ದಿವ್ಯಾಂಗರ ಶ್ರೇಯೋಭಿವೃದ್ಧಿಗೆ ಬದ್ಧ: ಸಂಸತ್ತಿನ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಸಮಿತಿ ಅಧ್ಯಕ್ಷ ಪಿ.ಸಿ. ಮೊಹನ್ ಬೆಂಗಳೂರು(reporterkarnataka.com) ದಿವ್ಯಾಂಗರ ಸಬಲೀಕರಣಕ್ಕೆ ಕೇಂದ್ರ ಸರ್ಕಾರ ಬದ್ಧವಾಗಿದ್ದು, ಈ ಸಮುದಾಯಕ್ಕೆ ಎಲ್ಲಾ ರೀತಿಯಲ್ಲೂ ಸೇವೆ ಸಲ್ಲಿಸಲು ತಾವು ಸಿದ್ಧ ಎಂದು ಸಂಸತ್ತಿನ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಸಮಿತಿ ಅಧ್ಯಕ್ಷರೂ ಆದ ಸಂಸದ ಪಿ.ಸಿ. ಮೋಹನ್ ಹೇಳಿದ್ದಾರೆ. ಬಸವನಗುಡಿ... Kodagu | ಪಿರಿಯಾಪಟ್ಟಣ: ಒಂದೇ ದಿನ 430 ಕೋಟಿ ರೂ. ಅಭಿವೃದ್ಧಿ ಕಾಮಗಾರಿಗಳ ಅರ್ಪಣೆ ಪಿರಿಯಾಪಟ್ಟಣ(reporterkarnataka.com): ಗ್ಯಾರಂಟಿ ಯೋಜನೆಗಳ ಜೊತೆಗೆ ಅಭಿವೃದ್ಧಿಗೂ ಅಪಾರ ಹಣ ಕೊಡುತ್ತಿದ್ದೇವೆ. ಬಿಜೆಪಿಯವರಿಗೆ ಇದೇ ಹೊಟ್ಟೆಯುರಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಟೀಕಿಸಿದರು. ಜಿಲ್ಲಾಡಳಿತ ಮತ್ತು ನಾನಾ ಇಲಾಖೆಗಳ ಸಹಯೋಗದಲ್ಲಿ ಆಯೋಜಿಸಿದ್ದ 439.88 ಕೋಟಿ ಮೌಲ್ಯದ ಅಭಿವೃದ... Belagavi | ಉಗ್ರರ ಸದೆಬಡಿಯಲು ಎಲ್ಲರೂ ಒಗ್ಗಟ್ಟಾಗಿ ಹೋರಾಡಬೇಕು: ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಬೆಳಗಾವಿ(reporterkarnataka.com): ದೇಶಕ್ಕೆ ಮಾರಕವಾಗಿರುವ ಉಗ್ರರನ್ನು ಮಟ್ಟಹಾಕಲು ಎಲ್ಲರೂ ಒಗ್ಗಟ್ಟಾಗಿ ಹೋರಾಡಬೇಕು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಹೇಳಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, ಉಗ್ರರನ್ನು ಸದೆ ಬಡಿಯಲು ಕೇಂದ್ರ ಸರ್ಕಾರ ಯ... ಕೆಎಸ್ಸಾರ್ಟಿಸಿ ಅಪಘಾತದಲ್ಲಿ ಮೃತಪಟ್ಟವರಿಗೆ ತಲಾ 1 ಕೋಟಿ ಪರಿಹಾರ: ಕಾಲು ಕಳೆದುಕೊಂಡ ಸಿಬ್ಬಂದಿಗೆ ಪ್ರಥಮ ಬಾರಿಗೆ 25 ಲಕ್ಷ ಪರಿಹಾರ ಬೆಂಗಳೂರು (reporterkarnataka.com): ಇದೇ ಪ್ರಪ್ರಥಮ ಬಾರಿಗೆ ಅಪಘಾತದಲ್ಲಿ ಗಾಯಗೊಂಡು ಕಾಲು ಕಳೆದು ಕೊಂಡ ಸಿಬ್ಬಂದಿಗೆ 25 ಲಕ್ಷ ಹಾಗೂ ಅಪಘಾತದಲ್ಲಿ ಮೃತಪಟ್ಟ ಸಿಬ್ಬಂದಿಗಳ ಕುಟುಂಬಕ್ಕೆ ತಲಾ ರೂ.1.00 ಕೋಟಿಯಂತೆ ಇಬ್ಬರಿಗೆ ರೂ.2.00 ಕೋಟಿ ಹಾಗೂ ಅಪಘಾತ ಹೊರತುಪಡಿಸಿ ಇತರೆ ಕಾರಣಗಳಿಂದ ಮೃತಪಟ್ಟ (31... ಮುಖ್ಯಮಂತ್ರಿ ಮಾತು ಆಘಾತ ತಂದಿದೆ, ಕೂಡಲೇ ಕ್ಷಮೆ ಯಾಚಿಸಲಿ: ಪ್ರತಿಪಕ್ಷ ನಾಯಕ ಆರ್.ಅಶೋಕ್ ಆಗ್ರಹ ಬೆಂಗಳೂರು(reporterkarnataka.com): ದೇಶ ಸಂಕಷ್ಟದಲ್ಲಿರುವ ಸಮಯದಲ್ಲಿ ಸಿಎಂ ಸಿದ್ದರಾಮಯ್ಯ ಆಡಿರುವ ಮಾತು ಆಘಾತ ತಂದಿದೆ. ಮತ ಸಿಕ್ಕಿದರೆ ಸಾಕು ಎಂಬ ಮನಸ್ಥಿತಿ ಅವರಿಗೆ ಬಂದಿರುವುದು ನಾಚಿಕೆಗೇಡಿನ ಸಂಗತಿ ಹಾಗೂ ಖಂಡನೀಯ. ಈ ಕುರಿತು ಸಿಎಂ ಸಿದ್ದರಾಮಯ್ಯ ಜನರ ಬಳಿ ಕ್ಷಮೆ ಯಾಚಿಸಬೇಕು ಎಂದು ಪ್ರತಿಪಕ್ಷ... ಕಲ್ಲಡ್ಕ ಕೇಟಿಗೆ 70ರ ಸಂಭ್ರಮ!: ಹಾಲಿನ ಮೇಲೆ ಲೀಲಾಜಾಲವಾಗಿ ತೇಲುವ ಟೀ ಡಿಕಾಕ್ಷನ್ ಇದರ ಸ್ಪೆಷಾಲಿಟಿ !! ಜಯಾನಂದ ಪೆರಾಜೆ ಬಂಟ್ವಾಳ info.reporterkarmatak@gmail.com ಮಂಗಳೂರು- ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಪ್ರಯಾಣಿಸುವಾಗ ಬಿ.ಸಿ.ರೋಡಿನಿಂದ 4-5 ಕಿಮೀ ಅಂತರದಲ್ಲಿ ಸಿಗುವ ಪುಟ್ಟ ಪೇಟೆಯೇ ಕಲ್ಲಡ್ಕ. ರಾಷ್ಟ್ರೀಯ ಹೆದ್ದಾರಿಗೆ ತಾಗಿಕೊಂಡಿರುವ ಈ ಪೇಟೆ ಹಲವು ವಿಷಯಗಳಿಗೆ ಪ್ರಖ್ಯಾತಿ ಪಡೆ... Opposition Leader | ಬೆಲೆಯೇರಿಕೆ ವಿರುದ್ಧ 3 ದಿನಗಳ ಕಾಲ ಹೋರಾಟ: ಪ್ರತಿಪಕ್ಷ ನಾಯಕ ಆರ್.ಅಶೋಕ್ ಬೆಂಗಳೂರು(reporterkarnataka.com): ಕಾಂಗ್ರೆಸ್ ಸರ್ಕಾರ ಮಾಡಿದ ಬೆಲೆಯೇರಿಕೆಯ ವಿರುದ್ಧ ಬೆಂಗಳೂರಿನಲ್ಲಿ ಬಿಜೆಪಿ ಹೋರಾಟ ಮಾಡಲಿದೆ ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ್ ಹೇಳಿದರು. ಮಲ್ಲೇಶ್ವರದ ಬಿಜೆಪಿ ಕಚೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಎಲ್ಲ ವಲಯ ಆಯುಕ್ತರ ಕಚೇರಿಯ ಮುಂದೆ ಏಪ... VHP protest | ಕಾಶ್ಮೀರದಲ್ಲಿ ನರಮೇಧ: ಚಿಕ್ಕಮಗಳೂರಿನಲ್ಲಿ ವಿಎಚ್ ಪಿ ಪ್ರತಿಭಟನೆ; ಉಗ್ರರ ಪ್ರತಿಕೃತಿ ದಹನ ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಕಾಶ್ಮೀರದಲ್ಲಿ ಉಗ್ರರಿಂದ ಹಿಂದೂಗಳ ಹತ್ಯೆ ಖಂಡಿಸಿ ಚಿಕ್ಕಮಗಳೂರಿನ ವಿಎಚ್ ಪಿ ವತಿಯಿಂದ ನಗರದ ಆಜಾದ್ ಪಾರ್ಕ್ ನಲ್ಲಿ ಬೃಹತ್ ಪ್ರತಿಭಟನೆ ನಡೆಯಿತು. ಉಗ್ರರ ಜೊತೆ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ... Bangalore | ಇಸ್ರೋ ಮಾಜಿ ಅಧ್ಯಕ್ಷ, ಪದ್ಮವಿಭೂಷಣ ಪ್ರಶಸ್ತಿ ಪುರಸ್ಕೃತ ಡಾ. ಕೆ. ಕಸ್ತೂರಿರಂಗನ್ ನಿಧನ ಬೆಂಗಳೂರು(reporterkarnataka.com): ಇಸ್ರೋದ ಮಾಜಿ ಅಧ್ಯಕ್ಷ ಪದ್ಮ ಪ್ರಶಸ್ತಿ ವಿಜೇತ ಡಾ. ಕೆ. ಕಸ್ತೂರಿರಂಗನ್ ಅವರು ಇಂದು ಬೆಳಿಗ್ಗೆ 10. 43ಕ್ಕೆ ಬೆಂಗಳೂರಿನಲ್ಲಿರುವ ತಮ್ಮ ನಿವಾಸದಲ್ಲಿ ನಿಧನರಾದರು. ಅವರ ಪಾರ್ಥಿವ ಶರೀರವನ್ನು ಬೆಂಗಳೂರಿನ ರಾಮನ್ ಸಂಶೋಧನಾ ಸಂಸ್ಥೆಯಲ್ಲಿ (ಆರ್ಆರ್ಐ) ಅಂತಿಮ ದರ... BBMP | ಸಾರ್ವಜನಿಕರಿಂದ ದೂರು ಬಾರದಂತೆ ಘನತ್ಯಾಜ್ಯ ನಿರ್ವಹಣೆ ಮಾಡಿ: ಬಿಬಿಎಂಪಿಗೆ ಲೋಕಾಯುಕ್ತ ನ್ಯಾಯಮೂರ್ತಿ ಬಿ.ಎಸ್.ಪಾಟೀಲ್ ಸೂಚನೆ ಬೆಂಗಳೂರು (reporterkarnataka.com):ಸಾರ್ವಜನಿಕರಿಂದ ದೂರುಗಳು ಬಾರದ ರೀತಿಯಲ್ಲಿ ಘನತ್ಯಾಜ್ಯದ ಸೂಕ್ತ ನಿರ್ವಹಣೆ ಮಾಡುವಂತೆ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ ಅಧಿಕಾರಿಗಳು ಕೆಲಸ ನಿರ್ವಹಿಸಬೇಕೆಂದು ಲೋಕಾಯುಕ್ತ ನ್ಯಾಯಮೂರ್ತಿಗಳಾದ ಬಿ.ಎಸ್. ಪಾಟೀಲ್ ಸೂಚಿಸಿದರು. ಕಸ ವಿಲೇವಾರಿ, ಬೀದಿ ನಾಯಿಗಳ ಹಾ... « Previous Page 1 …112 113 114 115 116 … 537 Next Page » ಜಾಹೀರಾತು