ಸಾಲ ಮರು ಪಾವತಿಸಲು ಬ್ಯಾಂಕ್ ಅಧಿಕಾರಿಗಳ ಕಿರುಕುಳ: ರೈತ ಮನನೊಂದು ಆತ್ಮಹತ್ಯೆ ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಸಾಲ ಭಾದೆಯಿಂದ ವಿಷ ಸೇವಿಸಿ ರೈತರೊಬ್ಬರು ಆತ್ಮಹತ್ಯೆ ಮಾಡಿಕೊಂಡ ದಾರುಣ ಘಟನೆ ಅಜ್ಜಂಪುರ ತಾಲೂಕಿನ ಹೊಸಹಳ್ಳಿ ತಾಂಡ್ಯಾದಲ್ಲಿ ನಡೆದಿದೆ. ಹನುಮಂತ್ ನಾಯ್ಕ (41) ಮೃತ ದುರ್ದೈವಿ. ಬ್ಯಾಂಕ್ ಅಧಿಕಾರಿಗಳ ಕಿರುಕುಳದಿಂದ ... ಕಲ್ಯಾಣದ ನೆರೆ ಸಂತ್ರಸ್ತರಿಗೆ ಸ್ಪಂದಿಸದ ರಾಜ್ಯ ಸರಕಾರ: ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಆರೋಪ *ಎಸಿ ರೂಂಗಳಲ್ಲಿ ಬೇಡ; ಸೋಮಾರಿತನ ಬಿಟ್ಟು ನೆರೆ ಸಂತ್ರಸ್ತರ ನೆರವಿಗೆ ಬನ್ನಿ ಎಂದು ಆಗ್ರಹ* *ಪ್ರತೀ ಜಿಲ್ಲೆಗೂ 2-3 ಮಂತ್ರಿಗಳನ್ನು ಕಳಿಸಿ; ಕೇಂದ್ರಕ್ಕೆ ತಕ್ಷಣ ಮನವಿ ಕೊಡಿ ಎಂದು ಸಚಿವರ ಸಲಹೆ* *ಪದೇಪದೆ ಕೇಂದ್ರದ ಜತೆ ಘರ್ಷಣೆ ಬೇಡ, ಅದರಿಂದ ಉಪಯೋಗ ಇಲ್ಲ ಎಂದು ರಾಜ್ಯ ಸರಕಾರಕ್ಕೆ ಕಿವಿಮ... ಹಾರಂಗಿ ಜಲಾಶಯ ವೀಕ್ಷಣೆ ಮಾಡಿ ಹಿಂತಿರುಗುತ್ತಿದ್ದ ಪ್ರವಾಸಿ ಬಸ್ ಅಪಘಾತ: ಹಲವು ವಿದ್ಯಾರ್ಥಿಗಳಿಗೆ ಗಾಯ ಗಿರಿಧರ್ ಕೊಂಪುಳಿರ ಮಡಿಕೇರಿ info.reporterkarnataka@gmail.com ಹಾರಂಗಿ ಜಲಾಶಯ ವೀಕ್ಷಣೆ ಮಾಡಿ ಹಿಂತಿರುಗುತ್ತಿದ್ದ ಪ್ರವಾಸಿ ಬಸ್ ವೊಂದು ರಸ್ತೆ ಬದಿಗೆ ಮಗುಚಿ ಬಿದ್ದ ಘಟನೆ ನಡೆದಿದೆ, ಘಟನೆಯಲ್ಲಿ ಬಸ್ ನಲ್ಲಿದ್ದ ಕೆಲವು ವಿದ್ಯಾರ್ಥಿಗಳು ಸಣ್ಣಪುಟ್ಟ ಗಾಯಗಳಿಂದ ಪ್ರಾಣಾಪಯದಿಂದ ಪಾರಾಗಿದ... ಬಿಜೆಪಿ ಕಾರ್ಯಕರ್ತ ವಿನಯ್ ಸೋಮಯ್ಯ ಆತ್ಮಹತ್ಯೆ ಪ್ರಕರಣ: ತನಿಖಾ ವರದಿಗೆ ಬಿ ರಿಪೋರ್ಟ್ ಗಿರಿಧರ್ ಕೊಂಪುಳಿರ ಮಡಿಕೇರಿ info.reporterkarnataka@gmsil.com ಬಿಜೆಪಿ ಕಾರ್ಯಕರ್ತ ವಿನಯ್ ಸೋಮಯ್ಯ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖಾ ವರದಿಗೆ ಬಿ ರಿಪೋರ್ಟ್ ಸಲ್ಲಿಸಲಾಗಿದೆ ಎಂದು ಶಾಸಕ ಹಾಗೂ ಮುಖ್ಯ ಮಂತ್ರಿಗಳ ಕಾನೂನು ಸಲಹೆಗಾರ ಎಸ್. ಪೊನ್ನಣ್ಣ ತಿಳಿಸಿದ್ದಾರೆ. ಪ್ರಕ... ಕಾಂಗ್ರೆಸ್ ಸರ್ಕಾರ 80 ಪರ್ಸೆಂಟ್ ಕಮಿಶನ್ ಪಡೆಯುತ್ತಿದೆ, ಸಿಎಂ ರಾಜೀನಾಮೆ ನೀಡಲಿ: ಪ್ರತಿಪಕ್ಷ ನಾಯಕ ಆರ್.ಅಶೋಕ್ ಬೆಂಗಳೂರು(reporterkarnata.com): ಕಾಂಗ್ರೆಸ್ ಸರ್ಕಾರ 80 ಪರ್ಸೆಂಟ್ ಕಮಿಶನ್ ಪಡೆಯುತ್ತಿರುವುದು ಸಾಬೀತಾಗಿದೆ. ಆದ್ದರಿಂದ ಸಿಎಂ ಸಿದ್ದರಾಮಯ್ಯ ಕೂಡಲೇ ರಾಜೀನಾಮೆ ನೀಡಲಿ ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ್ ಆಗ್ರಹಿಸಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸಿಎಂ ಸಿದ್ದರಾಮಯ್ಯ ಹಾಗೂ ಡ... ಮಡಿಕೇರಿ ಸಾರಿಗೆ ಬಸ್ ಡಿಪೋ ಎದುರು ನಿರ್ಮಿಸಲಾದ ಅನಧಿಕೃತ ಶೆಡ್ ತೆರವಿಗೆ ನಗರಸಭೆ ನೋಟಿಸ್ ಗಿರಿಧರ್ ಕೊಂಪುಳಿರ ಮಡಿಕೇರಿ info.reporterkarnata@ggnail.com ಮಡಿಕೇರಿ ನಗರಸಭಾ ವ್ಯಾಪ್ತಿಯ ರಾಷ್ಟ್ರೀಯ ಹೆದ್ದಾರಿ-275ರ ಸರಪಳಿ ಕಿ.ಮೀ 1.00 ರಲ್ಲಿ ಬಲಭಾಗದಲ್ಲಿ ಬರುವ ಸರ್ವೆ ನಂ 53/6 ರ ಸ್ವತ್ತಿನಲ್ಲಿ 3 ಶೆಡ್ ಗಳ ನಿರ್ಮಾಣಕ್ಕೆ ತಾತ್ಕಾಲಿಕ ಅನುಮತಿ ಪಡೆದು ಅನಧಿಕೃತವಾಗಿ ಹೆಚ್ಚುವರ... ಶಿಕ್ಷಣ ವ್ಯಕ್ತಿಯನ್ನು ಸರಿಯಾದ ಮಾರ್ಗದಲ್ಲಿ ಕೊಂಡೊಯ್ಯಲಿದೆ: ಸೈಂಟ್ ಜೋಸೆಫ್ ವಿವಿ ಘಟಿಕೋತ್ಸವದಲ್ಲಿ ರಾಜ್ಯಪಾಲರು ಬೆಂಗಳೂರು(reporterkarnataka.com): "ಶಿಕ್ಷಣವು ಜೀವನದ ಶ್ರೇಷ್ಠ ಕೊಡುಗೆಯಾಗಿದೆ. ಇದು ನಮಗೆ ಉದ್ಯೋಗಾವಕಾಶಗಳನ್ನು ಒದಗಿಸುತ್ತದೆ ಜೊತೆಗೆ ನೈತಿಕತೆ, ಸಹಾನುಭೂತಿ ಮತ್ತು ಸಾಮಾಜಿಕ ಜವಾಬ್ದಾರಿಯ ಪ್ರಜ್ಞೆಯನ್ನು ನೀಡುತ್ತದೆ." ಶಿಕ್ಷಣವು ವ್ಯಕ್ತಿಯ ಜೀವನವನ್ನು ಹೊಸ ಆಲೋಚನೆಗಳು, ಜ್ಞಾನ ಮತ್ತು ಸಾಧ್ಯತ... ಬೆಂಗಳೂರು ನಗರ ರಸ್ತೆಗಳ ಪರಿಶೀಲನೆಗೆ ಮುಖ್ಯಮಂತ್ರಿಗಳ ಸಿಟಿರೌಂಡ್ಸ್ *ರಸ್ತೆಗಳನ್ನು ಸಂಚಾರ ಯೋಗ್ಯವಾಗಿಸಲು ಒಂದು ತಿಂಗಳ ಕಾಲಾವಕಾಶ- ಮುಖ್ಯಮಂತ್ರಿ ಸಿದ್ದರಾಮಯ್ಯ* ಬೆಂಗಳೂರು(reporterkarnataka.com): ಮಳೆಗಾಲದಲ್ಲಿ ರಸ್ತೆಗಳಲ್ಲಿ ಗುಂಡಿಗಳು ಹೆಚ್ಚಾಗಿದ್ದು, ಇವುಗಳನ್ನು ದುರಸ್ತಿಗೊಳಿಸಿ, ರಸ್ತೆಗಳನ್ನು ಸಂಚಾರ ಯೋಗ್ಯವಾಗಿಸಲು ಒಂದು ತಿಂಗಳ ಕಾಲಾವಕಾಶವನ್ನು ನೀಡ... ಅಧಿಕಾರಿಗಳು ರಸ್ತೇಲಿ ಕಣ್ಣು ಮುಚ್ಚಿಕೊಂಡು ಓಡಾಡ್ತೀರಾ: ಕಾರು ನಿಲ್ಲಿಸಿ ಪ್ರಶ್ನಿಸಿದ ಸಿಎಂ ಸಿದ್ದರಾಮಯ್ಯ ಬೆಂಗಳೂರು(reporter Karnataka.com): ಮಾರ್ಗ ಮಧ್ಯದಲ್ಲಿ ರಿಂಗ್ ರಸ್ತೆಯ ಬದಿಯಲ್ಲಿ CC ಕ್ಯಾಮರಾ ಇಲ್ಲದಿರುವ ಜಾಗದಲ್ಲಿ ಹಳೆ ಕಟ್ಟಡ ತ್ಯಾಜ್ಯ ಸುರಿದಿರುವುದನ್ನು ಗಮನಿಸಿದ ಸಿಎಂ, ತಮ್ಮ ವಾಹನ ಚಾಲಕ ನವೀನ್ ಗೆ ಕಾರು ನಿಲ್ಲಿಸುವಂತೆ ಸೂಚಿಸಿದರು. ಕಾರಿನಿಂದ ಇಳಿದ ಸಿಎಂ ಈ ಜಾಗದಲ್ಲಿ ತ್ಯಾಜ್ಯ ... ರಾತ್ರಿ ವೇಳೆ ಚಾಲಕನ ನಿಯಂತ್ರಣ ತಪ್ಪಿ ಜೀಪು ಪಲ್ಟಿ: ಅದೃಷ್ಟವಶಾತ್ ಪ್ರಯಾಣಿಕರು ಪಾರು ಗಿರಿಧರ್ ಕೊಂಪುಳಿರ ಮಡಿಕೇರಿ info.reporterkarnata@gmail.com ಮಡಿಕೇರಿಯಿಂದ ಮೈಸೂರು ಕಡೆಗೆ ತೆರಳುತ್ತಿದ್ದ ಪ್ರವಾಸಿ ಬೊಲೆರೋ ವಾಹನ ಚಾಲಕನ ನಿಯಂತ್ರಣ ಕಳೆದುಕೊಂಡು ರಸ್ತೆ ಬದಿಗೆ ಬಿದ್ದಿರುವ ಘಟನೆ ರಾಷ್ಟ್ರೀಯ ಹೆದ್ದಾರಿ 275 ನಲ್ಲಿ ಕಳೆದ ರಾತ್ರಿ ಸಂಭವಿಸಿದೆ. ಸುಂಟಿಕೊಪ್ಪ ಸಮೀಪದ ಬಿರ್... « Previous Page 1 …8 9 10 11 12 … 476 Next Page » ಜಾಹೀರಾತು