ಸುವರ್ಣಸೌಧ ಮುತ್ತಿಗೆ ಹಾಕಲು ಯತ್ನ; ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಸೇರಿ ಪ್ರತಿಭಟನಾಕಾರರು ಪೊಲೀಸ್ ವಶಕ್ಕೆ ಬೆಳಗಾವಿ(reporterkarnataka.com): ಸುವರ್ಣಸೌಧಕ್ಕೆ ಇಂದು ಮುತ್ತಿಗೆ ಹಾಕಲು ಯತ್ನಿಸುವಾಗ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಸೇರಿದಂತೆ ಹಲವರನ್ನು ಪೊಲೀಸರು ವಶಕ್ಕೆ ಪಡೆದುಕೊಂಡರು. ಈ ಒಂದು ಹೋರಾಟದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಪರಿಷತ್ ಸದಸ್ಯ ಸಿ.ಟಿ. ರವಿ ಸಿರಿದಂತೆ ಎಲ್ಲ... ತೀರ್ಥಹಳ್ಳಿ ಪಟ್ಟಣ ಪಂಚಾಯಿತಿ ನೂತನ ಪ್ರಭಾರ ಅಧ್ಯಕ್ಷರಾಗಿ ಗೀತಾ ರಮೇಶ್ ಆಯ್ಕೆ ರಶ್ಮಿ ಶ್ರೀಕಾಂತ್ ನಾಯಕ್ ತೀರ್ಥಹಳ್ಳಿ ಶಿವಮೊಗ್ಗ info.reporterkarnataka@gmail.con ತೀರ್ಥಹಳ್ಳಿ ಪಟ್ಟಣ ಪಂಚಾಯಿತಿ ಪ್ರಭಾರ ಅಧ್ಯಕ್ಷರಾಗಿ ಗೀತಾ ರಮೇಶ್ ರವರು ಅಧಿಕಾರ ಸ್ವೀಕರಿಸಿದರು. ಈ ಸಂದರ್ಭದಲ್ಲಿ ಮಾಜಿ ಶಿಕ್ಷಣ ಸಚಿವ ಕಿಮ್ಮನೆ ರತ್ನಾಕರ್, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಕೆಸ... ಸಿಎ ಸೈಟ್ ನಲ್ಲಿ ಕಟ್ಟಡ ನಿರ್ಮಾಣಕ್ಕೆ ಕಾಲಮಿತಿ ಷರತ್ತು ಸಡಿಲಿಕೆಗೆ ಕ್ರಮ: ವಿಧಾನ ಪರಿಷತ್ತಿನಲ್ಲಿ ಸಚಿವ ಬೈರತಿ ಸುರೇಶ್ ಹೇಳಿಕೆ ಬೆಂಗಳೂರು(reporterkarnataka.com): ಸರ್ಕಾರದಿಂದ ಪಡೆದ ಸಿಎ ನಿವೇಶನಗಳಲ್ಲಿ ಕಟ್ಟಡ ನಿರ್ಮಾಣ ಮಾಡಲು ಈಗಿರುವ ಮೂರು ವರ್ಷಗಳ ಮಿತಿಯನ್ನು ಐದು ವರ್ಷಗಳಿಗೆ ಹೆಚ್ಚಿಸುವ ಬಗ್ಗೆ ಗಂಭೀರ ಪ್ರಯತ್ನ ಮಾಡಲಾಗುವುದು ಎಂದು ನಗರಾಭಿವೃದ್ಧಿ ಮತ್ತು ನಗರ ಯೋಜನೆ ಸಚಿವ ಬೈರತಿ ಸುರೇಶ್ ಭರವಸೆ ನೀಡಿದ್ದಾರೆ. ವಿಧಾನ... ಜವಾಹರಲಾಲ್ ನೆಹರು ಹೊಂದಾಣಿಕೆಯ ಶಿಲ್ಪಿಯಾಗಿದ್ದರು: ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ನವದೆಹಲಿ(reporterkarnataka.com): ಕಾಂಗ್ರೆಸ್ ನಲ್ಲಿ ಜವಾಹರಲಾಲ್ ನೆಹರು ಅವರು ಸ್ವಾತಂತ್ರ್ಯ ಪಡೆಯಲು ಅಷ್ಟೇ ಅಲ್ಲ ಸ್ವಾತಂತ್ರ್ಯದ ಲಾಭ ಪಡೆದು ಪ್ರಧಾನಿಯಾಗಲು ಅವಸರ ಮಾಡಿದ್ದರು. ಜವಾಹರಲಾಲ್ ನೆಹರು ಹೊಂದಾಣಿಕೆಯ ಶಿಲ್ಪಿಯಾಗಿದ್ದರು ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಹೇಳಿದ... ಕಿದ್ವಾಯಿ ಆಸ್ಪತ್ರೆ: ಒಂದೇ ಮೂತ್ರಪಿಂಡ ಹೊಂದಿದ್ದ ವಿಲ್ಮ್ಸ್ ಟ್ಯೂಮರ್ ಕಾಯಿಲೆಪೀಡಿತ ಬಾಲಕನಿಗೆ ಯಶಸ್ವಿ ಮೂಳೆ ಮಜ್ಜೆ ಕಸಿ ಬೆಂಗಳೂರು(reporterkarnataka.com): ಅಪರೂಪದ ಕಾಯಿಲೆಗಳಿಗೆ ಯಶಸ್ವಿ ಚಿಕಿತ್ಸೆ ನೀಡುವಲ್ಲಿ ಸಾಕಷ್ಟು ಖ್ಯಾತಿ ಪಡೆದಿರುವ ಕಿದ್ವಾಯಿ ಸ್ಮಾರಕ ಗಂಥಿ ಸಂಸ್ಥೆ, ಈಗ ಮತ್ತೊಂದು ಸಾಧನೆ ಮಾಡಿದೆ. ವಿಲ್ಮ್ಸ್ ಟ್ಯೂಮರ್ ಎಂಬ ಮೂತ್ರಪಿಂಡದ ಕ್ಯಾನ್ಸರ್ಗೆ ತುತ್ತಾಗಿ, ಒಂದೇ ಒಂದು ಮೂತ್ರಪಿಂಡದಿಂದ ಜೀವನ ಸಾಗಿಸ... ಬೆಂಗಳೂರಿನಲ್ಲಿ ವಾಹನಗಳ ಸಂಖ್ಯಾ ಸ್ಫೋಟ: 1.47 ಕೋಟಿ ಜನಸಂಖ್ಯೆ; 1.23 ಕೋಟಿ ವಾಹನಗಳ ಸಂಖ್ಯೆ ಬೆಂಗಳೂರು(reporterkarnataka.com): ಬೆಂಗಳೂರು ನಗರದಲ್ಲಿ ಸುಮಾರು 1.47 ಕೋಟಿ ಜನಸಂಖ್ಯೆಯಿದ್ದರೆ, 1,23,24,919 ನೋಂದಾಯಿತ ಮೋಟರ್ ವಾಹನಗಳಿವೆ. ಅಂದರೆ ಸರಿಸುಮಾರು ಪ್ರತಿ ನಾಗರಿಕರಿಗೆ ಒಂದು ವಾಹನ ಎಂಬಂತಾಗಿದೆ. *ನಿರಂತರ ನೋಂದಣಿ ಹೆಚ್ಚಳ:* ಪ್ರತಿದಿನ ಸರಾಸರಿ 2,563 ಹೊಸ ವಾಹನಗಳು ಬೆಂಗಳೂರ... ಬೆಳಗಾವಿ ಚಳಿಗಾಲದ ಅಧಿವೇಶನದ ನಾಳೆಯಿಂದ ಆರಂಭ: ಕುಂದನಗರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಆಗಮನ ಬೆಳಗಾವಿ(reporterkarnataka.com): ಬೆಳಗಾವಿಯ ಸುವರ್ಣ ವಿಧಾನ ಸೌಧದದಲ್ಲಿ ಡಿಸೆಂಬರ್ 8 ರಿಂದ 19ರ ವರೆಗೆ ನಡೆಯಲಿರುವ ವಿಧಾನ ಮಂಡಲದ ಚಳಿಗಾಲದ ಅಧಿವೇಶನದಲ್ಲಿ ಭಾಗವಹಿಸಲು ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬೆಳಗಾವಿ ನಗರಕ್ಕೆ ಆಗಮಿಸಿದರು. ಸು... ನನ್ನದು ಕೃಷ್ಣತತ್ವ, ಕಾಂಗ್ರೆಸ್ ಪಕ್ಷದ್ದು ಕಂಸತತ್ವ; ಕೃಷ್ಣಬೋಧೆ ಸಾರ್ವಕಾಲಿಕ, ಭಗವದ್ಗೀತೆ ಕಾಲಾತೀತ: ಕೇಂದ್ರ ಸಚಿವ ಕುಮಾರಸ್ವಾಮಿ ನವದೆಹಲಿ(reporterkarnataka.com): ಭಗವದ್ಗೀತೆಯನ್ನು ಶಾಲಾ ಮಕ್ಕಳಿಗೆ ಬೋಧಿಸಬೇಕು ಎಂದು ಪುನರುಚ್ಚರಿಸಿರುವ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಅವರು; ತಮ್ಮನ್ನು ಮನುವಾದಿ ಎಂದ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಸೈದ್ಧಾಂತಿಕ ಅಧಃಪತನ ಎಂದ ಸಚಿವ ಹೆಚ್.ಸಿ. ಮಹದೇವಪ್ಪ ಇಬ್ಬರಿಗೂ ತಿರುಗೇಟು ನೀಡ... Bagalkote | ಸಿದ್ಧಶ್ರೀ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ ಪೂರ್ವಭಾವಿ ಸಭೆ : ಚಲನಚಿತ್ರಗಳ ಆಹ್ವಾನ ಸಿದ್ಧನಕೊಳ್ಳ(reporterkarnataka.com): ಬಾಗಲಕೋಟ ಜಿಲ್ಲೆಯ ಇಳಕಲ್ಲ ತಾಲೂಕಿನ ಐತಿಹಾಸಿಕ ಸ್ಥಳ ಐಹೊಳೆ ಹತ್ತಿರದ ಸುಕ್ಷೇತ್ರ ,ಉತ್ತರ ಕರ್ನಾಟಕದ ಕಲಾಪೋಷಕರ ಮಠ ಸಿದ್ಧನಕೊಳ್ಳದ ಸಿದ್ಧಶ್ರೀ ರಾಷ್ಟ್ರೀಯ ಉತ್ಸವ ಹಾಗೂ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ-೨೦೨೬ ಜ.೧೪, ೧೫ ಮತ್ತು ೧೬ ರಂದು ಜರುಗಲಿದೆ. ... Kodagu | ಮಡಿಕೇರಿ: ಆಕಸ್ಮಿಕ ಗುಂಡಿನ ಚೂರು ತಗುಲಿ ಇಬ್ಬರು ಯುವಕರಿಗೆ ಗಾಯ ಗಿರಿಧರ್ ಕೊಂಪುಳಿರ ಮಡಿಕೇರಿ info.reporterkarnataka@gmail.com ಮಡಿಕೇರಿ ತಾಲ್ಲೂಕು ನೆಲ್ಯಹುದಿಕೇರಿ ಸಮೀಪದ ಅತ್ತಿಮಂಗಲದಲ್ಲಿ ಯುವಕರಿಬ್ಬರಿಗೆ ಆಕಸ್ಮಿಕ ಗುಂಡಿನ ಚೂರು ತಗುಲಿ ಗಾಯಗೊಂಡ ಘಟನೆ ನಡೆದಿದೆ. ಇಲ್ಲಿಗೆ ಸಮೀಪದ ಸಂಪಿಗೆಕೊಲ್ಲಿ ಸಾಲುಮನೆ ನಿವಾಸಿ ಸತೀಶ್ ಹಾಗೂ ಗುಡ್ಡೆಹೊಸೂರು ನಿ... « Previous Page 1 …9 10 11 12 13 … 497 Next Page » ಜಾಹೀರಾತು