Mangaluru | ಪಾಲ್ದನೆ ಸಂತ ತೆರೆಸಾ ಚರ್ಚ್ ನಲ್ಲಿ ತಪಸ್ಸು ಕಾಲದ ರಿಟ್ರೀಟ್ ಮಂಗಳೂರು(reporterkarnataka.com): ನಗರದ ಪಾಲ್ದನೆ ಸಂತ ತೆರೆಸಾ ಚರ್ಚ್ ನಲ್ಲಿ ತಪಸ್ಸು ಕಾಲದ ಮೂರು ದಿನಗಳ ರಿಟ್ರೀಟ್ ನಡೆಯಿತು. ಮಂಗಳೂರು ಧರ್ಮ ಪ್ರಾಂತ್ಯದ ಕ್ಯಾಥೊಲಿಕ್ ಶಿಕ್ಷಣ ಮಂಡಳಿಯ ಕಾರ್ಯದರ್ಶಿ ವಂದನೀಯ ಫಾ. ಪ್ರವೀಣ್ ಲಿಯೋ ಲಸ್ರಾದೊ ಅವರು ರಿಟ್ರೀಟ್ ನಡೆಸಿಕೊಟ್ಟರು. ಅವರು ತಮ್ಮ ಪ್ರವಚನದ... ಕರೆಜ್ಮಾಚಾ ಗಿತಾಂಚಿ ಭಕ್ತಿಕ್ ಸಾಂಜ್: ಪಾಲ್ದನೆ ಚರ್ಚ್ ನಲ್ಲಿ ತಪಸ್ಸು ಕಾಲದ ಭಕ್ತಿ ಗೀತೆಗಳ ಗಾಯನ ಕಾರ್ಯಕ್ರಮ ಮಂಗಳೂರು(reporterkarnataka.com): ತಪಸ್ಸು ಕಾಲವು ಕ್ರೈಸ್ತರಲ್ಲಿ ಪ್ರಾರ್ಥನೆ, ಪಶ್ಚಾತ್ತಾಪ ಮತ್ತು ತ್ಯಾಗದ ಸಮಯವಾಗಿದ್ದು, ಈ ಸಮಯದಲ್ಲಿ ಯೇಸು ಕ್ರಿಸ್ತರ ಶಿಲುಬೆಯ ಮರಣ ಮತ್ತು ಪ್ರೀತಿಯನ್ನು ಸ್ಮರಿಸುವ ಗೀತೆಗಳನ್ನು ಹಾಡಲಾಗುತ್ತದೆ. ಸಾಂಪ್ರದಾಯಿಕ ಮತ್ತು ಸಮಕಾಲೀನ ಕ್ಯಾಥೊಲಿಕ್ ಭಕ್ತಿ ಗೀತೆಗಳು ... Mangaluru | ಪಾಲ್ದನೆ ಚರ್ಚ್ ನಲ್ಲಿ ಸೈಬರ್ ಕ್ರೈಮ್ ಮಾಹಿತಿ ಕಾರ್ಯಕ್ರಮ ಮಂಗಳೂರು(reporterkarnataka.com): ನಗರದ ಪಾಲ್ದನೆ ಸಂತ ತೆರೆಜಾ ಚರ್ಚ್ ನಲ್ಲಿ ಸೈಬರ್ ಕ್ರೈಮ್ ಕುರಿತಂತೆ ಸಾರ್ವಜನಿಕರಿಗೆ ಮಾಹಿತಿ ನೀಡುವ ಕಾರ್ಯಕ್ರಮ ನಡೆಯಿತು. ಬೆಳಗ್ಗಿನ ಬಲಿ ಪೂಜೆಯ ಬಳಿಕ ಚರ್ಚ್ ನ ತೆರೆದ ಮೈದಾನದಲ್ಲಿ ಈ ಕಾರ್ಯಕ್ರಮವನ್ನು ಏರ್ಪಡಿಸಲಾಗಿತ್ತು. ವಾಮಂಜೂರಿನಲ್ಲಿರುವ ಮಂಗಳೂರ... ಕರೆಜ್ಮಾಚಾ ಗಿತಾಂಚಿ ಭಕ್ತಿಕ್ ಸಾಂಜ್- ಪಾಲ್ದನೆ ಚರ್ಚ್ ನಲ್ಲಿ ತಪಸ್ಸು ಕಾಲದ ಭಕ್ತಿ ಗೀತೆಗಳ ಗಾಯನ ಕಾರ್ಯಕ್ರಮ ಮಂಗಳೂರು(reporterkarnataka.com): ತಪಸ್ಸು ಕಾಲವು ಕ್ರೈಸ್ತರಲ್ಲಿ ಪ್ರಾರ್ಥನೆ, ಪಶ್ಚಾತ್ತಾಪ ಮತ್ತು ತ್ಯಾಗದ ಸಮಯವಾಗಿದ್ದು, ಈ ಸಮಯದಲ್ಲಿ ಯೇಸು ಕ್ರಿಸ್ತರ ಶಿಲುಬೆಯ ಮರಣ ಮತ್ತು ಪ್ರೀತಿಯನ್ನು ಸ್ಮರಿಸುವ ಗೀತೆಗಳನ್ನು ಹಾಡಲಾಗುತ್ತದೆ. ಸಾಂಪ್ರದಾಯಿಕ ಮತ್ತು ಸಮಕಾಲೀನ ಕ್ಯಾಥೊಲಿಕ್ ಭಕ್ತಿ ಗೀತೆಗಳು ... ಪರೀಕ್ಷೆಗಳ ಸಮೀಪದಲ್ಲಿ ವಿದ್ಯಾರ್ಥಿಗಳಿಗಾಗಿ ಇನ್ಫಂಟ್ ಜೀಸಸ್ ಶ್ರೈನ್ ನಲ್ಲಿ ವಿಶೇಷ ಪ್ರಾರ್ಥನೆ ಮಂಗಳೂರು(reporterkarnataka.com): ನಗರದ ಬಿಕರ್ನಕಟ್ಟೆ ಇನ್ಫಂಟ್ ಜೀಸಸ್ ಶ್ರೈನ್ನಲ್ಲಿ ಫೆಬ್ರವರಿ 21, 2026 ರಂದು ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿಗಾಗಿ ವಿಶೇಷ ಪ್ರಾರ್ಥನಾ ವಿಧಿಯನ್ನು ಆಯೋಜಿಸಲಾಯಿತು. ವಿದ್ಯಾರ್ಥಿಗಳ ವಿದ್ಯಾಭ್ಯಾಸ ಮತ್ತು ಭವಿಷ್ಯಕ್ಕಾಗಿ ದೇವರ ಆಶೀರ್ವಾದವನ್ನು ಬೇಡುವ ಉದ್ದೇಶ... Chikkamagaluru | ಬಣಕಲ್ ಶ್ರೀಕಲ್ಲನಾಥೇಶ್ವರ ರಥೋತ್ಸವ: ಜಾತ್ರೆಗೆ ಸಂಭ್ರಮದ ತೆರೆ ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಕೊಟ್ಟಿಗೆಹಾರ ಸಮೀಪದ ಬಣಕಲ್ ಗ್ರಾಮದಲ್ಲಿರುವ ಶ್ರೀಕಲ್ಲಾನಾಥೇಶ್ವರ ಸ್ವಾಮಿಯ ದಿವ್ಯ ರಥೋತ್ಸವವು ಮಂಗಳವಾರ ಸಂಜೆ ಸಂಭ್ರಮದಿಂದ ನಡೆಯಿತು. ಭಾನುವಾರ ಮಹಾಶಿವರಾತ್ರಿ ರುದ್ರಾಭಿಷೇಕ, ನಿತ್ಯ ಪೂಜೆ... Mangaluru | ಪಾಲ್ದನೆ ಚರ್ಚ್ ವಾರ್ಷಿಕ ಹಬ್ಬ: ಸಮುದಾಯ ದಿನಾಚರಣೆ; ಚರ್ಚ್ ನ ವಿಂಶತಿ ಸಂಭ್ರಮ ಮಂಗಳೂರು(reporterkarnataka.com): ನಗರದ ಪಾಲ್ದನೆ ಸಂತ ತೆರೆಸಾ ಚರ್ಚ್ ನ ವಾರ್ಷಿಕ ಹಬ್ಬ,ಸಮುದಾಯ ದಿನಾಚರಣೆ ಮತ್ತು ಚರ್ಚ್ ಗೆ ಇಪ್ಪತ್ತು ವರ್ಷ ತುಂಬಿದ ಸಂಭ್ರಮವನ್ನು ವಿಜೃಂಭಣೆಯಿಂದ ಆಚರಿಸಲಾಯಿತು. ಬೆಳಗ್ಗೆ 8 ಗಂಟೆಗೆ ಹಬ್ಬದ ಸಂಭ್ರಮದ ಬಲಿ ಪೂಜೆ ನಡೆಯಿತು. ಬಲಿ ಪೂಜೆಯ ನೇತೃತ್ವವನ್ನು ವಹಿಸಿದ... ಬಜ್ಜೋಡಿ ಇನ್ಫೆಂಟ್ ಮೇರಿ ಚರ್ಚ್ನ ವಾರ್ಷಿಕ ಮಹಾ ಉತ್ಸವ: ಸಂಭ್ರಮದ ಬಲಿ ಪೂಜೆ, ದಾನಿಗಳಿಗೆ ಗೌರವ ಮಂಗಳೂರು(reporterkarnataka.com): ನಗರದ ಬಜ್ಜೋಡಿಯ ಇನ್ಫೆಂಟ್ ಮೇರಿ ಚರ್ಚ್ನ ವಾರ್ಷಿಕ ಮಹಾ ಉತ್ಸವವನ್ನು ಫೆಬ್ರವರಿ 8 ರಂದು ಶ್ರದ್ಧಾಪೂರ್ವಕವಾಗಿ ಆಚರಿಸಲಾಯಿತು. ಬೆಳಿಗ್ಗೆ ಭಕ್ತ ಜನರು ಒಎಸ್ಎಸ್ ಕಾನ್ವೆಂಟ್ನಲ್ಲಿ ಒಟ್ಟುಸೇರಿ ಇನ್ಫೆಂಟ್ ಮೇರಿಯ ಪ್ರತಿಮೆಯನ್ನು ಆಶೀರ್ವದಿಸಿ ಪ್ರಾರ್ಥನಾ ಸೇವ... Mangaluru | ಕಟೀಲು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ಇ-ಹುಂಡಿ ಅಳವಡಿಕೆ ಮಂಗಳೂರು(reporterkarnataka.com): ಕಟೀಲಿನ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ಕೆನರಾ ಬ್ಯಾಂಕ್ ಇ-ಹುಂಡಿಯನ್ನು (E Hundi) ಅಳವಡಿಸಿದೆ. ಮಂಗಳೂರು ವಲಯ ಮುಖ್ಯಸ್ಥ ಮಂಜುನಾಥ್ ಬಿ. ಸಿಂಗೈ ಅವರ ಸಮ್ಮುಖದಲ್ಲಿ, ದೇವಳದ ಆನುವಂಶಿಕ ಮೊಕ್ತೇಸರರಾದ ಸನತ್ ಕುಮಾರ್ ಶೆಟ್ಟಿ ಮತ್ತು ಹರಿನಾರಾಯಣದಾಸ ಅಸ... Raichuru | ಮಸ್ಕಿ ಹಿರೆದಿನ್ನಿಯಲ್ಲಿ ಸಂಭ್ರಮದ ಮಾವರು ಎಲ್ಲಮ್ಮನ ಜಾತ್ರೆ: ಹರಿದು ಬಂದ ಭಕ್ತ ಸಾಗರ ವಿರೂಪಾಕ್ಷಯ್ಯ ಸ್ವಾಮಿ ಸಾಲಿಮಠ ಅಂತರಗಂಗೆ ಮಸ್ಕಿ ರಾಯಚೂರು info.reporterkarnataka@gmail.com ಮಸ್ಕಿ ತಾಲೂಕಿನ ಹಿರೇದಿನ್ನಿ ಗ್ರಾಮದಲ್ಲಿ ಪ್ರತಿ ವರ್ಷದಂತೆ ಈ ವರ್ಷವೂ ಭಾರತ ಹುಣ್ಣಿಮೆ ಮರುದಿನ ವೈಭವದಿಂದ ಜಾತ್ರೆ ನೆರವೇರಿತು. ಮಾವೂರು ಎಲ್ಲಮ್ಮ ಜಾತ್ರೆ ಅಂಗವಾಗಿ ಗುಳ್ಳೆದ ಗಾದಿಲ... « Previous Page 1 2 3 4 5 … 64 Next Page » ಜಾಹೀರಾತು