ನಾನು ಸ್ಪೀಕರ್, ನನಗೆ ನಾನೇ ಕಮಾಂಡರ್ ಎಂದ ಯು.ಟಿ. ಖಾದರ್ ವಿಧಾನಸೌಧದಲ್ಲಿ ಶ್ವಾನಗಳ ಕಾಟ ಬಗ್ಗೆ ಹೇಳಿದ್ದೇನು? ಮಂಗಳೂರು(reporterkarnataka.com): ಈಗ ನಾನಿರುವ ಪೋಸ್ಟ್ನಲ್ಲಿ ಸಂತೋಷದಲ್ಲಿ ಇದ್ದೇನೆ. ಯಾವುದೇ ಅಧಿಕಾರ ಇಲ್ಲದೇ ಇದ್ರೂ ಸಂತೋಷದಲ್ಲಿ ಇರುತ್ತೇನೆ. ಈಗ ನಾನು ಸ್ಪೀಕರ್ ನನಗೆ ನಾನೇ ಕಮಾಂಡರ್ ಎಂದು ವಿಧಾನ ಸಭೆ ಸ್ಪೀಕರ್ ಯು .ಟಿ.ಖಾದರ್ ಹೇಳಿದರು. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಅವರು ಮಾತನಾಡಿದರು... ಆರೋಗ್ಯಕರ ಸಮಾಜ ಕಟ್ಟಲು ಸರ್ಕಾರದೊಂದಿಗೆ ಕೈಜೋಡಿಸಿ: ಸಮುದಾಯ ಆರೋಗ್ಯಾಧಿಕಾರಿಗಳಿಗೆ ಸಿಎಂ ಕರೆ ಮೈಸೂರು(reporterkarnataka.com): ಸಾಂಕ್ರಾಮಿಕ ರೋಗಗಳ ತಡೆಗಟ್ಟುವಿಕೆಗೆ ಪ್ರಯತ್ನಿಸಿ, ಆರೋಗ್ಯಕರ ಸಮಾಜವನ್ನು ಕಟ್ಟುವ ಕೆಲಸದಲ್ಲಿ ಸರ್ಕಾರದ ಜೊತೆಗೆ ಸಮುದಾಯ ಆರೋಗ್ಯ ಅಧಿಕಾರಿಗಳೂ ಕೈಜೋಡಿಸಬೇಕೆಂದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ಅವರು ಇಂದು ಅಖಿಲ ಕರ್ನಾಟಕ ರಾಜ್ಯ ಸಮುದಾಯ ಆರೋಗ್... ನಂಜನಗೂಡು: ಸಾಲ ತೀರಿಸದ ಸ್ನೇಹಿತ; ಮನನೊಂದು ವ್ಯಕ್ತಿ ನೇಣು ಬಿಗಿದು ಆತ್ಮಹತ್ಯೆ ಮೋಹನ್ ನಂಜನಗೂಡು ಮೈಸೂರು info.reporterkarnataka@gmail.com ಸ್ನೇಹಿತ ಸಾಲ ತೀರಿಸದ ಹಿನ್ನೆಲೆಯಲ್ಲಿ ಮನನೊಂದು ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ತನ್ನ ಹೆಸರಲ್ಲಿ ಸ್ನೇಹಿತನಿಗೆ ಸಿದ್ದೇಶ್ ಬ್ಯಾಂಕ್ ಸಾಲಕೊಡಿಸಿದ್ದರು. ಆದರೆ ಸ್ನೇಹಿತ ಸಾಲ ತೀರಿಸಲಿಲ್ಲ. ಇದರಿಂದ ಮ... ಭಾರೀ ಗಾಳಿಗೆ ರಸ್ತೆಗೆ ಬಿದ್ದ ಬೃಹತ್ ಮರ; ಚಿಕ್ಕಮಗಳೂರು-ಶೃಂಗೇರಿ ರಸ್ತೆ ಸಂಚಾರ ಅಸ್ತವ್ಯಸ್ತ; ತಾಸಿಗೂ ಅಧಿಕ ಕಾಲ ಟ್ರಾಫಿಕ್ ಜಾಮ್ ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಚಿಕ್ಕಮಗಳೂರು ತಾಲೂಕಿನ ಕೂದುವಳ್ಳಿ ಬಳಿ ಭಾರೀ ಗಾಳಿಗೆ ಬೃಹತ್ ಮರ ರಸ್ತೆಗೆ ಅಡ್ಡಲಾಗಿ ಉರುಳಿ ಬಿದ್ದ ಪರಿಣಾಮ ಚಿಕ್ಕಮಗಳೂರು-ಶೃಂಗೇರಿ ರಸ್ತೆ ಸಂಚಾರ ಅಸ್ತವ್ಯಸ್ತಗೊಂಡ ಘಟನೆ ನಡೆದಿದೆ. ಸುಮಾರು ಒಂದು ಗಂಟೆಗೂ ಹೆಚ್ಚ... ಅನಗತ್ಯ ವೆಚ್ಚ, ಲೂಟಿಗೆ ಕಡಿವಾಣ ಹಾಕಿ ಅತ್ಯಧಿಕ ಗಾತ್ರದ ಬಜೆಟ್ ಮಂಡಿಸಿದ ಕೇಂದ್ರ ಸರ್ಕಾರ: ಪ್ರತಿಪಕ್ಷ ನಾಯಕ ಆರ್.ಅಶೋಕ್ ಬೆಂಗಳೂರು(reporterkarnataka.com): ಯುಪಿಎ ಅವಧಿಯಲ್ಲಿ ಅನಗತ್ಯ ವೆಚ್ಚ ಹಾಗೂ ಲೂಟಿಯಿಂದಾಗಿ ಅಧಿಕ ಗಾತ್ರದ ಬಜೆಟ್ ಮಂಡಿಸಲು ಸಾಧ್ಯವಾಗುತ್ತಿರಲಿಲ್ಲ. ಅವುಗಳಿಗೆ ಕಡಿವಾಣ ಹಾಕಿದ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಎನ್ಡಿಎ ಸರ್ಕಾರ, ಅತ್ಯಧಿಕ ಗಾತ್ರದ ಬಜೆಟ್ ಮಂಡಿಸಿದೆ ಎಂದು ಪ್ರತಿಪಕ್ಷ ನಾಯಕ ಆ... ಸಾಲಬಾಧೆ: ಮನನೊಂದ ಯುವಕ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆ ರಶ್ಮಿ ಶ್ರೀಕಾಂತ್ ನಾಯಕ್ ತೀರ್ಥಹಳ್ಳಿ ಶಿವಮೊಗ್ಗ info.reporterkarnataka@gmail.com ಸಾಲಗಾರರ ಕಾಟ ತಾಳಲಾರದೆ ಮನನೊಂದು ಯುವಕನೊಬ್ಬ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಆಗುಂಬೆ ಸಮೀಪದ ಬಿದರಗೋಡಿನಲ್ಲಿ ನಡೆದಿದೆ. ತೀರ್ಥಹಳ್ಳಿ ತಾಲೂಕಿನ ಆಗುಂಬೆ ಸಮೀ... ಮೈಕ್ರೋ ಫೈನಾನ್ಸ್ ಹಾವಳಿಯಿಂದ ನಲುಗಿದ ಜನರಿಗೆ ಮತ್ತೊಂದು ಶಾಕ್: ಸಾಲ ಕೊಡಿಸುವ ಆಮಿಷ; ಲಕ್ಷಾಂತರ ರೂ ವಂಚನೆ; ಆರೋಪಿ ಅಂದರ್ ಮೋಹನ್ ನಂಜನಗೂಡು ಮೈಸೂರು info.reporterkarnataka@gmail.com ಮೈಕ್ರೋ ಫೈನಾನ್ಸ್ ಹಾವಳಿಗಳಿಂದ ಜನರು ಬೇಸತ್ತು ಗ್ರಾಮಗಳನ್ನು ತೊರೆಯುವುದರ ಜೊತೆಗೆ ಪ್ರಾಣಗಳನ್ನು ಕಳೆದುಕೊಳ್ಳುತ್ತಿರುವ ಸಂದಿಗ್ಧ ಪರಿಸ್ಥಿತಿಯಲ್ಲಿ ಖತರ್ನಾಕ್ ಒಬ್ಬ ಸಾಲ ಕೊಡಿಸುವ ನೆಪದಲ್ಲಿ ಹಲವಾರು ಮಂದಿಗೆ ಲಕ್ಷಾಂತರ ರೂಪಾ... ಚೀಟಿಯಲ್ಲಿ ಖುಲಾಯಿಸಿದ ಅದೃಷ್ಟ: ಬಿಜೆಪಿ- ಕಾಂಗ್ರೆಸ್ ಸಮಬಲವಿರುವ ಕಿತ್ತೂರು ಪಟ್ಟಣ ಪಂಚಾಯತಿ ‘ಕೈ’ವಶ ಬೆಳಗಾವಿ(reporterkarnataka.com): ತೀವ್ರ ಕುತೂಹಲ ಕೆರಳಿಸಿದ್ದ ಕಿತ್ತೂರು ಪಟ್ಟಣ ಪಂಚಾಯತಿ ಅಧ್ಯಕ್ಷ ಹಾಗೂ ಉಪಾಧ್ಯಕ್ಷ ಸ್ಥಾನ ಕಾಂಗ್ರೆಸ್ ಪಾಲಾಗಿದೆ. ಉಭಯ ಪಕ್ಷಗಳು ಸಮಬಲವಿರುವ ಕಿತ್ತೂರು ಪಪಂನಲ್ಲಿ ಚೀಟಿ ಎತ್ತುವ ಮೂಲಕ ಅಧ್ಯಕ್ಷ ಹಾಗೂ ಉಪಾಧ್ಯಕ್ಷರ ಆಯ್ಕೆ ನಡೆಸಲಾಯಿತು. ಪಟ್ಟಣ ಪಂಚಾಯತಿ ಸಭಾ ... ತರೀಕೆರೆ ಹೋಗೋ ಪ್ರವಾಸಿಗರೇ ಎಚ್ಚರ!: ಕಲ್ಲತ್ತಿಗರಿ-ಕೆಮ್ಮಣ್ಣುಗುಂಡಿ ರಸ್ತೆಯಲ್ಲಿ ಹೊಂಚು ಹಾಕಿ ಕೂತಿದ್ದಾನೆ ಹುಲಿರಾಯ! ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಚಿಕ್ಕಮಗಳೂರು ಜಿಲ್ಲೆಯ ಕೆಮ್ಮಣ್ಣುಗುಂಡಿಗೆ ತೆರಳೋ ರಸ್ತೆಯಲ್ಲಿ ವ್ಯಾಘ್ರನ ದರ್ಶನವಾಗಿದೆ. ರಸ್ತೆ ಮಧ್ಯೆ ಹುಲಿ ಕಂಡು ಪ್ರವಾಸಿಗರು ಆತಂಕಗೊಂಡಿದ್ದಾರೆ. ಕಲ್ಲತ್ತಿಗರಿ-ಕೆಮ್ಮಣ್ಣುಗುಂಡಿ ರಸ್ತೆಯಲ... 88.32 ಕೋಟಿ ಮೊತ್ತದ ಬೃಹತ್ ಸೈಬರ್ ವಂಚನೆ ಜಾಲ ಪತ್ತೆ: 52 ಮಂದಿ ಬಂಧನ; ರಾಜ್ಯದ ಬ್ಯಾಂಕ್ ಅಧಿಕಾರಿಗಳೂ ಭಾಗಿ! ಹೈದರಾಬಾದ್(reporterkarnataka.com): ಬೃಹತ್ ಸೈಬರ್ ವಂಚನೆ ಜಾಲವನ್ನು ಹೈದರಾಬಾದ್ ಸೈಬರ್ ಕ್ರೈಂ ಪೊಲೀಸರು ಪತ್ತೆ ಹಚ್ಚಿದ್ದು, ಪ್ರಕರಣ ಸಂಬಂಧಿಸಿದಂತೆ ಬ್ಯಾಂಕ್ ಅಧಿಕಾರಿಗಳು ಸೇರಿದಂತೆ 52 ಮಂದಿಯನ್ನು ಬಂಧಿಸಿದ್ದಾರೆ. ಕರ್ನಾಟಕ ಸೇರಿದಂತೆ ದೇಶದ ವಿವಿಧೆಡೆ 88.32 ಕೋಟಿ ರೂ. ಮೊತ್ತದ ಸೈಬರ್ ... « Previous Page 1 …116 117 118 119 120 … 513 Next Page » ಜಾಹೀರಾತು