ಕಂದಾಯ ಇಲಾಖೆ ಅಧಿಕಾರಿಗಳಿಂದ ಮುಜರಾಯಿ ಇಲಾಖೆಯ ಕೋಟ್ಯಂತರ ಹಣ ಗುಳುಂ: ಬ್ಯಾಂಕ್ ಮೆನೇಜರ್ ಕೂಡ ಶಾಮೀಲು ಶಿವು ರಾಠೋಡ ಹುಣಸಗಿ ರಾಯಚೂರು info.reporterkarnataka@gmail.com ರಾಯಚೂರು ಜಿಲ್ಲೆಯ ಲಿಂಗಸುಗೂರಿನ ಕಂದಾಯ ಇಲಾಖೆಯ ಅಧಿಕಾರಿಗಳಿಂದ ಮುಜರಾಯಿ ಇಲಾಖೆಯಲ್ಲಿನ ಕೋಟ್ಯಾಂತರ ರೂಪಾಯಿ ಲೂಟಿ ನಡೆದಿರುವುದು ಬೆಳಕಿಗೆ ಬಂದಿದೆ. ಮುಜರಾಯಿ ದೇವಸ್ಥಾನಗಳ ಅರ್ಚಕರಿಗೆ ಸೇರಬೇಕಾದ 1,87,86,561 ರೂ. ಹಣ ... ಬೆಂಗಳೂರಿನ ಅಭಿವೃದ್ಧಿ ಸೊನ್ನೆ, ಬಿಬಿಎಂಪಿ ಚುನಾವಣೆ ನಡೆಸಿ: ಸರಕಾರಕ್ಕೆ ಪ್ರತಿಪಕ್ಷ ನಾಯಕ ಆರ್.ಅಶೋಕ್ ಆಗ್ರಹ ಬೆಂಗಳೂರು(reporterkarnataka.com): ಬೆಂಗಳೂರಿನ ಅಭಿವೃದ್ಧಿಗಾಗಿ ಆದಷ್ಟು ಬೇಗ ಬಿಬಿಎಂಪಿ ಚುನಾವಣೆ ನಡೆಸಬೇಕು. ಇದಕ್ಕಾಗಿ ನ್ಯಾಯಾಲಯದಲ್ಲಿ ವಾದ ಮಾಡಲು ತಜ್ಞರ ತಂಡ ರಚಿಸಲಾಗಿದೆ ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ್ ಆಗ್ರಹಿಸಿದರು. ಬಿಬಿಎಂಪಿ ಚುನಾವಣೆ ಹಾಗೂ ಬೆಂಗಳೂರಿನ ಅಭಿವೃದ್ಧಿ ಕುರಿತು ನಡೆ... ಬಾಳೆ ಬೆಳೆಗೆ ದೃಷ್ಟಿ ತಾಗದಂತೆ ಅರೆಬೆತ್ತಲೆ ಮಾಡಲ್ ಗಳ ಫೋಟೋ ಅಳವಡಿಸಿದ ಕಿಲಾಡಿ ಕೃಷಿಕ!: ಪಡ್ಡೆ ಹುಡ್ಗರು ಫುಲ್ ಖುಷ್!! ಮೋಹನ್ ನಂಜನಗೂಡು ಮೈಸೂರು info.reporterkarnataka@gmail.com ಫಲವತ್ತಾದ ಕೃಷಿ ಭೂಮಿಯಲ್ಲಿ ಸೊಗಸಾಗಿ ಬೆಳೆದ ಬೆಳೆಗೆ ಸಾರ್ವಜನಿಕರ ದೃಷ್ಟಿ ಬೀಳಬಾರದೆಂಬ ಕಾರಣಕ್ಕೆ ರಕ್ಕಸನ ಮುಖವಾಡ ಅಥವಾ ದೃಷ್ಟಿ ಬೊಂಬೆಗಳನ್ನು ಅಳವಡಿಸುವುದನ್ನು ನೋಡಿದ್ದೇವೆ. ಆದರೆ, ಇದಕ್ಕೆ ಬದಲಾಗಿ ನಂಜನಗೂಡು ತಾಲೂಕಿನ... ಹಾವೇರಿ ಜಾನಪದ ವಿಶ್ವವಿದ್ಯಾಲಯ ಸಿಬ್ಬಂದಿ ನೇಮಕಾತಿಯಲ್ಲಿ ಅಕ್ರಮ?: ರಾಜಕೀಯ ಕರಿನೆರಳು.!? ಕೆ.ಶಿವು ಲಕ್ಕಣ್ಣವರ ಹುಬ್ಬಳ್ಳಿ info.reporterkarnataka@gmail.com ಕರ್ನಾಟಕ ಜಾನಪದ ವಿಶ್ವವಿದ್ಯಾಲಯದಲ್ಲಿ ಅರ್ಧರಾತ್ರಿಯಲ್ಲಿ ಸಂದರ್ಶನ ಮಾಡಿ ಅಕ್ರಮ ನೇಮಕಾತಿ ನಡೆದಿರುವ ಸಂಗತಿಯನ್ನು ಕೆಪಿಸಿಸಿ ವಕ್ತಾರ ರಮೇಶ್ ಬಾಬು ಬಹಿರಂಗಪಡಿಸಿದ್ದಾರೆ. ಈ ನೇಮಕಾತಿ ರದ್ದು ಪಡಿಸಿ ತನಿಖೆ ನಡೆಸಬೇಕೆಂದ... State Budget | ವಾಣಿಜ್ಯ ಸಂಘ ಸಂಸ್ಥೆಗಳ ಪ್ರತಿನಿಧಿಗಳ ಜೊತೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸಭೆ ಬೆಂಗಳೂರು(reporterkarnataka.com):ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವಾಣಿಜ್ಯ ಸಂಘ ಸಂಸ್ಥೆಗಳ ಪ್ರತಿನಿಧಿಗಳ ಜೊತೆಗೆ ಬಜೆಟ್ ಪೂರ್ವ ಸಭೆ ನಡೆಸಿ ಅವರ ಬೇಡಿಕೆ ಮತ್ತು ಅಹವಾಲುಗಳನ್ನು ಆಲಿಸಿದರು. ಈ ಸಂದರ್ಭದಲ್ಲಿ, ಕರ್ನಾಟಕ ರಾಜ್ಯ ನೀತಿ ಮತ್ತು ಯೋ... Deeptech & AI | ಕೃಷಿ ಉತ್ಪಾದಕತೆಯನ್ನು ಹೆಚ್ಚಿಸಲು ನವೋದ್ಯಮಗಳಿಗೆ ನೆರವು: ಸಚಿವದ್ವಯರಾದ ಪ್ರಿಯಾಂಕ್ ಖರ್ಗೆ, ಚಲುವರಾಯಸ್ವಾಮಿ ಬೆಂಗಳೂರು(reporterkarnataka.com): ಕೃಷಿ ಉತ್ಪಾದಕತೆಯನ್ನು ಹೆಚ್ಚಿಸಲು ಡೀಪ್ಟೆಕ್, ಎಐ ಮತ್ತು ಡಿಜಿಟಲ್ ಪ್ಲಾಟ್ಫಾರ್ಮ್ಗಳ ಮೇಲೆ ರಾಜ್ಯ ಗಮನವನ್ನು ಕೇಂದ್ರೀಕರಿಸಿದ್ದು ಕೃಷಿ-ಸ್ಟಾರ್ಟ್ಅಪ್ಗಳಿಗೆ ಸಹಾಯ ಮಾಡಲು ನೀತಿ ಜೋಡಣೆ ಮತ್ತು ಮೂಲಸೌಕರ್ಯದಲ್ಲಿ ಬೆಂಬಲವನ್ನು ಖಾತರಿಪಡಿಸಲಾಗಿದೆ ಎಂದು ಸಭೆ... ಇಂದಿರಾ ಕ್ಯಾಂಟಿನಿನಲ್ಲಿ ಕಳಪೆ ಗುಣಮಟ್ಟದ ಆಹಾರ: ಗುತ್ತಿಗೆ ರದ್ದುಪಡಿಸಲು ಕರವೇ ಒತ್ತಾಯ ಶಿವು ರಾಠೋಡ ಹುಣಸಗಿ ರಾಯಚೂರು info.reporterkarnataka@gmail.com ಲಿಂಗಸಗೂರು ಪಟ್ಟನದಲ್ಲಿರುವ ಇಂದಿರಾ ಕ್ಯಾಂಟೀನಲ್ಲಿ ನಿತ್ಯವು ಗುಣಮಟ್ಟದ ಆಹಾರ ನೀಡುತ್ತಿಲ್ಲ. ಕೂಡಲೇ ಗುತ್ತಿಗೆದಾರನ ಗುತ್ತಿಗೆ ರದ್ದುಪಡಿಸುವಂತೆ ಒತ್ತಾಯಿಸಿ ಕರ್ನಾಕಟ ರಕ್ಷಣಾ ವೇದಿಕೆಯ ಅಮರೇಶ ಅವರು ಸಹಾಯಕ ಆಯುಕ್ತರಿಗೆ... ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿಯಿಂದ ಬ್ಲಾಕ್ ಪೇಪರ್ ಬಿಡುಗಡೆ: ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಹಾವೇರಿ(reporterkarnataka.com): ಬಜೆಟ್ ಮಂಡನೆಗೂ ಮುಂಚೆ ಸಿಎಂ ಸಿದ್ದರಾಮಯ್ಯ ಅವರು ಕಳೆದ ವರ್ಷದ ಬಜೆಟ್ನಲ್ಲಿ ಮೀಸಲಿಟ್ಟ ಹಣವೆಷ್ಟು, ಖರ್ಚಾಗಿರುವ ಹಣವೆಷ್ಟು ಎನ್ನುವುದನ್ನು ಶ್ವೇತಪತ್ರ ಹೊರಡಿಸಬೇಕು. ಇಲ್ಲದಿದ್ದರೆ, ರಾಜ್ಯ ಸರ್ಕಾರ ಎಲ್ಲಿ ವಿಫಲವಾಗಿದೆ ಎನ್ನುವುದನ್ನು ಬ್ಲಾಕ್ ಪೇಪರ್ ಬಿಡುಗಡೆ ... Lokayukta | ಮುಡಾ ಹಗರಣದಲ್ಲಿ ಸಿಎಂಗೆ ಕ್ಲೀನ್ ಚಿಟ್ ನಿರೀಕ್ಷಿತ: ಹುಬ್ಬಳ್ಳಿಯಲ್ಲಿ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಪ್ರತಿಕ್ರಿಯೆ ಹುಬ್ಬಳ್ಳಿ(reporterkarnataka.com): ಮುಡಾ ಹಗರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಲೋಕಾಯುಕ್ತ ಕ್ಲೀನ್ ಚಿಟ್ ನಿರೀಕ್ಷಿತ ಎಂದು ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಪ್ರತಿಕ್ರಿಯಿಸಿದ್ದಾರೆ. ಹುಬ್ಬಳ್ಳಿಯಲ್ಲಿ ಇಂದು ಮಾಧ್ಯಮದವರೊಂದಿಗೆ ಮಾತನಾಡಿ, ಹಗರಣವನ್ನು ಲೋಕಾಯುಕ್ತ ತನಿಖೆಗೆ ವಹಿಸಿದಾಗಲ... ನಂಜನಗೂಡು: ಆಹಾರ ಸುರಕ್ಷತಾ ಅಧಿಕಾರಿಗಳಿಂದ ಹೋಟೆಲ್ ಗಳಿಗೆ ದಿಢೀರ್ ದಾಳಿ; ಇಡ್ಲಿ ತಯಾರಿಕೆಯಲ್ಲಿ ಪ್ಲಾಸ್ಟಿಕ್ ಬಳಸುತ್ತಿರುವ ಕುರಿತು ಪರಿಶೀಲನೆ ಮೋಹನ್ ನಂಜನಗೂಡು ಮೈಸೂರು info.reporterkarnataka@gmail.com ಇಡ್ಲಿ ತಯಾರಿಕೆಯಲ್ಲಿ ಪ್ಲಾಸ್ಟಿಕ್ ಪೇಪರ್ ಬಳಸುತ್ತಿರುವ ಕುರಿತು ಹೆಚ್.ಡಿ.ಕೋಟೆ ಪಟ್ಟಣದ ಹೋಟೆಲ್ ಗಳಿಗೆ ಮತ್ತು ಬೀದಿ ಬದಿ ವ್ಯಾಪಾರಿ ಗಳ ಮಳಿಗೆ ಗಳಿಗೆ ತಾಲ್ಲೂಕು ಆಹಾರ ಸುರಕ್ಷತಾ ಅಧಿಕಾರಿ ಗಳಾದ ಡಾ.ರವಿಕುಮಾರ್ ಹಾಗೂ ಪುರ... « Previous Page 1 …109 110 111 112 113 … 513 Next Page » ಜಾಹೀರಾತು