Mangaluru | ಬಿಕರ್ನಕಟ್ಟೆ ಬಾಲ ಯೇಸುವಿನ ವಾರ್ಷಿಕ ಮಹೋತ್ಸವ: ಹೊರೆ ಕಾಣಿಕೆ ಮೆರವಣಿಗೆ ಮಂಗಳೂರು(reporterkarnataka.com): ಬಾಲ ಯೇಸುವಿನ ವಾರ್ಷಿಕ ಮಹೋತ್ಸವಕ್ಕೆ ಸಿದ್ಧತೆಯಾಗಿ ಶನಿವಾರ ನಗರದ ಕೊರ್ಡೆಲ್ ಚರ್ಚ್ ನಿಂದ ಬಿಕರ್ನಕಟ್ಟೆ ಬಾಲ ಯೇಸುವಿನ ಪುಣ್ಯಕ್ಷೇತ್ರದ ವರೆಗೆ ಭಕ್ತಿಭಾವಪೂರ್ಣ ಹೊರೆ ಕಾಣಿಕೆ ಮೆರವಣಿಗೆ ನಡೆಯಿತು. ಅನೇಕ ಭಕ್ತರು ಕೃತಜ್ಞತೆ, ನಂಬಿಕೆ ಮತ್ತು ಆಶಯದೊಂದಿಗೆ... ವಳಚ್ಚಿಲ್ ಶ್ರೀನಿವಾಸ ದೇವಸ್ಥಾನದಲ್ಲಿ ವೈಕುಂಠ ಏಕಾದಶಿ ವ್ರತಾಚರಣೆ: ಲಕ್ಷ ಪುಷ್ಪಾರ್ಚನೆ ಮಂಗಳೂರು(reporterkarnataka.com): ಶ್ರೀನಿವಾಸ ವಿಶ್ವವಿದ್ಯಾಲಯದ ಆಶ್ರಯದಲ್ಲಿ ನಗರದ ಹೊರವಲಯದ ವಳಚ್ಚಿಲ್ನಲ್ಲಿರುವ ಶ್ರೀನಿವಾಸ ದೇವಸ್ಥಾನ ವೈಕುಂಠದಲ್ಲಿ ಮಂಗಳವಾರ ವೈಕುಂಠ ಏಕಾದಶಿ ಅಂಗವಾಗಿ ಶ್ರೀ ವ್ರತಾಚರಣೆಯನ್ನು ಭಕ್ತಿಭಾವದಿಂದ ನೆರವೇರಿಸಲಾಯಿತು. ಬೆಳಿಗ್ಗೆ 8.45ರಿಂದ 9.00ರವರೆಗೆ ನಿತ್ಯ ಪೂ... ಬಿಕರ್ನಕಟ್ಟೆ ಬಾಲ ಯೇಸುವಿನ ಪುಣ್ಯಕ್ಷೇತ್ರದಲ್ಲಿ ‘ಹೋಲಿ ಇನ್ನೋಸೆಂಟ್ಸ್’ ಹಬ್ಬದ ಆಚರಣೆ ಮಂಗಳೂರು(repprterkarnataka.com): ಬಾಲ ಯೇಸುವಿನ ಪುಣ್ಯಕ್ಷೇತ್ರದಲ್ಲಿ ಮಕ್ಕಳ ಆಶೀರ್ವಾದದೊಂದಿಗೆ 'ಹೋಲಿ ಇನ್ನೋಸೆಂಟ್ಸ್' ಹಬ್ಬದ ಆಚರಣೆ ನಗರದ ಬಿಕರ್ನಕಟ್ಟೆಯ ಕಾರ್ಮೆಲ್ ಹಿಲ್ನಲ್ಲಿರುವ ಬಾಲ ಯೇಸುವಿನ ಪುಣ್ಯಕ್ಷೇತ್ರವು, ಕ್ರಿಸ್ಮಸ್ ಹಬ್ಬದ ಮೂರನೇ ದಿನದಂದು ಆಚರಿಸಲಾಗುವ 'ಹೋಲಿ ಇನ್ನೋಸೆಂಟ್ಸ್' ... ಮಡಿಕೇರಿಯಿಂದ ಮೂವರು ಯಾತ್ರಿಕರು ಶಬರಿಮಲೆಗೆ ಪಾದಯಾತ್ರೆ: 496 ಕಿಲೋಮೀಟರ್ ಕಾಲ್ನಡಿಗೆ ಗಿರಿಧರ್ ಕೊಂಪುಳಿರ ಮಡಿಕೇರಿ info.reporterkarnataka@gmail.com ಮಡಿಕೇರಿಯಿಂದ ಶಬರಿಮಲೆ ವರೆಗೆ ಮೂವರು ಮಾಲಾಧಾರಿಗಳು ಇರುಮುಡಿ ಕಟ್ಟಿ ಪಾದಯಾತ್ರೆ ಆರಂಭಿಸಿದ್ದಾರೆ. ಮಾಲಾಧಾರಿಗಳಾದ ವೇಣು, ಅಪ್ಪಣ್ಣ ಹಾಗೂ ಸಂತೋಷ್ ಕಠಿಣ ವೃತಧಾರಿಯಾಗಿದ್ದು ಪಾದಯಾತ್ರೆ ಮೂಲಕ 496 ಕಿಲೋಮೀಟರ್ ತೇರಳಲಿದ್ದಾರ... ಮಂಜೇಶ್ವರ ಸ್ನೇಹಾಲಯದಲ್ಲಿ ‘ಕ್ರಿಸ್ಮಸ್ ಸಂಭ್ರಮ 2025’ ಸಾಂಸ್ಕೃತಿಕ ಹಬ್ಬ: ಕ್ಯಾರೋಲ್ ಗಾಯನ, ನೃತ್ಯ ವೈವಿಧ್ಯ ಕಾಸರಗೋಡು(reporterkarnataka.com): ಮಂಜೇಶ್ವರದಲ್ಲಿರುವ ಸ್ನೇಹಾಲಯ ಮನೋ-ಸಾಮಾಜಿಕ ಪುನರ್ವಸತಿ ಕೇಂದ್ರದಲ್ಲಿ “ಕ್ರಿಸ್ಮಸ್ ಸಂಭ್ರಮ – 2025” ಅನ್ನು ಅತ್ಯಂತ ಭಕ್ತಿಭಾವ ಮತ್ತು ಹಬ್ಬದ ಉಲ್ಲಾಸದೊಂದಿಗೆ ಆಚರಿಸಲಾಯಿತು. ಕ್ರಿಸ್ಮಸ್ ಅದರ ನಿಜವಾದ ಅರ್ಥದಲ್ಲಿ ಹೊಸತನದ ಜನನ, ಸಂತೋಷ, ಮಾನವಕುಲಕ್ಕೆ ಸ... Puttur | ಪೆರುವಾಜೆ ಶ್ರೀ ಜಲದುರ್ಗಾದೇವಿ ದೇವಸ್ಥಾನ ವಠಾರದಲ್ಲಿ ಹಿಂದೂ ಧಾರ್ಮಿಕ ಶಿಕ್ಷಣ ಶಾಖೆ ಆರಂಭ ಪುತ್ತೂರು(reporterkarnataka.com): ಪೆರುವಾಜೆ ಶ್ರೀ ಜಲದುರ್ಗಾದೇವಿ ದೇವಸ್ಥಾನದ ದೇವಾಲಯ ಸಂವರ್ಧನಾ ಸಮಿತಿಯ ವತಿಯಿಂದ ಹಿಂದೂ ಧಾರ್ಮಿಕ ಶಿಕ್ಷಣ ಶಾಖೆಯ ಉದ್ಘಾಟನೆ ಜಲದುರ್ಗಾದೇವಿ ದೇವಸ್ಥಾನ ದಲ್ಲಿ ಮಂಗಳವಾರ ನಡೆಯಿತು. ಕಾರ್ಯಕ್ರಮದ ಉದ್ಘಾಟನೆಯನ್ನು ದೀಪೊಜ್ವಲನದ ಮೂಲಕ ಶ್ರೀನಿವಾಸ ಹೆಬ್ಬಾರ್ ಅ... Mangaluru | ಜೆಪ್ಪು ಸೆಮಿನರಿಯಲ್ಲಿ ಸಂಭ್ರಮದ ಕ್ರಿಸ್ಮಸ್ ಆಚರಣೆ ಮಂಗಳೂರು(reporterkarnataka.com): ಫೋರಂ ಆಫ್ ಕ್ರಿಶ್ಚಿಯನ್ ಯುನೈಟೆಡ್ ಸರ್ವಿಸಸ್ (FOCUS), ಮಂಗಳೂರು, 2025ರ ಕ್ರಿಸ್ಮಸ್ ಆಚರಣೆಯನ್ನು ನಗರದ ಜೆಪ್ಪು ಸೆಮಿನರಿಯ ಮರಿಯಾ ಜಯಂತಿ ಹಾಲ್ನಲ್ಲಿ ಆಚರಿಸಿತು. ಕಾರ್ಯಕ್ರಮವನ್ನು ಮಂಗಳೂರು ಧರ್ಮಕ್ಷೇತ್ರದ YCS YSM ನಿರ್ದೇಶಕರಾದ ರೆ. ಫಾ. ರೋಶನ್ ಡಿ... ಡಿ. 25ರಿಂದ 30ರ ವರೆಗೆ ಹುಕ್ಕೇರಿ ಮಠದ ಜಾತ್ರಾ ಮಹೋತ್ಸವ: ಕೇಂದ್ರ ಸಚಿವ ಜೋಶಿ, ಸೋಮಣ್ಣ ಭಾಗಿ ಹಾವೇರಿ(reporterkarnataka.com): ಹುಕ್ಕೇರಿ ಮಠದ ಶ್ರೀಗಳು ಸಮಾಜ ಶುದ್ದೀಕರಣ ಕ್ರಾಂತಿ ಮಾಡುತ್ತಿದ್ದಾರೆ. ಡಿ. 25 ರಿಂದ 30ರ ವರೆಗೆ ನಡೆಯುವ ಜಾತ್ರಾ ಮಹೋತ್ಸವಕ್ಕೆ ಕೇಂದ್ರ ಸಚಿವರಾದ ಪ್ರಲ್ಹಾದ ಜೋಶಿ, ವಿ. ಸೋಮಣ್ಣ, ಮೈಸೂರಿನ ಒಡೆಯರಾದ ಸಂಸದ ಯದುವೀರ್ ಒಡರಯರ್ ಭಾಗವಹಿಸುತ್ತಿದ್ದಾರೆ. ಇದು ಐತಿ... ತೀರ್ಥಹಳ್ಳಿ ಶ್ರೀ ರಾಮೇಶ್ವರ ದೇವಳದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷರಾಗಿ ಹಾಲಿಗೆ ನಾಗರಾಜ್ ಆಯ್ಕೆ ರಶ್ಮಿ ಶ್ರೀಕಾಂತ್ ನಾಯಕ್ ತೀರ್ಥಹಳ್ಳಿ ಶಿವಮೊಗ್ಗ info.reporterkarnataka@gmail.com ತೀರ್ಥಹಳ್ಳಿ ಶ್ರೀ ರಾಮೇಶ್ವರ ದೇವಳದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷರಾಗಿ ಹಾಲಿಗೆ ನಾಗರಾಜ್ ಅವರನ್ನು ವ್ಯವಸ್ಥಾಪನಾ ಸಮಿತಿ ಸದಸ್ಯರು ಸರ್ವಾನುಮತದಿಂದ ಆಯ್ಕೆ ಮಾಡಿದರು. ನಂತರ ಪಟ್ಟಣದ ಶ್ರೀ ರಾಮೇಶ್... ನಾಗನೂರು ರುದ್ರಾಕ್ಷಿಮಠದ ಡಾ.ಶಿವಬಸವ ಮಹಾಸ್ವಾಮಿಗಳ 136ನೇ ಜಯಂತಿ ಮಹೋತ್ಸವ; ತ್ರಿವಿಧ ದಾಸೋಹಗಳ ಮೂಲಕ ಜನ ಸಾಮಾನ್ಯರ ಸೇವೆ ಬೆಳಗಾವಿ(reporterkarnataka.com): ಕರ್ನಾಟಕದ ಮಠಾದೀಶರು, ಮಠಗಳು ತ್ರಿವಿಧ ದಾಸೋಹಗಳನ್ನು ಆರಂಭಿಸುವ ಮೂಲಕ ಸರ್ಕಾರಕ್ಕೆ ಸ್ಫೂರ್ತಿಯಾಗಿವೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಹೇಳಿದರು. ಬೆಳಗಾವಿಯ ಶಿವಬಸವ ನಗರದಲ್ಲಿರುವ ನಾಗನೂರು ರುದ್ರಾಕ್ಷಿಮಠದ ಡಾ... « Previous Page 1 2 3 4 … 61 Next Page » ಜಾಹೀರಾತು