Kodagu | ಶ್ರೀ ಗಣೇಶ ಸೇವಾ ಸಮಿತಿಯಿಂದ ವೈಭವದ ಗಣೇಶೋತ್ಸವ: ಮೇಕೇರಿಯಲ್ಲಿ ಗಮನಸೆಳೆದ ಭಜನೆ ಕುಣಿತ ಮಡಿಕೇರಿ(reporterkarnataka.com): ಇಲ್ಲಿಗೆ ಸಮೀಪದ ಮೇಕೇರಿ ಗ್ರಾಮದ ಶ್ರೀ ಗೌರೀಶಂಕರ ದೇವಾಲಯದಲ್ಲಿ ಶ್ರೀ ಗಣೇಶ ಸೇವಾ ಸಮಿತಿ ಆಶ್ರಯದಲ್ಲಿ ಪ್ರತಿಷ್ಠಾಪಿಸಲ್ಪಟ್ಟ ಗಣೇಶನ ಶೋಭಾಯಾತ್ರೆಯಲ್ಲಿ ಪುತ್ತೂರಿನ ಭಜನಾ ತಂಡದಿಂದ ನೃತ್ಯ ಭಜನೆ ಗಮನ ಸೆಳೆಯಿತು. ಆಗಸ್ಟ್ 27ರಂದು ಗಣೇಶನ ಉತ್ಸವ ಮೂರ್ತಿಯನ್ನ... ಮೊಂತಿ ಹಬ್ಬ: ಮಂಗಳೂರು ಕ್ರೈಸ್ತ ಧರ್ಮಪ್ರಾಂತ್ಯದ ಎಲ್ಲ ಚರ್ಚ್ ಗಳಲ್ಲಿ ನವದಿನಗಳ ನೊವೆನಾಗಳಿಗೆ ಚಾಲನೆ ಮಂಗಳೂರು(reporterkarnataka.com): ಮೊಂತಿಹಬ್ಬ(ಕನ್ಯಾ ಮರಿಯಮ್ಮ ಹಬ್ಬ)ದ ಅಂಗವಾಗಿ ನವದಿನಗಳ ಪ್ರಾರ್ಥನಾ ವಿಧಿಗಳಿಗೆ ಮಂಗಳೂರು ಕ್ರೈಸ್ತ ಧರ್ಮಪ್ರಾಂತ್ಯದ ಎಲ್ಲ ಚರ್ಚ್ ಗಳಲ್ಲಿ ಶನಿವಾರ ಚಾಲನೆ ನೀಡಲಾಯಿತು. ನವ ದಿನಗಳ ಪ್ರಾರ್ಥನಾವಿಧಿ ಮುಗಿದ ಬಳಿ... ಬಂಟರ ಸಂಘದ ಗಣೇಶೋತ್ಸವ ಸಮಾಜಕ್ಕೆ ಮಾದರಿ: ಜಿಲ್ಲಾಧಿಕಾರಿ ದರ್ಶನ್ ಎಚ್.ವಿ. *ಬಂಟ್ಸ್ ಹಾಸ್ಟೆಲ್ ಗಣೇಶೋತ್ಸವ ಎರಡನೇ ದಿನದ ಧಾರ್ಮಿಕ ಸಭೆ* ಮಂಗಳೂರು(reporterkarnataka.com): ಬಂಟ್ಸ್ ಹಾಸ್ಟೆಲ್ ಸಾರ್ವಜನಿಕ ಗಣೇಶೋತ್ಸವ ಎರಡನೇ ದಿನದ ಧಾರ್ಮಿಕ ಸಭೆಯನ್ನು ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ದರ್ಶನ್ ಎಚ್.ವಿ. ಅವರು ದೀಪ ಬೆಳಗಿಸುವ ಮೂಲಕ ಉದ್ಘಾಟಿಸಿದರು. ಬಳಿಕ ಮಾತಾಡಿದ ಅವರ... ಮಾಜಿ ಪ್ರಧಾನಿ ದೇವೇಗೌಡರ ನಿವಾಸಕ್ಕೆ ಉಪ ರಾಷ್ಟ್ರಪತಿ ಸ್ಥಾನದ ಎನ್ ಡಿಎ ಅಭ್ಯರ್ಥಿ ಸಿ.ಪಿ.ರಾಧಾಕೃಷ್ಣನ್ ಭೇಟಿ ನವದೆಹಲಿ(reporterkarnataka.com): ಎನ್.ಡಿ.ಎ ಮೈತ್ರಿಕೂಟದ ಉಪ ರಾಷ್ಟ್ರಪತಿ ಅಭ್ಯರ್ಥಿ ಸಿ.ಪಿ. ರಾಧಾಕೃಷ್ಣನ್ ಅವರು ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ ಅವರ ದೆಹಲಿ ನಿವಾಸಕ್ಕೆ ಭೇಟಿ ನೀಡಿದರು. ಮಾಜಿ ಪ್ರಧಾನಿಗಳ ನಿವಾಸಕ್ಕೆ ಆಗಮಿಸಿದ ರಾಧಾಕೃಷ್ಣನ್ ಅವರನ್ನು ಕೇಂದ್ರ ಉಕ್ಕು ಮತ್ತು ಬೃಹತ್ ಕೈಗಾರಿ... ತತ್ವ ಪಾಲನೆಯೇ ನಿಜವಾದ ಗುರುಭಕ್ತಿ: ಸ್ವಭಾಷಾ ಚಾತುಮಾಸ್ಯ ವ್ರತ ಸಮಾರಂಭದಲ್ಲಿ ರಾಘವೇಶ್ವರ ಭಾರತೀ ಸ್ವಾಮೀಜಿ ಗೋಕರ್ಣ(reporterkarnataka.com): ಗುರುಗಳು ಬೋಧಿಸುವ ತತ್ವವನ್ನು ಪಾಲಿಸುವುದೇ ಗುರುಗಳಿಗೆ ನೀಡುವ ದೊಡ್ಡ ಕಾಣಿಕೆ. ಸ್ವಭಾಷೆ, ಸನಾತನ ಸಂಸ್ಕøತಿಯನ್ನು ಜೀವನದಲ್ಲಿ ಅಳವಡಿಸಿಕೊಳ್ಳುವುದು ದೊಡ್ಡ ಗುರುಸೇವೆ ಎಂದು ಶ್ರೀಮಜ್ಜಗದ್ಗುರು ಶಂಕರಾಚಾರ್ಯ ಶ್ರೀ ರಾಘವೇಶ್ವರ ಭಾರತೀ ಮಹಾಸ್ವಾಮೀಜಿ ನುಡಿದರು. ಅಶ... ಮಂಗಳೂರು ಇಸ್ಕಾನ್ನಲ್ಲಿ ಆ.15, 16ರಂದು ಜನ್ಮಾಷ್ಟಮಿ ಸಂಭ್ರಮ: ಆಳ್ವಾಸ್ ನ 300 ಮಂದಿ ಕಲಾವಿದರಿಂದ ಶ್ರೀಕೃಷ್ಣ ವೈಭನ ಮಂಗಳೂರು(reporterkarnataka.com): ನಗರದ ಕೋಡಿಯಲ್ಬೈಲ್ನಲ್ಲಿರುವ ಶ್ರೀ ಕೃಷ್ಣ ಬಲರಾಮ ಮಂದಿರ, ಇಸ್ಕಾನ್ನಲ್ಲಿ ಆ.15 ಮತ್ತು 16ರಂದು ಶ್ರೀಕೃಷ್ಣ ಜನ್ಮಾಷ್ಟಮಿ ನಡೆಯಲಿದೆ ಎಂದು ಇಸ್ಕಾನ್ನ ಅಧ್ಯಕ್ಷ ಗುಣಾಕರ ರಾಮದಾಸ ಹೇಳಿದರು. ಅವರು ಇಂದು ನಗರದ ಶ್ರೀ ಕೃಷ್ಣ ಬಲರಾಮ ಮಂದಿರದಲ್ಲಿ ಕರೆದ ಸುದ್ದಿಗ... Mangaluru | ವೆಂಕಟರಮಣ ದೇವಳದಿಂದ ಸಮುದ್ರ ಪೂಜೆ: ಸ್ವರ್ಣ ತೆಂಗು ಮತ್ತು ಕ್ಷೀರ ಸಮರ್ಪಣೆ ಮಂಗಳೂರು(reporterkarnataka.com): ನಗರದ ರಥಬೀದಿಯಲ್ಲಿರುವ ಶ್ರೀ ವೆಂಕಟರಮಣ ದೇವಸ್ಥಾನದ ವತಿಯಿಂದ ಶ್ರಾವಣ ಶುಕ್ಲ ಪೂರ್ಣಿಮೆ ದಿನದಂದು " ಸಮುದ್ರ ಪೂಜೆ " ನೆರವೇರಿತು . ಶ್ರೀದೇವಳ ಹಾಗೂ ಸಮಾಜ ಭಾಂದವರಿಂದ " ಸ್ವರ್ಣ ತೆಂಗು ಮತ್ತು ಕ್ಷೀರ ಸಮರ್ಪಣೆ ಕಾರ್ಯಕ್ರಮ ನಡೆಯಿತು . ಈ ಸಂದರ್ಭದಲ್ಲಿ ಶ್ರೀ ... ಕರಾವಳಿಯಲ್ಲಿ ಸಂಭ್ರಮ- ಸಡಗರದಿಂದ ವರಮಹಾಲಕ್ಷ್ಮೀ ಹಬ್ಬ ಸಂಪನ್ನ: ಸಮೃದ್ಧಿ, ಆರೋಗ್ಯಕ್ಕಾಗಿ ದೇವಿಗೆ ಪ್ರಾರ್ಥನೆ ಮಂಗಳೂರು(reporterkarnataka.com): ಸಮೃದ್ಧಿ, ಆರೋಗ್ಯ ಮತ್ತು ಕುಟುಂಬದ ಯೋಗಕ್ಷೇಮಕ್ಕಾಗಿ ಲಕ್ಷ್ಮಿ ದೇವಿಯ ಆಶೀರ್ವಾದವನ್ನು ಕೋರಿ ಶುಕ್ರವಾರ ನಗರಾದ್ಯಂತ ವರಮಹಾಲಕ್ಷ್ಮಿ ಪೂಜೆ ಭಕ್ತಿ ಮತ್ತು ಸಂಭ್ರಮದಿಂದ ಆಚರಿಸಲ್ಪಟ್ಟಿತು. ಮಂಗಳೂರಿನ ಪ್ರಮುಖ ದೇವಸ್ಥಾನಗಳಾದ ಊರ್ವ ಮಾರಿ... ರಾಜ್ಯಾದ್ಯಂತ ವರ ಮಹಾಲಕ್ಷ್ಮಿ ಹಬ್ಬ ಆಚರಣೆ: ಬೆಂಗಳೂರು, ಮಂಗಳೂರು, ಚಿಕ್ಕಮಗಳೂರು ಸೇರಿದಂತೆ ವಿವಿಧಡೆ ಸಂಭ್ರಮ ಬೆಂಗಳೂರು(reporterkarnataka.com): ರಾಜ್ಯಾದ್ಯಂತ ಇಂದು ವರಮಹಾಲಕ್ಷ್ಮೀ ಹಬ್ಬವನ್ನು ಸಂಭ್ರಮ- ಸಡಗರದಿಂದ ಆಚರಿಸಲಾಯಿತು. ರಾಜಧಾನಿ ಬೆಂಗಳೂರಿನ ನಾನಾ ದೇಗುಲಗಳಲ್ಲಿ ಸಾಮೂಹಿಕ ವರಮಹಾಲಕ್ಷ್ಮಿ ಪೂಜೆ ನಡೆಸಲಾಯಿತು. ಹೆಂಗಳೆಯರು ವ್ರತ ಆಚರಿಸಿ ಲಕ್ಷ್ಮೀದೇವಿಯ ಆಶೀರ್ವಾದ ಬೇಡಿಕೊಂಡರು. ಮೈಸೂರು, ಹುಬ್... ಚಾತುರ್ಮಾಸ್ಯ ಗುರು-ಶಿಷ್ಯರ ಪಾಲಿಗೆ ಮಹತ್ವದ್ದು: ರಾಘವೇಶ್ವರ ಭಾರತೀ ಸ್ವಾಮೀಜಿ ಗೋಕರ್ಣ(reporterkarnataka.com): ಚಾತುರ್ಮಾಸ್ಯ ಗುರುಗಳಿಗೆ ಜಪಾನುಷ್ಠಾನಕ್ಕೆ ಅಂದರೆ ಪುಣ್ಯಸಂಚಯನಕ್ಕೆ ಉತ್ತಮ ಕಾಲವಾದರೆ, ಶಿಷ್ಯರ ಪಾಲಿಗೆ ಗುರುಚೈತನ್ಯ ಪಡೆಯಲು ಒಳ್ಳೆಯ ಕಾಲ. ನೂರಾರು ಮಂದಿ ಸಮೂಹವಾಗಿ ಮಠಕ್ಕೆ ಬರಲು ಚಾತುರ್ಮಾಸ್ಯ ಅವಕಾಶ ಕಲ್ಪಿಸುತ್ತದೆ ಎಂದು ಶ್ರೀಮಜ್ಜಗದ್ಗುರು ಶಂಕರಾಚಾರ್ಯ ಶ್... « Previous Page 1 …6 7 8 9 10 … 64 Next Page » ಜಾಹೀರಾತು