ಮೊಗರ್ನಾಡು ದೇವಮಾತಾ ಚರ್ಚಿನ 250ನೇ ವರ್ಷಾಚರಣೆ: ಕ್ರಿಸ್ಮಸ್ ಸಂಭ್ರಮಾಚರಣೆ ಬಂಟ್ವಾಳ(reporterkarnataka.com): ಸುದೀರ್ಘ ವರ್ಷಗಳ ಇತಿಹಾಸವನ್ನು ಹೊಂದಿರುವ ಅಮ್ಟೂರು ಗ್ರಾಮದ ಮೊಗರ್ನಾಡು ದೇವಮಾತಾ ಚರ್ಚಿನ 250ನೇ ವರ್ಷಾಚರಣೆಗೆ ಚರ್ಚ್ ನಲ್ಲಿ ನಡೆದ ಕ್ರಿಸ್ಮಸ್ ಸಂಭ್ರಮಾಚರಣೆಯ ಸಂದರ್ಭದಲ್ಲಿ ಅದ್ದೂರಿಯ ಚಾಲನೆ ನೀಡಲಾಯಿತು. ಸಮಾರಂಭದಲ್ಲಿ ಮಂಗಳೂರು ಸಂತ ಜೋಸೆಫ್ ಎಂಜಿನಿಯರಿ... ನಂಜನಗೂಡು: ಅಯ್ಯಪ್ಪ ಸ್ವಾಮಿ ಉತ್ಸವ, ಬೃಹತ್ ಅನ್ನ ಸಂತರ್ಪಣೆ ಮೋಹನ್ ನಂಜನಗೂಡು ಮೈಸೂರು info.reporterkarnataka@gmail.com ಚಿಕ್ಕ ಶಬರಿಮಲೆ ಎಂದೇ ಕರೆಯಲ್ಪಡುವ ದಕ್ಷಿಣ ಕಾಶಿ ನಂಜನಗೂಡಿನ ಕಪಿಲಾ ನದಿ ತೀರದಲ್ಲಿರುವ ಪವಿತ್ರ ಶ್ರೀ ಅಯ್ಯಪ್ಪ ಸ್ವಾಮಿ ದೇವಾಲಯದಲ್ಲಿ ನಡೆಯುತ್ತಿರುವ 27ನೇ ಬ್ರಹ್ಮೋತ್ಸವದ ಅಂಗವಾಗಿ ಶ್ರೀ ಅಯ್ಯಪ್ಪ ಸ್ವಾಮಿಯವರ ಮೆರವಣಿಗೆ ಹ... ಮಂಗಳೂರಿನ ಪಾಲ್ದನೆ ಚರ್ಚ್ ನ ಕಾಲ್ವಾರಿ ವಾರ್ಡಿನಲ್ಲಿ ಕ್ರಿಸ್ಮಸ್ ಹಬ್ಬದ ಪ್ರಯುಕ್ತ ಕ್ರಿಸ್ಮಸ್ ಕ್ಯಾರೆಲ್ಸ್ ಮಂಗಳೂರು(reporter Karnataka.com): ನಗರದ ಸಂತ ತೆರೆಜಾ ಚರ್ಚು ಪಾಲ್ದನೆಯ ಕಾಲ್ವಾರಿ ವಾರ್ಡಿನಲ್ಲಿ ಕ್ರಿಸ್ಮಸ್ ಹಬ್ಬದ ಪ್ರಯುಕ್ತ ಕ್ರಿಸ್ಮಸ್ ಕ್ಯಾರೆಲ್ಸ್ ಹಾಗೂ ಇತರ ಕಾರ್ಯಕ್ರಮವನ್ನು ಏರ್ಪಡಿಸಲಾಗಿತ್ತು. ಚರ್ಚಿನ ಪ್ರಧಾನ ಧರ್ಮಗುರುಗಳಾದ ವಂ| ಪಾ ಆಲ್ಬನ್ ಡಿ’ಸೋಜಾ, ಉಪಾಧ್ಯಕ್ಷ ಎಲಿಯಾಸ್ ಫೆರ್ನ... ನಂಜನಗೂಡು ಶ್ರೀ ಅಯ್ಯಪ್ಪಸ್ವಾಮಿ ದೇವಾಲಯ: ಶ್ರದ್ಧಾಭಕ್ತಿಯಿಂದ ನಡೆದ ಪವಿತ್ರ 18 ಮೆಟ್ಟಿಲುಗಳ ಪಡಿ ಪೂಜೆ ಮೋಹನ್ ನಂಜನಗೂಡು ಮೈಸೂರು info.reporterkarnataka@gmsil.com ದಕ್ಷಿಣ ಕಾಶಿ ನಂಜನಗೂಡಿನ ಕಪಿಲಾ ನದಿ ತೀರದಲ್ಲಿರುವ ಪವಿತ್ರ ಶ್ರೀ ಅಯ್ಯಪ್ಪಸ್ವಾಮಿ ದೇವಾಲಯದಲ್ಲಿ ಹತ್ತು ದಿನಗಳ ಕಾಲ ನಡೆಯುತ್ತಿರುವ 27ನೇ ಬ್ರಹ್ಮೋತ್ಸವ ದ ಅಂಗವಾಗಿ ಎರಡನೇ ದಿನವಾದ ಮಂಗಳವಾರ ರಾತ್ರಿ ದೇವಾಲಯದ ಪವಿತ್ರ 18 ಮೆ... ನಂಜನಗೂಡು ಶ್ರೀ ಸ್ವಾಮಿ ಅಯ್ಯಪ್ಪ ದೇವಾಲಯದಲ್ಲಿ 27ನೇ ವರ್ಷದ ಬ್ರಹ್ಮೋತ್ಸವಕ್ಕೆ ಚಾಲನೆ ಮೋಹನ್ ನಂಜನಗೂಡು ಮೈಸೂರು info.reporterkarnataka@gmail.com ನಂಜನಗೂಡಿನ ಕಪಿಲಾ ನದಿ ತೀರದಲ್ಲಿರುವ ಚಿಕ್ಕ ಶಬರಿಮಲೆ ಎಂದೇ ಕರೆಯಲ್ಪಡುವ ಶ್ರೀ ಅಯ್ಯಪ್ಪ ಸ್ವಾಮಿ ದೇವಾಲಯದಲ್ಲಿ 27ನೇ ವರ್ಷದ ಬ್ರಹ್ಮೋತ್ಸವ ಕಾರ್ಯಕ್ರಮಕ್ಕೆ ಇಂದಿನಿಂದ ಚಾಲನೆ ನೀಡಲಾಯಿತು. ... ಸಂಕಷ್ಟಗಳ ನಿವಾರಣೆಗಾಗಿ ದೋಷ ಪರಿಹಾರ ಪೂಜೆ: ಸ್ವಾಮಿ ಪೂರ್ಣಾಮೃತಾನಂದ ಪುರಿ ಮಂಗಳೂರು(reporterkarnataka.com): ಜನ್ಮಜಾತವಾಗಿ ಜಾತಕಗಳಲ್ಲಿ ಗ್ರಹಗಳ ಸ್ಥಾನಾಂತರದಿಂದ ಹಲವು ದೋಷಗಳು ಗೋಚರಿಸುತ್ತವೆ. ಇದರಿಂದಾಗಿ ಪ್ರಕೃತಿ ಸಹಜವಾದ ಸಂಕಷ್ಟಗಳು ಮತ್ತು ತೊಂದರೆಗಳು ಮನುಷ್ಯರನ್ನು ಬಾಧಿಸುತ್ತವೆ. ಅದಕ್ಕಾಗಿ ಕಾಲಕಾಲಕ್ಕೆ ದೋಷ ನಿವಾರಣಾ ಪೂಜೆಗಳನ್ನು ಮಾಡಿಸುವುದು ಸೂಕ್ತ ಎಂದು ಮಾತಾ... ವಿಶ್ವ ಒಕ್ಕಲಿಗರ ಮಹಾಸಂಸ್ಥಾನ ಮಠಕ್ಕೆ ಉತ್ತರಾಧಿಕಾರಿಯಾಗಿ ಹೆಚ್ಚುವರಿ ಜಿಲ್ಲಾಧಿಕಾರಿಯಾಗಿದ್ದ ಡಾ.ಎಚ್.ಎಲ್ ನಾಗರಾಜ್ ನೇಮಕ *ಪೀಠಾಧ್ಯಕ್ಷರಾದ ಶ್ರೀ ಕುಮಾರ ಚಂದ್ರಶೇಖರನಾಥ ಸ್ವಾಮೀಜಿ ಘೋಷಣೆ* ಬೆಂಗಳೂರು(reporterkarnataka.com): ವಿಶ್ವ ಒಕ್ಕಲಿಗರ ಮಹಾಸಂಸ್ಥಾನ ಮಠಕ್ಕೆ ಉತ್ತರಾಧಿಕಾರಿಯಾಗಿ ಹೆಚ್ಚುವರಿ ಜಿಲ್ಲಾಧಿಕಾರಿಯಾಗಿ ಕಾರ್ಯನಿರ್ವಹಿಸಿ, ಸ್ವಯಂ ನಿವೃತ್ತಿ ಪಡೆದಿರುವ ಕೆಎಎಸ್ ಅಧಿಕಾರಿ, 49ರ ಹರೆಯದ ಡಾ.ಎಚ್.ಎಲ್.... ಬಾಳೆಬೈಲಿನ ಸಿದ್ದೇಶ್ವರ ಬೆಟ್ಟದ ಸಿದ್ದೇಶ್ವರ ಸ್ವಾಮಿ ದೇವಸ್ಥಾನದಲ್ಲಿ ಡಿ. 14ರಂದು 32ನೇ ವರ್ಷದ ದೀಫೋತ್ಸವ ರಶ್ಮಿ ಶ್ರೀಕಾಂತ್ ನಾಯಕ್ ತೀರ್ಥಹಳ್ಳಿ ಶಿವಮೊಗ್ಗ info.reporterkarnataka@gmail.com ತೀರ್ಥಹಳ್ಳಿ ಪಟ್ಟಣದ ಪ್ರಸಿದ್ಧ ಐತಿಹಾಸಿಕ ದೇಗುಲವಾಗಿರುವ ಬಾಳೆಬೈಲಿನ ಸಿದ್ದೇಶ್ವರ ಬೆಟ್ಟದಲ್ಲಿ ಡಿ.14ರಂದು 32ನೇ ವರ್ಷದ ಕಾರ್ತಿಕ ದೀಪೋತ್ಸವದ ವೈಭವದಿಂದ ನಡೆಯಲಿದೆ. ಸುಮಾರು 1000 ಅಡಿ ಬೆಟ್ಟದ ಮೇಲ... ಆಪೊಸ್ತಲಿಕ್ ಕಾರ್ಮೆಲ್ ಸಭೆಯ 10 ಸಹೋದರಿಯರ ಶಾಶ್ವತ ಪ್ರತಿಜ್ಞೆಯ ಧಾರ್ಮಿಕ ವಿಧಿ ಸಂಭ್ರಮ ಮಂಗಳೂರು(reporterkarnataka.com):ಆಪೊಸ್ತಲಿಕ್ ಕಾರ್ಮೆಲ್ ಸಭೆಯ ಹತ್ತು ಕನ್ಯಾ ಸ್ತ್ರೀಯರ ಶಾಶ್ವತ ಪ್ರತಿಜ್ಞೆಯ ಧಾರ್ಮಿಕ ವಿಧಿಯು ಡಿಸೆಂಬರ್ 7 ರಂದು ನಗರದ ಮೇರಿಹಿಲ್ ಕಾನ್ವೆಂಟ್ ನಲ್ಲಿ ನೆರವೇರಿತು. ಮಂಗಳೂರಿನ ಬಿಷಪ್ ಡಾ. ಪೀಟರ್ ಪಾವ್ಲ್ ಸಲ್ಡಾನ್ಹಾ ಇತರ ಸಹ ಧರ್ಮ ಗುರುಗಳ ಜೊತೆಗೂಡಿ ದಿವ್ಯ ಬಲ... ಉರ್ವ ಚರ್ಚ್ನಲ್ಲಿ ಅಮಲೋದ್ಫವ ಮಾತೆಯ ಹಬ್ಬ: 8ರಂದು ಪೊಂಪೈ ಮಾತೆ ಪುಣ್ಯ ಕ್ಷೇತ್ರದ ವಾರ್ಷಿಕ ಹಬ್ಬ ಮಂಗಳೂರು(reporterkarnataka.com): ನಗರದ ಉರ್ವ ಚರ್ಚ್ನಲ್ಲಿ ಶನಿವಾರ ಅಮಲೋದ್ಫವ ಮಾತೆಯ ಹಬ್ಬ ನಡೆಯಿತು. ಜಪಮಾಲೆಯ ಬಳಿಕ ಪೆರ್ಮನ್ನೂರು ಚರ್ಚಿನ ಸಹಾಯಕ ಧರ್ಮಗುರು ಫಾ. ಜಾನ್ಸನ್ ಪಿರೇರಾ ಅವರು ಕೃತಜ್ಞತಾ ಪೂಜೆ ಹಾಗೂ ನೊವೆನಾ ನಡೆಸಿಕೊಟ್ಟರು. ಈ ಸಂದರ್ಭ ಚರ್ಚಿನ ಪ್ರಧಾನ ಧರ್ಮಗುರು ಫಾ. ಬೆಂಜಮಿನ್ ಪ... « Previous Page 1 …3 4 5 6 7 … 54 Next Page » ಜಾಹೀರಾತು