ಸಚಿವ ಜಮೀರ್ ಅಹ್ಮದ್ ಖಾನ್ ಮನೆಯಲ್ಲಿ ಕಳ್ಳತನ ಪ್ರಕರಣ : ಇಬ್ಬರು ಆರೋಪಿಗಳು ಅರೆಸ್ಟ್! ಬೆಂಗಳೂರು(reporterkarnataka.com): ಸಚಿವ ಜಮೀರ್ ಅಹ್ಮದ್ ಖಾನ್ ನಿವಾಸದಲ್ಲಿ ಚಿನ್ನಾಭರಣ ಕದಿದ್ದ ಇಬ್ಬರು ಆರೋಪಿಗಳನ್ನು ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಬೆಂಗಳೂರಿನ ಶಿವಾಜಿನಗರ ಠಾಣೆ ಪೋಲೀಸರು ಇದೀಗ ಇಬ್ಬರು ಆರೋಪಿಗಳನ್ನು ಅರೆಸ್ಟ್ ಮಾಡಿದ್ದು, ಬಂಧಿತ ಆರೋಪಿಗಳನ್ನು ಸಯ್ಯದ್ ಅಮೀರ್ ಹಾಗೂ ಅಮೀರ್... ಪಶ್ಚಿಮ ಬಂಗಾಳ: ರಾಜೀನಾಮೆ ನೀಡಲು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ನಿರಾಕರಣೆ ಧಾರವಾಡದಲ್ಲಿ ಬೌದ್ಧ ಸನ್ಯಾಸಿ ಕೊಲೆ ಪ್ರಕರಣ: ಮಹಾರಾಷ್ಟ್ರದಲ್ಲಿ 3 ಮಂದಿ ಆರೋಪಿಗಳ ಅರೆಸ್ಟ್ ಧಾರವಾಡ(reporterkarnataka.com): ಕಳೆದ ಕೆಲ ದಿನಗಳ ಹಿಂದೆ ನಡೆದಿದ್ದ ಬೌದ್ಧ ಸನ್ಯಾಸಿ ಕೊಲೆ ಪ್ರಕರಣವನ್ನು ಧಾರವಾಡ ಗ್ರಾಮೀಣ ಠಾಣೆ ಪೊಲೀಸರು ಭೇದಿಸಿದ್ದಾರೆ. ಎಪ್ರಿಲ್ 29 ರಂದು ಧಾರವಾಡದ ಹಳಿಯಾಳ ರಸ್ತೆಯಲ್ಲಿ ಸನ್ಯಾಸಿಯ ಶವ ಪತ್ತೆಯಾಗಿತ್ತು. ಈ ಒಂದು ಪ್ರಕರಣಕ್ಕೆ ಸಂಬಂಧಪಟ್ಟಂತೆ ಮಹಾರಾಷ್ಟ್ರದ ಕ... ಸಿದ್ದಾಪುರ: ಕಾವೇರಿ ನದಿಯಲ್ಲಿ ಮುಳುಗಿ ವ್ಯಕ್ತಿ ದಾರುಣ ಸಾವು ಗಿರಿಧರ್ ಕೊಂಪುಳಿರ ಮಡಿಕೇರಿ info.reporterkarnataka@gmail.com ಸಿದ್ದಾಪುರ ಪೊಲೀಸ್ ಠಾಣೆ ವ್ಯಾಪ್ತಿಯ ಗುಹ್ಯ ಬಳಿ ಕಾವೇರಿ ನದಿಯಲ್ಲಿ ಮುಳುಗಿ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ನಡೆದಿದೆ. ವಿರಾಜಪೇಟೆ ಸುಂಕದಕಟ್ಟೆ ನಿವಾಸಿ ನಾಗರಾಜು (41) ಮೃತರು ಎಂದು ಗುರುತಿಸಲಾಗಿದೆ. ಗುಹ್ಯ ದೇವ... ಕೇವಲ 1 ಮತದಿಂದ ಡಿಎಂಕೆ ಅಭ್ಯರ್ಥಿ ವಿರುದ್ಧ ರೋಚಕ ಗೆಲುವು ಕಂಡ ಟಿವಿಕೆ ಅಭ್ಯರ್ಥಿ ಚೆನ್ನೈ(reporterkarnataka.com): ತಮಿಳುನಾಡು ಚುನಾವಣೆ ಕೇವಲ ಒಂದು ಮತದಿಂದ ಗೆದ್ದ ರೋಚಕ ಕ್ಷಣಕ್ಕೆ ಸಹ ಸಾಕ್ಷಿಯಾಗಿದೆ. 185ನೇ ವಿಧಾನಸಭಾ ಕ್ಷೇತ್ರವಾದ ತಿರುಪ್ಪಾತ್ತೂರ್ನಲ್ಲಿ ಟಿವಿಕೆ ಪಕ್ಷದ ಶ್ರೀನಿವಾಸ ಸೇತುಪತಿ ಆರ್ ಡಿಎಂಕೆ ಪಕ್ಷದ ಪೆರಿಯಕರುಪ್ಪನ್ ಕೆಆರ್ ವಿರುದ್ಧ ಕೇವಲ 1 ಮತದಿಂದ ರೋಚಕ ಗೆ... ಕೇರಳದಲ್ಲಿ ಯುಡಿಎಫ್ ಶತಕ: ಸಿಎಂ ರೇಸ್ನಲ್ಲಿ ಮೂವರ ಹೆಸರು ತಿರುವನಂತಪುರಂ(reporterkarnataka.com): ಇನ್ನು ಮುಖ್ಯಮಂತ್ರಿ ಪಿಣರಾಯಿ ವಿಜಯನ್ ನೇತೃತ್ವದ ಎಲ್ಡಿಎಫ್ ಕೇವಲ 35 ಕ್ಷೇತ್ರಗಳಲ್ಲಿ ಮುನ್ನಡೆ ಹೊಂದಿದ್ದು, 10 ವರ್ಷದ ಆಡಳಿತಕ್ಕೆ ಮತದಾರ ಬ್ರೇಕ್ ಹಾಕಿದ್ದಾರೆ. *ಯಾರಾಗ್ತಾರೆ ಸಿಎಂ?* ಇತ್ತ ಕಾಂಗ್ರೆಸ್- ಯುಡಿಎಫ್ ಮೈತ್ರಿಯು ಸರ್ಕಾರ ರಚಿಸುವುದು ಬ... ಪಶ್ಚಿಮ ಬಂಗಾಳ: ಚುನಾವಣೆ ಫಲಿತಾಂಶ ಬಳಿಕ ಗಲಾಟೆ, ಪೊಲೀಸರಿಂದ ಲಾಠಿಚಾರ್ಜ್ ಕೋಲ್ಕತ್ತಾ (reporterkarnataka.com): ಪಶ್ಚಿಮ ಬಂಗಾಳದ ಅಸನ್ಸೋಲ್ ಇಂಜಿನಿಯರಿಂಗ್ ಕಾಲೇಜಿನ ಮತ ಎಣಿಕೆ ಕೇಂದ್ರದ ಬಳಿ ಇಂದು ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿದೆ. ಎಣಿಕೆ ಕೇಂದ್ರದ ಹೊರಗಡೆ ನೆರೆದಿದ್ದ ಗುಂಪುಗಳ ನಡುವೆ ದಿಢೀರ್ ಸಂಘರ್ಷ ಏರ್ಪಟ್ಟ ಹಿನ್ನೆಲೆಯಲ್ಲಿ, ಪರಿಸ್ಥಿತಿಯನ್ನು ಹತೋಟಿಗೆ ತರಲ... ಪಶ್ಚಿಮ ಬಂಗಾಳ: ಸಿಎಂ ಮಮತಾ ಬ್ಯಾನರ್ಜಿ ನಿವಾಸದ ಎದುರು ‘ಜೈ ಶ್ರೀರಾಮ್’ ಘೋಷಣೆ ಕೂಗಿದ ಬಿಜೆಪಿ ಕಾರ್ಯಕರ್ತರು ಕೊಲ್ಕತ್ತಾ(reporterkarnataka.com): ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಭರ್ಜರಿ ಗೆಲುವು ಸಾಧಿಸಿದ್ದು, ಇಂದು ಕೋಲ್ಕತ್ತಾದ ಕಾಲಿಘಾಟ್ನಲ್ಲಿರುವ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರ ಅಧಿಕೃತ ನಿವಾಸದ ಹೊರಭಾಗದಲ್ಲಿ ಬಿಜೆಪಿ ಕಾರ್ಯಕರ್ತರು 'ಜೈ ಶ್ರೀರಾಮ್' ಘೋಷಣೆಗಳನ್ನು ಕೂಗಿದ್ದಾರ... ಮಗ ಸಿಎಂ ಆಗೋ ಖುಷಿಯಲ್ಲಿ ದೇವಸ್ಥಾನಕ್ಕೆ ಹೋಗಿ ಪ್ರಾರ್ಥನೆ ಸಲ್ಲಿಸಿದ ವಿಜಯ್ ತಂದೆ-ತಾಯಿ ಚೆನ್ನೈ(reporterkarnataka.com): ತಮಿಳು ನಟ ವಿಜಯ್ ಅವರ ತಂದೆ ಎಸ್. ಎ. ಚಂದ್ರಶೇಖರ ತಮಿಳುನಾಡು ಚುನಾವಣಾ ಫಲಿತಾಂಶಕ್ಕೂ ಮುನ್ನ ಮುರುಗ ದೇವಾಲಯಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದರು. ಟಿವಿಕೆ ಪಕ್ಷದ ಯಶಸ್ಸಿಗಾಗಿ ಅವರು ಪ್ರಾರ್ಥನೆ ಮಾಡಿದ್ದು, ಈ ಘಟನೆ ಸಾಮಾಜಿಕ ಜಾಲತಾಣಗಳಲ್ಲಿ ಗಮನ ಸೆಳ... ಕೊಡವರಿಗೆ ಪ್ರತ್ಯೇಕ ಲೋಕಸಭೆ, ವಿಧಾನಸಭಾ ಕ್ಷೇತ್ರಕ್ಕೆ ಆಗ್ರಹ: ಸಿಎನ್ಸಿಯಿಂದ ಅಭಿಯಾನ ಆರಂಭ ಗಿರಿಧರ್ ಕೊಂಪುಳಿರ ಮಡಿಕೇರಿ info.reporterkarnataka@gmail.com ಪ್ರಾಚೀನ ಕೊಡವ ಸಾಂಪ್ರದಾಯಿಕ ಆವಾಸಸ್ಥಾನದ ಪ್ರಾದೇಶಿಕ ಮಿತಿಯೊಳಗೆ ಪ್ರತ್ಯೇಕ ಕೊಡವ ಪಾರ್ಲಿಮೆಂಟ್ ಮತ್ತು ಅಸೆಂಬ್ಲಿ ಕ್ಷೇತ್ರಗಳ ಸ್ಥಾಪನೆ, ಅಥವಾ ಪರ್ಯಾಯವಾಗಿ ಸಿಕ್ಕಿಂನ ಬೌದ್ಧ ಸನ್ಯಾಸಿ ಸಮುದಾಯದ "ಸಂಘ" ಚುನಾವಣಾ ಕ್ಷೇತ್... 1 2 3 … 527 Next Page » ಜಾಹೀರಾತು