜೃಂಭಣೆ ಹಾಗೂ ಧಾರ್ಮಿಕ ಶ್ರದ್ಧಾ-ಭಕ್ತಿಯಿಂದ ಜರುಗುತ್ತಿದೆ. ಮಹೋತ್ಸವದ ಹಿನ್ನೆಲೆಯಲ್ಲಿ ಮುಂಜಾನೆ 3.30 ರಿಂದಲೇ... Mangaluru | ಆಂಜೆಲೋರ್ ಚರ್ಚ್ ನಲ್ಲಿ ನಾಯಕತ್ವ ತರಬೇತಿ ಶಿಬಿರ ಮಂಗಳೂರು(reporterkarnataka.com): ನಗರದ ನಾಗುರಿಯಲ್ಲಿರುವ ಆಂಜೆಲೋರ್ ಚರ್ಚ್ ನಲ್ಲಿ ಕ್ಯಾಥೋಲಿಕ್ ಸಭಾ ಆಂಜೆಲೋರ್ ಘಟಕ ಮತ್ತು ಯುವಜನ ಆಯೋಗದ ನೇತೃತ್ವದಲ್ಲಿ ನಾಯಕತ್ವ ತರಬೇತಿ ಶಿಬಿರ ನಡೆಯಿತು. ಚರ್ಚ್ ನ ಯುವಜನರಿಗೆ ನಾಯಕತ್ವ ಮತ್ತು ಕಾರ್ಯಕ್ರಮನಿರ್ವಹಣೆ ಕುರಿತಂತೆ ತರಬೇತಿ, ಸರಕಾರಿ ನೌಕರಿಗೆ ... ರಿಪೋರ್ಟರ್ ಕರ್ನಾಟಕ ವಾಯ್ಸ್ ಆಫ್ ಆರಾಧನಾ: ಮೇ ತಿಂಗಳ ಟಾಪರ್ ಆಗಿ ಕೃತಿ ಎಲ್. ಪೂಜಾರಿ ಹಾಗೂ ವಾಗ್ಮಿ ಕೆ. ಪುತ್ತೂರು ಆಯ್ಕೆ ಮೂಡುಬಿದರೆ(reporterkarnataka.com): ಆರದಿರಲಿ ಬದುಕು ಆರಾಧನಾ ಸಂಸ್ಥೆಯು ರಿಪೋರ್ಟರ್ ಕರ್ನಾಟಕ ಸಹಯೋಗದಲ್ಲಿ ಪ್ರತಿ ತಿಂಗಳು ನಡೆಸುವ ‘ವಾಯ್ಸ್ ಆಫ್ ಆರಾಧನಾ’ ಕಾರ್ಯಕ್ರಮದಲ್ಲಿ ಮೇ ತಿಂಗಳ ಟಾಪರ್ ಆಗಿ ಕೃತಿ ಎಲ್. ಪೂಜಾರಿ ಹಾಗೂ ವಾಗ್ಮಿ ಕೆ. ಪುತ್ತೂರು ಆಯ್ಕೆಯಾಗಿದ್ದಾರೆ. ಲಕ್ಷ್ಮಣ್ ಪೂಜಾರಿ ಮತ್... Mangaluru | ಪಾಲ್ದನೆ ಚರ್ಚ್: ಸೇಕ್ರೆಡ್ ಹಾರ್ಟ್ ವಾರ್ಡಿನ ವಾರ್ಷಿಕೋತ್ಸವ ಮಂಗಳೂರು(reporterkarnataka.com): ಮಂಗಳೂರಿನ ಪಾಲ್ದನೆ ಸಂತ ತೆರೆಸಾ ಚರ್ಚ್ ನ ಸೇಕ್ರೆಡ್ ಹಾರ್ಟ್ ವಾರ್ಡಿನ ವಾರ್ಷಿಕೋತ್ಸವವನ್ನು ಅನಿಲ್ ಮತ್ತು ಮರ್ಲಿನ್ ಅವರ ಮನೆಯ ಸಭಾಂಗಣದಲ್ಲಿ ಬಲಿ ಪೂಜೆಯೊಂದಿಗೆ ಆಚರಿಸಲಾಯಿತು. ಅಶಕ್ತ ಹಾಗೂ ನಡೆಯಲು ಸಾಧ್ಯವಾಗದ ಸದಸ್ಯರೊಬ್ಬರಿಗಾಗಿ ಈ ಬಲಿ ಪೂಜೆಯನ್ನು ಏರ್ಪ... ಮಂಗಳೂರು ಧರ್ಮ ಪ್ರಾಂತ್ಯದ ಸಿಟಿ ವಲಯದ ಮುಖ್ಯ ಗುರುಗಳಾಗಿ ವಂದನೀಯ ಫಾ. ರಿಚಾರ್ಡ್ ಅಲೋಶಿಯಸ್ ಕುವೆಲ್ಲೊ ನೇಮಕ: ಹೂಗುಚ್ಛ ನೀಡಿ ಅಭಿನಂದನೆ ಮಂಗಳೂರು(reporterkarnataka.com): ಮಂಗಳೂರಿನ ಪಾಲ್ದನೆ ಸಂತ ತೆರೆಸಾ ಚರ್ಚ್ ನ ಧರ್ಮ ಗುರು ವಂದನೀಯ ಫಾ. ರಿಚಾರ್ಡ್ ಅಲೋಶಿಯಸ್ ಕುವೆಲ್ಲೊ ಅವರು ಮಂಗಳೂರು ಧರ್ಮ ಪ್ರಾಂತ್ಯದ ಸಿಟಿ ವಲಯದ ಮುಖ್ಯ ಗುರುಗಳಾಗಿ ನೇಮಕಗೊಂಡ ಪ್ರಯುಕ್ತ ಸಿಟಿ ವಲಯದ ಕಾರ್ಯದರ್ಶಿ ನೀರು ಮಾರ್ಗ ಚರ್ಚ್ ನ ಉಪಾಧ್ಯಕ್ಷೆ ಉಷಾ ಫೆರ್... ಪುತ್ತೂರು ಮಹಾಲಿಂಗೇಶ್ವರ ದೇವಸ್ಥಾನ ವಠಾರದಲ್ಲಿ ಸಾಮೂಹಿಕ ಸರಸ್ವತಿ ವಂದನೆ ಕಾರ್ಯಕ್ರಮ ಪುತ್ತೂರು(reporterkarnataka.com): ದೇವಾಲಯ ಸಂವರ್ಧನಾ ಸಮಿತಿ ಕರ್ನಾಟಕ (ಪುತ್ತೂರು ತಾಲೂಕು ಮತ್ತು ಗ್ರಾಮಾಂತರ) ಮತ್ತು ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನ, ಪುತ್ತೂರು ಇವರ ಜಂಟಿ ಆಯೋಜಕತ್ವದಲ್ಲಿ,ಹಿಂದೂ ಧಾರ್ಮಿಕ ಶಿಕ್ಷಣ ಪ್ರಕಲ್ಪ ಕೇಂದ್ರಗಳ ಸಹಯೋಗದೊಂದಿಗೆ ಈ ವಿಶಿಷ್ಟ "ಸಾಮೂಹಿಕ ಸರಸ್ವ... ಪುತ್ತೂರು: ಜೂನ್ 7ರಂದು ಸಾಮೂಹಿಕ ಸರಸ್ವತೀ ವಂದನೆ ಮತ್ತು ವಿದ್ಯಾ ಸಂಕಲ್ಪ ಕಾರ್ಯಕ್ರಮ ಪುತ್ತೂರು(reporterkarnataka.com): ದೇವಾಲಯ ಸಂವರ್ಧನಾ ಸಮಿತಿ ಕರ್ನಾಟಕ (ಪುತ್ತೂರು ತಾಲೂಕು ಮತ್ತು ಗ್ರಾಮಾಂತರ)ಮತ್ತು ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನ, ಪುತ್ತೂರು ಇದರ ಜಂಟಿ ಆಯೋಜಕತ್ವದಲ್ಲಿ ಶ್ರೀ ಮುಂಡ್ಯತ್ತಾಯ ದೈವಸ್ಥಾನ ಪಾಂಗಳಾಯಿ, ಮುಳಿಯ ದೇವರಕಟ್ಟೆ ಕೋರ್ಟ್ ರಸ್ತೆ , ಅಟಲ್ ಉದ್... 1 2 3 … 64 Next Page » ಜಾಹೀರಾತು