ಶೈಕ್ಷಣಿಕ ಧನ ಸಹಾಯ ಪಾವತಿಸಲು ಆಗ್ರಹಿಸಿ ಜುಲೈ 9ರಂದು ಕಟ್ಟಡ ಕಾರ್ಮಿಕರ ರಾಜ್ಯವ್ಯಾಪಿ ಮುಷ್ಕರ ಬೆಂಗಳೂರು(reporterkarnataka.com): ಚಿಕ್ಕಬಳ್ಳಾಪುರ ಜಿಲ್ಲೆಯ ನಂದಿ ಬೆಟ್ಟದಲ್ಲಿ ನಡೆದ ರಾಜ್ಯ ಸರ್ಕಾರದ ಸಚಿವ ಸಂಪುಟ ಸಭೆಯಲ್ಲಿ ಕಾರ್ಮಿಕರ ಮಕ್ಕಳಿಗೆ ರೂ.1125 ಕೋಟಿ ಕಟ್ಟಡ ಕಾರ್ಮಿಕ ಕಲ್ಯಾಣ ಮಂಡಳಿ ನಿಧಿ ಬಳಸಿ ವಸತಿ ಶಾಲೆಗಳನ್ನು ಆರಂಭಿಸಲು ನಿರ್ಧರಿಸಿರುವ ಕ್ರಮವನ್ನು ಕರ್ನಾಟಕ ರಾಜ್ಯ ಕಟ್ಟಡ ನ... Kodagu | 19 ವರ್ಷದಲ್ಲಿ ದಾಖಲೆ ಸೃಷ್ಟಿಸಿದ ಹಾರಂಗಿ ಡ್ಯಾಮ್: ಜಲಾಶಯಕ್ಕೆ ಹರಿದು ಬಂದ 12.3 ಟಿಎಂಸಿ ನೀರು ಮಡಿಕೇರಿ(reporterkarnataka.com): ಕಾವೇರಿ ಒಡಲಿನ ಪ್ರಮುಖ ಆಣೆಕಟ್ಟು ಹಾರಂಗಿ 19 ವರ್ಷದ ಬಳಿಕ ಸರಿಸಾಮಾನವಾಗಿ ಒಳಹರಿವು ಮತ್ತು ಹೊರಹರಿವು ಸೃಷ್ಟಿಯಾಗಿದೆ. ಜುಲೈ ಆರಂಭದಲ್ಲೇ ಈ ಸಾಲಿನಲ್ಲಿ ಇದುವರೆಗೆ ಹರದೂರು ನದಿ ಸೇರಿದಂತೆ ಉಪನದಿಗಳಿಂದ ಸಂಗ್ರಹವಾಗಿ ಜಲಾಶಯಕ್ಕೆ ಒಟ್ಟು 12.3 ಟಿಎಂಸಿ ನೀರು ಹರಿದ... Madikeri | ಕೊಡಗಿನಲ್ಲಿ ವ್ಯಾಪಕ ಅಬ್ಬರದ ಬಿರುಗಾಳಿ ಸಹಿತ ಮಳೆ: ಇಂದು ಶಾಲಾ- ಕಾಲೇಜಿಗೆ ರಜೆ ಮಡಿಕೇರಿ(reporterkarnataka.com): ಕೊಡಗು ಜಿಲ್ಲೆಯಲ್ಲಿ ವ್ಯಾಪಕ ಬಿರುಗಾಳಿ ಸಹಿತ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಜಿಲ್ಲೆಯ ಅಂಗನವಾಡಿ, ಪ್ರಾಥಮಿಕ ಮತ್ತು ಪ್ರೌಢಶಾಲೆ ಹಾಗೂ ಪದವಿ ಪೂರ್ವ ಕಾಲೇಜಿಗೆ ಇಂದು (ಜುಲೈ 7 ರಂದು) ರಜೆ ನೀಡಿ ಜಿಲ್ಲಾಧಿಕಾರಿ ವೆಂಕಟರಾಜು ಅವರು ಆದೇಶಿಸಿದ್ದಾರೆ. ಎಸ್ಸೆ... ಕಾಫಿನಾಡು ಪ್ರವೇಶಿಸದಂತೆ ವಿಶ್ವ ಹಿಂದೂ ಪರಿಷತ್ ಮುಖಂಡ ಶರಣ್ ಪಂಪ್ ವೆಲ್ ಗೆ ನಿರ್ಬಂಧ: ಜಿಲ್ಲಾಧಿಕಾರಿ ಆದೇಶ ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ವಿಶ್ವ ಹಿಂದೂ ಪರಿಷತ್ ಮುಖಂಡ ಶರಣ್ ಪಂಪ್ ವೆಲ್ ಗೆ ಕಾಫಿನಾಡಿಗೆ ಭೇಟಿ ನೀಡದಂತೆ ಒಂದು ತಿಂಗಳ ಕಾಲ ನಿರ್ಬಂಧ ಹೇರಲಾಗಿದೆ. ಚಿಕ್ಕಮಗಳೂರು ಜಿಲ್ಲಾಡಳಿತ ಶರಣ್ ಪಂಪ್ ವೆಲ್ ಅವರಿಗೆ 6-7-25 ರಿಂದ 4-8-25ರ 30 ದಿನಗಳ ಕ... Madikeri | ಕೊಡಗು ಜಿಲ್ಲೆ: ಜು. 6ರಿಂದ ಆಗಸ್ಟ್ 5ರ ವರೆಗೆ ಭಾರೀ ವಾಹನಗಳ ಸಂಚಾರ ನಿಷೇಧ ಗಿರಿಧರ್ ಕೊಂಪುಳಿರ ಮಡಿಕೇರಿ info.reporterkarnataka@gmail.com ಕರ್ನಾಟಕ ಪೊಲೀಸ್ ಕಾಯ್ದೆ 1963 ರ ವಿಧಿ 31, ಡಿಸಾಸ್ಟರ್ ಮ್ಯಾನೇಜ್ಮೆಂಟ್ ಆಕ್ಟ್ 2005 ರ ಕಲಂ 33, ಮೋಟಾರು ವಾಹನಗಳ ಕಾಯ್ದೆ 1988 ರ ಕಲಂ 115 ಹಾಗೂ ಕರ್ನಾಟಕ ಮೋಟಾರು ವಾಹನಗಳ ನಿಯಯಗಳು 1989 ರ (ತಿದ್ದುಪಡಿ ನಿಯಮಾವಳಿ ... ಕೊಡವ ಸಮುದಾಯದಿಂದ ಚಿತ್ರರಂಗಕ್ಕೆ ಬಂದಿದ್ದು ನಾನೊಬ್ಬಳೇ ಎಂದ ರಶ್ಮಿಕಾಳಿಗೆ ಟೀಕೆಗಳ ಸುರಿಮಳೆ! ಗಿರಿಧರ್ ಕೊಂಪುಳಿರ ಮಡಿಕೇರಿ info.reporterkarnataka@gmail.ಕಂ ಬಹುಭಾಷಾ ತಾರೆ ಕೊಡಗಿನ ರಶ್ಮಿಕಾ ಮಂದಣ್ಣ ಸದಾ ವಿವಾದಾತ್ಮಕ ಹೇಳಿಕೆ ನೀಡುತ್ತಾ ಟೀಕೆಗೆ ಗುರಿಯಾಗುತ್ತಾ ಇರುತ್ತಾರೆ. ಈಗ ಅವರು ಅಜ್ಞಾನದ ಹೇಳಿಕೆ ನೀಡಿದ್ದಾರೆ. ಇದರಿಂದ ಅವರು ಮತ್ತೊಮ್ಮೆ ಟೀಕೆಗೆ ಗುರಿಯಾಗಿದ್ದಾರೆ. ‘ಕೊಡವ ... ಮೆಟ್ರೋ ಹಳದಿ ಮಾರ್ಗ ಆಗಸ್ಟ್ ನಲ್ಲಿ ಸಾರ್ವಜನಿಕ ಸೇವೆಗೆ ಮುಕ್ತವಾಗದಿದ್ದರೆ ಪ್ರತಿಭಟನೆ: ಸಂಸದ ತೇಜಸ್ವೀ ಸೂರ್ಯ ಎಚ್ಚರಿಕೆ ಬೆಂಗಳೂರು(reporterkarnataka.com): ಬೆಂಗಳೂರು ದಕ್ಷಿಣ ಸಂಸದ ಶ್ರೀ ತೇಜಸ್ವಿ ಸೂರ್ಯ ಅವರು ಶನಿವಾರ ಮೆಟ್ರೋ ಹಳದಿ ಮಾರ್ಗದ ಪ್ರಾರಂಭದಲ್ಲಿ ಪದೇ ಪದೇ ಆಗುತ್ತಿರುವ ವಿಳಂಬದ ವಿರುದ್ಧ ಪ್ರತಿಭಟನೆ ನಡೆಸಿದ್ದು, ಆಗಸ್ಟ್ ತಿಂಗಳ ಗಡುವನ್ನು ಬಿಎಂಆರ್ಸಿಎಲ್ ಮತ್ತೊಮ್ಮೆ ಮೀರಿದರೆ ಮೆಟ್ರೋ ನಿಲ್ದಾಣಗಳಲ್ಲಿ... ವಿದ್ಯುತ್ ಆಘಾತಕ್ಕೆ ಯುವಕ ಬಲಿ: ಆಸ್ಪತ್ರೆಗೆ ಭೇಟಿ ನೀಡಿ ಕುಟುಂಬಕ್ಕೆ ಸಾಂತ್ವನ ಹೇಳಿದ ಶಾಸಕ ಡಾ.ಮಂತರ್ ಗೌಡ ಗಿರಿಧರ್ ಕೊಂಪುಳಿರ ಮಡಿಕೇರಿ info.reporterkarnataka@gmail.com ಮಡಿಕೇರಿ ತಾಲೂಕಿನ ಹುಲಿತಾಳ ಗ್ರಾಮದಲ್ಲಿ ಮರಗೋಡು ಸಮೀಪದ ಹುಲಿತಾಳ ಗ್ರಾಮದ ಎಲೆಕ್ಟ್ರಿಶನ್ ಪ್ರದೀಪ್ ಹೆಚ್.ಪಿ (32) ಅವರು ವಿದ್ಯುತ್ ಕಂಬ ಸರಿಪಡಿಸಲು ಹೋಗಿ ಅವಘಡದಲ್ಲಿ ಸಾವನ್ನಪ್ಪಿದ್ದಾರೆ. ಚಿಕಿತ್ಸೆ ಫಲಕಾರಿಯಾಗದೆ... ಸಂಸದರು ಕೊಟ್ಟಿರುವ ಬ್ಯಾಗುಗಳು ಧೂಳು ತಿನ್ನುತ್ತಿವೆ!: ಬೆನ್ನು ಬಾಗಿದ ಮೇಲೆ ಕೊಡ್ತಾರಾ ಶಾಲಾ ಮಕ್ಕಳ ಬೆನ್ನಿಗೆ ಹಾಕುವ ಚೀಲ? ಶಾಲಾ ಮಕ್ಕಳಿಗಾಗಿ ಬಂದಿರುವ ಬ್ಯಾಗ್ ಕೋಣೆ ಒಳಗೆ ಸೇರಿದ್ದೇಕೆ..!? ಕ್ಷೇತ್ರ ಸಂಪನ್ಮೂಲ ಕೊಠಡಿಯಲ್ಲಿ (ಬಿ ಆರ್ ಸಿ) ಸಾವಿರಾರು ಶಾಲಾ ಬ್ಯಾಗ್ ಧೂಳು ಹಿಡಿದು ಕುಳಿತಿವೆ ರಶ್ಮಿ ಶ್ರೀಕಾಂತ್ ನಾಯಕ್ ತೀರ್ಥಹಳ್ಳಿ ಶಿವಮೊಗ್ಗ info.reporterkarnataka@gmail.com ಶಿಕ್ಷಣ ಇಲಾಖೆಯಲ್ಲಿ ... ಕಾಂಗ್ರೆಸ್ ಗೆ ಅಧಿಕಾರ, ಆರೆಸ್ಸೆಸ್ ಬ್ಯಾನ್ ಹಗಲುಗನಸು: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಲೇವಡಿ * ದೇಶದಲ್ಲಿ ವಿರೋಧ ಪಕ್ಷವಾಗಿದ್ದೇ ಪುಣ್ಯ * ಆರೆಸ್ಸೆಸ್ ನೂರು ವರ್ಷ ಪೂರೈಸುತ್ತಿದೆ, ಇನ್ನೂ ಬೆಳೆಯುತ್ತದೆ * ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ʼಆರೆಸ್ಸೆಸ್ ಬ್ಯಾನ್ʼ ಎಂಬ ಪ್ರಿಯಾಂಕ ಖರ್ಗೆ ಹೇಳಿಕೆಗೆ ಜೋಶಿ ತಿರುಗೇಟು ಬೆಂಗಳೂರು(reporterkarnataka.com): ʼದೇಶದಲ್ಲಿ ಕಾಂಗ್ರ... « Previous Page 1 …8 9 10 11 12 … 453 Next Page » ಜಾಹೀರಾತು