ನಂಜನಗೂಡು: ಸಡಗರ- ಸಂಭ್ರಮದಿಂದ ನೆರವೇರಿದ ಪುರಾಣಪ್ರಸಿದ್ಧ ಕಳಲೆ ಶ್ರೀ ಲಕ್ಷ್ಮಿಕಾಂತ ಸ್ವಾಮಿ ಬ್ರಹ್ಮೋತ್ಸವ ಮೋಹನ್ ನಂಜನಗೂಡು ಮೈಸೂರು info.reporterkarnataka@gmail.com ನಂಜನಗೂಡು ತಾಲೂಕು ಕಳಲೆ ಗ್ರಾಮದ ಪುರಾಣ ಪ್ರಸಿದ್ಧ ಶ್ರೀ ಲಕ್ಷ್ಮಿಕಾಂತ ಸ್ವಾಮಿ ಅವರ ರಥೋತ್ಸವ ವಿಜೃಂಭಣೆ ಹಾಗೂ ಶ್ರದ್ಧಾಭಕ್ತಿಯಿಂದ ನಡೆಯಿತು. ಗುರುವಾರ ಬೆಳಿಗ್ಗೆ 7.50 ರಿಂದ 8... ಫಲ್ಗುಣಿ ಶ್ರೀಕಲಾನಾಥೇಶ್ವರ ಸ್ವಾಮಿಯ ಸಂಭ್ರಮದ ರಥೋತ್ಸವ: ಸಹಸ್ರಾರು ಭಕ್ತರಿಂದ ವಿಶೇಷ ಪೂಜೆ ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಕೋಳೂರು ಸಾವಿರದ ಫಲ್ಗುಣಿ ಶ್ರೀಕಲಾನಾಥೇಶ್ವರ ಸ್ವಾಮಿಯ ರಥೋತ್ಸವ ಸಹಸ್ರಾರು ಜನರ ಸಮ್ಮುಖದಲ್ಲಿ ಸಂಭ್ರಮದಿಂದ ಜರುಗಿತು. [video width="848" height="480" mp4="https://reporterkarnataka.com/wp-c... ಕುಲಶೇಖರದ ಹೋಲಿ ಕ್ರಾಸ್ ಚರ್ಚಿನಲ್ಲಿ ‘ಶಿಲುಬೆಯ ಹಾದಿ’ ಸಂಪನ್ನ: 12 ಚರ್ಚುಗಳ ಸಹಭಾಗಿತ್ವ ಮಂಗಳೂರು(reporterkarnataka.com): ನಗರದ ಕುಲಶೇಖರದ ಹೋಲಿ ಕ್ರಾಸ್ ಚರ್ಚಿನಲ್ಲಿ ನಗರದ ಸಿಟಿ ವಲಯದ 12 ಚರ್ಚುಗಳ ಸುಮಾರು 200ಕ್ಕೂ ಮಿಕ್ಕಿ ಕಲಾವಿದರು ಹಾಗೂ ನಿರೂಪಕರಿಂದ “ಶಿಲುಬೆಯ ಹಾದಿ” (ಖುರ್ಸಾಚಿ ವಾಟ್) ಮಾರ್ಚ್ 25ರಂದು ನಡೆಸಲಾಯಿತು. ಕಾರ್ಡೆಲ್ ಚರ್ಚಿನ ವಠಾರದಲ್ಲಿ ಈ ಕಾರ್ಯಕ್ರಮ ನಡೆಸಲಾಯ... ಮಾರ್ಚ್ 25ರಂದು ಕುಲಶೇಖರದ ಹೋಲಿ ಕ್ರಾಸ್ ಚರ್ಚಿನಲ್ಲಿ ‘ಶಿಲುಬೆಯ ಹಾದಿ’: 12 ಚರ್ಚುಗಳ ಪಾಲ್ಗೊಳ್ಳುವಿಕೆ ಮಂಗಳೂರು(reporterkarnataka.com): ನಗರದ ಕುಲಶೇಖರದ ಹೋಲಿ ಕ್ರಾಸ್ ಚರ್ಚಿನಲ್ಲಿ ಮಾ. 25 ರಂದು ಸಂಜೆ 4.30 ಗಂಟೆಗೆ ನಗರದ ಸಿಟಿ ವಲಯದ 12 ಚರ್ಚುಗಳ ಸುಮಾರು 200ಕ್ಕೂ ಮಿಕ್ಕಿ ಕಲಾವಿದರು ಹಾಗೂ ನಿರೂಪಕರಿಂದ “ಶಿಲುಬೆಯ ಹಾದಿ” (ಖುರ್ಸಾಚಿ ವಾಟ್)ನ್ನು ನಡೆಸಲಾಗುವುದು ಎಂದು ಕಾರ್ಡೆಲ್ ಚರ್ಚಿನ ಪ್ರಧಾನ ... ಬಣಕಲ್: 26ರಂದು ಫಲ್ಗುಣಿ ಕಲಾನಾಥೇಶ್ವರ ಸ್ವಾಮಿಯ ಜಾತ್ರಾ ಮಹೋತ್ಸವ, ರಥೋತ್ಸವ ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಮೂಡಿಗೆರೆ ತಾಲೂಕಿನ ಬಣಕಲ್ ಸಮೀಪದ ಕೋಳೂರು ಸಾವಿರದ ಫಲ್ಗುಣಿ ಶ್ರೀಕಲಾನಾಥೇಶ್ವರ ಸ್ವಾಮಿಯ ದಿವ್ಯ ರಥೋತ್ಸವ ಹಾಗೂ ಜಾತ್ರಾ ಮಹೋತ್ಸವವು ಇದೇ 26ರಂದು ಮಂಗಳವಾರ ಸಂಭ್ರಮದಿಂದ ಜರುಗಲಿದೆ. ಇದೇ 24ರಂದು ಭಾನುವಾರ ಸಂ... ಮಾರ್ಚ್ 25: ಮಂಗಳೂರಿನ ಕೊರ್ಡೆಲ್ ಹೋಲಿ ಕ್ರಾಸ್ ಚರ್ಚ್ ನೇತೃತ್ವದಲ್ಲಿ ‘ಶಿಲುಬೆಯ ಹಾದಿ’ ಮಂಗಳೂರು(reporterkarnataka.com): ನಗರದ ಕೊರ್ಡೆಲ್ ಹೋಲಿ ಕ್ರಾಸ್ ಚರ್ಚು ನೇತೃತ್ವದಲ್ಲಿ ಮಾರ್ಚ್ 25ರಂದು ಸಂಜೆ 4.30 ಗಂಟೆಗೆ “ಶಿಲುಬೆಯ ಹಾದಿ” (ಕುರ್ಸಾಚಿ ವಾಟ್) ನ್ನು ಸಿಟಿ ವಲಯದ 12 ಚರ್ಚುಗಳ ಸಹಯೋಗದಿಂದ ನಡೆಸಲಾಗುತ್ತದೆ. ಕೊರ್ಡೆಲ್, ವಾಮಂಜೂರ್, ಪಾಲ್ದಾನೆ, ಬೊಂದೇಲ್, ದೇರೆಬೈಲು, ನೀರುಮ... ಆಧ್ಯಾತ್ಮ ಚಿಂತನೆಗೆ ಉತ್ತಮ ಪುಸ್ತಕಗಳ ಓದುವುದು ಅಗತ್ಯ: ಶ್ರೀ ವಿವೇಕ ಚೈತನ್ಯಾನಂದ ಸ್ವಾಮೀಜಿ ಬಂಟ್ವಾಳ(reporterkarnataka.com): ಶರೀರಕ್ಕೆ ವಯಸ್ಸಾಗುವುದು ಸಹಜ. ಆದರೆ ಆತ್ಮಬೋಧೆ ಇದ್ದಾಗ ಎಲ್ಲರ ಮನಸ್ಸು ದೃಢವಾಗಿರುತ್ತದೆ. ಹಿರಿಯರು ಒಂದೆಡೆ ಸೇರಿದಾಗ ಪ್ರಾಪಂಚಿಕ ವಿಚಾರಗಳ ಬಗ್ಗೆ ಮಾತ್ರ ಚರ್ಚಿಸದೆ ಭಗವಂತನ ನಾಮಸ್ಮರಣೆ ಮಾಡಬೇಕು. ಜೊತೆಗೆ ಆಧ್ಯಾತ್ಮಿಕ ಚಿಂತನೆಗಾಗಿ ಉತ್ತಮ ಪುಸ್ತಕಗಳನ್ನು ಓದ... ಮಹಾ ಶಿವರಾತ್ರಿ; ಕಳಲೆ ಶ್ರೀ ಲಕ್ಷ್ಮಿಕಾಂತ ಸ್ವಾಮಿ ಹಾಗೂ ಶ್ರೀ ಸೋಮೇಶ್ವರ ಸ್ವಾಮಿ ದೇಗುಲದಲ್ಲಿ ಸಂಭ್ರಮದ ಆಚರಣೆ ಮೋಹನ್ ನಂಜನಗೂಡು ಮೈಸೂರು info.reporterkarnataka@gmail.com ದಕ್ಷಿಣ ಕಾಶಿ ನಂಜನಗೂಡಿನ ಪವಿತ್ರ ಕ್ಷೇತ್ರಗಳಲ್ಲಿ ಒಂದಾದ ಕಳಲೆ ಶ್ರೀ ಲಕ್ಷ್ಮಿಕಾಂತ ಸ್ವಾಮಿ ಹಾಗೂ ಶ್ರೀ ಸೋಮೇಶ್ವರ ಸ್ವಾಮಿ ದೇವಾಲಯಗಳಲ್ಲಿ ಮಹಾಶಿವರಾತ್ರಿ ಆಚರಣೆಯು ಸಡಗರ ಸಂಭ್ರಮದಿಂದ ನೆರವೇರಿತು. ಹಿಂದುಗ... ಪಾಣೆಮಂಗಳೂರು ಶ್ರೀ ಭಯಂಕೇಶ್ವರ ಸದಾಶಿವ ದೇವಸ್ಥಾನದಲ್ಲಿ ಅಷ್ಟಬಂಧ ಲೇಪನ; ಪರಿಕಲಶಾಭಿಷೇಕ, ಬ್ರಹ್ಮಕಲಶಾಭಿಷೇಕ ಬಂಟ್ವಾಳ(reporterkarnataka.com): ಪಾಣೆಮಂಗಳೂರಿನಲ್ಲಿರುವ ಶ್ರೀ ಭಯಂಕೇಶ್ವರ ಸದಾಶಿವ ದೇವಸ್ಥಾನದಲ್ಲಿ ಶುಕ್ರವಾರ ಬ್ರಹ್ಮಶ್ರೀ ನೀಲೇಶ್ವರ ಉಚ್ಚಿಲತ್ತಾಯ ಪದ್ಮನಾಭ ತಂತ್ರಿಗಳವರ ನೇತೃತ್ವದಲ್ಲಿ ಅಷ್ಟಬಂಧ ಲೇಪನ, ಪರಿಕಲಶಾಭಿಷೇಕ, ಬ್ರಹ್ಮಕಲಶಾಭಿಷೇಕ ಕಾರ್ಯಕ್ರಮಗಳು ಸಂಪನ್ನಗೊಂಡಿತು. ... ಮೇಕೇರಿ ಶ್ರೀ ಗೌರಿಶಂಕರ ದೇವಾಲಯದಲ್ಲಿ ವಿಜ್ರಂಭಣೆಯ ಮಹಾಶಿವರಾತ್ರಿ: 8 ದಿಕ್ಕುಗಳಿಂದ ಹೊರೆ ಕಾಣಿಕೆ ಸಮರ್ಪಣೆ ಮಡಿಕೇರಿ(reporterkarnataka.com): ಇಲ್ಲಿಗೆ ಸಮೀಪದ ಮೇಕೇರಿಯ ಶ್ರೀ ಗೌರಿಶಂಕರ ದೇವಾಲಯದಲ್ಲಿ ಮಹಾ ಶಿವರಾತ್ರಿ ಆಚರಣೆ ಸಾವಿರಾರು ಭಕ್ತಾದಿಗಳ ಸಮ್ಮುಖದಲ್ಲಿ ವಿಜ್ರಂಭಣೆಯಿಂದ ಜರುಗಿತು. ಶಿವರಾತ್ರಿ ಹಿನ್ನೆಲೆ ದೇವಾಲಯದಲ್ಲಿ ಬೆಳಗ್ಗಿನಿಂದಲೇ ವಿಶೇಷ ಪುಜಾ ಕೈಂಕರ್ಯಗಳು ನೆರವೇರಿತು. ಗ್ರಾ... « Previous Page 1 …9 10 11 12 13 … 53 Next Page » ಜಾಹೀರಾತು