ಸಂಸ್ಕಾರದಿಂದ ಉತ್ತಮ ಶಿಕ್ಷಣ: ಆದಿಚುಂಚನಗಿರಿ ಶೃಂಗೇರಿ ಮಹಾ ಸಂಸ್ಥಾನ ಮಠದ ಶ್ರೀ ಗುಣನಾಥ ಸ್ವಾಮೀಜಿ ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಸಂಸ್ಕಾರದಿಂದ ಉತ್ತಮ ಶಿಕ್ಷಣ ಮತ್ತು ಉದ್ಯೋಗ ಪಡೆಯಬಹುದು ಎಂದು ಶುಕ್ರವಾರ ಜಾವಳಿಯ ಬಿಜಿಎಸ್ ಶಾಲೆಯಲ್ಲಿ ವಿಜೃಂಭಣೆಯಿಂದ ಏರ್ಪಡಿಸಿದ್ದ ಶಾಲಾ ವಾರ್ಷಿಕೋತ್ಸವದ ಅಧ್ಯಕ್ಷತೆ ವಹಿಸಿದ್ದ ಆದಿಚುಂಚನಗಿರಿ ಶೃಂಗೇರಿ ಮಹಾ ಸಂಸ... ನಂಜನಗೂಡು: ವೈಕುಂಠ ಏಕಾದಶಿ ಪ್ರಯುಕ್ತ ಶ್ರೀ ವೆಂಕಟೇಶ್ವರ ವೈಕುಂಠ ವೈಭವ ಮೋಹನ್ ನಂಜನಗೂಡು ಮೈಸೂರು info.reporterkarnataka@gmail.com ನಂಜನಗೂಡು ತಾಲೂಕು ಹುಲ್ಲಹಳ್ಳಿ ಪಟ್ಟಣದ ಶ್ರೀ ಮಹದೇವ ತಾತ ಬಡಾವಣೆಯಲ್ಲಿರುವ ಶ್ರೀ ಅಲ ಮೇಲು ಮಂಗಮ್ಮ ಸಮೇತ ಶ್ರೀ ವೆಂಕಟೇಶ್ವರ ಸ್ವಾಮಿ ದೇವಾಲಯದಲ್ಲಿ ಇಂದು ವೈಕುಂಠ ಏಕಾದಶಿ ಪ್ರಯುಕ್ತ ಶ್ರೀ ವೆಂಕಟೇಶ್ವರ ಸ್ವಾಮಿ ವೈಕುಂಠ ವೈಭವ... ಮಂಗಳೂರು ಧರ್ಮಕ್ಷೇತ್ರ: ವಾರ್ಷಿಕ ಪರಮ ಪವಿತ್ರ ಪ್ರಸಾದದ ಭವ್ಯ ಮೆರವಣಿಗೆ ಮಂಗಳೂರು(reporterkarnataka.com): ಮಂಗಳೂರು ಧರ್ಮಕ್ಷೇತ್ರದ ವಾರ್ಷಿಕ ಪರಮ ಪವಿತ್ರ ಪ್ರಸಾದದ ಮೆರವಣಿಗೆಯು ಭಾನುವಾರ ನಗರದ ಮಿಲಾಗ್ರಿಸ್ ಚರ್ಚ್ ನಿಂದ ರೊಸಾರಿಯೊ ಕೆಥೆಡ್ರಲ್ ಚರ್ಚ್ ವರೆಗೆ ನಡೆಯಿತು. ಸಾವಿರಾರು ಭಕ್ತಾದಿಗಳು ಶ್ರದ್ಧಾಭಕ್ತಿಯಿಂದ ಪಾಲ್ಗೊಂಡರು. ಮೆರವಣಿಗೆಗೂ ಮುನ್ನ ಮಿಲಾಗ್ರಿಸ್ ಚ... ವಿಜಯನಗರ: ಶ್ರೀ ಸಿದ್ದಲಿಂಗೇಶ್ವರ ಜಯಂತೋತ್ಸವ; ತೋಂಟದ ಸಿದ್ದಲಿಂಗಶ್ರೀ ಪ್ರಶಸ್ತಿ ಪ್ರದಾನ ವಿಜಯನಗರ(reporterkarnataka.com): ಶ್ರೀ ಬಸವೇಶ್ವರ ಸುಜ್ಞಾನ ಮಂಟಪದಲ್ಲಿ ಶ್ರೀ ಸಿದ್ಧಲಿಂಗೇಶ್ವರ ಜಯಂತೋತ್ಸವ ತೋಂಟದ ಸಿದ್ಧಲಿಂಗಶ್ರೀ ಪ್ರಶಸ್ತಿ ಪ್ರದಾನ ಮಾಡಲಾಯಿತು. ಕಾರ್ಯಕ್ರಮ ಉದ್ಘಾಟನೆಯನ್ನು ಶ್ರೀ ಜಗದ್ಗುರು ವೀರಸಿಂಹಾಸನ ಸಂಸ್ಥಾನ ಮಠ, ಸುತ್ತೂರು ಶ್ರೀಕ್ಷೇತ್ರದ ಶ್ರೀ ಶಿವರಾತ್ರಿ ದೇಶೀಕೇಂ... ಜ. 5: ಮಂಗಳೂರು ಧರ್ಮ ಪ್ರಾಂತ್ಯದ ಪರಮ ಪವಿತ್ರ ಪ್ರಸಾದ ಮೆರವಣಿಗೆ; ಬಿಷಪ್ ಡಾ. ಪೀಟರ್ ಪಾವ್ಲ್ ಸಲ್ಡಾನ್ಹಾ ನೇತೃತ್ವ ಮಂಗಳೂರು(reporterkarnataka.com): ಮಂಗಳೂರು ಧರ್ಮ ಪ್ರಾಂತ್ಯದ ಪರಮ ಪವಿತ್ರ ಪ್ರಸಾದ ಮೆರವಣಿಗೆಯು ಜನವರಿ 5 ರಂದು ಸಂಜೆ ನಡೆಯಲಿದೆ. ಅಪರಾಹ್ನ 3.30ಕ್ಕೆ ಮಿಲಾಗ್ರಿಸ್ ಚರ್ಚ್ ನಲ್ಲಿ ಬಲಿಪೂಜೆ ನಡೆದು ಬಳಿಕ ಅಲ್ಲಿಂದ ಪರಮ ಪವಿತ್ರ ಪ್ರಸಾದ ಮೆರವಣಿಗೆ ರೊಜಾರಿಯೊ ಕ್ಯಾಥೆಡ್ರಲ್ ಗೆ ತೆರಳಲಿದೆ. ರೊಜಾರಿಯ... ಮೊಗರ್ನಾಡು ದೇವ ಮಾತಾ ಚರ್ಚ್ ನಲ್ಲಿ ಸಂಭ್ರಮದ ಹೊಸ ವರ್ಷದ ಬಲಿಪೂಜೆ ಬಂಟ್ವಾಳ(reporterkarnataka.com): 250 ವರ್ಷಗಳ ಸಾರ್ಥಕ ಸೇವೆಯನ್ನು ಪೂರ್ತಿಗೊಳಿಸಿ ಸಂಭ್ರಮಾಚರಣೆಯಲ್ಲಿರುವ ಬಂಟ್ವಾಳ ತಾಲೂಕಿನ ಮೊಗರ್ನಾಡು ದೇವ ಮಾತಾ ಚರ್ಚ್ ನಲ್ಲಿ ಹೊಸ ವರ್ಷದ ಬಲಿ ಪೂಜೆ ಸಂಭ್ರಮದಿಂದ ನಡೆಯಿತು. ಬಲಿಪೂಜೆಯ ನೇತೃತ್ವವನ್ನು ಆಸ್ಟ್ರೇಲಿಯಾದ ಅತಿ ವಂದನೀಯ ಮೊನ್ಸಿಂಜೋರ್ ಆಲ್ಫ್ರ... ಬಿಕಾಂ ಪರೀಕ್ಷೆಯಲ್ಲಿ ರಾಮೇಶ್ವರ ಪ್ರಥಮ ದರ್ಜೆಯಲ್ಲಿ ಉತ್ತಿರ್ಣ!: ಪಾಸ್ ಆಗಲು ಮುಖ್ಯ ಕಾರಣ ಆಯ್ತಾ ಕೆಎಎಸ್? ರಶ್ಮಿ ಶ್ರೀಕಾಂತ್ ನಾಯಕ್ ತೀರ್ಥಹಳ್ಳಿ ಶಿವಮೊಗ್ಗ info.reporterkarnataka@gmail.com ತೀರ್ಥಹಳ್ಳಿಯ ಪುರಾಣ ಪ್ರಸಿದ್ಧ ಶ್ರೀ ರಾಮೇಶ್ವರ ದೇವರ ಎಳ್ಳಮಾವಾಸ್ಯೆ ಜಾತ್ರೆಗೆ ಅತ್ಯಂತ ವೈಭವದಿಂದ ತೆರೆ ಬಿದ್ದಿದ್ದು, ಈ ಜಾತ್ರೆಯನ್ನು ಬಿಕಾಂ ಪರೀಕ್ಷೆ ಎಂದೇ ಬಿಂಬಿಸಲಾಗಿತ್ತು. ಈಗ ಆ ಬಿಕಾಂ ಪರೀಕ್... ಕುಕ್ಕೆ ಸುಬ್ರಮಣ್ಯ ದೇವಸ್ಥಾನ: ಜ.2ರಿಂದ 5ರವರೆಗೆ ಕಿರುಷಷ್ಠಿ ಮಹೋತ್ಸವ ಕುಕ್ಕೆ ಸುಬ್ರಮಣ್ಯ(reporterkarnataka.com): ಕುಕ್ಕೆ ಶ್ರೀ ಸುಬ್ರಮಣ್ಯ ದೇವಸ್ಥಾನದಲ್ಲಿ ಜನವರಿ 5ರಂದು ಕಿರುಷಷ್ಠಿ ಮಹೋತ್ಸವ ನಡೆಯಲಿದೆ ಎಂದು ಕ್ಷೇತ್ರದ ಪ್ರಕಟಣೆ ತಿಳಿಸಿದೆ. ಇದರ ಅಂಗವಾಗಿ ಜನವರಿ 2ರಿಂದ 5ರವರೆಗೆ ಧಾರ್ಮಿಕ ಉಪನ್ಯಾಸ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳು ಜರುಗಲಿವೆ. ನಾಳೆ (ಜ.2... ಮೊಗರ್ನಾಡು ದೇವಮಾತಾ ಚರ್ಚಿನ 250ನೇ ವರ್ಷಾಚರಣೆ: ಕ್ರಿಸ್ಮಸ್ ಸಂಭ್ರಮಾಚರಣೆ ಬಂಟ್ವಾಳ(reporterkarnataka.com): ಸುದೀರ್ಘ ವರ್ಷಗಳ ಇತಿಹಾಸವನ್ನು ಹೊಂದಿರುವ ಅಮ್ಟೂರು ಗ್ರಾಮದ ಮೊಗರ್ನಾಡು ದೇವಮಾತಾ ಚರ್ಚಿನ 250ನೇ ವರ್ಷಾಚರಣೆಗೆ ಚರ್ಚ್ ನಲ್ಲಿ ನಡೆದ ಕ್ರಿಸ್ಮಸ್ ಸಂಭ್ರಮಾಚರಣೆಯ ಸಂದರ್ಭದಲ್ಲಿ ಅದ್ದೂರಿಯ ಚಾಲನೆ ನೀಡಲಾಯಿತು. ಸಮಾರಂಭದಲ್ಲಿ ಮಂಗಳೂರು ಸಂತ ಜೋಸೆಫ್ ಎಂಜಿನಿಯರಿ... ನಂಜನಗೂಡು: ಅಯ್ಯಪ್ಪ ಸ್ವಾಮಿ ಉತ್ಸವ, ಬೃಹತ್ ಅನ್ನ ಸಂತರ್ಪಣೆ ಮೋಹನ್ ನಂಜನಗೂಡು ಮೈಸೂರು info.reporterkarnataka@gmail.com ಚಿಕ್ಕ ಶಬರಿಮಲೆ ಎಂದೇ ಕರೆಯಲ್ಪಡುವ ದಕ್ಷಿಣ ಕಾಶಿ ನಂಜನಗೂಡಿನ ಕಪಿಲಾ ನದಿ ತೀರದಲ್ಲಿರುವ ಪವಿತ್ರ ಶ್ರೀ ಅಯ್ಯಪ್ಪ ಸ್ವಾಮಿ ದೇವಾಲಯದಲ್ಲಿ ನಡೆಯುತ್ತಿರುವ 27ನೇ ಬ್ರಹ್ಮೋತ್ಸವದ ಅಂಗವಾಗಿ ಶ್ರೀ ಅಯ್ಯಪ್ಪ ಸ್ವಾಮಿಯವರ ಮೆರವಣಿಗೆ ಹ... « Previous Page 1 2 3 4 5 … 53 Next Page » ಜಾಹೀರಾತು